mahitiloka24.

MahitiLoka 24 is your go-to destination for high-quality educational resources. We offer comprehensive tutorials, engaging multimedia, interactive quizzes, and expert insights across various subjects. Join our vibrant community to enhance your learning experience, access personalized support, and stay updated with the latest educational trends. Start your journey with MahitiLoka24 and unlock a world of knowledge today!

Stay Conneted

ads header

Thursday, 6 May 2021

ಆರ್ಥಿಕತೆಗೆ ಸಂಬಂಧಿಸಿದ ಪ್ರಚಲಿತ ಘಟನೆಗಳು

 


2020ರ ಅಕ್ಟೋಬರ್ 16 ರಂದು ವಾಷಿಂಗ್ಟನ್ ಡಿಸಿಯಲ್ಲಿರುವ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಯ 190ನೇ ದೇಶವಾಗಿ ಯೂರೋಪ್‌ನ ಆಂಡೋರ ದೇಶಆಯ್ಕೆ. 

+ ಐಆರ್‌ಡಿಎಐ ವತಿಯಿಂದ ಸೈಬರ್‌ ಹೊಣೆಗಾರಿಕೆ, ವಿಮೆ ಅಗತ್ಯತೆ ಪರಿಶೀಲಿಸಲು ನೇಮಕವಾದ ಸಮಿತಿ ಪಿ. ಉಮೇಶ್


 ದೂರರ್ಶನ ರೇಟಿಂಗ್ ಏಜೆನ್ಸಿ ಮಾರ್ಗದರ್ಶಿ * ಪರಿಶೀಲನಾ ಸಮಿತಿ - ಶಶಿ ಎಂ. ವೆಂಪತಿ, + - ಏಷ್ಯಾದ ಅತ್ಯಂತ ಸುರಕ್ಷಿತ ಬ್ಯಾಂಕ್ - ಡಿಬಿಎಸ್ ಬ್ಯಾಂಕ್ (ಸಿಂಗಾಪುರ್) | ಸೂತ್ರಗಳ


* ನಗರ ಯೋಜನೆ ಶೈಕ್ಷಣಿಕ ವ್ಯವಸ್ಥೆಯ ಸುಧಾರಣೆ ಸಮಿತಿ ರಾಜೀವ್ ಕುಮಾರ್. 

* ಚುನಾವಣಾ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮಿತಿ ಪರಿಶೀಲನೆಹರೀಶ್ ಕುಮಾರ್ ಮತ್ತು ಉಮೇಶ್ ಸಿನ್ಹಾ 

ಕೆಎಸ್‌ಆರ್‌ಟಿಸಿ ಗುಜರಿ ಬಸ್‌ಗಳನ್ನು ಬಳಸಿಕೊಂಡು ನಿರ್ಮಿಸಿದಿ ಟಾಯ್ಲೆಟ್ ಮತ್ತು ಮೊಬೈಲ್ ಫೀವರ್ ಕ್ಲಿನಿಕ್‌ಗೆ ರಾಷ್ಟ್ರೀಯ ಸಾರ್ವಜನಿಕ ಉದ್ದಿಮೆಗಳ ಅತ್ಯುತ್ತಮ ಪ್ರಶಸ್ತಿ.ಸಮಿತಿ.ವಿಶ್ವಬ್ಯಾಂಕ್‌ನಿಂದ ವಲಸೆ ಮತ್ತು ಅಭಿವೃದ್ಧಿ ವರದಿ ಪ್ರಕಟ. 

 ದೆಹಲಿಯ ವಾಯುಮಾಲಿನ್ಯ ನಿಯಂತ್ರಣಕ್ಕಾಗಿ ಕೈಗೊಂಡ ಕ್ರಮ ಪರಿಶೀಲನೆಗೆ ಮದನ್ ಲೋಕೋರ್ ಆಯೋಗ ನೇಮಕ,


* ಕೆ.ವಿ ಕಾಮತ್ ನೇತೃತ್ವದ ಸಮಿತಿ ಕೋವಿಡ್-19ರ ಸಂಬಂಧಿತ ಉಂಟಾದ ಸಾಲ ಬಿಕ್ಕಟ್ಟಿನ ಪುನರ್‌ರಚನೆ. * ಲೇಬರ್ ಬ್ಯೂರೋ ಪ್ರಕಟಪಡಿಸುವ ಕೈಗಾರಿಕಾ ಕಾರ್ಮಿಕ ಗ್ರಾಹಕಬೆಲೆ ಸೂಚ್ಯಂಕದ ಪರಿಷ್ಕೃತ ಆಧಾರ ವರ್ಷ 2016.


 2020ರ ಡಿಸೆಂಬರ್ 12 ರಂದು ಅಂತರಾಷ್ಟ್ರೀಯ ಸಾರ್ವತ್ರಿಕ ಆರೋಗ್ಯ ಸಂಪರ್ಕ ದಿನವು ಎಲ್ಲರಿಗೂ ಆರೋಗ್ಯ ಪ್ರತಿಯೊಬ್ಬರ ರಕ್ಷಣೆ ಧೈಯವಾಕ್ಯದಲ್ಲಿ ಜರುಗಿದೆ. ಡಿಸೆಂಬರ್ 12 ರಂದು ಅಂತರಾಷ್ಟ್ರೀಯ ತಟಸ್ಥತೆ ದಿನ ಆಚರಣೆಯಾಗಿದೆ.


ಭಾರತದಲ್ಲಿ ಶೇಕಡಾ 100 ರಷ್ಟು ಸಾವಯವ ಕೇಂದ್ರಾಡಳಿತ ಪ್ರದೇಶ ಲಕ್ಷ ದ್ವೀಪ (ಸಾವಯವ ಬೇಸಾಯ ರಾಜ್ಯ - ಸಿಕ್ಕಿಂ) + ಮೂಲಸೌಕರ್ಯ ಸುಧಾರಣೆಗೆ Viability Funding Scheme ಸಂಬಂಧಿಸಿದೆ.

 2020ರ ಭಾರತ ಅಮೆರಿಕಾ ಉದ್ಯಮದಾರರ ಜಾಗತಿಕ ಸಭೆಯು ಹೈದರಾಬಾದ್‌ನಲ್ಲಿ ಉದ್ಯಮದಾರತ್ವ 360 ಧೈಯವಾಕ್ಯದಲ್ಲಿ ಜರುಗಿದೆ.


* ಕೈಮೆಟ್ ಸ್ಕೋಪ್, ಸಮೀಕ್ಷೆಯನ್ನು ಬ್ಲೂಮ್‌ಬರ್ಗ್ ನ್ಯೂ ಎನರ್ಜಿ ಫೈನಾನ್ಸ್ ನಿಗಮ ಪ್ರಕಟಿಸಿದ್ದು, ಇದು ಉದಯೋನ್ಮುಖ | ಮಾರುಕಟ್ಟೆ ಔಟ್‌ಲುಕ್ ಎನಿಸಿದೆ. ಈ ಸಮೀಕ್ಷೆ ಪ್ರಕಾರ ಚಿಲಿ | ಮೊದಲ ಸ್ಥಾನದಲ್ಲಿದ್ದು, ಭಾರತವು 2ನೇ ಸ್ಥಾನ ಪಡೆದಿದೆ. ಚೀನಾ ಮತ್ತು ಭಾರತವು ಸ್ವಚ್ಛ ಇಂಧನ ಹೂಡಿಕೆಯ ಅತ್ಯಂತ ದೊಡ್ಡ ಮಾರುಕಟ್ಟೆಗಳೆನಿಸಿವೆ. + ನಗರ ಜೀವನ ಗುಣಮಟ್ಟ ಸೂಚ್ಯಂಕವನ್ನು ಪ್ರಕಟಿಸಿದ್ದು, ಮುಂಬೈ ಮೊದಲ ಸ್ಥಾನ ಮತ್ತು ಪಾಟ್ನಾ ಕೊನೆಯ | ಐಐಟಿ ಬಾಂಬೆಸ್ಥಾನದಲ್ಲಿದೆ.

ತಮಿಳುನಾಡು ಮೂಲದ ಲಕ್ಷ್ಮಿವಿಲಾಸ ಬ್ಯಾಂಕ್ (ಎಲ್‌ವಿಬಿ) ಮತ್ತು ಸಿಂಗಾಪೂರ್‌ ಮೂಲದ ಡಿಬಿಎಸ್ ಬ್ಯಾಂಕುಗಳು ವಿಲೀನ.


ಈ ಆರ್‌ಬಿಐ ವತಿಯಿಂದ ಪಿ.ಕೆ ಮೊಹಾಂತಿ ನೇತೃತ್ವದಲ್ಲಿ ನೇಮಕವಾದ ಆಂತರಿಕ ಕಾರ್ಯನಿರ್ವಹಣ ಸಮಿತಿ ಕಾಪೋರೇಟ್ ಬ್ಯಾಂಕಿಂಗ್ ಸಂರಚನೆ ಮತ್ತು ಖಾಸಗಿ ಬ್ಯಾಂಕಿಂಗ್ ವಲಯದಲ್ಲಿ ಮಾಲಿಕತ್ವ ಮಾರ್ಗದರ್ಶಿ.


+ 2020ರ ಡಿಸೆಂಬರ್ 5 ರಂದು ಜಾಗತಿಕ ಮಣ್ಣು ದಿನವನ್ನು ಮಣ್ಣನ್ನು ಆರೋಗ್ಯವಾಗಿಡಿ, ಮಣ್ಣಿನ ಜೀವವೈವಿಧ್ಯತೆ ರಕ್ಷಿಸಿ ಎಂಬ ಧೈಯವಾಕ್ಯದಲ್ಲಿ ಆಚರಿಸಲಾಯಿತು.


+ ಕೈಗಾರಿಕಾ ಉತ್ತೇಜನ ಮತ್ತು ಆಂತರಿಕ ವಾಣಿಜ್ಯ ಇಲಾಖೆ ಮಾಹಿತಿಯನ್ವಯ 2020ರಲ್ಲಿ ಭಾರತಕ್ಕೆ ಸಿಂಗಾಪುರ ದೇಶದಿಂದ ಹೆಚ್ಚು ಎಫ್‌ಡಿಐ (ವಿದೇಶಿ ನೇರ ಬಂಡವಾಳ ಹೂಡಿಕೆ) ಒಳಹರಿವು ಆಗಿದೆ. + ಆರ್‌ಬಿಐ. - 10 ಲಕ್ಷ ಹಿಂಬಾಲಕರನ್ನು ಟಿಟ್ಟರ್‌ನಲ್ಲಿ ಹೊಂದಿದ ವಿಶ್ವದ


ಮೊದಲ ಕೇಂದ್ರ ಬ್ಯಾಂಕ್. * ಟಿವಿ ಮಾಧ್ಯಮ ನಿಯಂತ್ರಣಕ್ಕೆ ಹೊಸ ನೀತಿ ಸಂಹಿತೆ ರೂಪಿಸಲು ನ್ಯಾಯಮೂರ್ತಿ ಎ.ಕೆ. ಸಿಕ್ಕಿ ನೇತೃತ್ವದ ಸಮಿತಿ ನೇಮಕ.


* ಕರ್ನಾಟಕ ರಾಜ್ಯ ಅರಣ್ಯ ಸಚಿವರ ಅಧ್ಯಕ್ಷತೆಯಲ್ಲಿ ಪಶ್ಚಿಮಘಟ್ಟಗಳ ಪರಿಸರ ಮತ್ತೆ ಜೀವವೈವಿಧ್ಯತೆ ರಕ್ಷಣೆ ಸಂಬಂಧ ಕಸ್ತೂರಿ ರಂಗನ್ ವರದಿ


ಜಾರಿ ಮಾಡುವ ಕುರಿತು ಸಮಿತಿ ನೇಮಕ, + 2020ರ ವೇಳೆಗೆ ಭಾರತವು 175 ಗಿಗಾ ವ್ಯಾಟ್ ನವೀಕರಿಸಬಹುದಾದ ಇಂಧನವನ್ನು ಉತ್ಪಾದಿಸುವ ಗುರಿ ಹೊಂದಿದೆ.


* ಯುಕೆ ಇಂಡಿಯಾ ಉದ್ಯಮ ಮಂಡಳಿಯ ವರದಿಯ ಪ್ರಕಾರ 2020ರ ಉದ್ಯಮ ಸ್ನೇಹಿ ಭಾರತ ವರದಿಯ ಪ್ರಕಾರ ಭಾರತ ಮೊದಲ ಸ್ಥಾನ.


* ವಿಶ್ವಪಾರಂಪರಿಕ ಔಟ್‌ಲುಕ್ ವರದಿಯನ್ನು ಐಯುಸಿಎನ್ ಪ್ರಕಟಿಸಿದೆ. * ಫೇಸ್‌ಬುಕ್ ಬೆಂಬಲಿತ ಡಿಜಿಟಲ್ ಕರೆನ್ಸಿ ಲಿಬ್ರಾ ಅನ್ನು ಡಿಯಾಮ್ ಎಂದು ನಾಮಕರಣ.


* ವಿಶ್ವ ಹವಾಮಾನ ಸಂಘಟನೆಯು ಪ್ರಕಟಿಸಿದ ಜಾಗತಿಕ ತಾಪಾಮಾನ ಸ್ಥಿತಿಗತಿ ವರದಿಯನ್ವಯ 2020 ವಾರ್ಮೆಸ್ಟ್ ಇಯರ್


* ರಮೇಶ್ವರ್ ಪ್ರಸಾದ್ ಗುಪ್ತಾ ನೇತೃತ್ವದ ಸಮಿತಿಯು 2015ರ ಪ್ಯಾರೀಸ್ ಹವಾಮಾನ ಒಪ್ಪಂದ ಅನುಷ್ಠಾನಕ್ಕೆ ಸಂಬಂಧಿಸಿದೆ. * ಆರ್‌ಬಿಐನ ಅಕೌಂಟ್ ಅಗ್ರಿಯೇಟರ್‌ ಫೇಮ್‌ವರ್ಕ್ (ಎಎಎಫ್) ಸ್ಥಾನ ಪಡೆದ ದೇಶದ ಮೊದಲ ಬ್ಯಾಂಕ್ ಇಂಡಸ್ ಇಂಡ್ ಬ್ಯಾಂಕ್. ಎಎಎಫ್ ಎಂದರೆ: ನಿಗದಿತ ಸಮಯದಲ್ಲಿ ಡಿಜಿಟಲ್ ಮಾದರಿಯಲ್ಲಿ ಆರ್ಥಿಕ ಮಾಹಿತಿ ಬಳಕೆ,


* ಮೇರಿ ಸಹೇಲಿ - ರೈಲ್ವೆ ಸುರಕ್ಷತಾ ಪಡೆಯು ರೈಲುಗಳಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆ ಮತ್ತು ಭದ್ರತೆ ಒದಗಿಸಲು ಆರಂಭ. 

* ಕೋವಿಡ್ ಹಿನ್ನೆಲೆಯಲ್ಲಿ ಕಾಂಟ್ಯಾಕ್ಟ್ ಲೆಸ್ ಥರ್ಮೋಮೀಟರ್ ಮೊಬೈಲ್ ಉತ್ಪನ್ನ - ಲಾವಾ. 


* 2020ರ ಅಕ್ಟೋಬರ್ 20ರಂದು ವಿಶ್ವ ಸಂಖ್ಯಾಶಾಸ್ತ್ರ ದಿನವನ್ನುConneting the world with data we ಧೈಯವಾಕ್ಯದಲ್ಲಿ ಆಚರಣೆ.


* ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಪತ್ತು ನಿರ್ವಹಣೆ ರೂಪಿಸಿದ ದೇಶದ ಮೊದಲ ರಾಜ್ಯ - ಕರ್ನಾಟಕ.


* 2020ರ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕಾಗಿ ಕರ್ನಾಟಕ ಸರ್ಕಾರ ಎಸ್.ಎ ರಂಗನಾಥ್ ನೇತೃತ್ವದ ಕಾರ್ಯಪಡೆಯನ್ನು ನೇಮಿಸಿತ್ತು.


ಕಸ್ತೂರಿ ರಂಗನ್ - ಶಿಕ್ಷಣ ನೀತಿಯ ಕರಡು ಸಮಿತಿ ಅಧ್ಯಕ್ಷರು


No comments:

Post a Comment

Blog Archive

Search This Blog

All Right Reserved Copyright ©

Wealth

[getBlock results="4" label="recent" type="col-right"]

Tips

[getBlock results="6" label="recent" type="grid1"]

Health

[getBlock results="5" label="recent" type="block1"]

Videos

[getBlock results='3' label='recent' type='videos']

Love

[getBlock results="6" label="recent" type="grid2"]

Recents

Header Ads

Contact Form

Contact form

Tags

Categories

About Us

There are many variations of passages of Lorem Ipsum available, but the majority have suffered alteration in some form, by injected humour, or randomised words.

Popular

The President of India (Articles 52-62 ) ಭಾರತದ ರಾಷ್ಟ್ರಪತಿ (ಲೇಖನಗಳು 52-62)

ಭಾರತದ ರಾಷ್ಟ್ರಪತಿಅಧ್ಯಾಯ I ( ಕಾರ್ಯನಿರ್ವಾಹಕ) ಅಡಿಯಲ್ಲಿ ಸಂವಿಧಾನದ ಭಾಗ V ( ದಿ ಯೂನಿಯನ್) ಭಾರತದ ರಾಷ್ಟ್ರಪತಿಗಳ ಅರ್ಹತೆ , ಚುನಾವಣೆ ಮತ್ತು ದೋಷಾರೋಪಣೆಯನ್ನು ಪಟ್ಟಿ ಮಾಡುತ್ತದೆ.   ಭಾರತದ ಅಧ್ಯಕ್ಷರು ಭಾರತ    ಗಣರಾಜ್ಯದ ರಾಷ್ಟ್ರದ ಮುಖ್ಯಸ್ಥರಾಗಿದ್ದಾರೆ. ಅಧ್ಯಕ್ಷರು ಭಾರತದ ಕಾರ್ಯಾಂಗ , ಶಾಸಕಾಂಗ ಮತ್ತು ನ್ಯಾಯಾಂಗದ ಔಪಚಾರಿಕ ಮುಖ್ಯಸ್ಥರಾಗಿದ್ದಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ಕಮಾಂಡರ್-ಇನ್-ಚೀಫ್ ಕೂಡ ಆಗಿದ್ದಾರೆ.   ಭಾರತದ ಸಂವಿಧಾನದ 53 ನೇ ವಿಧಿಯು ಅಧ್ಯಕ್ಷರು ತಮ್ಮ ಅಧಿಕಾರವನ್ನು ನೇರವಾಗಿ ಅಥವಾ ಅಧೀನ ಅಧಿಕಾರದಿಂದ ಚಲಾಯಿಸಬಹುದು ಎಂದು ಹೇಳುತ್ತದೆಯಾದರೂ , ಕೆಲವು ವಿನಾಯಿತಿಗಳೊಂದಿಗೆ , ಅಧ್ಯಕ್ಷರಿಗೆ ವಹಿಸಲಾದ ಎಲ್ಲಾ ಕಾರ್ಯಕಾರಿ ಅಧಿಕಾರವನ್ನು ಪ್ರಾಯೋಗಿಕವಾಗಿ , ಮಂತ್ರಿಗಳ ಮಂಡಳಿ ( CoM) ನಿರ್ವಹಿಸುತ್ತದೆ. )   ಪರಿವಿಡಿ ಭಾಗ V ಒಕ್ಕೂಟ ಅಧ್ಯಾಯ I ಕಾರ್ಯನಿರ್ವಾಹಕ ವಿಧಿ 52 : ಭಾರತದ ರಾಷ್ಟ್ರಪತಿ ಲೇಖನ 53 : ಒಕ್ಕೂಟದ ಕಾರ್ಯನಿರ್ವಾಹಕ ಅಧಿಕಾರ ವಿಧಿ 54: ಅಧ್ಯಕ್ಷರ ಆಯ್ಕೆ ವಿಧಿ 55: ಅಧ್ಯಕ್ಷರ ಆಯ್ಕೆಯ ವಿಧಾನ ವಿಧಿ 56 : ಅಧ್ಯಕ್ಷರ ಅಧಿಕಾರದ ಅವಧಿ ಅನುಚ್ಛೇದ 57 : ಮರು ಚುನಾವಣೆಗೆ ಅರ್ಹತೆ ವಿಧಿ 58 : ಅಧ್ಯಕ್ಷರಾಗಿ ಆಯ್ಕೆ ಮಾಡಲು ಅರ್ಹತೆಗಳು ಆರ್ಟಿಕಲ್ 59 : ಅಧ್ಯಕ್ಷರ ಕಚೇರಿಯ ಷರತ್ತುಗಳು ಅನುಚ್ಛೇದ 60 : ಅಧ್ಯ...

ವಿಶ್ವ ಜನಸಂಖ್ಯಾ ದಿನ 2023: ದಿನ, ದಿನಾಂಕ, ಥೀಮ್ ಮತ್ತು ಮಹತ್ವ

    ಹೆಚ್ಚುತ್ತಿರುವ ವಿಶ್ವ ಜನಸಂಖ್ಯೆಯಿಂದ ಉಂಟಾಗುವ ಸಮಸ್ಯೆಗಳು ಮತ್ತು ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ಜನಸಂಖ್ಯಾ ದಿನ 2023 ಅನ್ನು ವಾರ್ಷಿಕವಾಗಿ ಜುಲೈ 11 ರಂದು ಸ್ಮರಿಸಲಾಗುತ್ತದೆ.   ವಿಶ್ವ ಜನಸಂಖ್ಯಾ ದಿನ , ಅದರ ಥೀಮ್ ಮತ್ತು ಸಂಗತಿಗಳ ಬಗ್ಗೆ ಎಲ್ಲವನ್ನೂ ಓದಿ.     ವಿಶ್ವ ಜನಸಂಖ್ಯಾ ದಿನ ಪ್ರತಿ ವರ್ಷ ಜುಲೈ 11 ರಂದು , ಪ್ರಪಂಚದಾದ್ಯಂತದ ಜನರು ಜನಸಂಖ್ಯೆಯ ಬೆಳವಣಿಗೆಯ ಸಮಸ್ಯೆಗಳು ಮತ್ತು ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ಜನಸಂಖ್ಯಾ ದಿನವನ್ನು ಆಚರಿಸುತ್ತಾರೆ  .  ಈ ಸಮಸ್ಯೆಗಳನ್ನು ನಿಭಾಯಿಸಲು ಮತ್ತು ಜಗತ್ತಿನಲ್ಲಿರುವ ಪ್ರತಿಯೊಬ್ಬರ ಜೀವನದ ಗುಣಮಟ್ಟವನ್ನು ಹೆಚ್ಚಿಸಲು ಇದು ಜ್ಞಾಪನೆಯಾಗಿ ಕಾರ್ಯನಿರ್ವಹಿಸುತ್ತದೆ.   ವಿಶ್ವ ಜನಸಂಖ್ಯಾ ದಿನದ ಗುರಿಯು ಜ್ಞಾನವನ್ನು ಹೆಚ್ಚಿಸುವುದು ಮತ್ತು ಜನಸಂಖ್ಯೆಯ ಬೆಳವಣಿಗೆಯ ಪರಿಣಾಮಗಳನ್ನು ಪರಿಹರಿಸಲು ಗುಂಪು ಚಟುವಟಿಕೆಗಳನ್ನು ಉತ್ತೇಜಿಸುವುದು. ಜುಲೈ 2023 ರಲ್ಲಿ ಪ್ರಮುಖ ದಿನಗಳು ವಿಶ್ವ ಜನಸಂಖ್ಯಾ ದಿನದ ಅರ್ಥ ಈ ದಿನವು ಲಿಂಗ ಸಮಾನತೆ , ಕುಟುಂಬ ಯೋಜನೆ , ಸಂತಾನೋತ್ಪತ್ತಿ ಆರೋಗ್ಯ ಮತ್ತು ಸುಸ್ಥಿರ ಅಭಿವೃದ್ಧಿ ಸೇರಿದಂತೆ ಹಲವಾರು ವಿಷಯಗಳ ಕುರಿತು ಸಂಭಾಷಣೆಗಳನ್ನು ಉತ್ತೇಜಿಸುತ್ತದೆ.   ಇದು ನೈತಿಕ ಜನಸಂಖ್ಯೆ ನಿಯಂತ್ರಣ ಮತ್ತು ಆರೋಗ್ಯ ಮತ್ತು ಶಿಕ್ಷಣಕ್ಕೆ ಸಾರ್ವತ್ರಿಕ ಪ್ರವ...

ಭಾರತದಲ್ಲಿ ಆರ್ಥಿಕ ಉದಾರೀಕರಣ, ಪರಿಕಲ್ಪನೆ, ಉದ್ದೇಶ, ಪರಿಣಾಮಗಳು

ಭಾರತದಲ್ಲಿನ ಆರ್ಥಿಕ ಉದಾರೀಕರಣವು ಬೆಳವಣಿಗೆಯನ್ನು ಉತ್ತೇಜಿಸಲು , ಹೂಡಿಕೆಗಳನ್ನು ಆಕರ್ಷಿಸಲು ಮತ್ತು ದೇಶದ ಉದ್ಯಮಶೀಲತಾ ಮನೋಭಾವವನ್ನು ಹೊರಹಾಕಲು ವೇದಿಕೆಯನ್ನು ಸ್ಥಾಪಿಸಿತು.   ಆರ್ಥಿಕ ಉದಾರೀಕರಣದ ಪರಿಕಲ್ಪನೆಯನ್ನು ಇಲ್ಲಿ ತಿಳಿಯಿರಿ.   ಭಾರತದಲ್ಲಿ ಆರ್ಥಿಕ ಉದಾರೀಕರಣ ಭಾರತದ ಆರ್ಥಿಕ ಅಭಿವೃದ್ಧಿಯ ಇತಿಹಾಸದಲ್ಲಿ , ಆರ್ಥಿಕ ಉದಾರೀಕರಣದ ಪ್ರಾರಂಭದೊಂದಿಗೆ ಮಹತ್ವದ ತಿರುವು ಬಂದಿತು.   ಈ ಪರಿವರ್ತಕ ಯುಗವು ಹಿಂದಿನ ಕಾಲದಿಂದ ನಿರ್ಗಮನವನ್ನು ಗುರುತಿಸಿತು ಮತ್ತು ದೇಶದ ಆರ್ಥಿಕ ಭೂದೃಶ್ಯವನ್ನು ಮರುರೂಪಿಸುವ ಗುರಿಯನ್ನು ಹೊಂದಿರುವ ಸುಧಾರಣೆಗಳ ಸರಣಿಯನ್ನು ತಂದಿತು.   ಹೊಸ ನೀತಿಗಳು ಮತ್ತು ಕ್ರಮಗಳ ಅಳವಡಿಕೆಯೊಂದಿಗೆ , ಭಾರತವು ಮುಕ್ತತೆ , ಅನಿಯಂತ್ರಣ ಮತ್ತು ಜಾಗತಿಕ ಆರ್ಥಿಕತೆಯೊಂದಿಗೆ ಏಕೀಕರಣದ ಕಡೆಗೆ ಪ್ರಯಾಣವನ್ನು ಪ್ರಾರಂಭಿಸಿತು.   ಭಾರತದಲ್ಲಿ ಆರ್ಥಿಕ ಉದಾರೀಕರಣದ ಯುಗವು ಆಳವಾದ ಬದಲಾವಣೆಗಳಿಗೆ , ಬೆಳವಣಿಗೆಯನ್ನು ಉತ್ತೇಜಿಸಲು , ಹೂಡಿಕೆಗಳನ್ನು ಆಕರ್ಷಿಸಲು ಮತ್ತು ದೇಶದ ಉದ್ಯಮಶೀಲತಾ ಮನೋಭಾವವನ್ನು ಹೊರಹಾಕಲು ವೇದಿಕೆಯನ್ನು ಸ್ಥಾಪಿಸಿತು. ಇದರ ಬಗ್ಗೆ ಓದಿ:   ಭಾರತದಲ್ಲಿ LPG ಸುಧಾರಣೆಗಳು ಉದಾರೀಕರಣದ ಪರಿಕಲ್ಪನೆ ಉದಾರೀಕರಣದ ಪರಿಕಲ್ಪನೆಯು ಆರ್ಥಿಕತೆಯ ವಿವಿಧ ವಲಯಗಳಲ್ಲಿನ ಸರ್ಕಾರದ ನಿಯಮಗಳು ಮತ್ತು ನಿರ್ಬಂಧಗಳ ಸಡಿಲಿಕೆಯನ್ನು ಸೂಚಿಸುತ್ತದೆ.   ಇದು ವ...

Pages

Story

[getBlock results="4" label="recent" type="block2"]

Recents

[getWidget results='3' label='recent' type='list']
mahitiloka24.