mahitiloka24.

MahitiLoka 24 is your go-to destination for high-quality educational resources. We offer comprehensive tutorials, engaging multimedia, interactive quizzes, and expert insights across various subjects. Join our vibrant community to enhance your learning experience, access personalized support, and stay updated with the latest educational trends. Start your journey with MahitiLoka24 and unlock a world of knowledge today!

Stay Conneted

ads header

Friday, 7 May 2021

2020ರ ಸಾಲಿನ ಅಬೆಲ್ ಪ್ರಶಸ್ತಿ(ಗಣಿತಶಾಸ್ತ್ರದ ನೊಬೆಲ್)

         2021ರ ಮಾರ್ಚ್ 18 ರಂದು ನಾರ್ವೆ ಸರ್ಕಾರವು ಅಂತರಾಷ್ಟ್ರೀಯ ಮಟ್ಟದಲ್ಲಿ ಗಣಿತ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಗಣಿತಶಾಸ್ತ್ರಜ್ಞರಿಗೆ ಪ್ರತಿ ವರ್ಷದಂತೆ ಅಬೆಲ್ ಪ್ರಶಸ್ತಿಯನ್ನು ಪ್ರಕಟಿಸಿದೆ. ಅಬೆಲ್ ಪ್ರಶಸ್ತಿ ಆಯ್ಕೆ ಸಮಿತಿಯ ನಿರ್ಧಾರದಂತೆ ಗಣಿತಶಾಸ್ತ್ರ ಮತ್ತು ಕಂಪ್ಯೂಟರ್ ವಿಜ್ಞಾನ ವಿಷಯಗಳಲ್ಲಿ ಅತ್ಯುತ್ತಮ ಸಹ ಸಂಬಂಧವನ್ನು ಬೆಸೆಯುವಲ್ಲಿ ಕಾರಣರಾದ ಇಬ್ಬರು ಸಂಶೋಧಕರಾದ ಹಂಗೇರಿಯ ಲಾಸ್‌ ಲೊವಾಸ್ (Laszlo lovasz) ಮತ್ತು ಅಮೆರಿಕದ

ಅವಿ ವಿಗ್‌ ಡರ್ಸನ್‌ (Avi wigDerson) ಆಯ್ಕೆಯಾಗಿದ್ದಾರೆ. 7.5 ಮಿಲಿಯನ್ ನಾರ್ವೆಯನ್ ಕ್ರೋನಾರ್ ಮೊತ್ತದ ಅಬೆಲ್ ಪ್ರಶಸ್ತಿಯನ್ನು ಡಾ|| ಲೋವಾಸ್ ಮತ್ತು ಡಾ|| ವಿಗ್ ಡರ್ಸನ್ ಹಂಚಿಕೊಳ್ಳಲಿದ್ದಾರೆ.


ಅಬೆಲ್ ಪುರಸ್ಕೃತ ಲಾಸ್‌ಲೋ ಲೋವಾಸ್ ಬಗ್ಗೆ ಮಾಹಿತಿ

    ಹಂಗೇರಿಯ ಬುಡಾ ಪೆಸ್ಟ್‌ನಲ್ಲಿನ ಆಲೈಡ್ ರೆಂಟ್ ಇ ಸಂಸ್ಥೆಯ ಲಾಸ್‌ಲೋ  ಲೊವಾಸ್ ರವರು 2021ರ ಅಬೆಲ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇವರು ಕಂಪ್ಯೂಟರ್‌ ಆಲ್ಗರಿದಮ್ ದಕ್ಷತೆ ಮತ್ತು ವೇಗದ ಅಧ್ಯಯನ, ಲೆಕ್ಕಾಚಾರದ ಸಂಕೀರ್ಣತೆ ವಿಭಾಗದಲ್ಲಿ ಹೆಚ್ಚು ಸೇವೆ ಸಲ್ಲಿಸಿದ್ದಾರೆ. ಗಣಿತ ಶಾಸ್ತ್ರದ ವಿವಿಧ ವಿಭಾಗಗಳಲ್ಲಿ ದುಡಿದಿರುವ ಲೊವಾಸ್ ರವರು ಗಣಿತದ ಶಾಖೆ ಯಾದ ಅನ್ವಯಿಕ ಗ್ರಾಫ್ ಸಿದ್ಧಾಂತದ ಮೂಲಕ ಲೆಕ್ಕಾಚಾರದ ಸಂಕೀರ್ಣತೆ ಪರಿಕಲ್ಪನೆಯನ್ನು ನೀಡಿದ್ದಾರೆ. ಮೊಬೈಲ್ ಕಂಪ್ಯೂಟಿಂಗ್, ಕ್ರಿಸ್ಟೋಗ್ರಫಿ, ಸಂಖ್ಯಾ ಸಿದ್ಧಾಂತದಲ್ಲೂ ಲೊವಾಸ್ ಆಲ್ಗರಿದಮ್ ಅನ್ವಯಿಕೆ ಮಾಡಲು ಪ್ರಯತ್ನಿಸಿದ್ದಾರೆ.

       ಅಬೆಲ್ ಪುರಸ್ಕೃತ ಅವಿ ಬಿಗ್ ಡರ್ಸನ್ ಬಗ್ಗೆ ಮಾಹಿತಿ

ಅಮೆರಿಕದ ಪ್ರಿನ್ಸ್‌ಟನ್ ನಲ್ಲಿನ ಇನ್ಸ್ಟಿಟ್ಯೂಟ್ ಫಾರ್ ಅಡ್ವಾನ್ಸ್ ಸ್ಟಡಿ ವಿಭಾಗದಲ್ಲಿ ಗಣಿತ ಶಾಸ್ತ್ರಜ್ಞರಾಗಿ ಸೇವೆ ಸಲ್ಲಿಸುತ್ತಿರುವ ವಿಗ್ ಡರ್ಸನ್ ರವರು ಕಂಪ್ಯುಟೇಷನಲ್ ವಿಭಾಗದ ಅಗ್ರಗಣ್ಯ ಎನಿಸಿದ್ದಾರೆ. ಗಣಿತ ಮತ್ತು ಕಂಪ್ಯೂಟರ್ ಸೈನ್ಸ್ ನಡುವೆ ಸಂಪರ್ಕ ಕಲ್ಪಿಸುವ ಮೂಲಕ ವಿವಿಧ ವಿಭಾಗಗಳಲ್ಲಿ ವಿಗ್ ಡರ್ಸನ್ ಕೊಡುಗೆ ನೀಡಿದ್ದಾರೆ ರೆ, ಹಣಕಾಸು ಮಾರುಕಟ್ಟೆಯ ಬಿಕ್ಕಟ್ಟು, ಸೌರವ್ಯೂಹದಲ್ಲಿನ ಗ್ರಹಗಳ ಚಲನೆ, ಮೆದುಳಿನ ನ್ಯೂರಾನ್‌ಗಳ ಕಾರ್ಯ ಚಟುವಟಿಕೆಗಳನ್ನು ಸಹ ಆಲ್ಗರಿದಮ್ ಪ್ರಕ್ರಿಯೆಯ ಮೂಲಕ ಅಧ್ಯಯನ ಮಾಡಬಹುದೆಂದು ತಿಳಿಸಿದ್ದಾರೆ.

    ಗಣಿತಶಾಸ್ತ್ರದ ನೊಬೆಲ್‌ ಬೆಲ್‌ ಪ್ರಶಸ್ತಿ (Abel Prize)


* ನಾರ್ವೆಯ ಗಣಿತಶಾಸ್ತ್ರಜ್ಞರಾದ ನೀಲ್ಸ್ ಹೆನ್ರಿಕ್ ಅಬೆಲ್ (Neils Hen rik Abel) (1802-1829) ರವರ ಹೆಸರಿನಲ್ಲಿ ಅಬೆಲ್ ಪ್ರಶಸ್ತಿಯನ್ನು 2001 ರಲ್ಲಿ ನಾರ್ವೆ ಸರ್ಕಾರ ನೀಡಲು ಪ್ರಾರಂಭಿಸಿದೆ.


* ನಾರ್ವೆ ದೇಶದ ಗಣಿತಶಾಸ್ತ್ರಜ್ಞ ನೀಲ್ಸ್ ಹೆನ್ರಿಕ್ ಅಬೆಲ್‌ರವರು ಗಣಿತಶಾಸ್ತ್ರಕ್ಕೆ ನೀಡಿದ ಅಪಾರ ಕೊಡುಗೆಯನ್ನು ಗುರ್ತಿಸಿ ಅವರ ಹೆಸರಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕೇವಲ 26ವರ್ಷ ಬದುಕಿದ್ದ ಅಬೆಲ್‌ರವರು ಗಣಿತಶಾಸ್ತ್ರಕ್ಕೆ ನೀಡಿರುವ ಕೊಡುಗೆಗಳನ್ನು 500ವರ್ಷದವರೆಗೆ ಸ್ಮರಿಸುವಂತಾಗಿದೆ.


ಅಬೆಲ್ ಪ್ರಶಸ್ತಿ ವಿಶೇಷತೆ: ಅಂತರಾಷ್ಟ್ರೀಯ ಮಟ್ಟದಲ್ಲಿ ಗಣಿತಶಾಸ್ತ್ರ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಾಧಕರಿಗೆ ನೀಡುವ ಪ್ರಶಸ್ತಿಯಾಗಿದೆ. ಇದನ್ನು ಗಣಿತಶಾಸ್ತ್ರಜ್ಞರ ನೊಬೆಲ್ ಪ್ರಶಸ್ತಿ ಎಂದೇ ಬಿಂಬಿಸಲಾಗಿದೆ. 


* ಪ್ರಶಸ್ತಿ ನೀಡುವ ದೇಶ: ನಾರ್ವೆ


# ಸ್ಥಾಪನೆ ವರ್ಷ: 2001 * ಮೊದಲು ಪ್ರದಾನ:- 2003


# ಪ್ರಶಸ್ತಿ ಪ್ರದಾನ ಮಾಡುವ ಸ್ಥಳ:- ಓಗ್ಲೋ ವಿಶ್ವವಿದ್ಯಾಲಯದ ಅಟ್ರಿಯಂ (1947 ರಿಂದ 1989 ರವರೆಗೆ ನೊಬೆಲ್ ಶಾಂತಿ ಪ್ರಶಸ್ತಿ ಪ್ರದಾನ ಮಾಡುತ್ತಿದ್ದ ಸ್ಥಳ).


# ಮೊದಲ ಪ್ರಶಸ್ತಿ: ಫ್ರೆಂಚ್‌ನ Jean Pierre Serre (2003)


# ಪ್ರಶಸ್ತಿ ಪಡೆದ ಭಾರತೀಯ ಮೂಲದವರು:- ಎಸ್.ಆರ್. ಶ್ರೀನಿವಾಸ್ ವರದನ್ (2007)-ಸಂಭವನೀಯತೆ ಸಿದ್ಧಾಂತ.


# 2019ನೇ ಸಾಲಿನ ಪ್ರಶಸ್ತಿ: ಅಮೆರಿಕಾದ ಕರೇನ್ ಉಪ್ಲೇನ್‌ಬೆಕ್ (ಅಬೆಲ್ ಪ್ರಶಸ್ತಿಗೆ ಭಾಜನರಾದ ಮೊಟ್ಟ ಮೊದಲ ಮಹಿಳೆ)



ಗಣಿತಶಾಸ್ತ್ರದಲ್ಲಿ ನೀಡಲಾಗುವ ಪ್ರಮುಖ ಪ್ರಶಸ್ತಿಗಳು 

ಸಸ್ತ ರಾಮಾನುಜನ್ ಪ್ರಶಸ್ತಿ

(SASTRA RAMANUJAN AWARD)


* ವಿಶೇಷತೆ: ಭಾರತೀಯ ಗಣಿತ ಶಾಸ್ತ್ರದ ಅಬೆಲ್ ಪ್ರಶಸ್ತಿ


* ಸ್ಥಾಪನೆ: 2005


ಪ್ರಶಸ್ತಿ ಹಿನ್ನಲೆ: ರಾಮಾನುಜನ್ ಅವರು ತಮ್ಮ 32ನೇ ವಯಸ್ಸಿನಲ್ಲಿ ನಿಧನರಾದ ಹಿನ್ನಲೆಯಲ್ಲಿ 32 ವರ್ಷದೊಳಗಿನ ಯುವ ಗಣಿತಶಾಸ್ತ್ರಜ್ಞರ ಅಪ್ರತಿಮ ಸಾಧನೆ ಮಾಡಿದವರಿಗೆ ನೀಡಲಾಗುವ ಪ್ರಶಸ್ತಿ.


* ನೀಡುವವರು: ತಮಿಳುನಾಡಿನ ತಂಜಾವೂರ್‌ನಲ್ಲಿರುವ (SASTRA - Shanmugha Arts, Science, Technology & Research


Academy)


* 2020ರ ಪುರಸ್ಕೃತರು: ಶಾಮ್ ಇವ್ರಾ (Shai Evra)


 (FIELDS MEDAL)


* ವಿಶೇಷತೆ: ಗಣಿತ ಕ್ಷೇತ್ರದ ನೊಬೆಲ್ ಪ್ರಶಸ್ತಿ


* ಪ್ರಶಸ್ತಿ ಪ್ರದಾನ: ಅಂತರಾಷ್ಟ್ರೀಯ ಗಣಿತ ಒಕ್ಕೂಟದ ಅಂತಾರಾಷ್ಟ್ರೀಯ


* ಪ್ರಶಸ್ತಿ ಮೊತ್ತ: ಪ್ರತಿ ವಿಜೇತರಿಗೆ 15 ಸಾವಿರ ಕೆನಡಿಯನ್ ಡಾಲರ್.


* ಪ್ರಶಸ್ತಿ ನೀಡುವುದು: 40 ವರ್ಷದ ವಯೋಮಾನದೊಳಗಿನ ಗಣಿತ ಶಾಸ್ತ್ರಜ್ಞರಿಗೆ (ಇಬ್ಬರು, ಮೂರು ಅಥವಾ ನಾಲ್ಕು ಗಣಿತಶಾಸ್ತ್ರಜ್ಞರಿಗೆ) * * ಪ್ರಶಸ್ತಿ ಪ್ರದಾನ ಸಮಾರಂಭ: 4 ವರ್ಷಕ್ಕೊಮ್ಮೆ ನಡೆಯುವ ಅಂತರಾಷ್ಟ್ರೀಯ ಗಣಿತ ಕಾಂಗ್ರೆಸ್ (ಐಎಂಯು) ಸಭೆಯಲ್ಲಿ ಪ್ರದಾನ ಮಾಡಲಾಗುತ್ತದೆ.


*  2018ರ ಪ್ರಶಸ್ತಿ: ಅಕ್ಷಯ್ ವೆಂಕಟೇಶ್ (ಭಾರತ)

No comments:

Post a Comment

Blog Archive

Search This Blog

All Right Reserved Copyright ©

Wealth

[getBlock results="4" label="recent" type="col-right"]

Tips

[getBlock results="6" label="recent" type="grid1"]

Health

[getBlock results="5" label="recent" type="block1"]

Videos

[getBlock results='3' label='recent' type='videos']

Love

[getBlock results="6" label="recent" type="grid2"]

Recents

Header Ads

Contact Form

Contact form

Tags

Categories

About Us

There are many variations of passages of Lorem Ipsum available, but the majority have suffered alteration in some form, by injected humour, or randomised words.

Popular

Current Affairs Quiz - September, 2021

  1 ಇತ್ತೀಚೆಗೆ ನಿಧನರಾದ ಬುದ್ಧದೇವ್ ಗುಹಾ ಯಾವ ವೃತ್ತಿಯೊಂದಿಗೆ ಸಂಬಂಧ ಹೊಂದಿದ್ದರು ? [A] ಕ್ರೀಡಾಪಟು [B] ಬರಹಗಾರ [C] ರಾಜಕಾರಣಿ [D] ವ್ಯಾಪಾರ-ವ್ಯಕ್ತಿ answar ಸರಿಯಾದ ಉತ್ತರ:   ಬಿ [ಬರಹಗಾರ] ಟಿಪ್ಪಣಿಗಳು: ಮಧುಕಾರಿ ಸೇರಿದಂತೆ ಹಲವಾರು ಜನಪ್ರಿಯ ಪುಸ್ತಕಗಳನ್ನು ಬರೆದ ಖ್ಯಾತ ಬಂಗಾಳಿ ಬರಹಗಾರ ಬುದ್ಧದೇವ್ ಗುಹಾ ಇತ್ತೀಚೆಗೆ ನಿಧನರಾದರು. ಬರಹಗಾರ ತನ್ನ 85 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಆನಂದ ಪುರಸ್ಕಾರ ಮತ್ತು ಶರತ್ ಪುರಸ್ಕಾರ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಗೆದ್ದಿದ್ದರು. ಬಂಗಾಳಿ ಸಾಹಿತ್ಯದ ಲೇಖಕರು , ' ಕೋಯೆಲ್ ', ' ಕೋಜಗರ್ ', ' ಮಧುಕರಿ ', ' ಜಂಗಲಮಹಲ್ ', ' ಚರಿಬೇತಿ ' ಇತ್ಯಾದಿಗಳನ್ನು ಒಳಗೊಂಡಂತೆ ಗಮನಾರ್ಹ ಪುಸ್ತಕಗಳನ್ನು ಬರೆದಿದ್ದಾರೆ. ಅವರು ಬಂಗಾಳಿ ಸಾಹಿತ್ಯದಲ್ಲಿ ' ರಿವು ಮತ್ತು ರಿಜುಡಾ ' ಹೆಸರಿನ ಎರಡು ಜನಪ್ರಿಯ ಕಾಲ್ಪನಿಕ ಪಾತ್ರಗಳ ಸೃಷ್ಟಿಕರ್ತ. Current Affairs Quiz - October, 2021     2. ಇತ್ತೀಚೆಗೆ ಭಾರತ ಮತ್ತು ಅಲ್ಜೀರಿಯಾ ನಡುವಿನ ನೌಕಾ ವ್ಯಾಯಾಮವನ್ನು ಎಲ್ಲಿ ನಡೆಸಲಾಯಿತು ? [A] ಬಂಗಾಳ ಕೊಲ್ಲಿ [B] ಅರೇಬಿಯನ್ ಸಮುದ್ರ [C] ಹಿಂದೂ ಮಹಾಸಾಗರ [D] ಮೆಡಿಟರೇನಿಯನ್ ಸಮುದ್ರ answar ಸರಿಯಾದ ಉತ್ತರ:   ಡಿ [ಮೆಡಿಟರೇನಿಯನ್ ಸಮುದ್ರ] ಟಿಪ್ಪಣಿಗಳು: ಇತ್ತ...

ಭಾರತ ಸರ್ಕಾರದ ಕಾಯಿದೆ, 1858: ಪ್ರಮುಖ ಲಕ್ಷಣಗಳು

  ಕಂಪನಿಯ ಆಡಳಿತವನ್ನು ಕೊನೆಗೊಳಿಸಲು 1858 ರ ಭಾರತ ಸರ್ಕಾರದ ಕಾಯಿದೆಯನ್ನು ಅಂಗೀಕರಿಸಲಾಯಿತು ಮತ್ತು ಅದನ್ನು 1857 ರ ದಂಗೆಯ ಪರಿಣಾಮವಾಗಿ ಬ್ರಿಟಿಷ್ ಕಿರೀಟಕ್ಕೆ ವರ್ಗಾಯಿಸಲಾಯಿತು. ಭಾರತದ ಬ್ರಿಟಿಷ್ ಗವರ್ನರ್-ಜನರಲ್‌ಗೆ ವೈಸ್‌ರಾಯ್ ಎಂಬ ಬಿರುದನ್ನು ನೀಡಲಾಯಿತು , ಅವರು ರಾಜನ ಪ್ರತಿನಿಧಿಯಾದರು.   ಆಗಸ್ಟ್ 1858 ರಲ್ಲಿ , ಬ್ರಿಟಿಷ್ ಸಂಸತ್ತು ಕಂಪನಿಯ ಆಡಳಿತವನ್ನು ಕೊನೆಗೊಳಿಸುವ ಕಾಯಿದೆಯನ್ನು ಅಂಗೀಕರಿಸಿತು.   ಭಾರತದಲ್ಲಿ ಬ್ರಿಟಿಷ್ ಸರ್ಕಾರದ ನಿಯಂತ್ರಣವನ್ನು ಬ್ರಿಟಿಷ್ ಕಿರೀಟಕ್ಕೆ ವರ್ಗಾಯಿಸಲಾಯಿತು.   ಈ ಸಮಯದಲ್ಲಿ , ವಿಕ್ಟೋರಿಯಾ ಬ್ರಿಟನ್ನಿನ ರಾಣಿಯಾಗಿದ್ದಳು.   ಬ್ರಿಟನ್‌ನಲ್ಲಿನ ಸರ್ವೋಚ್ಚ ಸಂಸ್ಥೆಯು ಬ್ರಿಟಿಷ್ ಸಂಸತ್ತಾಗಿತ್ತು , ಇದಕ್ಕೆ ಬ್ರಿಟಿಷ್ ಸರ್ಕಾರವು ಜವಾಬ್ದಾರನಾಗಿದ್ದನು.   ಆದಾಗ್ಯೂ , ಬ್ರಿಟಿಷ್ ಸರ್ಕಾರದ ಎಲ್ಲಾ ಚಟುವಟಿಕೆಗಳನ್ನು ರಾಜನ ಹೆಸರಿನಲ್ಲಿ ನಡೆಸಲಾಯಿತು.   ರಾಜ್ಯ ಕಾರ್ಯದರ್ಶಿ ಎಂದು ಕರೆಯಲ್ಪಡುವ ಬ್ರಿಟಿಷ್ ಸರ್ಕಾರದ ಮಂತ್ರಿಯನ್ನು ಭಾರತ ಸರ್ಕಾರದ ಜವಾಬ್ದಾರಿಯನ್ನು ವಹಿಸಲಾಯಿತು.   ಬ್ರಿಟಿಷ್ ಸರ್ಕಾರವು ಸಂಸತ್ತಿಗೆ ಜವಾಬ್ದಾರರಾಗಿದ್ದರಿಂದ , ಭಾರತದ ಸರ್ವೋಚ್ಚ ಸಂಸ್ಥೆಯು ಬ್ರಿಟಿಷ್ ಸಂಸತ್ತಾಗಿತ್ತು.   ಭಾರತದ ಬ್ರಿಟಿಷ್ ಗವರ್ನರ್-ಜನರಲ್‌ಗೆ ಈಗ ವೈಸರಾಯ್ ಎಂಬ ಬಿರುದನ್ನು ನೀಡಲಾಯಿತು , ಅಂದರೆ ರಾಜನ ಪ್ರತಿನಿಧಿ. ...

ಗ್ರಹಗಳ ಚಲನೆಯ ಕೆಪ್ಲರ್ ನಿಯಮಗಳು

ಖಗೋಳಶಾಸ್ತ್ರದಲ್ಲಿ ,   ಕೆಪ್ಲರ್ನ ಗ್ರಹಗಳ ಚಲನೆಯ ನಿಯಮಗಳು   ಸೂರ್ಯನ ಸುತ್ತ ಗ್ರಹಗಳ ಚಲನೆಯನ್ನು ವಿವರಿಸುವ ಮೂರು ವೈಜ್ಞಾನಿಕ ಕಾನೂನುಗಳಾಗಿವೆ. ಕೆಪ್ಲರ್ನ ಮೊದಲ ನಿಯಮ - ಕಕ್ಷೆಗಳ ನಿಯಮ ಕೆಪ್ಲರ್ನ ಎರಡನೇ ನಿಯಮ - ಸಮಾನ ಪ್ರದೇಶಗಳ ಕಾನೂನು ಕೆಪ್ಲರ್ನ ಮೂರನೇ ನಿಯಮ - ಅವಧಿಗಳ ನಿಯಮ ಪರಿವಿಡಿ ಪರಿಚಯ ಮೊದಲ ಕಾನೂನು ಎರಡನೇ ಕಾನೂನು ಮೂರನೇ ಕಾನೂನು ಕೆಪ್ಲರ್ ಕಾನೂನುಗಳ ಪರಿಚಯ ಚಲನೆ ಯಾವಾಗಲೂ ಸಾಪೇಕ್ಷವಾಗಿರುತ್ತದೆ.   ಚಲನೆಯಲ್ಲಿರುವ ಕಣದ ಶಕ್ತಿಯ ಆಧಾರದ ಮೇಲೆ , ಚಲನೆಗಳನ್ನು ಎರಡು ವಿಧಗಳಾಗಿ ವರ್ಗೀಕರಿಸಲಾಗಿದೆ: ಬೌಂಡೆಡ್ ಮೋಷನ್ ಅನಿಯಮಿತ ಚಲನೆ ಸೀಮಿತ ಚಲನೆಯಲ್ಲಿ , ಕಣವು ಋಣಾತ್ಮಕ ಒಟ್ಟು ಶಕ್ತಿಯನ್ನು ಹೊಂದಿರುತ್ತದೆ ( E <0) ಮತ್ತು ಒಟ್ಟು ಶಕ್ತಿಯು ಯಾವಾಗಲೂ ಕಣದ ಸಂಭಾವ್ಯ ಶಕ್ತಿಗೆ   ಸಮನಾಗಿರುವ ಎರಡು ಅಥವಾ ಹೆಚ್ಚು ತೀವ್ರವಾದ ಬಿಂದುಗಳನ್ನು ಹೊಂದಿರುತ್ತದೆ   , ಅಂದರೆ , ಕಣದ ಚಲನ ಶಕ್ತಿಯು ಶೂನ್ಯವಾಗುತ್ತದೆ. ವಿಕೇಂದ್ರೀಯತೆಗೆ 0 ≤ e <1, E < 0 ದೇಹವು ಸೀಮಿತ ಚಲನೆಯನ್ನು ಸೂಚಿಸುತ್ತದೆ.   ವೃತ್ತಾಕಾರದ ಕಕ್ಷೆಯು ವಿಕೇಂದ್ರೀಯತೆಯನ್ನು ಹೊಂದಿದೆ e = 0, ಮತ್ತು ದೀರ್ಘವೃತ್ತದ ಕಕ್ಷೆಯು ವಿಕೇಂದ್ರೀಯತೆಯನ್ನು ಹೊಂದಿದೆ e <1. ಅನಿಯಮಿತ ಚಲನೆಯಲ್ಲಿ , ಕಣವು ಧನಾತ್ಮಕ ಒಟ್ಟು ಶಕ್ತಿಯನ್ನು ಹೊಂದಿರುತ್ತದೆ ( E...

Pages

Story

[getBlock results="4" label="recent" type="block2"]

Recents

[getWidget results='3' label='recent' type='list']
mahitiloka24.