mahitiloka24.

MahitiLoka 24 is your go-to destination for high-quality educational resources. We offer comprehensive tutorials, engaging multimedia, interactive quizzes, and expert insights across various subjects. Join our vibrant community to enhance your learning experience, access personalized support, and stay updated with the latest educational trends. Start your journey with MahitiLoka24 and unlock a world of knowledge today!

Stay Conneted

ads header

Saturday, 8 May 2021

ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಪ್ರಮುಖ ಒಪ್ಪಂದಗಳು

ರಾಮಾರ್ ಒಪ್ಪಂದ (RamSar Agreement) - ಇರಾನ್‌ನ ರಾಮಾರ್‌ನಲ್ಲಿ 1971ರ ಫೆಬ್ರವರಿ 2 ರಂದು ಚೌಗು ಪ್ರದೇಶ (ವೆಟ್ ಲ್ಯಾಂಡ್ಸ್ / ತೇವಾಂಶ ಭೂಮಿ) ದ ಸಂರಕ್ಷಣೆಗೆ ಸಂಬಂಧಿಸಿದಂತೆ ಒಪ್ಪಂದ ಏರ್ಪಟಿತ್ತು. ಈ ಹಿನ್ನೆಲೆಯಲ್ಲಿ ಫೆಬ್ರವರಿ 2ನ್ನು ಚೌಗು ದಿನವನ್ನಾಗಿ ಆಚರಿಸಲಾಗುವುದು. 2021ರ ವಿಶ್ವ ಚೌಗು ದಿನದ ಧೈಯವಾಕ್ಯ - ವೆಟ್‌ಲ್ಯಾಂಡ್ಸ್ ಮತ್ತು ನೀರು, ಚೌಗು ಮಣ್ಣನ್ನು ಲವಣಸಾರ ಮಣ್ಣು ಎನ್ನುವರು. ಈ ಮಣ್ಣಿನಲ್ಲಿ ಪಿ.ಹೆಚ್. ಮೌಲ್ಯವು 7 ಕ್ಕಿಂತ ಹೆಚ್ಚಾಗಿರುತ್ತದೆ. ಜೈವಿಕ ಸಂಚಯನದಿಂದ ನಿರ್ಮಾಣಗೊಂಡಿದ್ದು ಈ ಮಣ್ಣು ಕೃಷಿಗೆ ಸೂಕ್ತವಾಗಿರುವುದಿಲ್ಲ. ಭಾರತದಲ್ಲಿ 2021ರ ಏಪ್ರಿಲ್ ಆರಂಭದ ಮಾಹಿತಿ ಅನ್ವಯ 42 ರಾಮ್ಹಾರ್ ತಾಣಗಳಿವೆ. ಒಡಿಶಾದ ಚಿಲ್ಕಾ ಸರೋವರವು 1981 ರ ಅಕ್ಟೋಬರ್ 1 ರಂದು ರಾನ್ಸಾರ್ ತಾಣವಾಗಿ ಸೇರ್ಪಡೆಯಾದ ಭಾರತದ ಮೊದಲ ಚೌಗುತಾಣ ಎನಿಸಿತ್ತು. ಆದರೆ 2002ರ ನವೆಂಬರ್‌ನಲ್ಲಿ ರಾಮ್ಹಾರ್ ಒಪ್ಪಂದದ ಅಂತಾರಾಷ್ಟ್ರೀಯ ಮಹತ್ವ ಪಡೆದಿದೆ. 2020ರ ರ್ 17 ರಂದು ಲಡಾಖ್‌ನ ಲೇಹ್ ಜಿಲ್ಲೆಯ TO KAR 42ನೇ ವೆಟ್‌ಲ್ಯಾಂಡ್ ನವೆಂಬರ್ ತಾಣವಾಗಿದೆ. 2020ರ ನವೆಂಬರ್ 13 ರಂದು ಮಹಾರಾಷ್ಟ್ರದ ಲೋನಾರ್ ಲೇಕ್ ಮತ್ತು ಉತ್ತರ ಪ್ರದೇಶದ ಸೂರ್ ಸರೋವರಗಳು ಕ್ರಮವಾಗಿ 41 & 40ನೇ ತಾಣವಾಗಿ ಸೇರ್ಪಡೆಯಾಗಿದ್ದವು.


ಸ್ಟಾಕ್‌ಹೋಂ ಒಪ್ಪಂದ (Stockholm Agreement): ಸ್ವೀಡನ್‌ ಸ್ಟಾಕ್ ಹೋಂನಲ್ಲಿ 1972 ಜೂನ್ 5ರಿಂದ 16ರವರೆಗೆ ವಿಶ್ವ ಮಾನವ ಪರಿಸರದ ಸಮ್ಮೇಳನ ಜರುಗಿದೆ. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ಜೂನ್ 5 ಅನ್ನು ವಿಶ್ವ ಪರಿಸರ ದಿನವನ್ನಾಗಿ ಆಚರಿಸಲಾಗುವುದು. 2020ರ ವಿಶ್ವಪರಿಸರ ದಿನದ ಧೈಯವಾಕ್ಯ - Time For Nature, Celebrate Biodiversity

ago ao (RamSar Agreement) ಫೆಬ್ರವರಿ 2 ರಂದು ಚೌಗು ಪ್ರದೇಶ (ವೆಟ್ ಲ್ಯಾಂಡ್ಸ್ | ತೇವಾಂಶ ಭೂಮಿ ದ ಸಂರಕ್ಷಣೆಗೆ

(ಕೊಲಂಬಿಯಾ ದೇಶ ಆತಿಥ್ಯ ವಹಿಸಿತ್ತು).

  

   ಮಾಂಟ್ರಿಯಲ್ ಒಪ್ಪಂದ (Montreal Protocol) ಓಜೋನ್ ಪದರದ ರಂಧ್ರಕ್ಕೆ ಕಾರಣವಾದ ಅಂಶಗಳ ಬಳಕೆಯನ್ನು ತಗ್ಗಿಸಲು 1987ರ ಸೆಪ್ಟೆಂಬರ್ 16 ರಂದು ಕೆನಡಾ ದೇಶದ ಮಾಂಟ್ರಿಯಲ್‌ನಲ್ಲಿ ಐತಿಹಾಸಿಕ ಮಾಂಟ್ರಿಯಲ್ ಒಪ್ಪಂದ ಮಾಡಿಕೊಳ್ಳಲಾಯಿತು. ಈ ಹಿನ್ನಲೆಯಲ್ಲಿ ಪ್ರತಿವರ್ಷ ಸೆಪ್ಟೆಂಬರ್ 16 ಅನ್ನು ಅಂತರಾಷ್ಟ್ರೀಯ ಓಜೋನ್ (0) ಸಂರಕ್ಷಣಾ ದಿನವಾಗಿ ಆಚರಿಸುತ್ತಾ ಬಂದಿದೆ. ಈ ಒಪ್ಪಂದವು 1989ರ ಆಗಸ್ಟ್ 26 ರಿಂದ ಜಾರಿಗೆ ಬಂದಿದೆ. 2020ರ ಓರೋನ್ ದಿನದ ಧೈಯವಾಕ್ಯ: Ozone for Life 35 years of Ozone Layer Protection


    ಭೂ ಶೃಂಗ ಸಭೆ (Earth Summit) : ಪೃಥ್ವಿಯ ನೈಸರ್ಗಿಕ ಸಂರಕ್ಷಣೆಗೆ ಸಂಬಂಧಿಸಿದಂತೆ 1992 ರಿಂದ ಭೂ ಶೃಂಗ ಸಭೆಗಳು ಜರುಗುತ್ತಿವೆ.


* 1992ರ ಜೂನ್ 3 ರಿಂದ 14 ರವರೆಗೆ ಬ್ರೆಜಿಲ್‌ನ ರಿಯೋಡಿಜಾನಿರೋ ಮೊದಲ ಭೂಶೃಂಗ ಸಭೆಯು ಜರುಗಿತು. ಇದನ್ನು ವಿಶ್ವ ರಾಷ್ಟ್ರಗಳ ಪರಿಸರ ಮತ್ತು ಅಭಿವೃದ್ಧಿ ಮೇಲಿನ ಸಮ್ಮೇಳನ (United Nations Framework Convention on Climate Change (UNFCCC) ಎನ್ನಲಾಗಿದೆ. * 2002ರ ಆಗಸ್ಟ್‌ನಲ್ಲಿ ವಿಶ್ವ ಸುಸ್ಥಿರ ಅಭಿವೃದ್ಧಿ ಮೇಜಿನ ಸಮ್ಮೇಳನ (United Nations

Conference on Sustainable Development) ವು ರಿಯೋ+10 ಹೆಸರಿನಲ್ಲಿ ದಕ್ಷಿಣ * 2012ರ ಜೂನ್‌ನಲ್ಲಿ ಅಂತರಾಷ್ಟ್ರೀಯ ಸುಸ್ಥಿರ ಅಭಿವೃದ್ಧಿ ಮೇಲಿನ ಸಮ್ಮೇಳನ (Unitedಆಫ್ರಿಕಾದ ಜೋಹಾನ್ಸ್ ಬರ್ಗ್‌ನಲ್ಲಿ ಜರುಗಿತು.Nations Conference on Sustainable Development) ಸಮ್ಮೇಳನವು ಬ್ರೆಜಿಲ್‌ನ ರಿಯೋಡಿ ಜಾನಿರೋ ನಗರದಲ್ಲಿ ಜರುಗಿದೆ.


ಕ್ಯೋಟೋ ಒಪ್ಪಂದ (Kyoto protocol): ಜಪಾನ್‌ನ ಕ್ಯೋಟೋನಲ್ಲಿ 1997ರ ಡಿಸೆಂಬರ್ 11 ರಂದು ತಾಪಮಾನ ನಿಯಂತ್ರಣಕ್ಕೆ ಸಂಬಂಧಿಸಿದ ಸಭೆಯು ಜರುಗಿತ್ತು. ಮೊದಲ ಬಾರಿ ಕಾರ್ಬನ್ ಕ್ರೆಡಿಟ್ ಪರಿಕಲ್ಪನೆ ಪ್ರಸ್ತಾಪವಾಗಿತ್ತು. (2005 ಫೆಬ್ರವರಿ 16 ರಿಂದ ಜಾರಿಗೆ ಬಂದಿದೆ)


ಪ್ಯಾರೀಸ್ ಒಪ್ಪಂದ (Parris Agreement) - 2015ರಲ್ಲಿ ಫ್ರಾನ್ಸ್‌ನ ಪ್ಯಾರೀಸ್‌ನಲ್ಲಿ ಜಾಗತಿಕ ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ ಕೋಪ್ 21ನೇ ಸಭೆಯು ಜರುಗಿತ್ತು. ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು 2017ರ ಜೂನ್ 1 ರಂದು ಪ್ಯಾರೀಸ್ ಒಪ್ಪಂದಿಂದ ಅಮೆರಿಕ ಹೊರಬಂದಿದೆ ಎಂದು ಘೋಷಣೆ ಮಾಡಿದ್ದರು. 2021ರ ಫೆಬ್ರವರಿ 19 ರಂದು ಅಮೆರಿಕಾವು ಅಧಿಕೃತವಾಗಿ ಪ್ಯಾರೀಸ್ ಒಪ್ಪಂದಕ್ಕೆ ಸೇರ್ಪಡೆಯಾಗಿದೆ ಎಂದು ಅಧ್ಯಕ್ಷ ಜೋ ಬ್ರೆಡನ್ ಘೋಷಿಸಿದ್ದಾರೆ.

No comments:

Post a Comment

Blog Archive

Search This Blog

All Right Reserved Copyright ©

Wealth

[getBlock results="4" label="recent" type="col-right"]

Tips

[getBlock results="6" label="recent" type="grid1"]

Health

[getBlock results="5" label="recent" type="block1"]

Videos

[getBlock results='3' label='recent' type='videos']

Love

[getBlock results="6" label="recent" type="grid2"]

Recents

Header Ads

Contact Form

Contact form

Tags

Categories

About Us

There are many variations of passages of Lorem Ipsum available, but the majority have suffered alteration in some form, by injected humour, or randomised words.

Popular

The President of India (Articles 52-62 ) ಭಾರತದ ರಾಷ್ಟ್ರಪತಿ (ಲೇಖನಗಳು 52-62)

ಭಾರತದ ರಾಷ್ಟ್ರಪತಿಅಧ್ಯಾಯ I ( ಕಾರ್ಯನಿರ್ವಾಹಕ) ಅಡಿಯಲ್ಲಿ ಸಂವಿಧಾನದ ಭಾಗ V ( ದಿ ಯೂನಿಯನ್) ಭಾರತದ ರಾಷ್ಟ್ರಪತಿಗಳ ಅರ್ಹತೆ , ಚುನಾವಣೆ ಮತ್ತು ದೋಷಾರೋಪಣೆಯನ್ನು ಪಟ್ಟಿ ಮಾಡುತ್ತದೆ.   ಭಾರತದ ಅಧ್ಯಕ್ಷರು ಭಾರತ    ಗಣರಾಜ್ಯದ ರಾಷ್ಟ್ರದ ಮುಖ್ಯಸ್ಥರಾಗಿದ್ದಾರೆ. ಅಧ್ಯಕ್ಷರು ಭಾರತದ ಕಾರ್ಯಾಂಗ , ಶಾಸಕಾಂಗ ಮತ್ತು ನ್ಯಾಯಾಂಗದ ಔಪಚಾರಿಕ ಮುಖ್ಯಸ್ಥರಾಗಿದ್ದಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ಕಮಾಂಡರ್-ಇನ್-ಚೀಫ್ ಕೂಡ ಆಗಿದ್ದಾರೆ.   ಭಾರತದ ಸಂವಿಧಾನದ 53 ನೇ ವಿಧಿಯು ಅಧ್ಯಕ್ಷರು ತಮ್ಮ ಅಧಿಕಾರವನ್ನು ನೇರವಾಗಿ ಅಥವಾ ಅಧೀನ ಅಧಿಕಾರದಿಂದ ಚಲಾಯಿಸಬಹುದು ಎಂದು ಹೇಳುತ್ತದೆಯಾದರೂ , ಕೆಲವು ವಿನಾಯಿತಿಗಳೊಂದಿಗೆ , ಅಧ್ಯಕ್ಷರಿಗೆ ವಹಿಸಲಾದ ಎಲ್ಲಾ ಕಾರ್ಯಕಾರಿ ಅಧಿಕಾರವನ್ನು ಪ್ರಾಯೋಗಿಕವಾಗಿ , ಮಂತ್ರಿಗಳ ಮಂಡಳಿ ( CoM) ನಿರ್ವಹಿಸುತ್ತದೆ. )   ಪರಿವಿಡಿ ಭಾಗ V ಒಕ್ಕೂಟ ಅಧ್ಯಾಯ I ಕಾರ್ಯನಿರ್ವಾಹಕ ವಿಧಿ 52 : ಭಾರತದ ರಾಷ್ಟ್ರಪತಿ ಲೇಖನ 53 : ಒಕ್ಕೂಟದ ಕಾರ್ಯನಿರ್ವಾಹಕ ಅಧಿಕಾರ ವಿಧಿ 54: ಅಧ್ಯಕ್ಷರ ಆಯ್ಕೆ ವಿಧಿ 55: ಅಧ್ಯಕ್ಷರ ಆಯ್ಕೆಯ ವಿಧಾನ ವಿಧಿ 56 : ಅಧ್ಯಕ್ಷರ ಅಧಿಕಾರದ ಅವಧಿ ಅನುಚ್ಛೇದ 57 : ಮರು ಚುನಾವಣೆಗೆ ಅರ್ಹತೆ ವಿಧಿ 58 : ಅಧ್ಯಕ್ಷರಾಗಿ ಆಯ್ಕೆ ಮಾಡಲು ಅರ್ಹತೆಗಳು ಆರ್ಟಿಕಲ್ 59 : ಅಧ್ಯಕ್ಷರ ಕಚೇರಿಯ ಷರತ್ತುಗಳು ಅನುಚ್ಛೇದ 60 : ಅಧ್ಯ...

ವಿಶ್ವ ಜನಸಂಖ್ಯಾ ದಿನ 2023: ದಿನ, ದಿನಾಂಕ, ಥೀಮ್ ಮತ್ತು ಮಹತ್ವ

    ಹೆಚ್ಚುತ್ತಿರುವ ವಿಶ್ವ ಜನಸಂಖ್ಯೆಯಿಂದ ಉಂಟಾಗುವ ಸಮಸ್ಯೆಗಳು ಮತ್ತು ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ಜನಸಂಖ್ಯಾ ದಿನ 2023 ಅನ್ನು ವಾರ್ಷಿಕವಾಗಿ ಜುಲೈ 11 ರಂದು ಸ್ಮರಿಸಲಾಗುತ್ತದೆ.   ವಿಶ್ವ ಜನಸಂಖ್ಯಾ ದಿನ , ಅದರ ಥೀಮ್ ಮತ್ತು ಸಂಗತಿಗಳ ಬಗ್ಗೆ ಎಲ್ಲವನ್ನೂ ಓದಿ.     ವಿಶ್ವ ಜನಸಂಖ್ಯಾ ದಿನ ಪ್ರತಿ ವರ್ಷ ಜುಲೈ 11 ರಂದು , ಪ್ರಪಂಚದಾದ್ಯಂತದ ಜನರು ಜನಸಂಖ್ಯೆಯ ಬೆಳವಣಿಗೆಯ ಸಮಸ್ಯೆಗಳು ಮತ್ತು ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ಜನಸಂಖ್ಯಾ ದಿನವನ್ನು ಆಚರಿಸುತ್ತಾರೆ  .  ಈ ಸಮಸ್ಯೆಗಳನ್ನು ನಿಭಾಯಿಸಲು ಮತ್ತು ಜಗತ್ತಿನಲ್ಲಿರುವ ಪ್ರತಿಯೊಬ್ಬರ ಜೀವನದ ಗುಣಮಟ್ಟವನ್ನು ಹೆಚ್ಚಿಸಲು ಇದು ಜ್ಞಾಪನೆಯಾಗಿ ಕಾರ್ಯನಿರ್ವಹಿಸುತ್ತದೆ.   ವಿಶ್ವ ಜನಸಂಖ್ಯಾ ದಿನದ ಗುರಿಯು ಜ್ಞಾನವನ್ನು ಹೆಚ್ಚಿಸುವುದು ಮತ್ತು ಜನಸಂಖ್ಯೆಯ ಬೆಳವಣಿಗೆಯ ಪರಿಣಾಮಗಳನ್ನು ಪರಿಹರಿಸಲು ಗುಂಪು ಚಟುವಟಿಕೆಗಳನ್ನು ಉತ್ತೇಜಿಸುವುದು. ಜುಲೈ 2023 ರಲ್ಲಿ ಪ್ರಮುಖ ದಿನಗಳು ವಿಶ್ವ ಜನಸಂಖ್ಯಾ ದಿನದ ಅರ್ಥ ಈ ದಿನವು ಲಿಂಗ ಸಮಾನತೆ , ಕುಟುಂಬ ಯೋಜನೆ , ಸಂತಾನೋತ್ಪತ್ತಿ ಆರೋಗ್ಯ ಮತ್ತು ಸುಸ್ಥಿರ ಅಭಿವೃದ್ಧಿ ಸೇರಿದಂತೆ ಹಲವಾರು ವಿಷಯಗಳ ಕುರಿತು ಸಂಭಾಷಣೆಗಳನ್ನು ಉತ್ತೇಜಿಸುತ್ತದೆ.   ಇದು ನೈತಿಕ ಜನಸಂಖ್ಯೆ ನಿಯಂತ್ರಣ ಮತ್ತು ಆರೋಗ್ಯ ಮತ್ತು ಶಿಕ್ಷಣಕ್ಕೆ ಸಾರ್ವತ್ರಿಕ ಪ್ರವ...

ಭಾರತದಲ್ಲಿ ಆರ್ಥಿಕ ಉದಾರೀಕರಣ, ಪರಿಕಲ್ಪನೆ, ಉದ್ದೇಶ, ಪರಿಣಾಮಗಳು

ಭಾರತದಲ್ಲಿನ ಆರ್ಥಿಕ ಉದಾರೀಕರಣವು ಬೆಳವಣಿಗೆಯನ್ನು ಉತ್ತೇಜಿಸಲು , ಹೂಡಿಕೆಗಳನ್ನು ಆಕರ್ಷಿಸಲು ಮತ್ತು ದೇಶದ ಉದ್ಯಮಶೀಲತಾ ಮನೋಭಾವವನ್ನು ಹೊರಹಾಕಲು ವೇದಿಕೆಯನ್ನು ಸ್ಥಾಪಿಸಿತು.   ಆರ್ಥಿಕ ಉದಾರೀಕರಣದ ಪರಿಕಲ್ಪನೆಯನ್ನು ಇಲ್ಲಿ ತಿಳಿಯಿರಿ.   ಭಾರತದಲ್ಲಿ ಆರ್ಥಿಕ ಉದಾರೀಕರಣ ಭಾರತದ ಆರ್ಥಿಕ ಅಭಿವೃದ್ಧಿಯ ಇತಿಹಾಸದಲ್ಲಿ , ಆರ್ಥಿಕ ಉದಾರೀಕರಣದ ಪ್ರಾರಂಭದೊಂದಿಗೆ ಮಹತ್ವದ ತಿರುವು ಬಂದಿತು.   ಈ ಪರಿವರ್ತಕ ಯುಗವು ಹಿಂದಿನ ಕಾಲದಿಂದ ನಿರ್ಗಮನವನ್ನು ಗುರುತಿಸಿತು ಮತ್ತು ದೇಶದ ಆರ್ಥಿಕ ಭೂದೃಶ್ಯವನ್ನು ಮರುರೂಪಿಸುವ ಗುರಿಯನ್ನು ಹೊಂದಿರುವ ಸುಧಾರಣೆಗಳ ಸರಣಿಯನ್ನು ತಂದಿತು.   ಹೊಸ ನೀತಿಗಳು ಮತ್ತು ಕ್ರಮಗಳ ಅಳವಡಿಕೆಯೊಂದಿಗೆ , ಭಾರತವು ಮುಕ್ತತೆ , ಅನಿಯಂತ್ರಣ ಮತ್ತು ಜಾಗತಿಕ ಆರ್ಥಿಕತೆಯೊಂದಿಗೆ ಏಕೀಕರಣದ ಕಡೆಗೆ ಪ್ರಯಾಣವನ್ನು ಪ್ರಾರಂಭಿಸಿತು.   ಭಾರತದಲ್ಲಿ ಆರ್ಥಿಕ ಉದಾರೀಕರಣದ ಯುಗವು ಆಳವಾದ ಬದಲಾವಣೆಗಳಿಗೆ , ಬೆಳವಣಿಗೆಯನ್ನು ಉತ್ತೇಜಿಸಲು , ಹೂಡಿಕೆಗಳನ್ನು ಆಕರ್ಷಿಸಲು ಮತ್ತು ದೇಶದ ಉದ್ಯಮಶೀಲತಾ ಮನೋಭಾವವನ್ನು ಹೊರಹಾಕಲು ವೇದಿಕೆಯನ್ನು ಸ್ಥಾಪಿಸಿತು. ಇದರ ಬಗ್ಗೆ ಓದಿ:   ಭಾರತದಲ್ಲಿ LPG ಸುಧಾರಣೆಗಳು ಉದಾರೀಕರಣದ ಪರಿಕಲ್ಪನೆ ಉದಾರೀಕರಣದ ಪರಿಕಲ್ಪನೆಯು ಆರ್ಥಿಕತೆಯ ವಿವಿಧ ವಲಯಗಳಲ್ಲಿನ ಸರ್ಕಾರದ ನಿಯಮಗಳು ಮತ್ತು ನಿರ್ಬಂಧಗಳ ಸಡಿಲಿಕೆಯನ್ನು ಸೂಚಿಸುತ್ತದೆ.   ಇದು ವ...

Pages

Story

[getBlock results="4" label="recent" type="block2"]

Recents

[getWidget results='3' label='recent' type='list']
mahitiloka24.