mahitiloka24.

MahitiLoka 24 is your go-to destination for high-quality educational resources. We offer comprehensive tutorials, engaging multimedia, interactive quizzes, and expert insights across various subjects. Join our vibrant community to enhance your learning experience, access personalized support, and stay updated with the latest educational trends. Start your journey with MahitiLoka24 and unlock a world of knowledge today!

Stay Conneted

ads header

Saturday, 8 May 2021

ಆರ್‌ಬಿಐನ ಸಂಸ್ಥಾಪನಾ ದಿನ ಏಪ್ರಿಲ್ 1

https://www.google.com/url?sa=i&url=https%3A%2F%2Fwww.flickr.com%2Fphotos%2Fravikaran%2F9670674620&psig=AOvVaw1ohWr5C1ufAnxTDWUCNirC&ust=1620581229081000&source=images&cd=vfe&ved=0CAMQjB1qFwoTCKDSntfNuvACFQAAAAAdAAAAABAD


2021ರ ಏಪ್ರಿಲ್ 1 ರಂದು ಭಾರತದ ಕೇಂದ್ರ ಬ್ಯಾಂಕ್ ಆದ ಆರ್‌ಬಿಐ 86ನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಂಡಿದೆ.


        ಆರ್.ಬಿ.ಐನ ಮಾರ್ಗದರ್ಶಿ ಸೂತ್ರಗಳ ಬಗ್ಗೆ ಡಾ|| ಬಿ.ಆರ್. ಅಂಬೇಡ್ಕರ್ ಅವರು ತಮ್ಮ 'The Prob lem of the Rupee -Its Origin and Its Solu tion ಕೃತಿಯಲ್ಲಿ ಮೊದಲ ಬಾರಿಗೆ ತಿಳಿಸಿದ್ದರು. ಆದರೆ 1926 ರಲ್ಲಿ ನೇಮಕವಾದ ಹಿಲ್ಟನ್ ಯಂಗ್ ಸಮಿತಿಯ ಶಿಫಾರಸ್ಸಿನ ಮೇರೆಗೆ 1934ರ ಆರ್‌ಬಿಐ ಕಾಯ್ದೆಯನ್ವಯ 1935ರ ಏಪ್ರಿಲ್ 1 ರಂದು ಆರ್‌ಬಿಐ ಅನ್ನು ಸ್ಥಾಪಿಸಲಾಯಿತು. 1949ರ ಜನವರಿ 1 ರಂದು ಇದು ರಾಷ್ಟ್ರೀಕರಣಗೊಂಡಿತು. 1947ರ ವರೆಗೆ ಮಯನ್ಮಾರ್ ಮತ್ತು ಪಾಕಿಸ್ತಾನದ ಕೇಂದ್ರ ಬ್ಯಾಂಕ್ ಆಗಿ ಆರ್‌ಬಿಐ ಕಾರ್ಯನಿರ್ವಹಿಸಿತ್ತು. ಆರ್‌ಬಿಐ ನ ಲಾಂಛನ ಬಂಗಾಳದ ಹುಲಿ & ಪಾಮ್ ಮರ ಆಗಿದೆ.


      ಆರ್‌ಬಿಐನ ಮೊದಲ ಗೌವರ್ನರ್ ಆಗಿ ಸರ್. ಓಸ್ಮಿತ್‌ ಹಾಗೂ ಮೊದಲ ಭಾರತೀಯ ಗೌವರ್ನರ್ ಆಗಿ ಸಿ.ಡಿ.ದೇಶ್ ಮುಖ್ ಸೇವೆ ಸಲ್ಲಿಸಿದ್ದಾರೆ. ಆರ್‌ಬಿಐನ 23ನೇ ಗೌವರ್ನರ್ ಆಗಿ ರಘುರಾಮ್ ರಾಜನ್, 24ನೇ ಗೌವರ್ನರ್ ಆಗಿ ಊರ್ಜಿತ್ ಪಟೇಲ್ ಹಾಗೂ 25ನೇ ಮತ್ತು ಪ್ರಸ್ತುತ ಗೌವರ್ನರ್ ಅಗಿ ಶಕ್ತಿಕಾಂತ್ ದಾಸ್ ಕಾರ್ಯನಿರ್ವಹಿಸುತ್ತಿದ್ದಾರೆ.


          ಪ್ರಮುಖ ವರದಿಗಳು: ಭಾರತದ ಹಣಕಾಸು ಸ್ಥಿರತೆ ವರದಿ (ವರ್ಷಕ್ಕೆ ಎರಡು ಬಾರಿ) ಹಣಕಾಸು ನೀತಿ (ದೈಮಾಸಿಕ), ಗ್ರಾಹಕರ ಆತ್ಮವಿಶ್ವಾಸ ಸಮೀಕ್ಷೆ (e 3ones), Trends and Progress Of Banking In India (ಪ್ರತೀ ವರ್ಷ) ಪ್ರಕಟಿಸುವುದು. ಸರ್ಕಾರದ ಬ್ಯಾಂಕ್ ಆಗಿ ಬ್ಯಾಂಕುಗಳ ಬ್ಯಾಂಕ್ ಆಗಿ, ವಿದೇಶಿ ವಿನಿಮಯ ಪಾಲಕ, ಅಂತಿಮ ಋಣದಾತನಾಗಿ ಕಾರ್ಯನಿರ್ವಹಿಸುವುದು.


 ಆರ್‌ಬಿಐನ ಹಣಕಾಸು ನೀತಿ ಮೇಣನ ಸಮಿತಿ (MPC) ಯನ್ನು

      ಕೇಂದ್ರ ಸರ್ಕಾರವು 2016 ಸೆಪ್ಟೆಂಬರ್ 29 ರಲ್ಲಿ ನೇಮಕ ಮಾಡಿದ್ದು, ಮೊದಲ ಸಭೆಯು 2016 ಅಕ್ಟೋಬರ್ 4 ರಂದು ಪದನಿಮಿತ್ತ ಅಧ್ಯಕ್ಷರಾಗಿದ್ದ ಆರ್.ಬಿ.ಐ ಗೌರರ್ (ಅಂದು ಊರ್ಜಿತ್ ಪಟೇಲ್) ನೇತೃತ್ವದಲ್ಲಿ ಜರುಗಿತು. 2016 ಆಗಸ್ಟ್ 5 ರಿಂದ 2021 ಮಾರ್ಚ್ 31 ವರೆಗಿನ ಅವಧಿಯಲ್ಲಿ ಸರ್ಕಾರ ಹಣದುಬ್ಬರದ ದರವನ್ನು ಶೇ 4 ರಷ್ಟು ನಿರ್ಧರಿಸಿದ್ದು (+2 ಅಥವಾ -2) ಅಂದರೆ ಇದು ಶೇ 2 ರಷ್ಟು ದರವನ್ನು ಕನಿಷ್ಠ ಮತ್ತು ಶೇ 6 ರಷ್ಟು ಗರಿಷ್ಠ ದರದ ಮಿತಿಯಲ್ಲಿ ಹಣದುಬ್ಬರವು ವ್ಯತ್ಯಾಸಗೊಳ್ಳಬಹುದು ಎಂದಿತ್ತು. ಆದರೆ 2021 ಮಾರ್ಚ್ ಅಂತ್ಯದಲ್ಲಿ ಈ ಹಣದುಬ್ಬರದ ಮಿತಿಯನ್ನು 2021ರ ಏಪ್ರಿಲ್ 1 ರಿಂದ 2026ರ ಮಾರ್ಚ್ 31ರವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ.


. ಆರ್‌ಐ ನ ದೈ ಮಾಸಿಕ ಹಣಕಾಸು ನೀತಿ

    2021ರ ಏಪ್ರಿಲ್ 2021 ರ ಏಪ್ರಿಲ್ 5 ರಿಂದ 7 ರವರೆಗೆ ಮುಂಬೈನಲ್ಲಿ ಆರ್‌ಬಿಐನ ಗೌವರ್ನರ್ ಶಕ್ತಿಕಾಂತ್ ದಾಸ್ ಅವರ ನೇತೃತ್ವದ 6 ಜನ ಸದಸ್ಯರ ಹಣಕಾಸು ನೀತಿ ಪರಿಷ್ಕರಣಾ ಸಮಿತಿಯ ಸಭೆ ನಡೆಯಿತು. ಇದರಲ್ಲಿ 2021-22ರ ಹಣಕಾಸು ವರ್ಷದ ದೈಮಾಸಿಕ ಹಣಕಾಸು ನೀತಿ ಪ್ರಕಟಗೊಂಡಿತು. ಇದರನ್ವಯ ನಿರ್ಧಾರವಾದ ದರಗಳು

No comments:

Post a Comment

Blog Archive

Search This Blog

All Right Reserved Copyright ©

Wealth

[getBlock results="4" label="recent" type="col-right"]

Tips

[getBlock results="6" label="recent" type="grid1"]

Health

[getBlock results="5" label="recent" type="block1"]

Videos

[getBlock results='3' label='recent' type='videos']

Love

[getBlock results="6" label="recent" type="grid2"]

Recents

Header Ads

Contact Form

Contact form

Tags

Categories

About Us

There are many variations of passages of Lorem Ipsum available, but the majority have suffered alteration in some form, by injected humour, or randomised words.

Popular

ಭಾರತದಲ್ಲಿ ಪರಮಾಣು ವಿದ್ಯುತ್ ಸ್ಥಾವರಗಳು, ಪಟ್ಟಿ, ನಕ್ಷೆ, ಹೆಸರುಗಳು, ಮೊದಲ, ದೊಡ್ಡದು

  ಭಾರತದಲ್ಲಿ ಪರಮಾಣು ವಿದ್ಯುತ್ ಸ್ಥಾವರಗಳು: ಕೂಡಂಕುಳಂ ಪರಮಾಣು ವಿದ್ಯುತ್ ಸ್ಥಾವರವು ಭಾರತದ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರವಾಗಿದೆ. ಭಾರತದಲ್ಲಿನ ಪರಮಾಣು ವಿದ್ಯುತ್ ಸ್ಥಾವರಗಳ ಪಟ್ಟಿ, ನಕ್ಷೆ, ಹೆಸರುಗಳು, ಮೊದಲ ಮತ್ತು ದೊಡ್ಡದು,       ಪರಿವಿಡಿ ಭಾರತದಲ್ಲಿ ಪರಮಾಣು ವಿದ್ಯುತ್ ಸ್ಥಾವರಗಳು ಭಾರತದಲ್ಲಿ ಪರಮಾಣು ವಿದ್ಯುತ್ ಸ್ಥಾವರಗಳು:  ರಾಷ್ಟ್ರದ ಶಕ್ತಿಯ ಮಿಶ್ರಣದ ಮಹತ್ವದ ಭಾಗವಾಗಿರುವ ಪರಮಾಣು ಶಕ್ತಿಯನ್ನು ಅನುಸರಿಸುವಾಗ ವಿವಿಧ ಶಕ್ತಿ ಮೂಲಗಳ ನಡುವೆ ಉತ್ತಮವಾದ ಸಮತೋಲನವನ್ನು ಹುಡುಕಲಾಗುತ್ತಿದೆ. ಒಂದು ಕ್ಲೀನ್, ಪರಿಸರ ಪ್ರಯೋಜನಕಾರಿ ಬೇಸ್ ಲೋಡ್ ಶಕ್ತಿಯ ಮೂಲ, ಇದು ಗಡಿಯಾರದ ಸುತ್ತ ಪ್ರವೇಶಿಸಬಹುದಾಗಿದೆ. ಹೆಚ್ಚುವರಿಯಾಗಿ, ಇದು ರಾಷ್ಟ್ರದ ಸುಸ್ಥಿರ ದೀರ್ಘಕಾಲೀನ ಇಂಧನ ಭದ್ರತೆಯನ್ನು ಭದ್ರಪಡಿಸುವ ಅಗಾಧ ಭರವಸೆಯನ್ನು ಹೊಂದಿದೆ. ಕಲ್ಲಿದ್ದಲು, ಅನಿಲ, ಗಾಳಿ ಮತ್ತು ಜಲವಿದ್ಯುತ್ ನಂತರ, ಪರಮಾಣು ಶಕ್ತಿಯು ಭಾರತದಲ್ಲಿ ವಿದ್ಯುತ್ ಉತ್ಪಾದನೆಯ ಐದನೇ ಅತಿದೊಡ್ಡ ಮೂಲವಾಗಿದೆ. ರಾಷ್ಟ್ರದಲ್ಲಿ 22 ರಿಯಾಕ್ಟರ್‌ಗಳು 2021 ರ ಹೊತ್ತಿಗೆ 80% ಪ್ಲಾಂಟ್ ಲೋಡ್ ಫ್ಯಾಕ್ಟರ್‌ಗಿಂತ ಹೆಚ್ಚು ಚಾಲನೆಯಲ್ಲಿವೆ, ಸಂಯೋಜಿತ ಸ್ಥಾಪಿತ ಸಾಮರ್ಥ್ಯ 6780 MW. ನಾಲ್ಕು ಲಘು ನೀರಿನ ರಿಯಾಕ್ಟರ್‌ಗಳು ಮತ್ತು ಹದಿನೆಂಟು ಒತ್ತಡದ ಭಾರೀ ನೀರಿನ ರಿಯಾಕ್ಟರ್‌ಗಳು (...

ಆಮ್ಲಗಳು, ಕ್ಷಾರಗಳು ಮತ್ತು ಲವಣಗಳು ಯಾವುವು?

ಕಿತ್ತಳೆ , ನಿಂಬೆ ಮುಂತಾದ ಹಣ್ಣುಗಳಲ್ಲಿ ಸಿಟ್ರಿಕ್ ಆಮ್ಲ , ಹುಣಸೆ ಹಣ್ಣಿನಲ್ಲಿ ಟಾರ್ಟಾರಿಕ್ ಆಮ್ಲ , ಸೇಬಿನಲ್ಲಿರುವ ಮಾಲಿಕ್ ಆಮ್ಲ ಮತ್ತು ಹಾಲು ಮತ್ತು ಹಾಲಿನ ಉತ್ಪನ್ನಗಳಲ್ಲಿ ಲ್ಯಾಕ್ಟಿಕ್ ಆಮ್ಲ , ಗ್ಯಾಸ್ಟ್ರಿಕ್ ಜ್ಯೂಸ್‌ನಲ್ಲಿ ಹೈಡ್ರೋಕ್ಲೋರಿಕ್ ಆಮ್ಲದಂತಹ ಅನೇಕ ಆಮ್ಲಗಳು ಮತ್ತು ಬೇಸ್‌ಗಳು ಪ್ರಕೃತಿಯಲ್ಲಿ ನೈಸರ್ಗಿಕವಾಗಿ ಕಂಡುಬರುತ್ತವೆ. ಅಂತೆಯೇ , ಸುಣ್ಣದ ನೀರಿನಂತಹ ಅನೇಕ ನೆಲೆಗಳು ಕಂಡುಬರುತ್ತವೆ.   ನಾವು ನಮ್ಮ ದಿನನಿತ್ಯದ ಜೀವನದಲ್ಲಿ ಇಂತಹ ಅನೇಕ ಆಮ್ಲಗಳನ್ನು ಬಳಸುತ್ತೇವೆ , ಉದಾಹರಣೆಗೆ ಅಡುಗೆಮನೆಯಲ್ಲಿ ವಿನೆಗರ್ ಅಥವಾ ಅಸಿಟಿಕ್ ಆಮ್ಲ , ಲಾಂಡ್ರಿಗಾಗಿ ಬೋರಿಕ್ ಆಮ್ಲ , ಅಡುಗೆ ಉದ್ದೇಶಕ್ಕಾಗಿ ಅಡಿಗೆ ಸೋಡಾ , ಸ್ವಚ್ಛಗೊಳಿಸಲು ತೊಳೆಯುವ ಸೋಡಾ ,   ಇತ್ಯಾದಿ   . ವಿಷಯ ಕೋಷ್ಟಕ ವ್ಯಾಖ್ಯಾನಗಳು ಶಿಫಾರಸು ಮಾಡಿದ ವೀಡಿಯೊಗಳು ಆಮ್ಲಗಳು ಆಧಾರಗಳು ಲವಣಗಳು ಪದೇ ಪದೇ ಕೇಳಲಾಗುವ ಪ್ರಶ್ನೆಗಳು - FAQ ಗಳು ನಾವು ಮನೆಯಲ್ಲಿ ಸೇವಿಸದ ಅನೇಕ ಆಮ್ಲಗಳನ್ನು ಪ್ರಯೋಗಾಲಯಗಳು ಮತ್ತು ಕೈಗಾರಿಕೆಗಳಲ್ಲಿ ಬಳಸಲಾಗುತ್ತದೆ , ಇದರಲ್ಲಿ HCl, H   2   SO   4   ಇತ್ಯಾದಿ ಆಮ್ಲಗಳು ಮತ್ತು NaOH, KOH ಇತ್ಯಾದಿ ಬೇಸ್‌ಗಳು ಸೇರಿವೆ. ಈ ಆಮ್ಲಗಳು ಮತ್ತು ಬೇಸ್‌ಗಳನ್ನು ಮಿಶ್ರಣ ಮಾಡಿದಾಗ ಸರಿಯಾದ ಪ್ರಮಾಣದಲ್ಲಿ ,   ತಟಸ್ಥೀಕರಣ ಕ್ರಿಯೆಯು   ಉಪ್ಪು ಮತ್ತ...

ಅಸಹಕಾರ ಚಳುವಳಿ, ಕಾರಣಗಳು, ಪರಿಣಾಮಗಳು, ಮಹತ್ವ

ಬ್ರಿಟಿಷ್ ಸರ್ಕಾರದ ನಿಯಮಗಳನ್ನು ಬಹಿಷ್ಕರಿಸಲು ಮತ್ತು ಭಾರತದಲ್ಲಿ ಪೂರ್ಣ ಸ್ವರಾಜ್ಯವನ್ನು ಜಾರಿಗೆ ತರಲು ಮಹಾತ್ಮಾ ಗಾಂಧಿಯವರು 1920 ರಲ್ಲಿ ಅಸಹಕಾರ ಚಳುವಳಿಯನ್ನು ಪ್ರಾರಂಭಿಸಿದರು.  1922 ರ ವೇಳೆಗೆ ಅಸಹಕಾರ ಚಳುವಳಿ ಕೊನೆಗೊಂಡಿತು. ಪರಿವಿಡಿ ಅಸಹಕಾರ ಚಳುವಳಿ ಎಂದರೇನು ? ಭಾರತಕ್ಕೆ ಸ್ವರಾಜ್ ಅಥವಾ ಸ್ವರಾಜ್ಯ ನೀಡಲು ಭಾರತದ ಬ್ರಿಟಿಷ್ ಸರ್ಕಾರವನ್ನು ಮನವೊಲಿಸಲು ಮಹಾತ್ಮ ಗಾಂಧಿಯವರು 1920-1922 ರಿಂದ   ಅಸಹಕಾರ ಚಳವಳಿಯನ್ನು   ಸಂಘಟಿಸಿದರು .   ಇದು ವ್ಯಾಪಕವಾದ ನಾಗರಿಕ ಅಸಹಕಾರ ಚಳವಳಿಯ  ( ಸತ್ಯಾಗ್ರಹ) ಗಾಂಧಿಯವರ ಆರಂಭಿಕ ಯೋಜಿತ ನಿದರ್ಶನಗಳಲ್ಲಿ ಒಂದಾಗಿದೆ  .  ಅಸಹಕಾರ ಚಳವಳಿಯು ಸೆಪ್ಟೆಂಬರ್ 1920 ಮತ್ತು ಫೆಬ್ರವರಿ 1922 ರ ನಡುವೆ ಅಸ್ತಿತ್ವದಲ್ಲಿತ್ತು ಎಂದು ಹೇಳಲಾಗುತ್ತದೆ. ಇದು ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಹೊಸ ಅಧ್ಯಾಯದ ಆರಂಭವನ್ನು ಪ್ರತಿನಿಧಿಸುತ್ತದೆ. ಜಲಿಯನ್ ವಾಲಾ ಬಾಗ್ ಹತ್ಯಾಕಾಂಡವು ಅಸಹಕಾರ ಚಳವಳಿಯ ಆರಂಭಕ್ಕೆ ವೇಗವರ್ಧಕವಾಗಿ ಕಾರ್ಯನಿರ್ವಹಿಸಿತು , ನಂತರ 1922 ರ   ಚೌರಿ ಚೌರಾ ಘಟನೆಯ   ಕಾರಣದಿಂದಾಗಿ ಅದನ್ನು ಸ್ಥಗಿತಗೊಳಿಸಲಾಯಿತು . ಮಹಾತ್ಮಾ ಗಾಂಧಿಯವರ   ಅಸಹಕಾರ ಚಳುವಳಿ ಮಹಾತ್ಮಾ ಗಾಂಧಿಯವರು ಅಸಹಕಾರ ಚಳವಳಿಯ   ಪ್ರಮುಖ ಪ್ರತಿಪಾದಕರು  .  ಅವರು ಮಾರ್ಚ್ 1920 ರಲ್ಲಿ ಚಳುವಳಿಯ ಅಹಿಂಸಾತ್ಮಕ ಅ...

Pages

Story

[getBlock results="4" label="recent" type="block2"]

Recents

[getWidget results='3' label='recent' type='list']
mahitiloka24.