mahitiloka24.

MahitiLoka 24 is your go-to destination for high-quality educational resources. We offer comprehensive tutorials, engaging multimedia, interactive quizzes, and expert insights across various subjects. Join our vibrant community to enhance your learning experience, access personalized support, and stay updated with the latest educational trends. Start your journey with MahitiLoka24 and unlock a world of knowledge today!

Stay Conneted

ads header

Thursday, 6 May 2021

ಆರ್ಥಿಕತೆಗೆ ಸಂಬಂಧಿಸಿದ ಪ್ರಚಲಿತ ಘಟನೆಗಳು

 


2020ರ ಅಕ್ಟೋಬರ್ 16 ರಂದು ವಾಷಿಂಗ್ಟನ್ ಡಿಸಿಯಲ್ಲಿರುವ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಯ 190ನೇ ದೇಶವಾಗಿ ಯೂರೋಪ್‌ನ ಆಂಡೋರ ದೇಶಆಯ್ಕೆ. 

+ ಐಆರ್‌ಡಿಎಐ ವತಿಯಿಂದ ಸೈಬರ್‌ ಹೊಣೆಗಾರಿಕೆ, ವಿಮೆ ಅಗತ್ಯತೆ ಪರಿಶೀಲಿಸಲು ನೇಮಕವಾದ ಸಮಿತಿ ಪಿ. ಉಮೇಶ್


 ದೂರರ್ಶನ ರೇಟಿಂಗ್ ಏಜೆನ್ಸಿ ಮಾರ್ಗದರ್ಶಿ * ಪರಿಶೀಲನಾ ಸಮಿತಿ - ಶಶಿ ಎಂ. ವೆಂಪತಿ, + - ಏಷ್ಯಾದ ಅತ್ಯಂತ ಸುರಕ್ಷಿತ ಬ್ಯಾಂಕ್ - ಡಿಬಿಎಸ್ ಬ್ಯಾಂಕ್ (ಸಿಂಗಾಪುರ್) | ಸೂತ್ರಗಳ


* ನಗರ ಯೋಜನೆ ಶೈಕ್ಷಣಿಕ ವ್ಯವಸ್ಥೆಯ ಸುಧಾರಣೆ ಸಮಿತಿ ರಾಜೀವ್ ಕುಮಾರ್. 

* ಚುನಾವಣಾ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮಿತಿ ಪರಿಶೀಲನೆಹರೀಶ್ ಕುಮಾರ್ ಮತ್ತು ಉಮೇಶ್ ಸಿನ್ಹಾ 

ಕೆಎಸ್‌ಆರ್‌ಟಿಸಿ ಗುಜರಿ ಬಸ್‌ಗಳನ್ನು ಬಳಸಿಕೊಂಡು ನಿರ್ಮಿಸಿದಿ ಟಾಯ್ಲೆಟ್ ಮತ್ತು ಮೊಬೈಲ್ ಫೀವರ್ ಕ್ಲಿನಿಕ್‌ಗೆ ರಾಷ್ಟ್ರೀಯ ಸಾರ್ವಜನಿಕ ಉದ್ದಿಮೆಗಳ ಅತ್ಯುತ್ತಮ ಪ್ರಶಸ್ತಿ.ಸಮಿತಿ.ವಿಶ್ವಬ್ಯಾಂಕ್‌ನಿಂದ ವಲಸೆ ಮತ್ತು ಅಭಿವೃದ್ಧಿ ವರದಿ ಪ್ರಕಟ. 

 ದೆಹಲಿಯ ವಾಯುಮಾಲಿನ್ಯ ನಿಯಂತ್ರಣಕ್ಕಾಗಿ ಕೈಗೊಂಡ ಕ್ರಮ ಪರಿಶೀಲನೆಗೆ ಮದನ್ ಲೋಕೋರ್ ಆಯೋಗ ನೇಮಕ,


* ಕೆ.ವಿ ಕಾಮತ್ ನೇತೃತ್ವದ ಸಮಿತಿ ಕೋವಿಡ್-19ರ ಸಂಬಂಧಿತ ಉಂಟಾದ ಸಾಲ ಬಿಕ್ಕಟ್ಟಿನ ಪುನರ್‌ರಚನೆ. * ಲೇಬರ್ ಬ್ಯೂರೋ ಪ್ರಕಟಪಡಿಸುವ ಕೈಗಾರಿಕಾ ಕಾರ್ಮಿಕ ಗ್ರಾಹಕಬೆಲೆ ಸೂಚ್ಯಂಕದ ಪರಿಷ್ಕೃತ ಆಧಾರ ವರ್ಷ 2016.


 2020ರ ಡಿಸೆಂಬರ್ 12 ರಂದು ಅಂತರಾಷ್ಟ್ರೀಯ ಸಾರ್ವತ್ರಿಕ ಆರೋಗ್ಯ ಸಂಪರ್ಕ ದಿನವು ಎಲ್ಲರಿಗೂ ಆರೋಗ್ಯ ಪ್ರತಿಯೊಬ್ಬರ ರಕ್ಷಣೆ ಧೈಯವಾಕ್ಯದಲ್ಲಿ ಜರುಗಿದೆ. ಡಿಸೆಂಬರ್ 12 ರಂದು ಅಂತರಾಷ್ಟ್ರೀಯ ತಟಸ್ಥತೆ ದಿನ ಆಚರಣೆಯಾಗಿದೆ.


ಭಾರತದಲ್ಲಿ ಶೇಕಡಾ 100 ರಷ್ಟು ಸಾವಯವ ಕೇಂದ್ರಾಡಳಿತ ಪ್ರದೇಶ ಲಕ್ಷ ದ್ವೀಪ (ಸಾವಯವ ಬೇಸಾಯ ರಾಜ್ಯ - ಸಿಕ್ಕಿಂ) + ಮೂಲಸೌಕರ್ಯ ಸುಧಾರಣೆಗೆ Viability Funding Scheme ಸಂಬಂಧಿಸಿದೆ.

 2020ರ ಭಾರತ ಅಮೆರಿಕಾ ಉದ್ಯಮದಾರರ ಜಾಗತಿಕ ಸಭೆಯು ಹೈದರಾಬಾದ್‌ನಲ್ಲಿ ಉದ್ಯಮದಾರತ್ವ 360 ಧೈಯವಾಕ್ಯದಲ್ಲಿ ಜರುಗಿದೆ.


* ಕೈಮೆಟ್ ಸ್ಕೋಪ್, ಸಮೀಕ್ಷೆಯನ್ನು ಬ್ಲೂಮ್‌ಬರ್ಗ್ ನ್ಯೂ ಎನರ್ಜಿ ಫೈನಾನ್ಸ್ ನಿಗಮ ಪ್ರಕಟಿಸಿದ್ದು, ಇದು ಉದಯೋನ್ಮುಖ | ಮಾರುಕಟ್ಟೆ ಔಟ್‌ಲುಕ್ ಎನಿಸಿದೆ. ಈ ಸಮೀಕ್ಷೆ ಪ್ರಕಾರ ಚಿಲಿ | ಮೊದಲ ಸ್ಥಾನದಲ್ಲಿದ್ದು, ಭಾರತವು 2ನೇ ಸ್ಥಾನ ಪಡೆದಿದೆ. ಚೀನಾ ಮತ್ತು ಭಾರತವು ಸ್ವಚ್ಛ ಇಂಧನ ಹೂಡಿಕೆಯ ಅತ್ಯಂತ ದೊಡ್ಡ ಮಾರುಕಟ್ಟೆಗಳೆನಿಸಿವೆ. + ನಗರ ಜೀವನ ಗುಣಮಟ್ಟ ಸೂಚ್ಯಂಕವನ್ನು ಪ್ರಕಟಿಸಿದ್ದು, ಮುಂಬೈ ಮೊದಲ ಸ್ಥಾನ ಮತ್ತು ಪಾಟ್ನಾ ಕೊನೆಯ | ಐಐಟಿ ಬಾಂಬೆಸ್ಥಾನದಲ್ಲಿದೆ.

ತಮಿಳುನಾಡು ಮೂಲದ ಲಕ್ಷ್ಮಿವಿಲಾಸ ಬ್ಯಾಂಕ್ (ಎಲ್‌ವಿಬಿ) ಮತ್ತು ಸಿಂಗಾಪೂರ್‌ ಮೂಲದ ಡಿಬಿಎಸ್ ಬ್ಯಾಂಕುಗಳು ವಿಲೀನ.


ಈ ಆರ್‌ಬಿಐ ವತಿಯಿಂದ ಪಿ.ಕೆ ಮೊಹಾಂತಿ ನೇತೃತ್ವದಲ್ಲಿ ನೇಮಕವಾದ ಆಂತರಿಕ ಕಾರ್ಯನಿರ್ವಹಣ ಸಮಿತಿ ಕಾಪೋರೇಟ್ ಬ್ಯಾಂಕಿಂಗ್ ಸಂರಚನೆ ಮತ್ತು ಖಾಸಗಿ ಬ್ಯಾಂಕಿಂಗ್ ವಲಯದಲ್ಲಿ ಮಾಲಿಕತ್ವ ಮಾರ್ಗದರ್ಶಿ.


+ 2020ರ ಡಿಸೆಂಬರ್ 5 ರಂದು ಜಾಗತಿಕ ಮಣ್ಣು ದಿನವನ್ನು ಮಣ್ಣನ್ನು ಆರೋಗ್ಯವಾಗಿಡಿ, ಮಣ್ಣಿನ ಜೀವವೈವಿಧ್ಯತೆ ರಕ್ಷಿಸಿ ಎಂಬ ಧೈಯವಾಕ್ಯದಲ್ಲಿ ಆಚರಿಸಲಾಯಿತು.


+ ಕೈಗಾರಿಕಾ ಉತ್ತೇಜನ ಮತ್ತು ಆಂತರಿಕ ವಾಣಿಜ್ಯ ಇಲಾಖೆ ಮಾಹಿತಿಯನ್ವಯ 2020ರಲ್ಲಿ ಭಾರತಕ್ಕೆ ಸಿಂಗಾಪುರ ದೇಶದಿಂದ ಹೆಚ್ಚು ಎಫ್‌ಡಿಐ (ವಿದೇಶಿ ನೇರ ಬಂಡವಾಳ ಹೂಡಿಕೆ) ಒಳಹರಿವು ಆಗಿದೆ. + ಆರ್‌ಬಿಐ. - 10 ಲಕ್ಷ ಹಿಂಬಾಲಕರನ್ನು ಟಿಟ್ಟರ್‌ನಲ್ಲಿ ಹೊಂದಿದ ವಿಶ್ವದ


ಮೊದಲ ಕೇಂದ್ರ ಬ್ಯಾಂಕ್. * ಟಿವಿ ಮಾಧ್ಯಮ ನಿಯಂತ್ರಣಕ್ಕೆ ಹೊಸ ನೀತಿ ಸಂಹಿತೆ ರೂಪಿಸಲು ನ್ಯಾಯಮೂರ್ತಿ ಎ.ಕೆ. ಸಿಕ್ಕಿ ನೇತೃತ್ವದ ಸಮಿತಿ ನೇಮಕ.


* ಕರ್ನಾಟಕ ರಾಜ್ಯ ಅರಣ್ಯ ಸಚಿವರ ಅಧ್ಯಕ್ಷತೆಯಲ್ಲಿ ಪಶ್ಚಿಮಘಟ್ಟಗಳ ಪರಿಸರ ಮತ್ತೆ ಜೀವವೈವಿಧ್ಯತೆ ರಕ್ಷಣೆ ಸಂಬಂಧ ಕಸ್ತೂರಿ ರಂಗನ್ ವರದಿ


ಜಾರಿ ಮಾಡುವ ಕುರಿತು ಸಮಿತಿ ನೇಮಕ, + 2020ರ ವೇಳೆಗೆ ಭಾರತವು 175 ಗಿಗಾ ವ್ಯಾಟ್ ನವೀಕರಿಸಬಹುದಾದ ಇಂಧನವನ್ನು ಉತ್ಪಾದಿಸುವ ಗುರಿ ಹೊಂದಿದೆ.


* ಯುಕೆ ಇಂಡಿಯಾ ಉದ್ಯಮ ಮಂಡಳಿಯ ವರದಿಯ ಪ್ರಕಾರ 2020ರ ಉದ್ಯಮ ಸ್ನೇಹಿ ಭಾರತ ವರದಿಯ ಪ್ರಕಾರ ಭಾರತ ಮೊದಲ ಸ್ಥಾನ.


* ವಿಶ್ವಪಾರಂಪರಿಕ ಔಟ್‌ಲುಕ್ ವರದಿಯನ್ನು ಐಯುಸಿಎನ್ ಪ್ರಕಟಿಸಿದೆ. * ಫೇಸ್‌ಬುಕ್ ಬೆಂಬಲಿತ ಡಿಜಿಟಲ್ ಕರೆನ್ಸಿ ಲಿಬ್ರಾ ಅನ್ನು ಡಿಯಾಮ್ ಎಂದು ನಾಮಕರಣ.


* ವಿಶ್ವ ಹವಾಮಾನ ಸಂಘಟನೆಯು ಪ್ರಕಟಿಸಿದ ಜಾಗತಿಕ ತಾಪಾಮಾನ ಸ್ಥಿತಿಗತಿ ವರದಿಯನ್ವಯ 2020 ವಾರ್ಮೆಸ್ಟ್ ಇಯರ್


* ರಮೇಶ್ವರ್ ಪ್ರಸಾದ್ ಗುಪ್ತಾ ನೇತೃತ್ವದ ಸಮಿತಿಯು 2015ರ ಪ್ಯಾರೀಸ್ ಹವಾಮಾನ ಒಪ್ಪಂದ ಅನುಷ್ಠಾನಕ್ಕೆ ಸಂಬಂಧಿಸಿದೆ. * ಆರ್‌ಬಿಐನ ಅಕೌಂಟ್ ಅಗ್ರಿಯೇಟರ್‌ ಫೇಮ್‌ವರ್ಕ್ (ಎಎಎಫ್) ಸ್ಥಾನ ಪಡೆದ ದೇಶದ ಮೊದಲ ಬ್ಯಾಂಕ್ ಇಂಡಸ್ ಇಂಡ್ ಬ್ಯಾಂಕ್. ಎಎಎಫ್ ಎಂದರೆ: ನಿಗದಿತ ಸಮಯದಲ್ಲಿ ಡಿಜಿಟಲ್ ಮಾದರಿಯಲ್ಲಿ ಆರ್ಥಿಕ ಮಾಹಿತಿ ಬಳಕೆ,


* ಮೇರಿ ಸಹೇಲಿ - ರೈಲ್ವೆ ಸುರಕ್ಷತಾ ಪಡೆಯು ರೈಲುಗಳಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆ ಮತ್ತು ಭದ್ರತೆ ಒದಗಿಸಲು ಆರಂಭ. 

* ಕೋವಿಡ್ ಹಿನ್ನೆಲೆಯಲ್ಲಿ ಕಾಂಟ್ಯಾಕ್ಟ್ ಲೆಸ್ ಥರ್ಮೋಮೀಟರ್ ಮೊಬೈಲ್ ಉತ್ಪನ್ನ - ಲಾವಾ. 


* 2020ರ ಅಕ್ಟೋಬರ್ 20ರಂದು ವಿಶ್ವ ಸಂಖ್ಯಾಶಾಸ್ತ್ರ ದಿನವನ್ನುConneting the world with data we ಧೈಯವಾಕ್ಯದಲ್ಲಿ ಆಚರಣೆ.


* ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಪತ್ತು ನಿರ್ವಹಣೆ ರೂಪಿಸಿದ ದೇಶದ ಮೊದಲ ರಾಜ್ಯ - ಕರ್ನಾಟಕ.


* 2020ರ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕಾಗಿ ಕರ್ನಾಟಕ ಸರ್ಕಾರ ಎಸ್.ಎ ರಂಗನಾಥ್ ನೇತೃತ್ವದ ಕಾರ್ಯಪಡೆಯನ್ನು ನೇಮಿಸಿತ್ತು.


ಕಸ್ತೂರಿ ರಂಗನ್ - ಶಿಕ್ಷಣ ನೀತಿಯ ಕರಡು ಸಮಿತಿ ಅಧ್ಯಕ್ಷರು


No comments:

Post a Comment

Blog Archive

Search This Blog

All Right Reserved Copyright ©

Wealth

[getBlock results="4" label="recent" type="col-right"]

Tips

[getBlock results="6" label="recent" type="grid1"]

Health

[getBlock results="5" label="recent" type="block1"]

Videos

[getBlock results='3' label='recent' type='videos']

Love

[getBlock results="6" label="recent" type="grid2"]

Recents

Header Ads

Contact Form

Contact form

Tags

Categories

About Us

There are many variations of passages of Lorem Ipsum available, but the majority have suffered alteration in some form, by injected humour, or randomised words.

Popular

Current Affairs Quiz - September, 2021

  1 ಇತ್ತೀಚೆಗೆ ನಿಧನರಾದ ಬುದ್ಧದೇವ್ ಗುಹಾ ಯಾವ ವೃತ್ತಿಯೊಂದಿಗೆ ಸಂಬಂಧ ಹೊಂದಿದ್ದರು ? [A] ಕ್ರೀಡಾಪಟು [B] ಬರಹಗಾರ [C] ರಾಜಕಾರಣಿ [D] ವ್ಯಾಪಾರ-ವ್ಯಕ್ತಿ answar ಸರಿಯಾದ ಉತ್ತರ:   ಬಿ [ಬರಹಗಾರ] ಟಿಪ್ಪಣಿಗಳು: ಮಧುಕಾರಿ ಸೇರಿದಂತೆ ಹಲವಾರು ಜನಪ್ರಿಯ ಪುಸ್ತಕಗಳನ್ನು ಬರೆದ ಖ್ಯಾತ ಬಂಗಾಳಿ ಬರಹಗಾರ ಬುದ್ಧದೇವ್ ಗುಹಾ ಇತ್ತೀಚೆಗೆ ನಿಧನರಾದರು. ಬರಹಗಾರ ತನ್ನ 85 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಆನಂದ ಪುರಸ್ಕಾರ ಮತ್ತು ಶರತ್ ಪುರಸ್ಕಾರ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಗೆದ್ದಿದ್ದರು. ಬಂಗಾಳಿ ಸಾಹಿತ್ಯದ ಲೇಖಕರು , ' ಕೋಯೆಲ್ ', ' ಕೋಜಗರ್ ', ' ಮಧುಕರಿ ', ' ಜಂಗಲಮಹಲ್ ', ' ಚರಿಬೇತಿ ' ಇತ್ಯಾದಿಗಳನ್ನು ಒಳಗೊಂಡಂತೆ ಗಮನಾರ್ಹ ಪುಸ್ತಕಗಳನ್ನು ಬರೆದಿದ್ದಾರೆ. ಅವರು ಬಂಗಾಳಿ ಸಾಹಿತ್ಯದಲ್ಲಿ ' ರಿವು ಮತ್ತು ರಿಜುಡಾ ' ಹೆಸರಿನ ಎರಡು ಜನಪ್ರಿಯ ಕಾಲ್ಪನಿಕ ಪಾತ್ರಗಳ ಸೃಷ್ಟಿಕರ್ತ. Current Affairs Quiz - October, 2021     2. ಇತ್ತೀಚೆಗೆ ಭಾರತ ಮತ್ತು ಅಲ್ಜೀರಿಯಾ ನಡುವಿನ ನೌಕಾ ವ್ಯಾಯಾಮವನ್ನು ಎಲ್ಲಿ ನಡೆಸಲಾಯಿತು ? [A] ಬಂಗಾಳ ಕೊಲ್ಲಿ [B] ಅರೇಬಿಯನ್ ಸಮುದ್ರ [C] ಹಿಂದೂ ಮಹಾಸಾಗರ [D] ಮೆಡಿಟರೇನಿಯನ್ ಸಮುದ್ರ answar ಸರಿಯಾದ ಉತ್ತರ:   ಡಿ [ಮೆಡಿಟರೇನಿಯನ್ ಸಮುದ್ರ] ಟಿಪ್ಪಣಿಗಳು: ಇತ್ತ...

ಭಾರತ ಸರ್ಕಾರದ ಕಾಯಿದೆ, 1858: ಪ್ರಮುಖ ಲಕ್ಷಣಗಳು

  ಕಂಪನಿಯ ಆಡಳಿತವನ್ನು ಕೊನೆಗೊಳಿಸಲು 1858 ರ ಭಾರತ ಸರ್ಕಾರದ ಕಾಯಿದೆಯನ್ನು ಅಂಗೀಕರಿಸಲಾಯಿತು ಮತ್ತು ಅದನ್ನು 1857 ರ ದಂಗೆಯ ಪರಿಣಾಮವಾಗಿ ಬ್ರಿಟಿಷ್ ಕಿರೀಟಕ್ಕೆ ವರ್ಗಾಯಿಸಲಾಯಿತು. ಭಾರತದ ಬ್ರಿಟಿಷ್ ಗವರ್ನರ್-ಜನರಲ್‌ಗೆ ವೈಸ್‌ರಾಯ್ ಎಂಬ ಬಿರುದನ್ನು ನೀಡಲಾಯಿತು , ಅವರು ರಾಜನ ಪ್ರತಿನಿಧಿಯಾದರು.   ಆಗಸ್ಟ್ 1858 ರಲ್ಲಿ , ಬ್ರಿಟಿಷ್ ಸಂಸತ್ತು ಕಂಪನಿಯ ಆಡಳಿತವನ್ನು ಕೊನೆಗೊಳಿಸುವ ಕಾಯಿದೆಯನ್ನು ಅಂಗೀಕರಿಸಿತು.   ಭಾರತದಲ್ಲಿ ಬ್ರಿಟಿಷ್ ಸರ್ಕಾರದ ನಿಯಂತ್ರಣವನ್ನು ಬ್ರಿಟಿಷ್ ಕಿರೀಟಕ್ಕೆ ವರ್ಗಾಯಿಸಲಾಯಿತು.   ಈ ಸಮಯದಲ್ಲಿ , ವಿಕ್ಟೋರಿಯಾ ಬ್ರಿಟನ್ನಿನ ರಾಣಿಯಾಗಿದ್ದಳು.   ಬ್ರಿಟನ್‌ನಲ್ಲಿನ ಸರ್ವೋಚ್ಚ ಸಂಸ್ಥೆಯು ಬ್ರಿಟಿಷ್ ಸಂಸತ್ತಾಗಿತ್ತು , ಇದಕ್ಕೆ ಬ್ರಿಟಿಷ್ ಸರ್ಕಾರವು ಜವಾಬ್ದಾರನಾಗಿದ್ದನು.   ಆದಾಗ್ಯೂ , ಬ್ರಿಟಿಷ್ ಸರ್ಕಾರದ ಎಲ್ಲಾ ಚಟುವಟಿಕೆಗಳನ್ನು ರಾಜನ ಹೆಸರಿನಲ್ಲಿ ನಡೆಸಲಾಯಿತು.   ರಾಜ್ಯ ಕಾರ್ಯದರ್ಶಿ ಎಂದು ಕರೆಯಲ್ಪಡುವ ಬ್ರಿಟಿಷ್ ಸರ್ಕಾರದ ಮಂತ್ರಿಯನ್ನು ಭಾರತ ಸರ್ಕಾರದ ಜವಾಬ್ದಾರಿಯನ್ನು ವಹಿಸಲಾಯಿತು.   ಬ್ರಿಟಿಷ್ ಸರ್ಕಾರವು ಸಂಸತ್ತಿಗೆ ಜವಾಬ್ದಾರರಾಗಿದ್ದರಿಂದ , ಭಾರತದ ಸರ್ವೋಚ್ಚ ಸಂಸ್ಥೆಯು ಬ್ರಿಟಿಷ್ ಸಂಸತ್ತಾಗಿತ್ತು.   ಭಾರತದ ಬ್ರಿಟಿಷ್ ಗವರ್ನರ್-ಜನರಲ್‌ಗೆ ಈಗ ವೈಸರಾಯ್ ಎಂಬ ಬಿರುದನ್ನು ನೀಡಲಾಯಿತು , ಅಂದರೆ ರಾಜನ ಪ್ರತಿನಿಧಿ. ...

ಗ್ರಹಗಳ ಚಲನೆಯ ಕೆಪ್ಲರ್ ನಿಯಮಗಳು

ಖಗೋಳಶಾಸ್ತ್ರದಲ್ಲಿ ,   ಕೆಪ್ಲರ್ನ ಗ್ರಹಗಳ ಚಲನೆಯ ನಿಯಮಗಳು   ಸೂರ್ಯನ ಸುತ್ತ ಗ್ರಹಗಳ ಚಲನೆಯನ್ನು ವಿವರಿಸುವ ಮೂರು ವೈಜ್ಞಾನಿಕ ಕಾನೂನುಗಳಾಗಿವೆ. ಕೆಪ್ಲರ್ನ ಮೊದಲ ನಿಯಮ - ಕಕ್ಷೆಗಳ ನಿಯಮ ಕೆಪ್ಲರ್ನ ಎರಡನೇ ನಿಯಮ - ಸಮಾನ ಪ್ರದೇಶಗಳ ಕಾನೂನು ಕೆಪ್ಲರ್ನ ಮೂರನೇ ನಿಯಮ - ಅವಧಿಗಳ ನಿಯಮ ಪರಿವಿಡಿ ಪರಿಚಯ ಮೊದಲ ಕಾನೂನು ಎರಡನೇ ಕಾನೂನು ಮೂರನೇ ಕಾನೂನು ಕೆಪ್ಲರ್ ಕಾನೂನುಗಳ ಪರಿಚಯ ಚಲನೆ ಯಾವಾಗಲೂ ಸಾಪೇಕ್ಷವಾಗಿರುತ್ತದೆ.   ಚಲನೆಯಲ್ಲಿರುವ ಕಣದ ಶಕ್ತಿಯ ಆಧಾರದ ಮೇಲೆ , ಚಲನೆಗಳನ್ನು ಎರಡು ವಿಧಗಳಾಗಿ ವರ್ಗೀಕರಿಸಲಾಗಿದೆ: ಬೌಂಡೆಡ್ ಮೋಷನ್ ಅನಿಯಮಿತ ಚಲನೆ ಸೀಮಿತ ಚಲನೆಯಲ್ಲಿ , ಕಣವು ಋಣಾತ್ಮಕ ಒಟ್ಟು ಶಕ್ತಿಯನ್ನು ಹೊಂದಿರುತ್ತದೆ ( E <0) ಮತ್ತು ಒಟ್ಟು ಶಕ್ತಿಯು ಯಾವಾಗಲೂ ಕಣದ ಸಂಭಾವ್ಯ ಶಕ್ತಿಗೆ   ಸಮನಾಗಿರುವ ಎರಡು ಅಥವಾ ಹೆಚ್ಚು ತೀವ್ರವಾದ ಬಿಂದುಗಳನ್ನು ಹೊಂದಿರುತ್ತದೆ   , ಅಂದರೆ , ಕಣದ ಚಲನ ಶಕ್ತಿಯು ಶೂನ್ಯವಾಗುತ್ತದೆ. ವಿಕೇಂದ್ರೀಯತೆಗೆ 0 ≤ e <1, E < 0 ದೇಹವು ಸೀಮಿತ ಚಲನೆಯನ್ನು ಸೂಚಿಸುತ್ತದೆ.   ವೃತ್ತಾಕಾರದ ಕಕ್ಷೆಯು ವಿಕೇಂದ್ರೀಯತೆಯನ್ನು ಹೊಂದಿದೆ e = 0, ಮತ್ತು ದೀರ್ಘವೃತ್ತದ ಕಕ್ಷೆಯು ವಿಕೇಂದ್ರೀಯತೆಯನ್ನು ಹೊಂದಿದೆ e <1. ಅನಿಯಮಿತ ಚಲನೆಯಲ್ಲಿ , ಕಣವು ಧನಾತ್ಮಕ ಒಟ್ಟು ಶಕ್ತಿಯನ್ನು ಹೊಂದಿರುತ್ತದೆ ( E...

Pages

Story

[getBlock results="4" label="recent" type="block2"]

Recents

[getWidget results='3' label='recent' type='list']
mahitiloka24.