mahitiloka24.

MahitiLoka 24 is your go-to destination for high-quality educational resources. We offer comprehensive tutorials, engaging multimedia, interactive quizzes, and expert insights across various subjects. Join our vibrant community to enhance your learning experience, access personalized support, and stay updated with the latest educational trends. Start your journey with MahitiLoka24 and unlock a world of knowledge today!

Stay Conneted

ads header

Thursday, 6 May 2021

2020ರಲ್ಲಿ ಸುದ್ದಿಯಲ್ಲಿದ್ದ ಕರ್ನಾಟಕದ ಪ್ರಮುಖ ಸ್ಥಳಗಳು

 ಗದಗ 2020ರ ನವೆಂಬರ್ 11ಕ್ಕೆ ಗಾಂಧೀಜಿಯವರು ಗದಗ ಜಿಲ್ಲೆಗೆ ಭೇಟಿ ನೀಡಿದ್ದ 100ನೇ ವರ್ಷದ ನೆನಪಿಗಾಗಿ ಗದಗದಲ್ಲಿ ಸಬರಮತಿ ಆಶ್ರಮ ಸ್ಥಾಪನೆ ಯೋಜನೆಗೆ ಚಿಂತನೆ, ಗದಗ ಜಿಲ್ಲೆಯ ಹುಲಕೋಟಿ ಗ್ರಾಮ ಪಂಚಾಯಿತಿಯು ಮಿಷನ್ ಅಂತ್ಯೋದಯ ಯೋಜನೆಯಲ್ಲಿ ಮೊದಲ ಬ್ಯಾಂಕ್ ಪಡೆದಿದೆ.


* ದಾವಣಗೆರೆ - ಗ್ರಾಮೀಣ ಭಾಗದ ನಾಗರಿಕರಿಗೆ ಸರ್ಕಾರಿ ಸೇವೆಗಳನ್ನು ಒಂದೇ ವೇದಿಕೆಯಡಿಯಲ್ಲಿ ಸಿಗಲು ಪ್ರಾಯೋಗಿಕವಾಗಿ ಗ್ರಾಮಯೋಜನೆ ಜಾರಿ.


* ಉಡುಪಿ - ಆರ್‌ಬಿಐ ವತಿಯಿಂದ ಅಂತರ್ಜಾಲ ರಹಿತ ಪೇಮೆಂಟ್ ಬ್ಯಾಂಕಿಂಗ್ ವ್ಯವಸ್ಥೆ ರೂಪಿಸಲು ಪ್ರಾಯೋಗಿಕ ಆಯ್ಕೆ.


* ಬೆಂಗಳೂರು - ನಾಗರಿಕರಿಗೆ ಡಿಜಿಟಲ್ ಮಾಧ್ಯಮದ ಮೂಲಕ ನೇರವಾಗಿ ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವ ಯೋಜನೆಗೆ ಜಾರಿ, 2020ರ ನವೆಂಬರ್‌ನಲ್ಲಿ ಬೆಂಗಳೂರಿನಲ್ಲಿ ವರ್ಚುವಲ್ ಆಧಾರದಲ್ಲಿ ಬಿಟಿಎಸ್ (ಬೆಂಗಳೂರು ಟೆಕ್ ಸಮ್ಮಿಟ್) ಅನ್ನು Next Is Now ಧೈಯವಾಕ್ಯದಲ್ಲಿ ಆಯೋಜನೆ, ಭಾರತದ ನವೋದ್ಯಮಗಳ ರಾಜಧಾನಿ. ನೀವು ನೀವಾಗಿರಿ ಎಂಬ ಲೋಗೋವನ್ನು ಹೊಂದಿರುವ ನಗರ.


* ಹಾವೇರಿ 2021ರ ಫೆಬ್ರುವರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನ ಸ್ಥಳ, ಹಾವೇರಿ ರೈಲ್ವೆ ನಿಲ್ದಾಣವನ್ನು ಮೈಲಾರ ಮಹದೇವಪ್ಪ ರೈಲ್ವೇ ನಿಲ್ದಾಣವೆಂದು ಮರುನಾಮಕರಣ. * ವಿಜಯನಗರ - ಕರ್ನಾಟಕದ 31ನೇ ಜಿಲ್ಲೆಯಾಗಿ ರಚನೆಯಾಗಲು ಸಚಿವ ಸಂಪುಟ ಸಮ್ಮತಿ.


* ಐಐಎಸ್‌ಸಿ ಬೆಂಗಳೂರು - 2021ರ ಏಷ್ಯಾ ವಿವಿ ಬ್ಯಾಂಕಿಂಗ್‌ನಲ್ಲಿ 58ನೇ ಸ್ಥಾನ. ಕೇಂದ್ರ ಶಿಕ್ಷಣ ಸಚಿವಾಲಯ ಬಿಡುಗಡೆ ಮಾಡಿದ ಎನ್‌ಐಆರ್‌ಎಫ್‌ ಬ್ಯಾಂಕಿಂಗ್‌ನಲ್ಲಿ 2ನೇ ಸ್ಥಾನ. ಶಿಕ್ಷಣ ಸಚಿವಾಲಯ ಪ್ರಕಟಿಸಿದ ಅಟಲ್ ನಾವೀನ್ಯತಾ ಬ್ಯಾಂಕಿಂಗ್‌ನಲ್ಲಿ 4ನೇ ಅತ್ಯುತ್ತಮ ಸೃಜನಶೀಲ ಸಂಸ್ಥೆ, 2021ನೇ ಸಾಲಿನ ಟೈಂ ಹೈಯರ್ ಎಜುಕೇಷನ್ ವಿವಿ ಬ್ಯಾಂಕಿಂಗ್‌ನಲ್ಲಿ

ದೇಶದ ನಂ.1 ವಿವಿ -ಮೈಸೂರು - ಅರಮನೆ ನಗರ ಮೈಸೂರಿನಲ್ಲಿ ದೇಶದ ಮೊದಲ ಶ್ರೀಗಂಧ ವಸ್ತು ಸಂಗ್ರಹಾಲಯ ನಿರ್ಮಾಣಕ್ಕೆ ಚಿಂತನೆ. ವ್ಯಂಗ್ಯ ಚಿತ್ರಕಾರ ಆರ್.ಕೆ. ಲಕ್ಷಣ್ ಅವರ ಕಾಮನ್ ಮ್ಯಾನ್ ಆಳೆತ್ತರದ ಪ್ರತಿಮೆಯನ್ನು ರೈಲ್ವೆ ಇಲಾಖೆ ಮೈಸೂರು ರೈಲ್ವೆ ಮ್ಯೂಸಿಯಂನಲ್ಲಿ ಸ್ಥಾಪನೆ.


* ಚಿತ್ರದುರ್ಗ – ಚಿತ್ರದುರ್ಗದಲ್ಲಿರುವ ಮುರುಘಾ ಮಠದಲ್ಲಿ ಮುರುಘಾಶ್ರೀ ಪ್ರಾಚ್ಯ ವಸ್ತು ಸಂಗ್ರಹಾಲಯ ನಿರ್ಮಾಣ. ಮಲ್ಪೆ ಬೀಚ್ ಕರ್ನಾಟಕದ ಮೊದಲ ವಿಂಚ್ ಪ್ಯಾರಾಸೈಲಿಂಗ್

ಚಳ್ಳಕೆರೆ- ಸ್ವದೇಶಿ ಡೋನ್ 'ರುಸ್ತುಂ-2' ಅನ್ನು ಚಳ್ಳಕೆರೆಯಲ್ಲಿರುವ ಡಿಆರ್‌ಡಿಒ ಘಟಕದಲ್ಲಿ ಪರೀಕ್ಷೆ, ಎಚ್‌ಎಎಲ್-ಐಐಎಸ್‌ಸಿ ಕೌಶಲ್ಯಾಭಿವೃದ್ಧಿ ಕೇಂದ್ರ ಆರಂಭ.


ನೆನಪಿರಲಿ: ಕರ್ನಾಟಕ ರಾಜ್ಯವು 5.05% ಜನಸಂಖ್ಯೆ ಹೊಂದಿದ್ದು, ದೇಶದಲ್ಲಿ 8ನೇ ಸ್ಥಾನ ಹೊಂದಿದೆ. ಶೇ. 5.83 ಭೌಗೋಳಿಕ ವಿಸ್ತೀರ್ಣ ಹೊಂದಿದ್ದು, ದೇಶದಲ್ಲಿ 6ನೇ ಸ್ಥಾನದಲ್ಲಿದೆ. ನೀತಿ ಆಯೋಗ ಪ್ರಕಟಿಸಿದ ಸುಸ್ಥಿರ ಅಭಿವೃದ್ಧಿ ಗುರಿ ಸೂಚ್ಯಂಕದಲ್ಲಿ ರಾಜ್ಯವು 6ನೇ ಸ್ಥಾನದಲ್ಲಿದೆ. ಡಿಪಿಐಐಟಿ ಮಾಹಿತಿಯನ್ವಯ ರಾಜ್ಯವು ಬಂಡವಾಳ ಹೂಡಿಕೆ ಆಕರ್ಷಣೆ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿವೆ. ಎನ್‌ಎಸ್‌ಒ ಮಾಹಿಯನ್ವಯ ಕರ್ನಾಟಕವು 77.2 % ಸಾಕ್ಷರತೆಯೊಂದಿಗೆ ದೇಶದಲ್ಲಿ 15ನೇ ಸ್ಥಾನದಲ್ಲಿದೆ. (ಭಾರತವು 2020ರ ಮಾಹಿತಿಯನ್ವಯ ಶೇ. 77.7 ರಷ್ಟು ಸಾಕ್ಷರತೆ ದರವನ್ನು ಹೊಂದಿದೆ). ಕರ್ನಾಟಕದಲ್ಲಿ ಪುರುಷರ ಸಾಕ್ಷರತೆ 83.4 ಮತ್ತು ಮಹಿಳಾ ಸಾಕ್ಷರತೆ ಶೇ. 70.5 ಆಗಿದೆ.

No comments:

Post a Comment

Blog Archive

Search This Blog

All Right Reserved Copyright ©

Wealth

[getBlock results="4" label="recent" type="col-right"]

Tips

[getBlock results="6" label="recent" type="grid1"]

Health

[getBlock results="5" label="recent" type="block1"]

Videos

[getBlock results='3' label='recent' type='videos']

Love

[getBlock results="6" label="recent" type="grid2"]

Recents

Header Ads

Contact Form

Contact form

Tags

Categories

About Us

There are many variations of passages of Lorem Ipsum available, but the majority have suffered alteration in some form, by injected humour, or randomised words.

Popular

ಕಂಪ್ಯೂಟರ್ ಅಪ್ಲಿಕೇಶನ್ಗಳು application of computer in kannada

ಕಂಪ್ಯೂಟರ್‌ಗಳು ವಿವಿಧ ಕೈಗಾರಿಕೆಗಳು ಮತ್ತು ವಲಯಗಳಲ್ಲಿ ವ್ಯಾಪಕವಾದ ಅಪ್ಲಿಕೇಶನ್‌ಗಳನ್ನು ಹೊಂದಿವೆ. ಕಂಪ್ಯೂಟರ್‌ಗಳ ಕೆಲವು ಸಾಮಾನ್ಯ ಅಪ್ಲಿಕೇಶನ್‌ಗಳು: ವ್ಯಾಪಾರ: ಲೆಕ್ಕಪತ್ರ ನಿರ್ವಹಣೆ, ವೇತನದಾರರ ನಿರ್ವಹಣೆ, ದಾಸ್ತಾನು ನಿರ್ವಹಣೆ ಮತ್ತು ಗ್ರಾಹಕ ಸಂಬಂಧ ನಿರ್ವಹಣೆ (CRM) ನಂತಹ ಕಾರ್ಯಗಳಿಗಾಗಿ ವ್ಯವಹಾರಗಳಲ್ಲಿ ಕಂಪ್ಯೂಟರ್‌ಗಳನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಶಿಕ್ಷಣ: ಆನ್‌ಲೈನ್ ಕಲಿಕೆ, ಸಂಶೋಧನೆ ಮತ್ತು ತರಗತಿಯ ಪ್ರಸ್ತುತಿಗಳಂತಹ ಕಾರ್ಯಗಳಿಗಾಗಿ ಶಿಕ್ಷಣದಲ್ಲಿ ಕಂಪ್ಯೂಟರ್‌ಗಳನ್ನು ಬಳಸಲಾಗುತ್ತದೆ. ಹೆಲ್ತ್‌ಕೇರ್: ವೈದ್ಯಕೀಯ ಚಿತ್ರಣ, ಎಲೆಕ್ಟ್ರಾನಿಕ್ ವೈದ್ಯಕೀಯ ದಾಖಲೆಗಳು (ಇಎಂಆರ್‌ಗಳು) ಮತ್ತು ಟೆಲಿಮೆಡಿಸಿನ್‌ನಂತಹ ಕಾರ್ಯಗಳಿಗಾಗಿ ಕಂಪ್ಯೂಟರ್‌ಗಳನ್ನು ಆರೋಗ್ಯ ರಕ್ಷಣೆಯಲ್ಲಿ ಬಳಸಲಾಗುತ್ತದೆ. ವಿಜ್ಞಾನ ಮತ್ತು ಎಂಜಿನಿಯರಿಂಗ್: ಕಂಪ್ಯೂಟರ್‌ಗಳನ್ನು ವಿಜ್ಞಾನ ಮತ್ತು ಎಂಜಿನಿಯರಿಂಗ್‌ನಲ್ಲಿ ಸಿಮ್ಯುಲೇಶನ್, ಮಾಡೆಲಿಂಗ್ ಮತ್ತು ಡೇಟಾ ವಿಶ್ಲೇಷಣೆಯಂತಹ ಕಾರ್ಯಗಳಿಗಾಗಿ ಬಳಸಲಾಗುತ್ತದೆ. ಮನರಂಜನೆ: ಗೇಮಿಂಗ್, ವಿಡಿಯೋ ಮತ್ತು ಆಡಿಯೋ ಉತ್ಪಾದನೆ ಮತ್ತು ಸ್ಟ್ರೀಮಿಂಗ್ ಸೇವೆಗಳಂತಹ ಕಾರ್ಯಗಳಿಗಾಗಿ ಕಂಪ್ಯೂಟರ್‌ಗಳನ್ನು ಮನರಂಜನೆಯಲ್ಲಿ ಬಳಸಲಾಗುತ್ತದೆ. ಸಂವಹನ: ಇಮೇಲ್, ಸಂದೇಶ ಕಳುಹಿಸುವಿಕೆ ಮತ್ತು ವೀಡಿಯೊ ಕಾನ್ಫರೆನ್ಸಿಂಗ್‌ನಂತಹ ಸಂವಹನ ಉದ್ದೇಶಗಳಿಗಾಗಿ ಕಂಪ್ಯೂಟರ್‌ಗಳನ್ನು ಬಳಸಲಾಗುತ್ತದೆ. ಸಾರಿಗೆ: ಸಂಚರಣೆ, ಮಾರ್...

ಭಾರತದ ನೆರೆಯ ರಾಷ್ಟ್ರಗಳು, ಪಟ್ಟಿ, ನಕ್ಷೆ, ರಾಜಧಾನಿಗಳು, ಧ್ವಜಗಳು

ಭಾರತದ ನೆರೆಯ ರಾಷ್ಟ್ರಗಳು ಚೀನಾ, ನೇಪಾಳ, ಭೂತಾನ್, ಪಾಕಿಸ್ತಾನ, ಮ್ಯಾನ್ಮಾರ್, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ. UPSC ಗಾಗಿ ಭಾರತದ ನೆರೆಯ ರಾಷ್ಟ್ರಗಳು ಮತ್ತು ಅವುಗಳ ರಾಜಧಾನಿಗಳ ಸಂಪೂರ್ಣ ವಿವರಗಳನ್ನು ಪರಿಶೀಲಿಸಿ     ಪರಿವಿಡಿ ಭಾರತದ ನೆರೆಯ ರಾಷ್ಟ್ರಗಳು ವಿಶ್ವದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾದ ಭಾರತವು ಅರೇಬಿಯನ್ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಸಮೀಪದಲ್ಲಿದೆ. ಚೀನಾ, ನೇಪಾಳ, ಭೂತಾನ್, ಪಾಕಿಸ್ತಾನ, ಮ್ಯಾನ್ಮಾರ್, ಶ್ರೀಲಂಕಾ ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ಭಾರತದ ಗಡಿಯಲ್ಲಿರುವ ದೇಶಗಳು. ಮ್ಯಾನ್ಮಾರ್ ಮತ್ತು ಶ್ರೀಲಂಕಾ ಭಾರತದೊಂದಿಗೆ ಕರಾವಳಿ ಗಡಿಯನ್ನು ಹಂಚಿಕೊಂಡಿವೆ. ಭಾರತದ ಭೂ ಗಡಿಯು 15,106.7 ಕಿಮೀ ಉದ್ದವಾಗಿದೆ ಮತ್ತು ಅದರ ಕರಾವಳಿ 7,516.6 ಕಿಮೀ ಉದ್ದವಾಗಿದೆ. ಏಕೈಕ ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ಚೀನಾ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದೊಂದಿಗೆ ಮೂರು ಅಂತಾರಾಷ್ಟ್ರೀಯ ಗಡಿಗಳನ್ನು ಹಂಚಿಕೊಂಡಿದೆ. ಈ ಲೇಖನದಲ್ಲಿ ನಾವು ಭಾರತದ ಗಡಿಯಲ್ಲಿರುವ ನೆರೆಯ ದೇಶಗಳ ಪಟ್ಟಿಯನ್ನು ಒದಗಿಸುತ್ತಿದ್ದೇವೆ. ಚೀನಾ ಮತ್ತು ರಷ್ಯಾ ನಂತರ, ಭಾರತವು ವಿಶ್ವದ ಮೂರನೇ ಅತಿದೊಡ್ಡ ಅಂತರರಾಷ್ಟ್ರೀಯ ಗಡಿಯನ್ನು ಹೊಂದಿದೆ. ಇದು ವಿಶ್ವದ ಅತ್ಯಂತ ದುರ್ಬಲ ಗಡಿಯಾಗಿದೆ, ತೀವ್ರ ಹವಾಮಾನ ಪರಿಸ್ಥಿತಿಗಳಿಂದ ಒಳನುಸುಳುವಿಕ...

ವೀರ್ ಸಾವರ್ಕರ್ ಯಾರು ಮತ್ತು ರಾಷ್ಟ್ರೀಯ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅವರು ಹೇಗೆ ಕೊಡುಗೆ ನೀಡಿದರು?

  ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಮತ್ತು ದೇಶಭಕ್ತ ವೀರ್ ಸಾವರ್ಕರ್ ಅವರ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವ ಸಲ್ಲಿಸಿದರು.   ಅವರು 28 ಮೇ , 1883 ರಂದು ನಾಸಿಕ್‌ನ ಭಾಗ್‌ಪುರ ಗ್ರಾಮದಲ್ಲಿ ಜನಿಸಿದರು.   ವೀರ್ ಸಾವರ್ಕರ್ ಮತ್ತು ರಾಷ್ಟ್ರೀಯ ಸ್ವಾತಂತ್ರ್ಯ ಹೋರಾಟಕ್ಕೆ ಅವರ ಕೊಡುಗೆಗಳ ಬಗ್ಗೆ ಇನ್ನಷ್ಟು ಓದೋಣ. ವೀರ್ ಸಾವರ್ಕರ್ ಅವರು 28 ಮೇ , 1883 ರಂದು ನಾಸಿಕ್‌ನ ಭಾಗ್‌ಪುರ ಗ್ರಾಮದಲ್ಲಿ ಜನಿಸಿದರು ಮತ್ತು 26 ಫೆಬ್ರವರಿ 1966 ರಂದು ಬಾಂಬೆ (ಈಗ ಮುಂಬೈ) ರಂದು ನಿಧನರಾದರು.   ಅವರ ಪೂರ್ಣ ಹೆಸರು ವಿನಾಯಕ ದಾಮೋದರ್ ಸಾವರ್ಕರ್.   ಅವರು ಸ್ವಾತಂತ್ರ್ಯ ಹೋರಾಟಗಾರ , ರಾಜಕಾರಣಿ , ವಕೀಲ , ಸಮಾಜ ಸುಧಾರಕ ಮತ್ತು ಹಿಂದುತ್ವದ ತತ್ವಶಾಸ್ತ್ರದ ಸೂತ್ರಧಾರರಾಗಿದ್ದರು.   ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಮತ್ತು ದೇಶಭಕ್ತ ವೀರ್ ಸಾವರ್ಕರ್ ಅವರ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.   ಎಂದು ಟ್ವೀಟ್ ಮಾಡಿದ್ದಾರೆ ಅವರ ತಂದೆಯ ಹೆಸರು ದಾಮೋದರಪಂತ್ ಸಾವರ್ಕರ್ ಮತ್ತು ತಾಯಿ ರಾಧಾಬಾಯಿ.   ಚಿಕ್ಕ ವಯಸ್ಸಿನಲ್ಲೇ ತಂದೆ-ತಾಯಿಯನ್ನು ಕಳೆದುಕೊಂಡರು.   ಅವರು ತಮ್ಮ ಹಿರಿಯ ಸಹೋದರ ಗಣೇಶ್ (ಬಾಬಾರಾವ್) ನಿಂದ ಬಲವಾಗಿ ಪ್ರಭಾವಿತರಾಗಿದ್ದರು. ವೀರ್ ಸಾವರ್ಕರ್ ಬಗ್ಗೆ ಸತ್ಯಗಳು ಹೆಸರು - ವಿನಾಯಕ ದಾಮೋದರ್ ಸಾವರ್...

Pages

Story

[getBlock results="4" label="recent" type="block2"]

Recents

[getWidget results='3' label='recent' type='list']
mahitiloka24.