mahitiloka24.

MahitiLoka 24 is your go-to destination for high-quality educational resources. We offer comprehensive tutorials, engaging multimedia, interactive quizzes, and expert insights across various subjects. Join our vibrant community to enhance your learning experience, access personalized support, and stay updated with the latest educational trends. Start your journey with MahitiLoka24 and unlock a world of knowledge today!

Stay Conneted

ads header

Wednesday, 12 May 2021

ರಾಷ್ಟ್ರೀಯ ಹೆಣ್ಣು ಮಗುವಿನ ದಿನ : ಜನವರಿ 24

         ಭಾರತದಲ್ಲಿ ಇಂದಿರಾಗಾಂಧಿ ಅವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ದಿನವಾದ ಜನವರಿ 24 ಅನ್ನು ರಾಷ್ಟ್ರೀಯ ಹೆಣ್ಣು ಮಗುವಿನ ದಿನವನ್ನಾಗಿ (National Day of Girl Child) ಆಚರಿಸಲಾಗುತ್ತದೆ. ಇದರ ಅಂಗವಾಗಿ 2021ರ

ಜನವರಿ 24 ರಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ವತಿಯಿಂದ ರಾಷ್ಟ್ರೀಯ ಹೆಣ್ಣು ಮಗುವಿನ ದಿನವನ್ನು ಆಚರಿಸಲಾಯಿತು. 2008 ರಿಂದ ಪ್ರತಿವರ್ಷ ಈ ದಿನವನ್ನು ಆಚರಿಸಲಾಗುತ್ತಿದೆ. ಈ ಮೂಲಕ ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆ ಬಗ್ಗೆ ಜಾಗೃತಿ, ಮಹಿಳಾ ಸ್ಥಿತಿ-ಗತಿ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.


ರಾಷ್ಟ್ರೀಯ ಹೆಣ್ಣು ಮಗುವಿನ ದಿನದ ಆಚರಣೆ ಬಗ್ಗೆ ಮಾಹಿತಿ

      ಇಂದಿರಾ ಗಾಂಧಿಯವರು 1966ರ ಜನವರಿ 24ಇಂದಿರಾ ಗಾಂಧಿಯವರು ಭಾರತದ ಮೊದಲ ಮಹಿಳಾ ಪ್ರಧಾನಿ ಅಧಿಕಾರ ವಹಿಸಿಕೊಂಡರು. ಈ ಹಿನ್ನೆಲೆಯಲ್ಲಿ 2008 ರಿಂದ ಪ್ರತೀ ವರ್ಷ ಜನವರಿ 24 ರಂದು ಒಂದು ಧೈಯವಾಕ್ಯದೊಂದಿಗೆ ರಾಷ್ಟ್ರೀಯ ಹೆಣ್ಣುಮಗುವಿನ ದಿನವನ್ನಾಗಿ ಆಚರಿಸಲಾಗುತ್ತಿದೆ. 2021ರ ಜನವರಿ 24 ರಂದು 14ನೇ ರಾಷ್ಟ್ರೀಯ ಹೆಣ್ಣುಮಗುವಿನ ದಿನವನ್ನು ಆಚರಿಸಲಾಯಿತು. 2020ರಲ್ಲಿ ರಾಷ್ಟ್ರೀಯ ಹೆಣ್ಣು ಮಗುವಿನ ದಿನವನ್ನು 'ಉಜ್ವಲ ನಾಳೆಗಾಗಿ ಹೆಣ್ಣು ಮಗುವಿನ ಸಬಲೀಕರಣ' ಎಂಬ ಧೈಯವಾಕ್ಯದಲ್ಲಿ ಆಚರಿಸಲಾಗಿತ್ತು. ಕೇಂದ್ರ ಸರ್ಕಾರವು 2015ರ ಜನವರಿ 22 ರಂದು ಜಾರಿಗೆ ತಂದ ಬೇಟಿ ಬಚಾವೋ ಬೇಟಿ ಪಡಾವೋ (BBBP- Beti Bachao Beti Padhao) ಯೋಜನೆಯ 6ನೇ ವಾರ್ಷಿಕೋತ್ಸವವನ್ನು ಆಚರಿಸಲಾಗಿದೆ. ಮಕ್ಕಳ ಲಿಂಗಾನುಪಾತ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅದರ ಬಗ್ಗೆ ಅರಿವು ಮೂಡಿಸುವ ಉದ್ದೇಶವನ್ನು ಹೊಂದಿದೆ. ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯು ಹೆಣ್ಣು ಮಕ್ಕಳ ಭ್ರೂಣ ಹತ್ಯೆಯನ್ನು ತಡೆಯುವುದು ಮತ್ತು ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ಒದಗಿಸುವ ಉದ್ದೇಶ ಹೊಂದಿದೆ. ಸುಕನ್ಯಾ ಸಮೃದ್ಧಿ ಯೋಜನೆಯು 2015ರ ಜನವರಿ 22 ರಂದು ಜಾರಿಗೆ ತಂದ ಕಾರ್ಯಕ್ರಮವಾಗಿದ್ದು ಮತ್ತು ಹೆಣ್ಣು ಮಕ್ಕಳ ಹೆಸರಿನಲ್ಲಿ ಉಳಿತಾಯ ಖಾತೆಯನ್ನು ತೆರೆಯುವ ಮತ್ತು ಆರ್ಥಿಕ ಸಬಲೀಕರಣ ಯೋಜನೆಯಾಗಿದೆ.


ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನ (International Day For The Girl Child) : ಅಕ್ಟೋಬರ್ 11 2012 ರಿಂದ ಪ್ರತೀ ವರ್ಷ ಅಕ್ಟೋಬರ್ 11 ಅನ್ನು ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನವನ್ನಾಗಿ ಆಚರಿಸಲಾಗುತ್ತಿದೆ. 2020ರ ಅಕ್ಟೋಬರ್ 11 ರಂದು ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನವನ್ನು “My Voice, Our Equal Future' ಧೈಯವಾಕ್ಯದಲ್ಲಿ ಆಚರಿಸಲಾಯಿತು.


ಉತ್ತರಾಖಂಡ ರಾಜ್ಯದಲ್ಲಿ ಒಂದು ದಿನದ ಮುಖ್ಯಮಂತ್ರಿಯಾಗಿ ಸೃಷ್ಟಿ ಗೋಸ್ವಾಮಿ


ONE DAY-CM 2021ರ ಜನವರಿ 24ರಂದು ರಾಷ್ಟ್ರೀಯ ಹೆಣ್ಣು ಮಗುವಿನ ದಿನದ ಅಂಗವಾಗಿ ಉತ್ತರಾಖಂಡ ರಾಜ್ಯದ ಸರ್ಕಾರವು ರಾಜ್ಯದ ಬೇಸಿಗೆ ಕಾಲದ ರಾಜಧಾನಿಯಾದ ಗೈರ್‌ ಸೈನ್ (ಚಳಿಗಾಲದ ರಾಜಧಾನಿ: ಡೆಹರಾಡೂನ್) ನಿಂದ ಒಂದು ದಿನದ ಮುಖ್ಯಮಂತ್ರಿಯಾಗಿ 19 ವರ್ಷದ ಸೃಷ್ಠಿ ಗೋಸ್ವಾಮಿ (Srishti Goswami) ಅವರು ಕಾರ್ಯನಿರ್ವಹಿಸಿದರು. ಮುಖ್ಯಮಂತ್ರಿಗಳ ಅಧಿಕೃತ ಸಭೆಯಲ್ಲಿ ಭಾಗಿಯಾಗಿ ಅಟಲ್ ಆಯುಷ್ಮಾನ್ ಯೋಜನೆ, ಸ್ಮಾರ್ಟ್ ಸಿಟಿ ಯೋಜನೆ, ಪ್ರವಾಸೋದ್ಯಮ ಇಲಾಖೆಯ ಹೋಮ್-ಸ್ಟೇ ಯೋಜನೆಗಳ ಕಡತಗಳನ್ನು ಪರಿಶೀಲಿಸಿದರು. ಹರಿದ್ವಾರ ಮೂಲದ ಸೃಷ್ಠಿ ಗೋಸ್ವಾಮಿ ಅವರಿಗೆ ಉತ್ತರಾಖಂಡ ರಾಜ್ಯದ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರು ಹೆಣ್ಣು ಮಗು ದಿನದ ಶುಭಾಶಯ ಕೋರಿದರು. ಸೃಷ್ಟಿ ಗೋಸ್ವಾಮಿ ಅವರು 2018ರಲ್ಲಿ ರಾಜ್ಯದ ಬಾಲ ವಿಧಾನಸಭೆಯ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು.

            ಸೃಷ್ಟಿ ಗೋಸ್ವಾಮಿ ಅವರು ಬಾಲ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬಾಲಕಿಯರ ಸಬಲೀಕರಣದ ಸಂದೇಶವನ್ನು ರವಾನಿಸುವ ಸಲುವಾಗಿ ವಿದ್ಯಾರ್ಥಿನಿಯನ್ನು ಒಂದು ದಿನದ ಮಟ್ಟಿಗೆ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರು ಸಮ್ಮತಿಸಿದ್ದರು. ರಾಜ್ಯದಲ್ಲಿ ಇಂತಹ ವಿದ್ಯಮಾನ ನಡೆಯುತ್ತಿರುವುದು ಇದೇ ಮೊದಲಾಗಿದೆ. ರೂರ್ಕಿಯಾ ಪಿಎಸ್‌ಎಂ ಪಿಜಿ ಕಾಲೇಜಿನಲ್ಲಿ ಬಿ.ಎಸ್ಸಿ. ಕೃಷಿಯ 7ನೇ ಸೆಮಿಸ್ಟರ್‌ನಲ್ಲಿ ಓದುತ್ತಿರುವ ಸೃಷ್ಠಿ ಹರಿದ್ವಾರ ಜಿಲ್ಲೆಯ ದೌಲತ್ ಪುರ ನಿವಾಸಿ, ಈಕೆಯ ತಂದೆ ಉದ್ಯಮಿಯಾಗಿದ್ದು, ತಾಯಿ ಗೃಹಿಣಿ.

ಹೆಣ್ಣು ಮಕ್ಕಳ ಸಬಲೀಕರಣಕ್ಕೆ ಸಂಬಂಧಿಸಿದ ಅನೇಕ ಅಭಿಯಾನಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾಳೆ. 2018 ರಲ್ಲಿ ಉತ್ತರಾಖಂಡದ ಬಾಲ ವಿಧಾನ ಸಭೆಯ ಮುಖ್ಯಮಂತ್ರಿಯಾಗಿ ಸೃಷ್ಟಿ ಆಯ್ಕೆಯಾಗಿದ್ದರು.


ವಿವಿಧ ರಾಜ್ಯಗಳಲ್ಲಿ ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಮಧ್ಯಪ್ರದೇಶ ಸರ್ಕಾರದ ಫಂಖ್ ಅಭಿಯಾನ: ರಾಷ್ಟ್ರೀಯ ಹೆಣ್ಣು


ಮಗುವಿನ ದಿನದ ಅಭಿಯಾನದಲ್ಲಿ ಮಧ್ಯಪ್ರದೇಶ ಸರ್ಕಾರವು ಫಂಖ್ (PANKH) ಅಭಿಯಾನಕ್ಕೆ ಚಾಲನೆ ನೀಡಿತು. ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಈ ಅಭಿಯಾನ ಆರಂಭಿಸಲಾಗಿದ್ದು, P-ರಕ್ಷಣೆ (Protection), A-ಜಾಗೃತಿ (Awareness), N-ಪೌಷ್ಠಿಕತೆ (Nutrition), K-ಜ್ಞಾನ (Knowledge), H-ಆರೋಗ್ಯ (Health) ಎಂಬುದನ್ನು ಪ್ರತಿನಿಧಿಸುತ್ತದೆ. ಈ ಅಭಿಯಾನವು ಒಂದು ವರ್ಷ ಜರುಗಲಿದೆ. ಇದರೊಂದಿಗೆ ಮಧ್ಯಪ್ರದೇಶ ರಾಜ್ಯ ಸರ್ಕಾರವು 2021ರ ಜನವರಿ 24 ರಿಂದ 30 ರವರೆಗೆ ರಾಜ್ಯ ಮಟ್ಟದಲ್ಲಿ Aware Girl Child, Able Madhya Pradesh ಧೈಯವಾಕ್ಯದಲ್ಲಿ ರಾಷ್ಟ್ರೀಯ ಹೆಣ್ಣು ಮಗುವಿನ ಸಪ್ತಾಹವನ್ನು ಆಚರಿಸಿದೆ.


ಪಂಜಾಬ್‌ನಲ್ಲಿ ಆಚರಣೆ: ಹೆಣ್ಣುಮಗುವಿನ ದಿನದ ಅಂಗವಾಗಿ 2021ರ ಜನವರಿ ತಿಂಗಳನ್ನು ಪಂಜಾಬ್ ರಾಜ್ಯ ಸರ್ಕಾರವು ಹೆಣ್ಣುಮಗುವಿನ ಮಾಸ (Month Of Girl Child) ಎಂದು ಘೋಷಣೆ

& Dheeiyan Di Lohri ಕಾರ್ಯಕ್ರಮವನ್ನು ಜಾರಿಗೆ ತಂದಿದೆ. * ಒಡಿಶಾದಲ್ಲಿ ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ: ಒಡಿಶಾ ರಾಜ್ಯ ಸರ್ಕಾರವು ಹೆಣ್ಣು ಮಗುವಿನ ದಿನದ ಅಂಗವಾಗಿ ಭಾರತದಲ್ಲಿ ಬಾಲ್ಯ ವಿವಾಹದ ವಿರುದ್ಧ ಹೋರಾಡುತ್ತಿರುವ ವ್ಯಕ್ತಿ ಮತ್ತು ಸಂಸ್ಥೆಗಳನ್ನು ಗುರುತಿಸಿ ಪ್ರೋತ್ಸಾಹ ನೀಡಿದೆ.

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಅಂಗ ಸಮನ್ವಯ ನಿಧಿ: 2020ರ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಹೆಣ್ಣು ಮಗುವಿನ ಸಮಾನ ಮತ್ತು ಗುಣಮಟ್ಟ ಶಿಕ್ಷಣದ ಅಭಿವೃದ್ಧಿಗಾಗಿ ಲಿಂಗಸಮನ್ವಯ ನಿಧಿಯನ್ನು

(Gender Inclusion Fund) ರಚಿಸಲಾಗಿದೆ.

No comments:

Post a Comment

Blog Archive

Search This Blog

All Right Reserved Copyright ©

Wealth

[getBlock results="4" label="recent" type="col-right"]

Tips

[getBlock results="6" label="recent" type="grid1"]

Health

[getBlock results="5" label="recent" type="block1"]

Videos

[getBlock results='3' label='recent' type='videos']

Love

[getBlock results="6" label="recent" type="grid2"]

Recents

Header Ads

Contact Form

Contact form

Tags

Categories

About Us

There are many variations of passages of Lorem Ipsum available, but the majority have suffered alteration in some form, by injected humour, or randomised words.

Popular

ಭಾರತದಲ್ಲಿ ಪರಮಾಣು ವಿದ್ಯುತ್ ಸ್ಥಾವರಗಳು, ಪಟ್ಟಿ, ನಕ್ಷೆ, ಹೆಸರುಗಳು, ಮೊದಲ, ದೊಡ್ಡದು

  ಭಾರತದಲ್ಲಿ ಪರಮಾಣು ವಿದ್ಯುತ್ ಸ್ಥಾವರಗಳು: ಕೂಡಂಕುಳಂ ಪರಮಾಣು ವಿದ್ಯುತ್ ಸ್ಥಾವರವು ಭಾರತದ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರವಾಗಿದೆ. ಭಾರತದಲ್ಲಿನ ಪರಮಾಣು ವಿದ್ಯುತ್ ಸ್ಥಾವರಗಳ ಪಟ್ಟಿ, ನಕ್ಷೆ, ಹೆಸರುಗಳು, ಮೊದಲ ಮತ್ತು ದೊಡ್ಡದು,       ಪರಿವಿಡಿ ಭಾರತದಲ್ಲಿ ಪರಮಾಣು ವಿದ್ಯುತ್ ಸ್ಥಾವರಗಳು ಭಾರತದಲ್ಲಿ ಪರಮಾಣು ವಿದ್ಯುತ್ ಸ್ಥಾವರಗಳು:  ರಾಷ್ಟ್ರದ ಶಕ್ತಿಯ ಮಿಶ್ರಣದ ಮಹತ್ವದ ಭಾಗವಾಗಿರುವ ಪರಮಾಣು ಶಕ್ತಿಯನ್ನು ಅನುಸರಿಸುವಾಗ ವಿವಿಧ ಶಕ್ತಿ ಮೂಲಗಳ ನಡುವೆ ಉತ್ತಮವಾದ ಸಮತೋಲನವನ್ನು ಹುಡುಕಲಾಗುತ್ತಿದೆ. ಒಂದು ಕ್ಲೀನ್, ಪರಿಸರ ಪ್ರಯೋಜನಕಾರಿ ಬೇಸ್ ಲೋಡ್ ಶಕ್ತಿಯ ಮೂಲ, ಇದು ಗಡಿಯಾರದ ಸುತ್ತ ಪ್ರವೇಶಿಸಬಹುದಾಗಿದೆ. ಹೆಚ್ಚುವರಿಯಾಗಿ, ಇದು ರಾಷ್ಟ್ರದ ಸುಸ್ಥಿರ ದೀರ್ಘಕಾಲೀನ ಇಂಧನ ಭದ್ರತೆಯನ್ನು ಭದ್ರಪಡಿಸುವ ಅಗಾಧ ಭರವಸೆಯನ್ನು ಹೊಂದಿದೆ. ಕಲ್ಲಿದ್ದಲು, ಅನಿಲ, ಗಾಳಿ ಮತ್ತು ಜಲವಿದ್ಯುತ್ ನಂತರ, ಪರಮಾಣು ಶಕ್ತಿಯು ಭಾರತದಲ್ಲಿ ವಿದ್ಯುತ್ ಉತ್ಪಾದನೆಯ ಐದನೇ ಅತಿದೊಡ್ಡ ಮೂಲವಾಗಿದೆ. ರಾಷ್ಟ್ರದಲ್ಲಿ 22 ರಿಯಾಕ್ಟರ್‌ಗಳು 2021 ರ ಹೊತ್ತಿಗೆ 80% ಪ್ಲಾಂಟ್ ಲೋಡ್ ಫ್ಯಾಕ್ಟರ್‌ಗಿಂತ ಹೆಚ್ಚು ಚಾಲನೆಯಲ್ಲಿವೆ, ಸಂಯೋಜಿತ ಸ್ಥಾಪಿತ ಸಾಮರ್ಥ್ಯ 6780 MW. ನಾಲ್ಕು ಲಘು ನೀರಿನ ರಿಯಾಕ್ಟರ್‌ಗಳು ಮತ್ತು ಹದಿನೆಂಟು ಒತ್ತಡದ ಭಾರೀ ನೀರಿನ ರಿಯಾಕ್ಟರ್‌ಗಳು (...

ಆಮ್ಲಗಳು, ಕ್ಷಾರಗಳು ಮತ್ತು ಲವಣಗಳು ಯಾವುವು?

ಕಿತ್ತಳೆ , ನಿಂಬೆ ಮುಂತಾದ ಹಣ್ಣುಗಳಲ್ಲಿ ಸಿಟ್ರಿಕ್ ಆಮ್ಲ , ಹುಣಸೆ ಹಣ್ಣಿನಲ್ಲಿ ಟಾರ್ಟಾರಿಕ್ ಆಮ್ಲ , ಸೇಬಿನಲ್ಲಿರುವ ಮಾಲಿಕ್ ಆಮ್ಲ ಮತ್ತು ಹಾಲು ಮತ್ತು ಹಾಲಿನ ಉತ್ಪನ್ನಗಳಲ್ಲಿ ಲ್ಯಾಕ್ಟಿಕ್ ಆಮ್ಲ , ಗ್ಯಾಸ್ಟ್ರಿಕ್ ಜ್ಯೂಸ್‌ನಲ್ಲಿ ಹೈಡ್ರೋಕ್ಲೋರಿಕ್ ಆಮ್ಲದಂತಹ ಅನೇಕ ಆಮ್ಲಗಳು ಮತ್ತು ಬೇಸ್‌ಗಳು ಪ್ರಕೃತಿಯಲ್ಲಿ ನೈಸರ್ಗಿಕವಾಗಿ ಕಂಡುಬರುತ್ತವೆ. ಅಂತೆಯೇ , ಸುಣ್ಣದ ನೀರಿನಂತಹ ಅನೇಕ ನೆಲೆಗಳು ಕಂಡುಬರುತ್ತವೆ.   ನಾವು ನಮ್ಮ ದಿನನಿತ್ಯದ ಜೀವನದಲ್ಲಿ ಇಂತಹ ಅನೇಕ ಆಮ್ಲಗಳನ್ನು ಬಳಸುತ್ತೇವೆ , ಉದಾಹರಣೆಗೆ ಅಡುಗೆಮನೆಯಲ್ಲಿ ವಿನೆಗರ್ ಅಥವಾ ಅಸಿಟಿಕ್ ಆಮ್ಲ , ಲಾಂಡ್ರಿಗಾಗಿ ಬೋರಿಕ್ ಆಮ್ಲ , ಅಡುಗೆ ಉದ್ದೇಶಕ್ಕಾಗಿ ಅಡಿಗೆ ಸೋಡಾ , ಸ್ವಚ್ಛಗೊಳಿಸಲು ತೊಳೆಯುವ ಸೋಡಾ ,   ಇತ್ಯಾದಿ   . ವಿಷಯ ಕೋಷ್ಟಕ ವ್ಯಾಖ್ಯಾನಗಳು ಶಿಫಾರಸು ಮಾಡಿದ ವೀಡಿಯೊಗಳು ಆಮ್ಲಗಳು ಆಧಾರಗಳು ಲವಣಗಳು ಪದೇ ಪದೇ ಕೇಳಲಾಗುವ ಪ್ರಶ್ನೆಗಳು - FAQ ಗಳು ನಾವು ಮನೆಯಲ್ಲಿ ಸೇವಿಸದ ಅನೇಕ ಆಮ್ಲಗಳನ್ನು ಪ್ರಯೋಗಾಲಯಗಳು ಮತ್ತು ಕೈಗಾರಿಕೆಗಳಲ್ಲಿ ಬಳಸಲಾಗುತ್ತದೆ , ಇದರಲ್ಲಿ HCl, H   2   SO   4   ಇತ್ಯಾದಿ ಆಮ್ಲಗಳು ಮತ್ತು NaOH, KOH ಇತ್ಯಾದಿ ಬೇಸ್‌ಗಳು ಸೇರಿವೆ. ಈ ಆಮ್ಲಗಳು ಮತ್ತು ಬೇಸ್‌ಗಳನ್ನು ಮಿಶ್ರಣ ಮಾಡಿದಾಗ ಸರಿಯಾದ ಪ್ರಮಾಣದಲ್ಲಿ ,   ತಟಸ್ಥೀಕರಣ ಕ್ರಿಯೆಯು   ಉಪ್ಪು ಮತ್ತ...

ಅಸಹಕಾರ ಚಳುವಳಿ, ಕಾರಣಗಳು, ಪರಿಣಾಮಗಳು, ಮಹತ್ವ

ಬ್ರಿಟಿಷ್ ಸರ್ಕಾರದ ನಿಯಮಗಳನ್ನು ಬಹಿಷ್ಕರಿಸಲು ಮತ್ತು ಭಾರತದಲ್ಲಿ ಪೂರ್ಣ ಸ್ವರಾಜ್ಯವನ್ನು ಜಾರಿಗೆ ತರಲು ಮಹಾತ್ಮಾ ಗಾಂಧಿಯವರು 1920 ರಲ್ಲಿ ಅಸಹಕಾರ ಚಳುವಳಿಯನ್ನು ಪ್ರಾರಂಭಿಸಿದರು.  1922 ರ ವೇಳೆಗೆ ಅಸಹಕಾರ ಚಳುವಳಿ ಕೊನೆಗೊಂಡಿತು. ಪರಿವಿಡಿ ಅಸಹಕಾರ ಚಳುವಳಿ ಎಂದರೇನು ? ಭಾರತಕ್ಕೆ ಸ್ವರಾಜ್ ಅಥವಾ ಸ್ವರಾಜ್ಯ ನೀಡಲು ಭಾರತದ ಬ್ರಿಟಿಷ್ ಸರ್ಕಾರವನ್ನು ಮನವೊಲಿಸಲು ಮಹಾತ್ಮ ಗಾಂಧಿಯವರು 1920-1922 ರಿಂದ   ಅಸಹಕಾರ ಚಳವಳಿಯನ್ನು   ಸಂಘಟಿಸಿದರು .   ಇದು ವ್ಯಾಪಕವಾದ ನಾಗರಿಕ ಅಸಹಕಾರ ಚಳವಳಿಯ  ( ಸತ್ಯಾಗ್ರಹ) ಗಾಂಧಿಯವರ ಆರಂಭಿಕ ಯೋಜಿತ ನಿದರ್ಶನಗಳಲ್ಲಿ ಒಂದಾಗಿದೆ  .  ಅಸಹಕಾರ ಚಳವಳಿಯು ಸೆಪ್ಟೆಂಬರ್ 1920 ಮತ್ತು ಫೆಬ್ರವರಿ 1922 ರ ನಡುವೆ ಅಸ್ತಿತ್ವದಲ್ಲಿತ್ತು ಎಂದು ಹೇಳಲಾಗುತ್ತದೆ. ಇದು ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಹೊಸ ಅಧ್ಯಾಯದ ಆರಂಭವನ್ನು ಪ್ರತಿನಿಧಿಸುತ್ತದೆ. ಜಲಿಯನ್ ವಾಲಾ ಬಾಗ್ ಹತ್ಯಾಕಾಂಡವು ಅಸಹಕಾರ ಚಳವಳಿಯ ಆರಂಭಕ್ಕೆ ವೇಗವರ್ಧಕವಾಗಿ ಕಾರ್ಯನಿರ್ವಹಿಸಿತು , ನಂತರ 1922 ರ   ಚೌರಿ ಚೌರಾ ಘಟನೆಯ   ಕಾರಣದಿಂದಾಗಿ ಅದನ್ನು ಸ್ಥಗಿತಗೊಳಿಸಲಾಯಿತು . ಮಹಾತ್ಮಾ ಗಾಂಧಿಯವರ   ಅಸಹಕಾರ ಚಳುವಳಿ ಮಹಾತ್ಮಾ ಗಾಂಧಿಯವರು ಅಸಹಕಾರ ಚಳವಳಿಯ   ಪ್ರಮುಖ ಪ್ರತಿಪಾದಕರು  .  ಅವರು ಮಾರ್ಚ್ 1920 ರಲ್ಲಿ ಚಳುವಳಿಯ ಅಹಿಂಸಾತ್ಮಕ ಅ...

Pages

Story

[getBlock results="4" label="recent" type="block2"]

Recents

[getWidget results='3' label='recent' type='list']
mahitiloka24.