mahitiloka24.

MahitiLoka 24 is your go-to destination for high-quality educational resources. We offer comprehensive tutorials, engaging multimedia, interactive quizzes, and expert insights across various subjects. Join our vibrant community to enhance your learning experience, access personalized support, and stay updated with the latest educational trends. Start your journey with MahitiLoka24 and unlock a world of knowledge today!

Stay Conneted

ads header

Saturday, 29 May 2021

ಮೌರ್ಯರು ( 324-180)


    ಮೌರ್ಯ ಸಾಮ್ರಾಜ್ಯವು ಭಾರತದ ಮೊದಲ ಮಹಾನ್ ಸಾಮ್ರಾಜ್ಯವಾಗಿದೆ. ಅವರ ಅಧಿಕಾರದ ಅವಧಿಯಲ್ಲಿ ಅನೇಕ ಸಣ್ಣಪುಟ್ಟ ಸಂಸ್ಥಾನಗಳನ್ನು ಒಟ್ಟುಗೂಡಿಸಿ, ಏಕಚಕ್ರಾಧಿಪತ್ಯದಡಿಯಲ್ಲಿ ತರಲಾಯಿತು. ಮೊದಲ ಬಾರಿಗೆ ಭಾರತ ರಾಜಕೀಯ ಐಕ್ಯತೆಯನ್ನು ಸಾಧಿಸಿತು. ಮೌರ್ಯರು ಭಾರತದ ವಾಯುವ್ಯ ಭಾಗವನ್ನು ವಿದೇಶೀಯರ ಆಳ್ವಿಕೆಯಿಂದ ಮುಕ್ತಗೊಳಿಸಿದ್ದಲ್ಲದೆ ಹಲವಾರು ಶತಮಾನಗಳ ಕಾಲ ಮುಂದುವರೆದ ಏಕರೂಪದಆಡಳಿತ ಜಾರಿಗೆ ತಂದರು. ಚಂದ್ರಗುಪ್ತ ಮೌರ್ಯ ಈ ವಂಶದ ಸ್ಥಾಪಕ. ಪಾಟಲೀಪುತ್ರ (ಇಂದಿನ ಪಾಟ್ನಾ) ಅವರ ರಾಜಧಾನಿಯಾಗಿತ್ತು. ಧರ್ಮಚಕ್ರ ಅವರ ರಾಜ ಲಾಂಛನವಾಗಿತ್ತು.


ಜೈನ ಧರ್ಮದ ಬಗ್ಗೆ ಪ್ರಮುಖ ಪ್ರಶ್ನೆಗಳು

https://www.mahitiloka.co.in/2021/05/blog-post_28.html



ಕರ್ನಾಟಕ ಏಕೀಕರಣ

https://www.mahitiloka.co.in/2021/05/blog-post_27.html



ಕಲ್ಲಿದ್ದಲಿನ ಬಗ್ಗೆ ಪ್ರಮುಖ ಪ್ರಶ್ನೆಗಳು

https://www.mahitiloka.co.in/2021/05/blog-post_26.html



ಮೈಸೂರು ಒಂದು ಮಾದರಿ ರಾಜ್ಯ

https://www.mahitiloka.co.in/2021/05/blog-post_38.html



ಭೂಮಿ ನಮ್ಮ ಜೀವಂತ ಗ್ರಹ

https://www.mahitiloka.co.in/2021/05/blog-post_37.html



ರಾಷ್ಟ್ರಕೂಟರು

https://www.mahitiloka.co.in/2021/05/blog-post_48.html



ಬಹುಮನಿ ಸುಲ್ತಾನರ ಬಗ್ಗೆ ಅಧ್ಯಯನ ಸಾಮಗ್ರಿ ಮತ್ತು ಪ್ರಶ್ನೆಗಳು

https://www.mahitiloka.co.in/2021/05/blog-post_91.html



📍ಕುಶಾನರ ಬಗ್ಗೆ ಅಧ್ಯಯನ ಸಾಮಗ್ರಿ ಮತ್ತು ಪ್ರಶ್ನೆಗಳು

📌https://www.mahitiloka.co.in/2021/05/blog-post_20.html




ಕೃಷಿ ವಿಧಗಳು

👉https://tinyurl.com/yf9437kz




ವಾಯುಮಂಡಲದ ರಚನೆ

👉https://tinyurl.com/yj8wkk36





ಭಾರತದ ವಿವಿಧೋದ್ದೇಶ ನದಿ ನೀರಾವರಿ ಯೋಜನೆಗಳು

👉https://tinyurl.com/yj4rzwog



ಹಾಗೂ ಶಿಕ್ಷಣದ ಮೇಲೆ ಆಸಕ್ತಿ ಇರುವ ನಿಮ್ಮ ಎಲ್ಲಾ ಸ್ನೇಹಿತರಿಗೂ ಇದನ್ನು ಶೇರ್ ಮಾಡಿ


🙏🙏🙏🙏🙏🙏🙏🙏🙏🙏🙏🙏🙏



OUR SOCIAL LINKS ;-


YOU TUBE :-https://youtube.com/c/SGKKANNADA


TELEGRAM :-https://telegram.me/s/spardhakiran



INSTAGRAM :-https://instagram.com/shoyal2000?utm_medium=copy_link



FACE BOOK :-https://www.facebook.com/SGK-Kannada-112808230846685/



SHARECHAT :-https://b.sharechat.com/s2xoaNCEW7


https://b.sharechat.com/KaG9DabEGcb









ಚಂದ್ರಗುಪ್ತಮೌರ್ಯನ ಮೂಲಕ್ಕೆ ಸಂಬಂಧಿಸಿದಂತೆ ಅನೇಕ


ಸಿದ್ಧಾಂತಗಳಿವೆ.


1. ವಿಶಾಖದತ್ತನ ಮುದ್ರಾರಾಕ್ಷಸ ಚಂದ್ರಗುಪ್ತಮೌರ್ಯನನ್ನು ಮಯೂರ ಸುತನೆಂದು ಕರೆದಿದೆ.


2. ಜೈನ ಸಾಹಿತ್ಯವು ಅವನು ನವಿಲುಗಳನ್ನು ಸಾಕುವ ಅಥವಾ ಮಯೂರ ಪೋಷಕ ಪಂಗಡಕ್ಕೆ ಸೇರಿದವನು ಎಂದು ಹೇಳುತ್ತದೆ.


3. 'ಮೌರ್ಯ' ಎಂಬ ಪದವು ಮಗಧ ಸಾಮ್ರಾಜ್ಯದ ನಂದರಾಜನ ಉಪಪತ್ನಿ ಎನ್ನಲಾದ 'ಮುರಾ' ಎಂಬುವವಳಿಂದ ಉತ್ಪತ್ತಿಯಾಗಿದೆ.


4. ಬೌದ್ಧ ಸಾಹಿತ್ಯ ಮಹಾವಂಶದ ಪ್ರಕಾರ, ಅವನು ಪಿಪ್ಪಲವನವನ್ನು ಆಳುತ್ತಿದ್ದ 'ಮೋರಿಯಾ' ಎಂಬ ಕ್ಷತ್ರಿಯ ಕುಲಕ್ಕೆ ಸೇರಿದವನು. ಅನೇಕ ಇತಿಹಾಸಕಾರರು ಈ ಅಭಿಪ್ರಾಯವನ್ನು ಒಪ್ಪಿದ್ದಾರೆ.


ಅಧಾರಗಳು:


ಮೌರ್ಯರ ಇತಿಹಾಸವನ್ನು ತಿಳಿಯಲು ನಮಗೆ ಸಹಾಯವಾಗಿರುವ ಪ್ರಮುಖ ಆಧಾರಗಳೆಂದರೆ,


1. ಕೌಟಿಲ್ಯನ ಅರ್ಥಶಾಸ್ತ್ರ 

2. ಮೆಗಾಸ್ಥನೀಸನ ಇಂಡಿಕಾ

3. ವಿಶಾಖದತ್ತನ ಮುದ್ರಾರಾಕ್ಷಸ 

4. ಆಶೋಕನ ಶಾಸನಗಳು


5, ಸಾರಕಗಳು


6. ಸಿಲೋನಿನ ಕೃತಿಗಳಾದ ದೀಪವಂಶ ಮತ್ತು ಮಹಾವಂಶ


ಇವನು ಮೌರ್ಯ ಸಾಮ್ರಾಜ್ಯದ ಸ್ಥಾಪಕ, ಆದಾಗ್ಯೂ ಚಂದ್ರಗುಪ್ತಮೌರ್ಯನ ಬಗೆಗೆ ತಿಳಿದಿರುವ ಸಂಗತಿ ತುಂಬಾ ಕಡಿಮೆ, ತಂದೆಯನ್ನು ಕಳೆದುಕೊಂಡಿದ್ದ ಚಂದ್ರಗುಪ್ತಮೌರ್ಯನನ್ನು ತಕ್ಷಶಿಲೆಯ ವಾಹನಾದ ಚಾಣಕ್ಯನು ಕರೆದೊಯ್ದು ಅಗತ್ಯ ಶಿಕ್ಷಣವನ್ನು ನೀಡಿದನು. ಮೌರ್ಯಸಾಮಾಜ್ಯವನ್ನು ಸ್ಥಾಪಿಸುವಲ್ಲಿ ಆತನು ಚಂದ್ರಗುಪ್ತಮೌರ್ಯನಿಗೆ ಸಹಾಯ ಮಾಡಿದನು.


ಪಂಜಾಬ್ ಮತ್ತು ಮಗದಗಳ ದಿಗ್ವಿಜಯ


ಚಾಣಕ್ಯನ ಮಾರ್ಗದರ್ಶನದಡಿಯಲ್ಲಿ ಚಂದ್ರಗುಪ್ತನು ಒಂದು ಬಲಿಷ್ಠ ಸೈನ್ಯವನ್ನು ಕಟ್ಟಿದನು. ಪಂಜಾಬಿನ ಸಣ್ಣ ರಾಜರುಗಳನ್ನು ಸೋಲಿಸಿ ಅದನ್ನು ವಶಪಡಿಸಿಕೊಂಡನು. ಆನಂತರ ಮಗಧ ಸಾಮ್ರಾಜ್ಯದ ಮೇಲೆ ದಾಳಿ ಮಾಡಿದನು. ನಂದರ ಕೊನೆಯ ದೊರೆ ಧನನಂದನನ್ನು ಕೊಂದು ಆತನ ಕ್ರೂರ ಆಡಳಿತವನ್ನು ಕೊನೆಗಾಣಿಸಿ, ಮೌರ್ಯ ಸಾಮ್ರಾಜ್ಯಕ್ಕೆ ಅಡಿಪಾಯ ಹಾಕಿದನು.


ಸಲ್ಕುಕಪ್‌ನೊಂದಿಗೆ ಯುದ್ಧ


ಅಲೆಕ್ಸಾಂಡರನು ಭಾರತದ ವಾಯುವ್ಯ ಭಾಗಗಳ ಮೇಲೆ ತನ್ನ ಅಧಿಪತ್ಯವನ್ನು ಸ್ಥಾಪಿಸಿ, ಅವುಗಳನ್ನು ಆಳಲು ತನ್ನ ಪ್ರತಿನಿಧಿಗಳನ್ನು ನೇಮಿಸಿದ್ದನು. ಚಂದ್ರಗುಪ್ತಮೌರ್ಯನು ಅವರನ್ನು ಸೋಲಿಸಿ, ಅವರ ಪ್ರದೇಶಗಳನ್ನು ತನ್ನ ಸಾಮ್ರಾಜ್ಯದಲ್ಲಿ ವಿಲೀನಗೊಳಿಸಿದನು. ಆಲೆಗ್ಲಾಂಡರನ ಮರಣಾನಂತರ ಮಧ್ಯ ಏಷ್ಯಾದಲ್ಲಿಯ ಗ್ರೀಕ್ ಸಾಮ್ರಾಜ್ಯಕ್ಕೆ ಸೆಲ್ಯುಕಸ್ ಅಧಿಪತಿಯಾದನು. ಸಾ.ಶ.ಪೂ. 305ರಲ್ಲಿ ಅಲೆಕ್ಸಾಂಡರ್ ಹೊಂದಿದ್ದ ಭಾರತೀಯ ಪ್ರದೇಶಗಳನ್ನು ಮುನ: ವಶಪಡಿಸಿಕೊಳ್ಳಲು ಸಿಂಧೂ ನದಿಯನ್ನು ದಾಟಿ ಬಂದನು. ಚಂದ್ರಗುಪ್ತಮೌರ್ಯ ಆವನನ್ನು ಸೋಲಿಸಿದನು. ಆದ್ದರಿಂದ ಸೆಲ್ಯುಕಸ್ ಚಂದ್ರಗುಪ್ತನೊಂದಿಗೆ ಒಂದು ಒಪ್ಪಂದ ಮಾಡಿಕೊಳ್ಳಬೇಕಾಯಿತು. ಆದರಂತೆ, ಅವನು ಕಾಬೂಲ್, ಆಫ್ಘಾನಿಸ್ಥಾನ, ಕಾಂದಹಾರ ಮತ್ತು ಬಲೂಚಿಸ್ಥಾನಗಳನ್ನೊಳಗೊಂಡ ವಿಸ್ತಾರವಾದ ಪ್ರದೇಶವನ್ನು ಚಂದ್ರಗುಪ್ತಮೌರ್ಯನಿಗೆ ನೀಡಿದನು. ಚಂದ್ರಗುಪ್ತಮೌರ್ಯನಿಗೆ ತನ್ನ ಮಗಳನ್ನು ಮದುವೆ ಮಾಡಿಕೊಟ್ಟನು. ಇದಕ್ಕೆ ಪ್ರತಿಯಾಗಿ ಚಂದ್ರಗುಪ್ತಮೌರ್ಯನು ಯುದ್ಧ ತರಬೇತಿ ಹೊಂದಿದ್ದ 500 ಆನೆಗಳನ್ನು ಅವನಿಗೆ ಬಳುವಳಿಯಾಗಿ ನೀಡಿದನು. ಸೆಲ್ಯುಕಸ್‌ನು ಮೌರ್ಯರೊಂದಿಗೆ ಸ್ನೇಹ ಸಂಬಂಧವನ್ನು ಹೊಂದಿದ್ದಲ್ಲದೇ ಮೆಗಾಸ್ಟನೀಸನನ್ನು ಪಾಟಲೀಪತ್ರಕ್ಕೆ ರಾಯಭಾರಿಯಾಗಿ ಕಳುಹಿಸಿದ್ದನು.


ಚಂದ್ರಗುಪ್ತಮೌರ್ಯನು ಇನ್ನೂ ಅನೇಕ ಸೇನಾ ದಿಗ್ವಿಜಯಗಳನ್ನು ಕೈಗೊಂಡು ಒಂದು ಬೃಹತ್ ಸಾಮ್ರಾಜ್ಯ ಸ್ಥಾಪಿಸಿದನೆಂದು ಹೇಳಲಾಗಿದೆ. ಆದರೆ, ಆ ಎಲ್ಲಾ ದಿಗ್ವಿಜಯಗಳ ಬಗ್ಗೆ ನಾವು ಸ್ಪಷ್ಟ ಚಿತ್ರಣ ಹೊಂದಿಲ್ಲ. ಅದೇ ರೀತಿಯಾಗಿ ಆತನ ಸಾಮ್ರಾಜ್ಯದ ಎಲ್ಲೆಗಳನ್ನು ಸ್ಪಷ್ಟವಾಗಿ ಗುರುತಿಸಲು ಸಾಧ್ಯವಾಗುವುದಿಲ್ಲ.


ಜೈನ ಸಂಪ್ರದಾಯದ ಪ್ರಕಾರ, ಚಂದ್ರಗುಪ್ತನು ತನ್ನ ಆಳ್ವಿಕೆಯ ಕೊನೆಯ ದಿನಗಳಲ್ಲಿ ಸಿಂಹಾಸನವನ್ನು ಭದ್ರಬಾಹುವಿನ ಪ್ರಭಾವದಿಂದ ಜೈನಧರ್ಮವನ್ನು ಸ್ವೀಕರಿಸಿದನು. ತನ್ನ ಕೊನೆಯ ದಿನಗಳನ್ನು ಕರ್ನಾಟಕದ ಶ್ರವಣಬೆಳಗೊಳದಲ್ಲಿ ಕಳೆದನು ಮತ್ತು ಸಾಶಪ್: 300ರಲ್ಲಿ 'ಸಲ್ಲೇಖನ'ವನ್ನು ಆಚರಿಸಿ ಪ್ರಾಣತ್ಯಾಗ ಮಾಡಿದನು. ಆತನು ನೆಲೆಸಿದ್ದ ಬೆಟ್ಟವು 'ಚಂದ್ರಗಿರಿ'ಯೆಂದು, ಆತನಿಂದ ನಿರ್ಮಿಸಲ್ಪಟ್ಟ


ತ್ಯಜಿಸಿ, ಜೈನವಿದ್ವಾಂಸ


ದೇವಾಲಯವು 'ಚಂದ್ರಗುಪ್ತ ಬಸದಿ'ಯೆಂದು ಹೆಸರಾಗಿದೆ.

No comments:

Post a Comment

Blog Archive

Search This Blog

All Right Reserved Copyright ©

Wealth

[getBlock results="4" label="recent" type="col-right"]

Tips

[getBlock results="6" label="recent" type="grid1"]

Health

[getBlock results="5" label="recent" type="block1"]

Videos

[getBlock results='3' label='recent' type='videos']

Love

[getBlock results="6" label="recent" type="grid2"]

Recents

Header Ads

Contact Form

Contact form

Tags

Categories

About Us

There are many variations of passages of Lorem Ipsum available, but the majority have suffered alteration in some form, by injected humour, or randomised words.

Popular

Current Affairs Quiz - September, 2021

  1 ಇತ್ತೀಚೆಗೆ ನಿಧನರಾದ ಬುದ್ಧದೇವ್ ಗುಹಾ ಯಾವ ವೃತ್ತಿಯೊಂದಿಗೆ ಸಂಬಂಧ ಹೊಂದಿದ್ದರು ? [A] ಕ್ರೀಡಾಪಟು [B] ಬರಹಗಾರ [C] ರಾಜಕಾರಣಿ [D] ವ್ಯಾಪಾರ-ವ್ಯಕ್ತಿ answar ಸರಿಯಾದ ಉತ್ತರ:   ಬಿ [ಬರಹಗಾರ] ಟಿಪ್ಪಣಿಗಳು: ಮಧುಕಾರಿ ಸೇರಿದಂತೆ ಹಲವಾರು ಜನಪ್ರಿಯ ಪುಸ್ತಕಗಳನ್ನು ಬರೆದ ಖ್ಯಾತ ಬಂಗಾಳಿ ಬರಹಗಾರ ಬುದ್ಧದೇವ್ ಗುಹಾ ಇತ್ತೀಚೆಗೆ ನಿಧನರಾದರು. ಬರಹಗಾರ ತನ್ನ 85 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಆನಂದ ಪುರಸ್ಕಾರ ಮತ್ತು ಶರತ್ ಪುರಸ್ಕಾರ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಗೆದ್ದಿದ್ದರು. ಬಂಗಾಳಿ ಸಾಹಿತ್ಯದ ಲೇಖಕರು , ' ಕೋಯೆಲ್ ', ' ಕೋಜಗರ್ ', ' ಮಧುಕರಿ ', ' ಜಂಗಲಮಹಲ್ ', ' ಚರಿಬೇತಿ ' ಇತ್ಯಾದಿಗಳನ್ನು ಒಳಗೊಂಡಂತೆ ಗಮನಾರ್ಹ ಪುಸ್ತಕಗಳನ್ನು ಬರೆದಿದ್ದಾರೆ. ಅವರು ಬಂಗಾಳಿ ಸಾಹಿತ್ಯದಲ್ಲಿ ' ರಿವು ಮತ್ತು ರಿಜುಡಾ ' ಹೆಸರಿನ ಎರಡು ಜನಪ್ರಿಯ ಕಾಲ್ಪನಿಕ ಪಾತ್ರಗಳ ಸೃಷ್ಟಿಕರ್ತ. Current Affairs Quiz - October, 2021     2. ಇತ್ತೀಚೆಗೆ ಭಾರತ ಮತ್ತು ಅಲ್ಜೀರಿಯಾ ನಡುವಿನ ನೌಕಾ ವ್ಯಾಯಾಮವನ್ನು ಎಲ್ಲಿ ನಡೆಸಲಾಯಿತು ? [A] ಬಂಗಾಳ ಕೊಲ್ಲಿ [B] ಅರೇಬಿಯನ್ ಸಮುದ್ರ [C] ಹಿಂದೂ ಮಹಾಸಾಗರ [D] ಮೆಡಿಟರೇನಿಯನ್ ಸಮುದ್ರ answar ಸರಿಯಾದ ಉತ್ತರ:   ಡಿ [ಮೆಡಿಟರೇನಿಯನ್ ಸಮುದ್ರ] ಟಿಪ್ಪಣಿಗಳು: ಇತ್ತ...

ಭಾರತ ಸರ್ಕಾರದ ಕಾಯಿದೆ, 1858: ಪ್ರಮುಖ ಲಕ್ಷಣಗಳು

  ಕಂಪನಿಯ ಆಡಳಿತವನ್ನು ಕೊನೆಗೊಳಿಸಲು 1858 ರ ಭಾರತ ಸರ್ಕಾರದ ಕಾಯಿದೆಯನ್ನು ಅಂಗೀಕರಿಸಲಾಯಿತು ಮತ್ತು ಅದನ್ನು 1857 ರ ದಂಗೆಯ ಪರಿಣಾಮವಾಗಿ ಬ್ರಿಟಿಷ್ ಕಿರೀಟಕ್ಕೆ ವರ್ಗಾಯಿಸಲಾಯಿತು. ಭಾರತದ ಬ್ರಿಟಿಷ್ ಗವರ್ನರ್-ಜನರಲ್‌ಗೆ ವೈಸ್‌ರಾಯ್ ಎಂಬ ಬಿರುದನ್ನು ನೀಡಲಾಯಿತು , ಅವರು ರಾಜನ ಪ್ರತಿನಿಧಿಯಾದರು.   ಆಗಸ್ಟ್ 1858 ರಲ್ಲಿ , ಬ್ರಿಟಿಷ್ ಸಂಸತ್ತು ಕಂಪನಿಯ ಆಡಳಿತವನ್ನು ಕೊನೆಗೊಳಿಸುವ ಕಾಯಿದೆಯನ್ನು ಅಂಗೀಕರಿಸಿತು.   ಭಾರತದಲ್ಲಿ ಬ್ರಿಟಿಷ್ ಸರ್ಕಾರದ ನಿಯಂತ್ರಣವನ್ನು ಬ್ರಿಟಿಷ್ ಕಿರೀಟಕ್ಕೆ ವರ್ಗಾಯಿಸಲಾಯಿತು.   ಈ ಸಮಯದಲ್ಲಿ , ವಿಕ್ಟೋರಿಯಾ ಬ್ರಿಟನ್ನಿನ ರಾಣಿಯಾಗಿದ್ದಳು.   ಬ್ರಿಟನ್‌ನಲ್ಲಿನ ಸರ್ವೋಚ್ಚ ಸಂಸ್ಥೆಯು ಬ್ರಿಟಿಷ್ ಸಂಸತ್ತಾಗಿತ್ತು , ಇದಕ್ಕೆ ಬ್ರಿಟಿಷ್ ಸರ್ಕಾರವು ಜವಾಬ್ದಾರನಾಗಿದ್ದನು.   ಆದಾಗ್ಯೂ , ಬ್ರಿಟಿಷ್ ಸರ್ಕಾರದ ಎಲ್ಲಾ ಚಟುವಟಿಕೆಗಳನ್ನು ರಾಜನ ಹೆಸರಿನಲ್ಲಿ ನಡೆಸಲಾಯಿತು.   ರಾಜ್ಯ ಕಾರ್ಯದರ್ಶಿ ಎಂದು ಕರೆಯಲ್ಪಡುವ ಬ್ರಿಟಿಷ್ ಸರ್ಕಾರದ ಮಂತ್ರಿಯನ್ನು ಭಾರತ ಸರ್ಕಾರದ ಜವಾಬ್ದಾರಿಯನ್ನು ವಹಿಸಲಾಯಿತು.   ಬ್ರಿಟಿಷ್ ಸರ್ಕಾರವು ಸಂಸತ್ತಿಗೆ ಜವಾಬ್ದಾರರಾಗಿದ್ದರಿಂದ , ಭಾರತದ ಸರ್ವೋಚ್ಚ ಸಂಸ್ಥೆಯು ಬ್ರಿಟಿಷ್ ಸಂಸತ್ತಾಗಿತ್ತು.   ಭಾರತದ ಬ್ರಿಟಿಷ್ ಗವರ್ನರ್-ಜನರಲ್‌ಗೆ ಈಗ ವೈಸರಾಯ್ ಎಂಬ ಬಿರುದನ್ನು ನೀಡಲಾಯಿತು , ಅಂದರೆ ರಾಜನ ಪ್ರತಿನಿಧಿ. ...

ಗ್ರಹಗಳ ಚಲನೆಯ ಕೆಪ್ಲರ್ ನಿಯಮಗಳು

ಖಗೋಳಶಾಸ್ತ್ರದಲ್ಲಿ ,   ಕೆಪ್ಲರ್ನ ಗ್ರಹಗಳ ಚಲನೆಯ ನಿಯಮಗಳು   ಸೂರ್ಯನ ಸುತ್ತ ಗ್ರಹಗಳ ಚಲನೆಯನ್ನು ವಿವರಿಸುವ ಮೂರು ವೈಜ್ಞಾನಿಕ ಕಾನೂನುಗಳಾಗಿವೆ. ಕೆಪ್ಲರ್ನ ಮೊದಲ ನಿಯಮ - ಕಕ್ಷೆಗಳ ನಿಯಮ ಕೆಪ್ಲರ್ನ ಎರಡನೇ ನಿಯಮ - ಸಮಾನ ಪ್ರದೇಶಗಳ ಕಾನೂನು ಕೆಪ್ಲರ್ನ ಮೂರನೇ ನಿಯಮ - ಅವಧಿಗಳ ನಿಯಮ ಪರಿವಿಡಿ ಪರಿಚಯ ಮೊದಲ ಕಾನೂನು ಎರಡನೇ ಕಾನೂನು ಮೂರನೇ ಕಾನೂನು ಕೆಪ್ಲರ್ ಕಾನೂನುಗಳ ಪರಿಚಯ ಚಲನೆ ಯಾವಾಗಲೂ ಸಾಪೇಕ್ಷವಾಗಿರುತ್ತದೆ.   ಚಲನೆಯಲ್ಲಿರುವ ಕಣದ ಶಕ್ತಿಯ ಆಧಾರದ ಮೇಲೆ , ಚಲನೆಗಳನ್ನು ಎರಡು ವಿಧಗಳಾಗಿ ವರ್ಗೀಕರಿಸಲಾಗಿದೆ: ಬೌಂಡೆಡ್ ಮೋಷನ್ ಅನಿಯಮಿತ ಚಲನೆ ಸೀಮಿತ ಚಲನೆಯಲ್ಲಿ , ಕಣವು ಋಣಾತ್ಮಕ ಒಟ್ಟು ಶಕ್ತಿಯನ್ನು ಹೊಂದಿರುತ್ತದೆ ( E <0) ಮತ್ತು ಒಟ್ಟು ಶಕ್ತಿಯು ಯಾವಾಗಲೂ ಕಣದ ಸಂಭಾವ್ಯ ಶಕ್ತಿಗೆ   ಸಮನಾಗಿರುವ ಎರಡು ಅಥವಾ ಹೆಚ್ಚು ತೀವ್ರವಾದ ಬಿಂದುಗಳನ್ನು ಹೊಂದಿರುತ್ತದೆ   , ಅಂದರೆ , ಕಣದ ಚಲನ ಶಕ್ತಿಯು ಶೂನ್ಯವಾಗುತ್ತದೆ. ವಿಕೇಂದ್ರೀಯತೆಗೆ 0 ≤ e <1, E < 0 ದೇಹವು ಸೀಮಿತ ಚಲನೆಯನ್ನು ಸೂಚಿಸುತ್ತದೆ.   ವೃತ್ತಾಕಾರದ ಕಕ್ಷೆಯು ವಿಕೇಂದ್ರೀಯತೆಯನ್ನು ಹೊಂದಿದೆ e = 0, ಮತ್ತು ದೀರ್ಘವೃತ್ತದ ಕಕ್ಷೆಯು ವಿಕೇಂದ್ರೀಯತೆಯನ್ನು ಹೊಂದಿದೆ e <1. ಅನಿಯಮಿತ ಚಲನೆಯಲ್ಲಿ , ಕಣವು ಧನಾತ್ಮಕ ಒಟ್ಟು ಶಕ್ತಿಯನ್ನು ಹೊಂದಿರುತ್ತದೆ ( E...

Pages

Story

[getBlock results="4" label="recent" type="block2"]

Recents

[getWidget results='3' label='recent' type='list']
mahitiloka24.