mahitiloka24.

MahitiLoka 24 is your go-to destination for high-quality educational resources. We offer comprehensive tutorials, engaging multimedia, interactive quizzes, and expert insights across various subjects. Join our vibrant community to enhance your learning experience, access personalized support, and stay updated with the latest educational trends. Start your journey with MahitiLoka24 and unlock a world of knowledge today!

Stay Conneted

ads header

Saturday, 29 May 2021

ಮೌರ್ಯರು ( 324-180)


    ಮೌರ್ಯ ಸಾಮ್ರಾಜ್ಯವು ಭಾರತದ ಮೊದಲ ಮಹಾನ್ ಸಾಮ್ರಾಜ್ಯವಾಗಿದೆ. ಅವರ ಅಧಿಕಾರದ ಅವಧಿಯಲ್ಲಿ ಅನೇಕ ಸಣ್ಣಪುಟ್ಟ ಸಂಸ್ಥಾನಗಳನ್ನು ಒಟ್ಟುಗೂಡಿಸಿ, ಏಕಚಕ್ರಾಧಿಪತ್ಯದಡಿಯಲ್ಲಿ ತರಲಾಯಿತು. ಮೊದಲ ಬಾರಿಗೆ ಭಾರತ ರಾಜಕೀಯ ಐಕ್ಯತೆಯನ್ನು ಸಾಧಿಸಿತು. ಮೌರ್ಯರು ಭಾರತದ ವಾಯುವ್ಯ ಭಾಗವನ್ನು ವಿದೇಶೀಯರ ಆಳ್ವಿಕೆಯಿಂದ ಮುಕ್ತಗೊಳಿಸಿದ್ದಲ್ಲದೆ ಹಲವಾರು ಶತಮಾನಗಳ ಕಾಲ ಮುಂದುವರೆದ ಏಕರೂಪದಆಡಳಿತ ಜಾರಿಗೆ ತಂದರು. ಚಂದ್ರಗುಪ್ತ ಮೌರ್ಯ ಈ ವಂಶದ ಸ್ಥಾಪಕ. ಪಾಟಲೀಪುತ್ರ (ಇಂದಿನ ಪಾಟ್ನಾ) ಅವರ ರಾಜಧಾನಿಯಾಗಿತ್ತು. ಧರ್ಮಚಕ್ರ ಅವರ ರಾಜ ಲಾಂಛನವಾಗಿತ್ತು.


ಜೈನ ಧರ್ಮದ ಬಗ್ಗೆ ಪ್ರಮುಖ ಪ್ರಶ್ನೆಗಳು

https://www.mahitiloka.co.in/2021/05/blog-post_28.html



ಕರ್ನಾಟಕ ಏಕೀಕರಣ

https://www.mahitiloka.co.in/2021/05/blog-post_27.html



ಕಲ್ಲಿದ್ದಲಿನ ಬಗ್ಗೆ ಪ್ರಮುಖ ಪ್ರಶ್ನೆಗಳು

https://www.mahitiloka.co.in/2021/05/blog-post_26.html



ಮೈಸೂರು ಒಂದು ಮಾದರಿ ರಾಜ್ಯ

https://www.mahitiloka.co.in/2021/05/blog-post_38.html



ಭೂಮಿ ನಮ್ಮ ಜೀವಂತ ಗ್ರಹ

https://www.mahitiloka.co.in/2021/05/blog-post_37.html



ರಾಷ್ಟ್ರಕೂಟರು

https://www.mahitiloka.co.in/2021/05/blog-post_48.html



ಬಹುಮನಿ ಸುಲ್ತಾನರ ಬಗ್ಗೆ ಅಧ್ಯಯನ ಸಾಮಗ್ರಿ ಮತ್ತು ಪ್ರಶ್ನೆಗಳು

https://www.mahitiloka.co.in/2021/05/blog-post_91.html



📍ಕುಶಾನರ ಬಗ್ಗೆ ಅಧ್ಯಯನ ಸಾಮಗ್ರಿ ಮತ್ತು ಪ್ರಶ್ನೆಗಳು

📌https://www.mahitiloka.co.in/2021/05/blog-post_20.html




ಕೃಷಿ ವಿಧಗಳು

👉https://tinyurl.com/yf9437kz




ವಾಯುಮಂಡಲದ ರಚನೆ

👉https://tinyurl.com/yj8wkk36





ಭಾರತದ ವಿವಿಧೋದ್ದೇಶ ನದಿ ನೀರಾವರಿ ಯೋಜನೆಗಳು

👉https://tinyurl.com/yj4rzwog



ಹಾಗೂ ಶಿಕ್ಷಣದ ಮೇಲೆ ಆಸಕ್ತಿ ಇರುವ ನಿಮ್ಮ ಎಲ್ಲಾ ಸ್ನೇಹಿತರಿಗೂ ಇದನ್ನು ಶೇರ್ ಮಾಡಿ


🙏🙏🙏🙏🙏🙏🙏🙏🙏🙏🙏🙏🙏



OUR SOCIAL LINKS ;-


YOU TUBE :-https://youtube.com/c/SGKKANNADA


TELEGRAM :-https://telegram.me/s/spardhakiran



INSTAGRAM :-https://instagram.com/shoyal2000?utm_medium=copy_link



FACE BOOK :-https://www.facebook.com/SGK-Kannada-112808230846685/



SHARECHAT :-https://b.sharechat.com/s2xoaNCEW7


https://b.sharechat.com/KaG9DabEGcb









ಚಂದ್ರಗುಪ್ತಮೌರ್ಯನ ಮೂಲಕ್ಕೆ ಸಂಬಂಧಿಸಿದಂತೆ ಅನೇಕ


ಸಿದ್ಧಾಂತಗಳಿವೆ.


1. ವಿಶಾಖದತ್ತನ ಮುದ್ರಾರಾಕ್ಷಸ ಚಂದ್ರಗುಪ್ತಮೌರ್ಯನನ್ನು ಮಯೂರ ಸುತನೆಂದು ಕರೆದಿದೆ.


2. ಜೈನ ಸಾಹಿತ್ಯವು ಅವನು ನವಿಲುಗಳನ್ನು ಸಾಕುವ ಅಥವಾ ಮಯೂರ ಪೋಷಕ ಪಂಗಡಕ್ಕೆ ಸೇರಿದವನು ಎಂದು ಹೇಳುತ್ತದೆ.


3. 'ಮೌರ್ಯ' ಎಂಬ ಪದವು ಮಗಧ ಸಾಮ್ರಾಜ್ಯದ ನಂದರಾಜನ ಉಪಪತ್ನಿ ಎನ್ನಲಾದ 'ಮುರಾ' ಎಂಬುವವಳಿಂದ ಉತ್ಪತ್ತಿಯಾಗಿದೆ.


4. ಬೌದ್ಧ ಸಾಹಿತ್ಯ ಮಹಾವಂಶದ ಪ್ರಕಾರ, ಅವನು ಪಿಪ್ಪಲವನವನ್ನು ಆಳುತ್ತಿದ್ದ 'ಮೋರಿಯಾ' ಎಂಬ ಕ್ಷತ್ರಿಯ ಕುಲಕ್ಕೆ ಸೇರಿದವನು. ಅನೇಕ ಇತಿಹಾಸಕಾರರು ಈ ಅಭಿಪ್ರಾಯವನ್ನು ಒಪ್ಪಿದ್ದಾರೆ.


ಅಧಾರಗಳು:


ಮೌರ್ಯರ ಇತಿಹಾಸವನ್ನು ತಿಳಿಯಲು ನಮಗೆ ಸಹಾಯವಾಗಿರುವ ಪ್ರಮುಖ ಆಧಾರಗಳೆಂದರೆ,


1. ಕೌಟಿಲ್ಯನ ಅರ್ಥಶಾಸ್ತ್ರ 

2. ಮೆಗಾಸ್ಥನೀಸನ ಇಂಡಿಕಾ

3. ವಿಶಾಖದತ್ತನ ಮುದ್ರಾರಾಕ್ಷಸ 

4. ಆಶೋಕನ ಶಾಸನಗಳು


5, ಸಾರಕಗಳು


6. ಸಿಲೋನಿನ ಕೃತಿಗಳಾದ ದೀಪವಂಶ ಮತ್ತು ಮಹಾವಂಶ


ಇವನು ಮೌರ್ಯ ಸಾಮ್ರಾಜ್ಯದ ಸ್ಥಾಪಕ, ಆದಾಗ್ಯೂ ಚಂದ್ರಗುಪ್ತಮೌರ್ಯನ ಬಗೆಗೆ ತಿಳಿದಿರುವ ಸಂಗತಿ ತುಂಬಾ ಕಡಿಮೆ, ತಂದೆಯನ್ನು ಕಳೆದುಕೊಂಡಿದ್ದ ಚಂದ್ರಗುಪ್ತಮೌರ್ಯನನ್ನು ತಕ್ಷಶಿಲೆಯ ವಾಹನಾದ ಚಾಣಕ್ಯನು ಕರೆದೊಯ್ದು ಅಗತ್ಯ ಶಿಕ್ಷಣವನ್ನು ನೀಡಿದನು. ಮೌರ್ಯಸಾಮಾಜ್ಯವನ್ನು ಸ್ಥಾಪಿಸುವಲ್ಲಿ ಆತನು ಚಂದ್ರಗುಪ್ತಮೌರ್ಯನಿಗೆ ಸಹಾಯ ಮಾಡಿದನು.


ಪಂಜಾಬ್ ಮತ್ತು ಮಗದಗಳ ದಿಗ್ವಿಜಯ


ಚಾಣಕ್ಯನ ಮಾರ್ಗದರ್ಶನದಡಿಯಲ್ಲಿ ಚಂದ್ರಗುಪ್ತನು ಒಂದು ಬಲಿಷ್ಠ ಸೈನ್ಯವನ್ನು ಕಟ್ಟಿದನು. ಪಂಜಾಬಿನ ಸಣ್ಣ ರಾಜರುಗಳನ್ನು ಸೋಲಿಸಿ ಅದನ್ನು ವಶಪಡಿಸಿಕೊಂಡನು. ಆನಂತರ ಮಗಧ ಸಾಮ್ರಾಜ್ಯದ ಮೇಲೆ ದಾಳಿ ಮಾಡಿದನು. ನಂದರ ಕೊನೆಯ ದೊರೆ ಧನನಂದನನ್ನು ಕೊಂದು ಆತನ ಕ್ರೂರ ಆಡಳಿತವನ್ನು ಕೊನೆಗಾಣಿಸಿ, ಮೌರ್ಯ ಸಾಮ್ರಾಜ್ಯಕ್ಕೆ ಅಡಿಪಾಯ ಹಾಕಿದನು.


ಸಲ್ಕುಕಪ್‌ನೊಂದಿಗೆ ಯುದ್ಧ


ಅಲೆಕ್ಸಾಂಡರನು ಭಾರತದ ವಾಯುವ್ಯ ಭಾಗಗಳ ಮೇಲೆ ತನ್ನ ಅಧಿಪತ್ಯವನ್ನು ಸ್ಥಾಪಿಸಿ, ಅವುಗಳನ್ನು ಆಳಲು ತನ್ನ ಪ್ರತಿನಿಧಿಗಳನ್ನು ನೇಮಿಸಿದ್ದನು. ಚಂದ್ರಗುಪ್ತಮೌರ್ಯನು ಅವರನ್ನು ಸೋಲಿಸಿ, ಅವರ ಪ್ರದೇಶಗಳನ್ನು ತನ್ನ ಸಾಮ್ರಾಜ್ಯದಲ್ಲಿ ವಿಲೀನಗೊಳಿಸಿದನು. ಆಲೆಗ್ಲಾಂಡರನ ಮರಣಾನಂತರ ಮಧ್ಯ ಏಷ್ಯಾದಲ್ಲಿಯ ಗ್ರೀಕ್ ಸಾಮ್ರಾಜ್ಯಕ್ಕೆ ಸೆಲ್ಯುಕಸ್ ಅಧಿಪತಿಯಾದನು. ಸಾ.ಶ.ಪೂ. 305ರಲ್ಲಿ ಅಲೆಕ್ಸಾಂಡರ್ ಹೊಂದಿದ್ದ ಭಾರತೀಯ ಪ್ರದೇಶಗಳನ್ನು ಮುನ: ವಶಪಡಿಸಿಕೊಳ್ಳಲು ಸಿಂಧೂ ನದಿಯನ್ನು ದಾಟಿ ಬಂದನು. ಚಂದ್ರಗುಪ್ತಮೌರ್ಯ ಆವನನ್ನು ಸೋಲಿಸಿದನು. ಆದ್ದರಿಂದ ಸೆಲ್ಯುಕಸ್ ಚಂದ್ರಗುಪ್ತನೊಂದಿಗೆ ಒಂದು ಒಪ್ಪಂದ ಮಾಡಿಕೊಳ್ಳಬೇಕಾಯಿತು. ಆದರಂತೆ, ಅವನು ಕಾಬೂಲ್, ಆಫ್ಘಾನಿಸ್ಥಾನ, ಕಾಂದಹಾರ ಮತ್ತು ಬಲೂಚಿಸ್ಥಾನಗಳನ್ನೊಳಗೊಂಡ ವಿಸ್ತಾರವಾದ ಪ್ರದೇಶವನ್ನು ಚಂದ್ರಗುಪ್ತಮೌರ್ಯನಿಗೆ ನೀಡಿದನು. ಚಂದ್ರಗುಪ್ತಮೌರ್ಯನಿಗೆ ತನ್ನ ಮಗಳನ್ನು ಮದುವೆ ಮಾಡಿಕೊಟ್ಟನು. ಇದಕ್ಕೆ ಪ್ರತಿಯಾಗಿ ಚಂದ್ರಗುಪ್ತಮೌರ್ಯನು ಯುದ್ಧ ತರಬೇತಿ ಹೊಂದಿದ್ದ 500 ಆನೆಗಳನ್ನು ಅವನಿಗೆ ಬಳುವಳಿಯಾಗಿ ನೀಡಿದನು. ಸೆಲ್ಯುಕಸ್‌ನು ಮೌರ್ಯರೊಂದಿಗೆ ಸ್ನೇಹ ಸಂಬಂಧವನ್ನು ಹೊಂದಿದ್ದಲ್ಲದೇ ಮೆಗಾಸ್ಟನೀಸನನ್ನು ಪಾಟಲೀಪತ್ರಕ್ಕೆ ರಾಯಭಾರಿಯಾಗಿ ಕಳುಹಿಸಿದ್ದನು.


ಚಂದ್ರಗುಪ್ತಮೌರ್ಯನು ಇನ್ನೂ ಅನೇಕ ಸೇನಾ ದಿಗ್ವಿಜಯಗಳನ್ನು ಕೈಗೊಂಡು ಒಂದು ಬೃಹತ್ ಸಾಮ್ರಾಜ್ಯ ಸ್ಥಾಪಿಸಿದನೆಂದು ಹೇಳಲಾಗಿದೆ. ಆದರೆ, ಆ ಎಲ್ಲಾ ದಿಗ್ವಿಜಯಗಳ ಬಗ್ಗೆ ನಾವು ಸ್ಪಷ್ಟ ಚಿತ್ರಣ ಹೊಂದಿಲ್ಲ. ಅದೇ ರೀತಿಯಾಗಿ ಆತನ ಸಾಮ್ರಾಜ್ಯದ ಎಲ್ಲೆಗಳನ್ನು ಸ್ಪಷ್ಟವಾಗಿ ಗುರುತಿಸಲು ಸಾಧ್ಯವಾಗುವುದಿಲ್ಲ.


ಜೈನ ಸಂಪ್ರದಾಯದ ಪ್ರಕಾರ, ಚಂದ್ರಗುಪ್ತನು ತನ್ನ ಆಳ್ವಿಕೆಯ ಕೊನೆಯ ದಿನಗಳಲ್ಲಿ ಸಿಂಹಾಸನವನ್ನು ಭದ್ರಬಾಹುವಿನ ಪ್ರಭಾವದಿಂದ ಜೈನಧರ್ಮವನ್ನು ಸ್ವೀಕರಿಸಿದನು. ತನ್ನ ಕೊನೆಯ ದಿನಗಳನ್ನು ಕರ್ನಾಟಕದ ಶ್ರವಣಬೆಳಗೊಳದಲ್ಲಿ ಕಳೆದನು ಮತ್ತು ಸಾಶಪ್: 300ರಲ್ಲಿ 'ಸಲ್ಲೇಖನ'ವನ್ನು ಆಚರಿಸಿ ಪ್ರಾಣತ್ಯಾಗ ಮಾಡಿದನು. ಆತನು ನೆಲೆಸಿದ್ದ ಬೆಟ್ಟವು 'ಚಂದ್ರಗಿರಿ'ಯೆಂದು, ಆತನಿಂದ ನಿರ್ಮಿಸಲ್ಪಟ್ಟ


ತ್ಯಜಿಸಿ, ಜೈನವಿದ್ವಾಂಸ


ದೇವಾಲಯವು 'ಚಂದ್ರಗುಪ್ತ ಬಸದಿ'ಯೆಂದು ಹೆಸರಾಗಿದೆ.

No comments:

Post a Comment

Blog Archive

Search This Blog

All Right Reserved Copyright ©

Wealth

[getBlock results="4" label="recent" type="col-right"]

Tips

[getBlock results="6" label="recent" type="grid1"]

Health

[getBlock results="5" label="recent" type="block1"]

Videos

[getBlock results='3' label='recent' type='videos']

Love

[getBlock results="6" label="recent" type="grid2"]

Recents

Header Ads

Contact Form

Contact form

Tags

Categories

About Us

There are many variations of passages of Lorem Ipsum available, but the majority have suffered alteration in some form, by injected humour, or randomised words.

Popular

ಭಾರತದ ನೆರೆಯ ರಾಷ್ಟ್ರಗಳು, ಪಟ್ಟಿ, ನಕ್ಷೆ, ರಾಜಧಾನಿಗಳು, ಧ್ವಜಗಳು

ಭಾರತದ ನೆರೆಯ ರಾಷ್ಟ್ರಗಳು ಚೀನಾ, ನೇಪಾಳ, ಭೂತಾನ್, ಪಾಕಿಸ್ತಾನ, ಮ್ಯಾನ್ಮಾರ್, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ. UPSC ಗಾಗಿ ಭಾರತದ ನೆರೆಯ ರಾಷ್ಟ್ರಗಳು ಮತ್ತು ಅವುಗಳ ರಾಜಧಾನಿಗಳ ಸಂಪೂರ್ಣ ವಿವರಗಳನ್ನು ಪರಿಶೀಲಿಸಿ     ಪರಿವಿಡಿ ಭಾರತದ ನೆರೆಯ ರಾಷ್ಟ್ರಗಳು ವಿಶ್ವದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾದ ಭಾರತವು ಅರೇಬಿಯನ್ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಸಮೀಪದಲ್ಲಿದೆ. ಚೀನಾ, ನೇಪಾಳ, ಭೂತಾನ್, ಪಾಕಿಸ್ತಾನ, ಮ್ಯಾನ್ಮಾರ್, ಶ್ರೀಲಂಕಾ ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ಭಾರತದ ಗಡಿಯಲ್ಲಿರುವ ದೇಶಗಳು. ಮ್ಯಾನ್ಮಾರ್ ಮತ್ತು ಶ್ರೀಲಂಕಾ ಭಾರತದೊಂದಿಗೆ ಕರಾವಳಿ ಗಡಿಯನ್ನು ಹಂಚಿಕೊಂಡಿವೆ. ಭಾರತದ ಭೂ ಗಡಿಯು 15,106.7 ಕಿಮೀ ಉದ್ದವಾಗಿದೆ ಮತ್ತು ಅದರ ಕರಾವಳಿ 7,516.6 ಕಿಮೀ ಉದ್ದವಾಗಿದೆ. ಏಕೈಕ ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ಚೀನಾ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದೊಂದಿಗೆ ಮೂರು ಅಂತಾರಾಷ್ಟ್ರೀಯ ಗಡಿಗಳನ್ನು ಹಂಚಿಕೊಂಡಿದೆ. ಈ ಲೇಖನದಲ್ಲಿ ನಾವು ಭಾರತದ ಗಡಿಯಲ್ಲಿರುವ ನೆರೆಯ ದೇಶಗಳ ಪಟ್ಟಿಯನ್ನು ಒದಗಿಸುತ್ತಿದ್ದೇವೆ. ಚೀನಾ ಮತ್ತು ರಷ್ಯಾ ನಂತರ, ಭಾರತವು ವಿಶ್ವದ ಮೂರನೇ ಅತಿದೊಡ್ಡ ಅಂತರರಾಷ್ಟ್ರೀಯ ಗಡಿಯನ್ನು ಹೊಂದಿದೆ. ಇದು ವಿಶ್ವದ ಅತ್ಯಂತ ದುರ್ಬಲ ಗಡಿಯಾಗಿದೆ, ತೀವ್ರ ಹವಾಮಾನ ಪರಿಸ್ಥಿತಿಗಳಿಂದ ಒಳನುಸುಳುವಿಕ...

ಭಾರತದಲ್ಲಿನ ಒಟ್ಟು ರಾಷ್ಟ್ರೀಯ ಉದ್ಯಾನಗಳು ನಕ್ಷೆ, ರಾಜ್ಯವಾರು ಪಟ್ಟಿ Total National Parks in India

    ಭಾರತದಲ್ಲಿ ರಾಷ್ಟ್ರೀಯ ಉದ್ಯಾನವನಗಳು: ಭಾರತದಲ್ಲಿ 106 ರಾಷ್ಟ್ರೀಯ ಉದ್ಯಾನವನಗಳು 44,378 ಚ.ಕಿ.ಮೀ. ಭಾರತದಲ್ಲಿ ರಾಷ್ಟ್ರೀಯ ಉದ್ಯಾನವನಗಳ ಪಟ್ಟಿ  , ನಕ್ಷೆ , UPSC ಪರೀಕ್ಷೆಗಾಗಿ ಭಾರತದ ರಾಷ್ಟ್ರೀಯ ಉದ್ಯಾನವನಗಳ ರಾಜ್ಯವಾರು ಪಟ್ಟಿ.   ಪರಿವಿಡಿ   ಭಾರತದಲ್ಲಿ ರಾಷ್ಟ್ರೀಯ ಉದ್ಯಾನವನಗಳು ಭಾರತದಲ್ಲಿ ರಾಷ್ಟ್ರೀಯ ಉದ್ಯಾನಗಳು 2023 : ಭಾರತವು ವೈವಿಧ್ಯಮಯ ಜಾತಿಗಳನ್ನು ಹೊಂದಿರುವ ರಾಷ್ಟ್ರವಾಗಿದೆ. ನಮ್ಮಲ್ಲಿ ವೈವಿಧ್ಯಮಯ ಸಸ್ಯಗಳು ಮತ್ತು ಪ್ರಾಣಿಗಳಿವೆ. ಇಂಡೋ-ಹಿಮಾಲಯನ್ ಪರಿಸರ ವಲಯವು ಸರಿಸುಮಾರು 6.2 ಪ್ರತಿಶತ ಸರೀಸೃಪಗಳು , 7.6 ಪ್ರತಿಶತ ಸಸ್ತನಿಗಳು , 6.0 ಪ್ರತಿಶತ ಹೂಬಿಡುವ ಸಸ್ಯಗಳು ಮತ್ತು 12.6 ಪ್ರತಿಶತ ಪಕ್ಷಿ ಪ್ರಭೇದಗಳನ್ನು ಒಳಗೊಂಡಿದೆ. ಅರಣ್ಯದ ವ್ಯಾಪ್ತಿಯು ಹಿಮಾಲಯ ಪ್ರದೇಶದಲ್ಲಿನ ಕೋನಿಫೆರಸ್ ಕಾಡುಗಳು ಮತ್ತು ಈಶಾನ್ಯ ಭಾರತ , ಪಶ್ಚಿಮ ಘಟ್ಟಗಳು ಮತ್ತು ಉಷ್ಣವಲಯದ ಉಷ್ಣವಲಯದ ಮಳೆಕಾಡುಗಳನ್ನು ಒಳಗೊಂಡಿದೆ.   ಭಾರತದ ನದಿಗಳು ,   ನಕ್ಷೆ ,   ಪಟ್ಟಿ ,   ಹೆಸರು ,   ಭಾರತದ ಉದ್ದವಾದ ನದಿಗಳು ಭಾರತದ ರಾಷ್ಟ್ರೀಯ ಉದ್ಯಾನಗಳ ಪಟ್ಟಿ ಭಾರತದಲ್ಲಿನ ರಾಷ್ಟ್ರೀಯ ಉದ್ಯಾನವನಗಳ ಸಂಪೂರ್ಣ ರಾಜ್ಯವಾರು ಪಟ್ಟಿ ಇಲ್ಲಿದೆ :   ಸ.ನಂ.    ರಾಜ್ಯ ( NP ಗಳ ಸಂಖ್ಯೆ)   ಭಾರತದಲ್ಲಿ ರಾಷ್ಟ್ರೀಯ ಉದ್ಯಾ...

ಅಲಿಪ್ತ ಚಳವಳಿ (NAM)

The Non Aligned Movement (NAM) ಸ್ಥಾಪನೆಯ ದಿನಾಂಕ:  1961 ಪ್ರಧಾನ ಕಛೇರಿ:  ಬೆಲ್‌ಗ್ರೇಡ್ ಸದಸ್ಯ ರಾಷ್ಟ್ರಗಳು:  120 ರಂತೆ 2012 ಯುಗೊಸ್ಲಾವಿಯನ್ ಅಧ್ಯಕ್ಷ ಟಿಟೊ ಅವರ ಉಪಕ್ರಮದ ಮೂಲಕ ಸೆಪ್ಟೆಂಬರ್ 1961 ರಲ್ಲಿ ಬೆಲ್‌ಗ್ರೇಡ್‌ನಲ್ಲಿ 25 ದೇಶಗಳನ್ನು ಪ್ರತಿನಿಧಿಸುವ ಅಲಿಪ್ತ ರಾಷ್ಟ್ರಗಳ ಮುಖ್ಯಸ್ಥರ ಮೊದಲ ಸಮ್ಮೇಳನವನ್ನು ಕರೆಯಲಾಯಿತು.  ವೇಗವರ್ಧಿತ ಶಸ್ತ್ರಾಸ್ತ್ರ ಸ್ಪರ್ಧೆಯು ಸೋವಿಯತ್ ಒಕ್ಕೂಟ ಮತ್ತು ಯುಎಸ್ಎ ನಡುವೆ ಯುದ್ಧಕ್ಕೆ ಕಾರಣವಾಗಬಹುದು ಎಂದು ಅವರು ಕಳವಳ ವ್ಯಕ್ತಪಡಿಸಿದ್ದರು. ನಂತರದ ಸಮ್ಮೇಳನಗಳು ಅಭಿವೃದ್ಧಿಶೀಲ ರಾಷ್ಟ್ರಗಳಿಂದ ನಿರಂತರವಾಗಿ ಹೆಚ್ಚುತ್ತಿರುವ ಭಾಗವಹಿಸುವಿಕೆಯನ್ನು ಒಳಗೊಂಡಿವೆ.  47 ದೇಶಗಳನ್ನು ಪ್ರತಿನಿಧಿಸುವ ಕೈರೋದಲ್ಲಿ 1964 ರ ಸಮ್ಮೇಳನವು ಪಾಶ್ಚಿಮಾತ್ಯ ವಸಾಹತುಶಾಹಿ ಮತ್ತು ವಿದೇಶಿ ಮಿಲಿಟರಿ ಸ್ಥಾಪನೆಗಳ ಧಾರಣವನ್ನು ವ್ಯಾಪಕವಾಗಿ ಖಂಡಿಸಿತು.  ಅದರ ನಂತರ, ಗಮನವು ಮೂಲಭೂತವಾಗಿ ರಾಜಕೀಯ ಸಮಸ್ಯೆಗಳಿಂದ ದೂರ ಸರಿಯಿತು, ಜಾಗತಿಕ ಆರ್ಥಿಕ ಮತ್ತು ಇತರ ಸಮಸ್ಯೆಗಳಿಗೆ ಪರಿಹಾರಗಳ ಪ್ರತಿಪಾದನೆಯತ್ತ. NAM ರಚನೆ ಮತ್ತು ಸಂಸ್ಥೆ ಅಲಿಪ್ತ ಚಳವಳಿಯ ಸಂಸ್ಥಾಪಕರು ಮತ್ತು ಅವರ ಉತ್ತರಾಧಿಕಾರಿಗಳು ಆಂದೋಲನಕ್ಕೆ ಸಂವಿಧಾನ ಮತ್ತು ಆಂತರಿಕ ಕಾರ್ಯದರ್ಶಿಯಾಗಿ ಅಂತಹ ಔಪಚಾರಿಕ ರಚನೆಗಳನ್ನು ರಚಿಸಿದರೆ ಬಹುಶಃ ಚಳವಳಿಯು ನಾಶವಾಗಬಹುದು ಎಂದು ಗುರುತಿಸಿದರು.  ವಿಭಿನ್...

Pages

Story

[getBlock results="4" label="recent" type="block2"]

Recents

[getWidget results='3' label='recent' type='list']
mahitiloka24.