mahitiloka24.

MahitiLoka 24 is your go-to destination for high-quality educational resources. We offer comprehensive tutorials, engaging multimedia, interactive quizzes, and expert insights across various subjects. Join our vibrant community to enhance your learning experience, access personalized support, and stay updated with the latest educational trends. Start your journey with MahitiLoka24 and unlock a world of knowledge today!

Stay Conneted

ads header

Saturday, 8 May 2021

ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಪ್ರಮುಖ ಒಪ್ಪಂದಗಳು

ರಾಮಾರ್ ಒಪ್ಪಂದ (RamSar Agreement) - ಇರಾನ್‌ನ ರಾಮಾರ್‌ನಲ್ಲಿ 1971ರ ಫೆಬ್ರವರಿ 2 ರಂದು ಚೌಗು ಪ್ರದೇಶ (ವೆಟ್ ಲ್ಯಾಂಡ್ಸ್ / ತೇವಾಂಶ ಭೂಮಿ) ದ ಸಂರಕ್ಷಣೆಗೆ ಸಂಬಂಧಿಸಿದಂತೆ ಒಪ್ಪಂದ ಏರ್ಪಟಿತ್ತು. ಈ ಹಿನ್ನೆಲೆಯಲ್ಲಿ ಫೆಬ್ರವರಿ 2ನ್ನು ಚೌಗು ದಿನವನ್ನಾಗಿ ಆಚರಿಸಲಾಗುವುದು. 2021ರ ವಿಶ್ವ ಚೌಗು ದಿನದ ಧೈಯವಾಕ್ಯ - ವೆಟ್‌ಲ್ಯಾಂಡ್ಸ್ ಮತ್ತು ನೀರು, ಚೌಗು ಮಣ್ಣನ್ನು ಲವಣಸಾರ ಮಣ್ಣು ಎನ್ನುವರು. ಈ ಮಣ್ಣಿನಲ್ಲಿ ಪಿ.ಹೆಚ್. ಮೌಲ್ಯವು 7 ಕ್ಕಿಂತ ಹೆಚ್ಚಾಗಿರುತ್ತದೆ. ಜೈವಿಕ ಸಂಚಯನದಿಂದ ನಿರ್ಮಾಣಗೊಂಡಿದ್ದು ಈ ಮಣ್ಣು ಕೃಷಿಗೆ ಸೂಕ್ತವಾಗಿರುವುದಿಲ್ಲ. ಭಾರತದಲ್ಲಿ 2021ರ ಏಪ್ರಿಲ್ ಆರಂಭದ ಮಾಹಿತಿ ಅನ್ವಯ 42 ರಾಮ್ಹಾರ್ ತಾಣಗಳಿವೆ. ಒಡಿಶಾದ ಚಿಲ್ಕಾ ಸರೋವರವು 1981 ರ ಅಕ್ಟೋಬರ್ 1 ರಂದು ರಾನ್ಸಾರ್ ತಾಣವಾಗಿ ಸೇರ್ಪಡೆಯಾದ ಭಾರತದ ಮೊದಲ ಚೌಗುತಾಣ ಎನಿಸಿತ್ತು. ಆದರೆ 2002ರ ನವೆಂಬರ್‌ನಲ್ಲಿ ರಾಮ್ಹಾರ್ ಒಪ್ಪಂದದ ಅಂತಾರಾಷ್ಟ್ರೀಯ ಮಹತ್ವ ಪಡೆದಿದೆ. 2020ರ ರ್ 17 ರಂದು ಲಡಾಖ್‌ನ ಲೇಹ್ ಜಿಲ್ಲೆಯ TO KAR 42ನೇ ವೆಟ್‌ಲ್ಯಾಂಡ್ ನವೆಂಬರ್ ತಾಣವಾಗಿದೆ. 2020ರ ನವೆಂಬರ್ 13 ರಂದು ಮಹಾರಾಷ್ಟ್ರದ ಲೋನಾರ್ ಲೇಕ್ ಮತ್ತು ಉತ್ತರ ಪ್ರದೇಶದ ಸೂರ್ ಸರೋವರಗಳು ಕ್ರಮವಾಗಿ 41 & 40ನೇ ತಾಣವಾಗಿ ಸೇರ್ಪಡೆಯಾಗಿದ್ದವು.


ಸ್ಟಾಕ್‌ಹೋಂ ಒಪ್ಪಂದ (Stockholm Agreement): ಸ್ವೀಡನ್‌ ಸ್ಟಾಕ್ ಹೋಂನಲ್ಲಿ 1972 ಜೂನ್ 5ರಿಂದ 16ರವರೆಗೆ ವಿಶ್ವ ಮಾನವ ಪರಿಸರದ ಸಮ್ಮೇಳನ ಜರುಗಿದೆ. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ಜೂನ್ 5 ಅನ್ನು ವಿಶ್ವ ಪರಿಸರ ದಿನವನ್ನಾಗಿ ಆಚರಿಸಲಾಗುವುದು. 2020ರ ವಿಶ್ವಪರಿಸರ ದಿನದ ಧೈಯವಾಕ್ಯ - Time For Nature, Celebrate Biodiversity

ago ao (RamSar Agreement) ಫೆಬ್ರವರಿ 2 ರಂದು ಚೌಗು ಪ್ರದೇಶ (ವೆಟ್ ಲ್ಯಾಂಡ್ಸ್ | ತೇವಾಂಶ ಭೂಮಿ ದ ಸಂರಕ್ಷಣೆಗೆ

(ಕೊಲಂಬಿಯಾ ದೇಶ ಆತಿಥ್ಯ ವಹಿಸಿತ್ತು).

  

   ಮಾಂಟ್ರಿಯಲ್ ಒಪ್ಪಂದ (Montreal Protocol) ಓಜೋನ್ ಪದರದ ರಂಧ್ರಕ್ಕೆ ಕಾರಣವಾದ ಅಂಶಗಳ ಬಳಕೆಯನ್ನು ತಗ್ಗಿಸಲು 1987ರ ಸೆಪ್ಟೆಂಬರ್ 16 ರಂದು ಕೆನಡಾ ದೇಶದ ಮಾಂಟ್ರಿಯಲ್‌ನಲ್ಲಿ ಐತಿಹಾಸಿಕ ಮಾಂಟ್ರಿಯಲ್ ಒಪ್ಪಂದ ಮಾಡಿಕೊಳ್ಳಲಾಯಿತು. ಈ ಹಿನ್ನಲೆಯಲ್ಲಿ ಪ್ರತಿವರ್ಷ ಸೆಪ್ಟೆಂಬರ್ 16 ಅನ್ನು ಅಂತರಾಷ್ಟ್ರೀಯ ಓಜೋನ್ (0) ಸಂರಕ್ಷಣಾ ದಿನವಾಗಿ ಆಚರಿಸುತ್ತಾ ಬಂದಿದೆ. ಈ ಒಪ್ಪಂದವು 1989ರ ಆಗಸ್ಟ್ 26 ರಿಂದ ಜಾರಿಗೆ ಬಂದಿದೆ. 2020ರ ಓರೋನ್ ದಿನದ ಧೈಯವಾಕ್ಯ: Ozone for Life 35 years of Ozone Layer Protection


    ಭೂ ಶೃಂಗ ಸಭೆ (Earth Summit) : ಪೃಥ್ವಿಯ ನೈಸರ್ಗಿಕ ಸಂರಕ್ಷಣೆಗೆ ಸಂಬಂಧಿಸಿದಂತೆ 1992 ರಿಂದ ಭೂ ಶೃಂಗ ಸಭೆಗಳು ಜರುಗುತ್ತಿವೆ.


* 1992ರ ಜೂನ್ 3 ರಿಂದ 14 ರವರೆಗೆ ಬ್ರೆಜಿಲ್‌ನ ರಿಯೋಡಿಜಾನಿರೋ ಮೊದಲ ಭೂಶೃಂಗ ಸಭೆಯು ಜರುಗಿತು. ಇದನ್ನು ವಿಶ್ವ ರಾಷ್ಟ್ರಗಳ ಪರಿಸರ ಮತ್ತು ಅಭಿವೃದ್ಧಿ ಮೇಲಿನ ಸಮ್ಮೇಳನ (United Nations Framework Convention on Climate Change (UNFCCC) ಎನ್ನಲಾಗಿದೆ. * 2002ರ ಆಗಸ್ಟ್‌ನಲ್ಲಿ ವಿಶ್ವ ಸುಸ್ಥಿರ ಅಭಿವೃದ್ಧಿ ಮೇಜಿನ ಸಮ್ಮೇಳನ (United Nations

Conference on Sustainable Development) ವು ರಿಯೋ+10 ಹೆಸರಿನಲ್ಲಿ ದಕ್ಷಿಣ * 2012ರ ಜೂನ್‌ನಲ್ಲಿ ಅಂತರಾಷ್ಟ್ರೀಯ ಸುಸ್ಥಿರ ಅಭಿವೃದ್ಧಿ ಮೇಲಿನ ಸಮ್ಮೇಳನ (Unitedಆಫ್ರಿಕಾದ ಜೋಹಾನ್ಸ್ ಬರ್ಗ್‌ನಲ್ಲಿ ಜರುಗಿತು.Nations Conference on Sustainable Development) ಸಮ್ಮೇಳನವು ಬ್ರೆಜಿಲ್‌ನ ರಿಯೋಡಿ ಜಾನಿರೋ ನಗರದಲ್ಲಿ ಜರುಗಿದೆ.


ಕ್ಯೋಟೋ ಒಪ್ಪಂದ (Kyoto protocol): ಜಪಾನ್‌ನ ಕ್ಯೋಟೋನಲ್ಲಿ 1997ರ ಡಿಸೆಂಬರ್ 11 ರಂದು ತಾಪಮಾನ ನಿಯಂತ್ರಣಕ್ಕೆ ಸಂಬಂಧಿಸಿದ ಸಭೆಯು ಜರುಗಿತ್ತು. ಮೊದಲ ಬಾರಿ ಕಾರ್ಬನ್ ಕ್ರೆಡಿಟ್ ಪರಿಕಲ್ಪನೆ ಪ್ರಸ್ತಾಪವಾಗಿತ್ತು. (2005 ಫೆಬ್ರವರಿ 16 ರಿಂದ ಜಾರಿಗೆ ಬಂದಿದೆ)


ಪ್ಯಾರೀಸ್ ಒಪ್ಪಂದ (Parris Agreement) - 2015ರಲ್ಲಿ ಫ್ರಾನ್ಸ್‌ನ ಪ್ಯಾರೀಸ್‌ನಲ್ಲಿ ಜಾಗತಿಕ ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ ಕೋಪ್ 21ನೇ ಸಭೆಯು ಜರುಗಿತ್ತು. ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು 2017ರ ಜೂನ್ 1 ರಂದು ಪ್ಯಾರೀಸ್ ಒಪ್ಪಂದಿಂದ ಅಮೆರಿಕ ಹೊರಬಂದಿದೆ ಎಂದು ಘೋಷಣೆ ಮಾಡಿದ್ದರು. 2021ರ ಫೆಬ್ರವರಿ 19 ರಂದು ಅಮೆರಿಕಾವು ಅಧಿಕೃತವಾಗಿ ಪ್ಯಾರೀಸ್ ಒಪ್ಪಂದಕ್ಕೆ ಸೇರ್ಪಡೆಯಾಗಿದೆ ಎಂದು ಅಧ್ಯಕ್ಷ ಜೋ ಬ್ರೆಡನ್ ಘೋಷಿಸಿದ್ದಾರೆ.

No comments:

Post a Comment

Blog Archive

Search This Blog

All Right Reserved Copyright ©

Wealth

[getBlock results="4" label="recent" type="col-right"]

Tips

[getBlock results="6" label="recent" type="grid1"]

Health

[getBlock results="5" label="recent" type="block1"]

Videos

[getBlock results='3' label='recent' type='videos']

Love

[getBlock results="6" label="recent" type="grid2"]

Recents

Header Ads

Contact Form

Contact form

Tags

Categories

About Us

There are many variations of passages of Lorem Ipsum available, but the majority have suffered alteration in some form, by injected humour, or randomised words.

Popular

ಭಾರತದಲ್ಲಿ ಪರಮಾಣು ವಿದ್ಯುತ್ ಸ್ಥಾವರಗಳು, ಪಟ್ಟಿ, ನಕ್ಷೆ, ಹೆಸರುಗಳು, ಮೊದಲ, ದೊಡ್ಡದು

  ಭಾರತದಲ್ಲಿ ಪರಮಾಣು ವಿದ್ಯುತ್ ಸ್ಥಾವರಗಳು: ಕೂಡಂಕುಳಂ ಪರಮಾಣು ವಿದ್ಯುತ್ ಸ್ಥಾವರವು ಭಾರತದ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರವಾಗಿದೆ. ಭಾರತದಲ್ಲಿನ ಪರಮಾಣು ವಿದ್ಯುತ್ ಸ್ಥಾವರಗಳ ಪಟ್ಟಿ, ನಕ್ಷೆ, ಹೆಸರುಗಳು, ಮೊದಲ ಮತ್ತು ದೊಡ್ಡದು,       ಪರಿವಿಡಿ ಭಾರತದಲ್ಲಿ ಪರಮಾಣು ವಿದ್ಯುತ್ ಸ್ಥಾವರಗಳು ಭಾರತದಲ್ಲಿ ಪರಮಾಣು ವಿದ್ಯುತ್ ಸ್ಥಾವರಗಳು:  ರಾಷ್ಟ್ರದ ಶಕ್ತಿಯ ಮಿಶ್ರಣದ ಮಹತ್ವದ ಭಾಗವಾಗಿರುವ ಪರಮಾಣು ಶಕ್ತಿಯನ್ನು ಅನುಸರಿಸುವಾಗ ವಿವಿಧ ಶಕ್ತಿ ಮೂಲಗಳ ನಡುವೆ ಉತ್ತಮವಾದ ಸಮತೋಲನವನ್ನು ಹುಡುಕಲಾಗುತ್ತಿದೆ. ಒಂದು ಕ್ಲೀನ್, ಪರಿಸರ ಪ್ರಯೋಜನಕಾರಿ ಬೇಸ್ ಲೋಡ್ ಶಕ್ತಿಯ ಮೂಲ, ಇದು ಗಡಿಯಾರದ ಸುತ್ತ ಪ್ರವೇಶಿಸಬಹುದಾಗಿದೆ. ಹೆಚ್ಚುವರಿಯಾಗಿ, ಇದು ರಾಷ್ಟ್ರದ ಸುಸ್ಥಿರ ದೀರ್ಘಕಾಲೀನ ಇಂಧನ ಭದ್ರತೆಯನ್ನು ಭದ್ರಪಡಿಸುವ ಅಗಾಧ ಭರವಸೆಯನ್ನು ಹೊಂದಿದೆ. ಕಲ್ಲಿದ್ದಲು, ಅನಿಲ, ಗಾಳಿ ಮತ್ತು ಜಲವಿದ್ಯುತ್ ನಂತರ, ಪರಮಾಣು ಶಕ್ತಿಯು ಭಾರತದಲ್ಲಿ ವಿದ್ಯುತ್ ಉತ್ಪಾದನೆಯ ಐದನೇ ಅತಿದೊಡ್ಡ ಮೂಲವಾಗಿದೆ. ರಾಷ್ಟ್ರದಲ್ಲಿ 22 ರಿಯಾಕ್ಟರ್‌ಗಳು 2021 ರ ಹೊತ್ತಿಗೆ 80% ಪ್ಲಾಂಟ್ ಲೋಡ್ ಫ್ಯಾಕ್ಟರ್‌ಗಿಂತ ಹೆಚ್ಚು ಚಾಲನೆಯಲ್ಲಿವೆ, ಸಂಯೋಜಿತ ಸ್ಥಾಪಿತ ಸಾಮರ್ಥ್ಯ 6780 MW. ನಾಲ್ಕು ಲಘು ನೀರಿನ ರಿಯಾಕ್ಟರ್‌ಗಳು ಮತ್ತು ಹದಿನೆಂಟು ಒತ್ತಡದ ಭಾರೀ ನೀರಿನ ರಿಯಾಕ್ಟರ್‌ಗಳು (...

ಆಮ್ಲಗಳು, ಕ್ಷಾರಗಳು ಮತ್ತು ಲವಣಗಳು ಯಾವುವು?

ಕಿತ್ತಳೆ , ನಿಂಬೆ ಮುಂತಾದ ಹಣ್ಣುಗಳಲ್ಲಿ ಸಿಟ್ರಿಕ್ ಆಮ್ಲ , ಹುಣಸೆ ಹಣ್ಣಿನಲ್ಲಿ ಟಾರ್ಟಾರಿಕ್ ಆಮ್ಲ , ಸೇಬಿನಲ್ಲಿರುವ ಮಾಲಿಕ್ ಆಮ್ಲ ಮತ್ತು ಹಾಲು ಮತ್ತು ಹಾಲಿನ ಉತ್ಪನ್ನಗಳಲ್ಲಿ ಲ್ಯಾಕ್ಟಿಕ್ ಆಮ್ಲ , ಗ್ಯಾಸ್ಟ್ರಿಕ್ ಜ್ಯೂಸ್‌ನಲ್ಲಿ ಹೈಡ್ರೋಕ್ಲೋರಿಕ್ ಆಮ್ಲದಂತಹ ಅನೇಕ ಆಮ್ಲಗಳು ಮತ್ತು ಬೇಸ್‌ಗಳು ಪ್ರಕೃತಿಯಲ್ಲಿ ನೈಸರ್ಗಿಕವಾಗಿ ಕಂಡುಬರುತ್ತವೆ. ಅಂತೆಯೇ , ಸುಣ್ಣದ ನೀರಿನಂತಹ ಅನೇಕ ನೆಲೆಗಳು ಕಂಡುಬರುತ್ತವೆ.   ನಾವು ನಮ್ಮ ದಿನನಿತ್ಯದ ಜೀವನದಲ್ಲಿ ಇಂತಹ ಅನೇಕ ಆಮ್ಲಗಳನ್ನು ಬಳಸುತ್ತೇವೆ , ಉದಾಹರಣೆಗೆ ಅಡುಗೆಮನೆಯಲ್ಲಿ ವಿನೆಗರ್ ಅಥವಾ ಅಸಿಟಿಕ್ ಆಮ್ಲ , ಲಾಂಡ್ರಿಗಾಗಿ ಬೋರಿಕ್ ಆಮ್ಲ , ಅಡುಗೆ ಉದ್ದೇಶಕ್ಕಾಗಿ ಅಡಿಗೆ ಸೋಡಾ , ಸ್ವಚ್ಛಗೊಳಿಸಲು ತೊಳೆಯುವ ಸೋಡಾ ,   ಇತ್ಯಾದಿ   . ವಿಷಯ ಕೋಷ್ಟಕ ವ್ಯಾಖ್ಯಾನಗಳು ಶಿಫಾರಸು ಮಾಡಿದ ವೀಡಿಯೊಗಳು ಆಮ್ಲಗಳು ಆಧಾರಗಳು ಲವಣಗಳು ಪದೇ ಪದೇ ಕೇಳಲಾಗುವ ಪ್ರಶ್ನೆಗಳು - FAQ ಗಳು ನಾವು ಮನೆಯಲ್ಲಿ ಸೇವಿಸದ ಅನೇಕ ಆಮ್ಲಗಳನ್ನು ಪ್ರಯೋಗಾಲಯಗಳು ಮತ್ತು ಕೈಗಾರಿಕೆಗಳಲ್ಲಿ ಬಳಸಲಾಗುತ್ತದೆ , ಇದರಲ್ಲಿ HCl, H   2   SO   4   ಇತ್ಯಾದಿ ಆಮ್ಲಗಳು ಮತ್ತು NaOH, KOH ಇತ್ಯಾದಿ ಬೇಸ್‌ಗಳು ಸೇರಿವೆ. ಈ ಆಮ್ಲಗಳು ಮತ್ತು ಬೇಸ್‌ಗಳನ್ನು ಮಿಶ್ರಣ ಮಾಡಿದಾಗ ಸರಿಯಾದ ಪ್ರಮಾಣದಲ್ಲಿ ,   ತಟಸ್ಥೀಕರಣ ಕ್ರಿಯೆಯು   ಉಪ್ಪು ಮತ್ತ...

ಅಸಹಕಾರ ಚಳುವಳಿ, ಕಾರಣಗಳು, ಪರಿಣಾಮಗಳು, ಮಹತ್ವ

ಬ್ರಿಟಿಷ್ ಸರ್ಕಾರದ ನಿಯಮಗಳನ್ನು ಬಹಿಷ್ಕರಿಸಲು ಮತ್ತು ಭಾರತದಲ್ಲಿ ಪೂರ್ಣ ಸ್ವರಾಜ್ಯವನ್ನು ಜಾರಿಗೆ ತರಲು ಮಹಾತ್ಮಾ ಗಾಂಧಿಯವರು 1920 ರಲ್ಲಿ ಅಸಹಕಾರ ಚಳುವಳಿಯನ್ನು ಪ್ರಾರಂಭಿಸಿದರು.  1922 ರ ವೇಳೆಗೆ ಅಸಹಕಾರ ಚಳುವಳಿ ಕೊನೆಗೊಂಡಿತು. ಪರಿವಿಡಿ ಅಸಹಕಾರ ಚಳುವಳಿ ಎಂದರೇನು ? ಭಾರತಕ್ಕೆ ಸ್ವರಾಜ್ ಅಥವಾ ಸ್ವರಾಜ್ಯ ನೀಡಲು ಭಾರತದ ಬ್ರಿಟಿಷ್ ಸರ್ಕಾರವನ್ನು ಮನವೊಲಿಸಲು ಮಹಾತ್ಮ ಗಾಂಧಿಯವರು 1920-1922 ರಿಂದ   ಅಸಹಕಾರ ಚಳವಳಿಯನ್ನು   ಸಂಘಟಿಸಿದರು .   ಇದು ವ್ಯಾಪಕವಾದ ನಾಗರಿಕ ಅಸಹಕಾರ ಚಳವಳಿಯ  ( ಸತ್ಯಾಗ್ರಹ) ಗಾಂಧಿಯವರ ಆರಂಭಿಕ ಯೋಜಿತ ನಿದರ್ಶನಗಳಲ್ಲಿ ಒಂದಾಗಿದೆ  .  ಅಸಹಕಾರ ಚಳವಳಿಯು ಸೆಪ್ಟೆಂಬರ್ 1920 ಮತ್ತು ಫೆಬ್ರವರಿ 1922 ರ ನಡುವೆ ಅಸ್ತಿತ್ವದಲ್ಲಿತ್ತು ಎಂದು ಹೇಳಲಾಗುತ್ತದೆ. ಇದು ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಹೊಸ ಅಧ್ಯಾಯದ ಆರಂಭವನ್ನು ಪ್ರತಿನಿಧಿಸುತ್ತದೆ. ಜಲಿಯನ್ ವಾಲಾ ಬಾಗ್ ಹತ್ಯಾಕಾಂಡವು ಅಸಹಕಾರ ಚಳವಳಿಯ ಆರಂಭಕ್ಕೆ ವೇಗವರ್ಧಕವಾಗಿ ಕಾರ್ಯನಿರ್ವಹಿಸಿತು , ನಂತರ 1922 ರ   ಚೌರಿ ಚೌರಾ ಘಟನೆಯ   ಕಾರಣದಿಂದಾಗಿ ಅದನ್ನು ಸ್ಥಗಿತಗೊಳಿಸಲಾಯಿತು . ಮಹಾತ್ಮಾ ಗಾಂಧಿಯವರ   ಅಸಹಕಾರ ಚಳುವಳಿ ಮಹಾತ್ಮಾ ಗಾಂಧಿಯವರು ಅಸಹಕಾರ ಚಳವಳಿಯ   ಪ್ರಮುಖ ಪ್ರತಿಪಾದಕರು  .  ಅವರು ಮಾರ್ಚ್ 1920 ರಲ್ಲಿ ಚಳುವಳಿಯ ಅಹಿಂಸಾತ್ಮಕ ಅ...

Pages

Story

[getBlock results="4" label="recent" type="block2"]

Recents

[getWidget results='3' label='recent' type='list']
mahitiloka24.