mahitiloka24.

MahitiLoka 24 is your go-to destination for high-quality educational resources. We offer comprehensive tutorials, engaging multimedia, interactive quizzes, and expert insights across various subjects. Join our vibrant community to enhance your learning experience, access personalized support, and stay updated with the latest educational trends. Start your journey with MahitiLoka24 and unlock a world of knowledge today!

Stay Conneted

ads header

Friday, 7 May 2021

2020ರ ಸಾಲಿನ 30ನೇ ಸರಸ್ವತಿ ಸಮ್ಮಾನ್ ಸಾಹಿತ್ಯ ಪ್ರಶಸ್ತಿ


     2020ರ ಸಾಲಿನ 30ನೇ ಸರಸ್ವತಿ ಸಮ್ಮಾನ್ ಸಾಹಿತ್ಯ ಪ್ರಶಸ್ತಿಗೆ ಮರಾಠಿ ಲೇಖಕ ಶರಣ್‌ಕುಮಾರ್ ಅಂಬಾಲೆ ಅವರ ಸನಾತನ ಕೃತಿಯು ಆಯ್ಕೆಯಾಗಿದೆ. ಈ ಮೂಲಕ ಅಂಬಾಲೆ ಅವರು 15 ಲಕ್ಷ ರೂ. ನಗದು ಮತ್ತು ಸ್ಮರಣಿಕೆಯನ್ನು ಪಡೆಯಲಿದ್ದಾರೆ. 2018 ರಲ್ಲಿ ಅಡುಗಡೆಯಾಗಿರುವ ಸನಾತನ ಕೃತಿಯು ದಂತ ಹೋರಾಟದ ಸಾಮಾಜಿಕ ಮತ್ತು ಐತಿಹಾಸಿಕ ದಾಖಲೆಯಾಗಿ ಮಹತ್ವತೆಯನ್ನು ಪಡೆದಿದೆ. ಕೆ.ಕೆ. ಜರ್ಲಾ ಪೌಂಡೇಷನ್ ಸಂಸ್ಥೆಯು ಪ್ರತೀ ವರ್ಷ ಸಾಹಿತ್ಯ ಕ್ಷೇತ್ರದಲ್ಲಿ ಉತ್ತಮ ಕೃತಿಗಳಿಗೆ ಸರಸ್ವತಿ ಸಮ್ಮಾನ್ ಪ್ರಶಸ್ತಿಗಳನ್ನು ನೀಡುತ್ತಿದೆ. 2019ನೇ ಸಾಲಿನ 29ನೇ ಸರಸ್ವತಿ ಸಮ್ಮಾನ್ ಪ್ರಶಸ್ತಿಯನ್ನು ಹಿಂದಿ ಸಾಹಿತಿ ವಾಸುದೇವರವರ ಕೃತಿಗೆ ಚೆಕ್ ಬುಕ್ ನೀಡಲಾಗಿತ್ತು


ಸರಸ್ವತಿ ಸಮ್ಮಾನ್ ಪ್ರಶಸ್ತಿ - ಸಾಹಿತ್ಯ ಕ್ಷೇತ್ರದ ಪ್ರಶಸ್ತಿ 

*ಆರಂಭ: 1991 (ಕೃಷ್ಣ ಕುಮಾರ್ ಬಿರ್ಲಾ ಅವರಿಂದ ನವದೆಹಲಿಯಲ್ಲಿ ಆರಂಭ)


* ಸ್ಥಾಪಕರು: ಕೆ.ಕೆ. ಬಿರ್ಲಾ ಫೌಂಡೇಷನ್ * ಪ್ರಶಸ್ತಿಯ ಅರ್ಹತೆ: ಸಂವಿಧಾನದ 8ನೇ ಅನುಸೂಚಿಯಲ್ಲಿರುವ 22 ಭಾಷೆಗಳ ಉತ್ತಮ ಸಾಹಿತ್ಯ ರಚನೆಯ ಕೃತಿಗಳಿಗೆ ನೀಡಲಾಗುತ್ತದೆ.


* ಪ್ರಶಸ್ತಿಯ ಮೊತ್ತ : 15 ಲಕ್ಷ ರೂ. ನಗದು, ಪ್ರಶಸ್ತಿ ಪತ್ರ, ಫಲಕ.


ಶರಣಕುಮಾರ ಲಿಂಬಾಲೆ ಬಗ್ಗೆ ಮಾಹಿತಿ

      2020ರ ಸಾಲಿನ ಸರಸ್ವತಿ ಸಮ್ಮಾನ್ ಪ್ರಶಸ್ತಿಗೆ ಆಯ್ಕೆಯದ ಶರಣ್ ಕುಮಾರ್ (Sharankumar Limbale) ಅವರು ಮರಾಠಿ ಭಾಷೆಯ ಲೇಖಕ, ಕವಿ ಮತ್ತು ಸಾಹಿತ್ಯ ವಿಮರ್ಶಕ, ಮರಾಠಿ ದಲಿತ ಸಾಹಿತ್ಯ ಮತ್ತು ಅಮೆರಿಕಾದ ಕಪ್ಪು ಸಾಹಿತ್ಯದ ನಡುವಿನ ಹೋಲಿಕೆಗಾಗಿ ಇವರು ಕೊಲ್ಲಾಪುರದ ಶಿವಾಜಿ ವಿಶ್ವವಿದ್ಯಾಲಯದಿಂದ ಪಿಹೆಚ್.ಡಿ ಪದವಿಯನ್ನು ಪಡೆದಿದ್ದರು. 40ಕ್ಕೂಹೆಚ್ಚು ಪುಸ್ತಕಗಳನ್ನು ಇವರು ಬರೆದಿದ್ದಾರೆ.


ಇವರ ಆತ್ಮಚರಿತ್ರೆಯಾದ Akkarmashi ಎಂಬುದು ಇಂಗ್ಲಿಷ್ ಭಾಷೆ ಸೇರಿದಂತೆ ಹಲವು ಭಾಷೆಗಳಿಗೆ ಭಾಷಾಂತರಗೊಂಡಿದೆ.


ಸನಾತನ ಕೃತಿಯ ಬಗ್ಗೆ ಮಾಹಿತಿ:-

       ಮರಾಠಿ ಲೇಖಕ ಶರಣ್‌ಕುಮಾರ್‌ ಅವರಿಂದ ಮರಾಠಿ ಭಾಷೆಯಲ್ಲಿ ರಚಿತವಾದ ಸನಾತನ ಕಾದಂಬರಿಯು 2018 ರಲ್ಲಿ ಪ್ರಕಟಗೊಂಡಿತ್ತು. ಇದು ದಲಿತ ಹೋರಾಟದ ಸಾಮಾಜಿಕ ಮತ್ತು ಐತಿಹಾಸಿಕ ಘಟನೆಗಳನ್ನು ತಿಳಿಸುವುದು. 2020ರ ಸರಸ್ವತಿ ಸಮ್ಮಾನ್ ಪ್ರಶಸ್ತಿಗೆ ಈ ಕಾದಂಬರಿ ಆಯ್ಕೆಯಾಗಿರುವುದು ವಿಶೇಷವಾಗಿದೆ. ಸನಾತನ ಕಾದಂಬರಿಯು ಅಸ್ಪೃಶ್ಯರ ಸಾಮಾಜಿಕ, ಸಾಂಸ್ಕೃತಿಕ ಹೋರಾಟದ ಕಥೆಯನ್ನು ವಿಶೇಷ ಶೈಲಿಯಲ್ಲಿ ಬಿಂಬಿಸಿದೆ. ಲೋಕಸಭಾ ಮಾಜಿ ಸೆಕ್ರೆಟರಿ ಜನರಲ್ ಸುಭಾಷ್ ಕಶ್ಯಪ್ ಅವರ ನೇತೃತ್ವದ ವಿದ್ವಾಂಸರ ಆಯ್ಕೆ ಸಮಿತಿಯು ಲಿಂಬಾಲೆ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.


ಸರಸ್ವತಿ ಸಮ್ಮಾನ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಸಾಹಿತಿಗಳು

         ಎಸ್.ಎಲ್. ಭೈರಪ್ಪ: ಕನ್ನಡದ ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪರವರ 'ಮಂದ್ರಾ' ಕೃತಿಗೆ 2010ನೇ ಸಾಲಿನ ಸರಸ್ವತಿ ಸಮ್ಮಾನ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಮೂಲಕ ಎಸ್.ಎಲ್. ಭೈರಪ್ಪನವರು ಸರಸ್ವತಿ ಸಮ್ಮಾನ್ ಪ್ರಶಸ್ತಿಗೆ ಭಾಜನರಾದ ಮೊದಲ ಕನ್ನಡ ಸಾಹಿತಿ, 2016 ರಲ್ಲಿ ಕೇಂದ್ರ ಸರ್ಕಾರವು ಪದ್ಮಶ್ರೀ ಗೌರವವನ್ನು ನೀಡಿ ಗೌರವಿಸಿದೆ. 2017 ಕ.ಸಾ.ಪ ಮತ್ತು ಬಿಎಂಟಿಸಿ ಸಹಭಾಗಿತ್ವದಲ್ಲಿ ನೀಡುವ ನೃಪತುಂಗ ಪ್ರಶಸ್ತಿ ಲಭಿಸಿತ್ತು. 2020 ರಲ್ಲಿ ಕರ್ನಾಟಕ ಕೇಂದ್ರೀಯ ವಿವಿಯು ಇವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಭಿತ್ತಿ ಎಂಬುದು ಭೈರಪ್ಪ ಅವರ ಆತ್ಮಚರಿತ್ರೆಯಾಗಿದೆ. 2020ರ ಅಕ್ಟೋಬರ್‌ನಲ್ಲಿ ಇವರ ಅಂಚು ಕಾದಂಬರಿಯು ಇಂಗ್ಲಿಷ್‌ಗೆ ಆರ್‌.ರಂಗನಾಥ್ ಪ್ರಸಾದ್ ಅವರಿಂದ ಭಾಷಾಂತರಗೊಂಡಿದೆ.


ಎಂ. ವೀರಪ್ಪ ಮೊಯ್ಲಿ: ಕನ್ನಡದ ಸಾಹಿತಿ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿರವರ “ಶ್ರೀ ರಾಮಾಯಣ ಮಹಾನ್ವೇಷಣಂ” ಕೃತಿಗೆ 2014ನೇ ಸಾಲಿನ ಸರಸ್ವತಿ ಸಮ್ಮಾನ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಮೂಲಕ ಎಂ.ವೀರಪ್ಪ ಮೊಯ್ಲಿ ಅವರು ಸರಸ್ವತಿ ಸಮ್ಮಾನ್ ಪ್ರಶಸ್ತಿ ಪಡೆದ ಕನ್ನಡದ 2ನೇ ಸಾಹಿತಿ ಎನಿಸಿದ್ದಾರೆ. ವೀರಪ್ಪ ಮೊಯ್ಲಿ ಅವರ ಬಾಹುಬಲಿ ಅಹಿಂಸಾ ದಿಗ್ವಿಜಯಂ ಮಹಾಕಾವ್ಯಕ್ಕೆ 2020ರ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. 2007 ರಲ್ಲಿ ರಾಮಾಯಣ ಮಹಾನ್ವೇಷಣಂ ಕೃತಿಗೆ ಮೂರ್ತಿದೇವಿ ಪ್ರಶಸ್ತಿ ಲಭಿಸಿದೆ.


ಕೆ.ಕೆ.ಜರ್ಲಾ ಫೌಂಡೇಷನ್

        ಕೃಷ್ಣಕುಮಾರ್ ಬಿರ್ಲಾ ಅವರಿಂದ 1991ರಲ್ಲಿ ದೆಹಲಿಯಲ್ಲಿ ಕೆ.ಕೆ.ಬಿರ್ಲಾ ಪೌಂಡೇಷನ್ ಸ್ಥಾಪನೆಗೊಂಡಿತು. ಈ ಫೌಂಡೇಷನ್ ಮೂಲಕ ಸಾಹಿತ್ಯದ ಉತ್ತೇಜನ, ಕಲೆ, ಶಿಕ್ಷಣ, ಸಾಮಾಜಿಕ ಸೇವೆ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ KRISHNMAR BIRLA ಗಣನೀಯ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿಯನ್ನು ನೀಡಿ ಪ್ರೋತ್ಸಾಹಿಸಲಾಗುತ್ತದೆ.

      ಈ ಸಂಸ್ಥೆ ವತಿಯಿಂದ ನೀಡಲಾಗುವ ಪ್ರಮುಖ ಪ್ರಶಸ್ತಿಗಳು: ಸರಸ್ವತಿ ಸಮ್ಮಾನ್, ವ್ಯಾಸ ಸಮ್ಮಾನ್, ಬಿಹಾರಿ ಪುರಸ್ಕಾರ್, ಶಂಕರ್ ಪುರಸ್ಕಾರ್‌, ವಾಚಸ್ಪತಿ ಪುರಸ್ಕಾರ, ವೈಜ್ಞಾನಿಕ ಸಂಶೋಧನೆಗೆ ಜಿ.ಡಿ.ಬಿರ್ಲಾ ಪ್ರಶಸ್ತಿ ನೀಡಲಾಗುತ್ತದೆ.


No comments:

Post a Comment

Blog Archive

Search This Blog

All Right Reserved Copyright ©

Wealth

[getBlock results="4" label="recent" type="col-right"]

Tips

[getBlock results="6" label="recent" type="grid1"]

Health

[getBlock results="5" label="recent" type="block1"]

Videos

[getBlock results='3' label='recent' type='videos']

Love

[getBlock results="6" label="recent" type="grid2"]

Recents

Header Ads

Contact Form

Contact form

Tags

Categories

About Us

There are many variations of passages of Lorem Ipsum available, but the majority have suffered alteration in some form, by injected humour, or randomised words.

Popular

The President of India (Articles 52-62 ) ಭಾರತದ ರಾಷ್ಟ್ರಪತಿ (ಲೇಖನಗಳು 52-62)

ಭಾರತದ ರಾಷ್ಟ್ರಪತಿಅಧ್ಯಾಯ I ( ಕಾರ್ಯನಿರ್ವಾಹಕ) ಅಡಿಯಲ್ಲಿ ಸಂವಿಧಾನದ ಭಾಗ V ( ದಿ ಯೂನಿಯನ್) ಭಾರತದ ರಾಷ್ಟ್ರಪತಿಗಳ ಅರ್ಹತೆ , ಚುನಾವಣೆ ಮತ್ತು ದೋಷಾರೋಪಣೆಯನ್ನು ಪಟ್ಟಿ ಮಾಡುತ್ತದೆ.   ಭಾರತದ ಅಧ್ಯಕ್ಷರು ಭಾರತ    ಗಣರಾಜ್ಯದ ರಾಷ್ಟ್ರದ ಮುಖ್ಯಸ್ಥರಾಗಿದ್ದಾರೆ. ಅಧ್ಯಕ್ಷರು ಭಾರತದ ಕಾರ್ಯಾಂಗ , ಶಾಸಕಾಂಗ ಮತ್ತು ನ್ಯಾಯಾಂಗದ ಔಪಚಾರಿಕ ಮುಖ್ಯಸ್ಥರಾಗಿದ್ದಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ಕಮಾಂಡರ್-ಇನ್-ಚೀಫ್ ಕೂಡ ಆಗಿದ್ದಾರೆ.   ಭಾರತದ ಸಂವಿಧಾನದ 53 ನೇ ವಿಧಿಯು ಅಧ್ಯಕ್ಷರು ತಮ್ಮ ಅಧಿಕಾರವನ್ನು ನೇರವಾಗಿ ಅಥವಾ ಅಧೀನ ಅಧಿಕಾರದಿಂದ ಚಲಾಯಿಸಬಹುದು ಎಂದು ಹೇಳುತ್ತದೆಯಾದರೂ , ಕೆಲವು ವಿನಾಯಿತಿಗಳೊಂದಿಗೆ , ಅಧ್ಯಕ್ಷರಿಗೆ ವಹಿಸಲಾದ ಎಲ್ಲಾ ಕಾರ್ಯಕಾರಿ ಅಧಿಕಾರವನ್ನು ಪ್ರಾಯೋಗಿಕವಾಗಿ , ಮಂತ್ರಿಗಳ ಮಂಡಳಿ ( CoM) ನಿರ್ವಹಿಸುತ್ತದೆ. )   ಪರಿವಿಡಿ ಭಾಗ V ಒಕ್ಕೂಟ ಅಧ್ಯಾಯ I ಕಾರ್ಯನಿರ್ವಾಹಕ ವಿಧಿ 52 : ಭಾರತದ ರಾಷ್ಟ್ರಪತಿ ಲೇಖನ 53 : ಒಕ್ಕೂಟದ ಕಾರ್ಯನಿರ್ವಾಹಕ ಅಧಿಕಾರ ವಿಧಿ 54: ಅಧ್ಯಕ್ಷರ ಆಯ್ಕೆ ವಿಧಿ 55: ಅಧ್ಯಕ್ಷರ ಆಯ್ಕೆಯ ವಿಧಾನ ವಿಧಿ 56 : ಅಧ್ಯಕ್ಷರ ಅಧಿಕಾರದ ಅವಧಿ ಅನುಚ್ಛೇದ 57 : ಮರು ಚುನಾವಣೆಗೆ ಅರ್ಹತೆ ವಿಧಿ 58 : ಅಧ್ಯಕ್ಷರಾಗಿ ಆಯ್ಕೆ ಮಾಡಲು ಅರ್ಹತೆಗಳು ಆರ್ಟಿಕಲ್ 59 : ಅಧ್ಯಕ್ಷರ ಕಚೇರಿಯ ಷರತ್ತುಗಳು ಅನುಚ್ಛೇದ 60 : ಅಧ್ಯ...

ವಿಶ್ವ ಜನಸಂಖ್ಯಾ ದಿನ 2023: ದಿನ, ದಿನಾಂಕ, ಥೀಮ್ ಮತ್ತು ಮಹತ್ವ

    ಹೆಚ್ಚುತ್ತಿರುವ ವಿಶ್ವ ಜನಸಂಖ್ಯೆಯಿಂದ ಉಂಟಾಗುವ ಸಮಸ್ಯೆಗಳು ಮತ್ತು ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ಜನಸಂಖ್ಯಾ ದಿನ 2023 ಅನ್ನು ವಾರ್ಷಿಕವಾಗಿ ಜುಲೈ 11 ರಂದು ಸ್ಮರಿಸಲಾಗುತ್ತದೆ.   ವಿಶ್ವ ಜನಸಂಖ್ಯಾ ದಿನ , ಅದರ ಥೀಮ್ ಮತ್ತು ಸಂಗತಿಗಳ ಬಗ್ಗೆ ಎಲ್ಲವನ್ನೂ ಓದಿ.     ವಿಶ್ವ ಜನಸಂಖ್ಯಾ ದಿನ ಪ್ರತಿ ವರ್ಷ ಜುಲೈ 11 ರಂದು , ಪ್ರಪಂಚದಾದ್ಯಂತದ ಜನರು ಜನಸಂಖ್ಯೆಯ ಬೆಳವಣಿಗೆಯ ಸಮಸ್ಯೆಗಳು ಮತ್ತು ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ಜನಸಂಖ್ಯಾ ದಿನವನ್ನು ಆಚರಿಸುತ್ತಾರೆ  .  ಈ ಸಮಸ್ಯೆಗಳನ್ನು ನಿಭಾಯಿಸಲು ಮತ್ತು ಜಗತ್ತಿನಲ್ಲಿರುವ ಪ್ರತಿಯೊಬ್ಬರ ಜೀವನದ ಗುಣಮಟ್ಟವನ್ನು ಹೆಚ್ಚಿಸಲು ಇದು ಜ್ಞಾಪನೆಯಾಗಿ ಕಾರ್ಯನಿರ್ವಹಿಸುತ್ತದೆ.   ವಿಶ್ವ ಜನಸಂಖ್ಯಾ ದಿನದ ಗುರಿಯು ಜ್ಞಾನವನ್ನು ಹೆಚ್ಚಿಸುವುದು ಮತ್ತು ಜನಸಂಖ್ಯೆಯ ಬೆಳವಣಿಗೆಯ ಪರಿಣಾಮಗಳನ್ನು ಪರಿಹರಿಸಲು ಗುಂಪು ಚಟುವಟಿಕೆಗಳನ್ನು ಉತ್ತೇಜಿಸುವುದು. ಜುಲೈ 2023 ರಲ್ಲಿ ಪ್ರಮುಖ ದಿನಗಳು ವಿಶ್ವ ಜನಸಂಖ್ಯಾ ದಿನದ ಅರ್ಥ ಈ ದಿನವು ಲಿಂಗ ಸಮಾನತೆ , ಕುಟುಂಬ ಯೋಜನೆ , ಸಂತಾನೋತ್ಪತ್ತಿ ಆರೋಗ್ಯ ಮತ್ತು ಸುಸ್ಥಿರ ಅಭಿವೃದ್ಧಿ ಸೇರಿದಂತೆ ಹಲವಾರು ವಿಷಯಗಳ ಕುರಿತು ಸಂಭಾಷಣೆಗಳನ್ನು ಉತ್ತೇಜಿಸುತ್ತದೆ.   ಇದು ನೈತಿಕ ಜನಸಂಖ್ಯೆ ನಿಯಂತ್ರಣ ಮತ್ತು ಆರೋಗ್ಯ ಮತ್ತು ಶಿಕ್ಷಣಕ್ಕೆ ಸಾರ್ವತ್ರಿಕ ಪ್ರವ...

ಭಾರತದಲ್ಲಿ ಆರ್ಥಿಕ ಉದಾರೀಕರಣ, ಪರಿಕಲ್ಪನೆ, ಉದ್ದೇಶ, ಪರಿಣಾಮಗಳು

ಭಾರತದಲ್ಲಿನ ಆರ್ಥಿಕ ಉದಾರೀಕರಣವು ಬೆಳವಣಿಗೆಯನ್ನು ಉತ್ತೇಜಿಸಲು , ಹೂಡಿಕೆಗಳನ್ನು ಆಕರ್ಷಿಸಲು ಮತ್ತು ದೇಶದ ಉದ್ಯಮಶೀಲತಾ ಮನೋಭಾವವನ್ನು ಹೊರಹಾಕಲು ವೇದಿಕೆಯನ್ನು ಸ್ಥಾಪಿಸಿತು.   ಆರ್ಥಿಕ ಉದಾರೀಕರಣದ ಪರಿಕಲ್ಪನೆಯನ್ನು ಇಲ್ಲಿ ತಿಳಿಯಿರಿ.   ಭಾರತದಲ್ಲಿ ಆರ್ಥಿಕ ಉದಾರೀಕರಣ ಭಾರತದ ಆರ್ಥಿಕ ಅಭಿವೃದ್ಧಿಯ ಇತಿಹಾಸದಲ್ಲಿ , ಆರ್ಥಿಕ ಉದಾರೀಕರಣದ ಪ್ರಾರಂಭದೊಂದಿಗೆ ಮಹತ್ವದ ತಿರುವು ಬಂದಿತು.   ಈ ಪರಿವರ್ತಕ ಯುಗವು ಹಿಂದಿನ ಕಾಲದಿಂದ ನಿರ್ಗಮನವನ್ನು ಗುರುತಿಸಿತು ಮತ್ತು ದೇಶದ ಆರ್ಥಿಕ ಭೂದೃಶ್ಯವನ್ನು ಮರುರೂಪಿಸುವ ಗುರಿಯನ್ನು ಹೊಂದಿರುವ ಸುಧಾರಣೆಗಳ ಸರಣಿಯನ್ನು ತಂದಿತು.   ಹೊಸ ನೀತಿಗಳು ಮತ್ತು ಕ್ರಮಗಳ ಅಳವಡಿಕೆಯೊಂದಿಗೆ , ಭಾರತವು ಮುಕ್ತತೆ , ಅನಿಯಂತ್ರಣ ಮತ್ತು ಜಾಗತಿಕ ಆರ್ಥಿಕತೆಯೊಂದಿಗೆ ಏಕೀಕರಣದ ಕಡೆಗೆ ಪ್ರಯಾಣವನ್ನು ಪ್ರಾರಂಭಿಸಿತು.   ಭಾರತದಲ್ಲಿ ಆರ್ಥಿಕ ಉದಾರೀಕರಣದ ಯುಗವು ಆಳವಾದ ಬದಲಾವಣೆಗಳಿಗೆ , ಬೆಳವಣಿಗೆಯನ್ನು ಉತ್ತೇಜಿಸಲು , ಹೂಡಿಕೆಗಳನ್ನು ಆಕರ್ಷಿಸಲು ಮತ್ತು ದೇಶದ ಉದ್ಯಮಶೀಲತಾ ಮನೋಭಾವವನ್ನು ಹೊರಹಾಕಲು ವೇದಿಕೆಯನ್ನು ಸ್ಥಾಪಿಸಿತು. ಇದರ ಬಗ್ಗೆ ಓದಿ:   ಭಾರತದಲ್ಲಿ LPG ಸುಧಾರಣೆಗಳು ಉದಾರೀಕರಣದ ಪರಿಕಲ್ಪನೆ ಉದಾರೀಕರಣದ ಪರಿಕಲ್ಪನೆಯು ಆರ್ಥಿಕತೆಯ ವಿವಿಧ ವಲಯಗಳಲ್ಲಿನ ಸರ್ಕಾರದ ನಿಯಮಗಳು ಮತ್ತು ನಿರ್ಬಂಧಗಳ ಸಡಿಲಿಕೆಯನ್ನು ಸೂಚಿಸುತ್ತದೆ.   ಇದು ವ...

Pages

Story

[getBlock results="4" label="recent" type="block2"]

Recents

[getWidget results='3' label='recent' type='list']
mahitiloka24.