mahitiloka24.

MahitiLoka 24 is your go-to destination for high-quality educational resources. We offer comprehensive tutorials, engaging multimedia, interactive quizzes, and expert insights across various subjects. Join our vibrant community to enhance your learning experience, access personalized support, and stay updated with the latest educational trends. Start your journey with MahitiLoka24 and unlock a world of knowledge today!

Stay Conneted

ads header

Thursday, 6 May 2021

ಆರ್ಥಿಕತೆಗೆ ಸಂಬಂಧಿಸಿದ ಪ್ರಚಲಿತ ಘಟನೆಗಳು

 


2020ರ ಅಕ್ಟೋಬರ್ 16 ರಂದು ವಾಷಿಂಗ್ಟನ್ ಡಿಸಿಯಲ್ಲಿರುವ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಯ 190ನೇ ದೇಶವಾಗಿ ಯೂರೋಪ್‌ನ ಆಂಡೋರ ದೇಶಆಯ್ಕೆ. 

+ ಐಆರ್‌ಡಿಎಐ ವತಿಯಿಂದ ಸೈಬರ್‌ ಹೊಣೆಗಾರಿಕೆ, ವಿಮೆ ಅಗತ್ಯತೆ ಪರಿಶೀಲಿಸಲು ನೇಮಕವಾದ ಸಮಿತಿ ಪಿ. ಉಮೇಶ್


 ದೂರರ್ಶನ ರೇಟಿಂಗ್ ಏಜೆನ್ಸಿ ಮಾರ್ಗದರ್ಶಿ * ಪರಿಶೀಲನಾ ಸಮಿತಿ - ಶಶಿ ಎಂ. ವೆಂಪತಿ, + - ಏಷ್ಯಾದ ಅತ್ಯಂತ ಸುರಕ್ಷಿತ ಬ್ಯಾಂಕ್ - ಡಿಬಿಎಸ್ ಬ್ಯಾಂಕ್ (ಸಿಂಗಾಪುರ್) | ಸೂತ್ರಗಳ


* ನಗರ ಯೋಜನೆ ಶೈಕ್ಷಣಿಕ ವ್ಯವಸ್ಥೆಯ ಸುಧಾರಣೆ ಸಮಿತಿ ರಾಜೀವ್ ಕುಮಾರ್. 

* ಚುನಾವಣಾ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮಿತಿ ಪರಿಶೀಲನೆಹರೀಶ್ ಕುಮಾರ್ ಮತ್ತು ಉಮೇಶ್ ಸಿನ್ಹಾ 

ಕೆಎಸ್‌ಆರ್‌ಟಿಸಿ ಗುಜರಿ ಬಸ್‌ಗಳನ್ನು ಬಳಸಿಕೊಂಡು ನಿರ್ಮಿಸಿದಿ ಟಾಯ್ಲೆಟ್ ಮತ್ತು ಮೊಬೈಲ್ ಫೀವರ್ ಕ್ಲಿನಿಕ್‌ಗೆ ರಾಷ್ಟ್ರೀಯ ಸಾರ್ವಜನಿಕ ಉದ್ದಿಮೆಗಳ ಅತ್ಯುತ್ತಮ ಪ್ರಶಸ್ತಿ.ಸಮಿತಿ.ವಿಶ್ವಬ್ಯಾಂಕ್‌ನಿಂದ ವಲಸೆ ಮತ್ತು ಅಭಿವೃದ್ಧಿ ವರದಿ ಪ್ರಕಟ. 

 ದೆಹಲಿಯ ವಾಯುಮಾಲಿನ್ಯ ನಿಯಂತ್ರಣಕ್ಕಾಗಿ ಕೈಗೊಂಡ ಕ್ರಮ ಪರಿಶೀಲನೆಗೆ ಮದನ್ ಲೋಕೋರ್ ಆಯೋಗ ನೇಮಕ,


* ಕೆ.ವಿ ಕಾಮತ್ ನೇತೃತ್ವದ ಸಮಿತಿ ಕೋವಿಡ್-19ರ ಸಂಬಂಧಿತ ಉಂಟಾದ ಸಾಲ ಬಿಕ್ಕಟ್ಟಿನ ಪುನರ್‌ರಚನೆ. * ಲೇಬರ್ ಬ್ಯೂರೋ ಪ್ರಕಟಪಡಿಸುವ ಕೈಗಾರಿಕಾ ಕಾರ್ಮಿಕ ಗ್ರಾಹಕಬೆಲೆ ಸೂಚ್ಯಂಕದ ಪರಿಷ್ಕೃತ ಆಧಾರ ವರ್ಷ 2016.


 2020ರ ಡಿಸೆಂಬರ್ 12 ರಂದು ಅಂತರಾಷ್ಟ್ರೀಯ ಸಾರ್ವತ್ರಿಕ ಆರೋಗ್ಯ ಸಂಪರ್ಕ ದಿನವು ಎಲ್ಲರಿಗೂ ಆರೋಗ್ಯ ಪ್ರತಿಯೊಬ್ಬರ ರಕ್ಷಣೆ ಧೈಯವಾಕ್ಯದಲ್ಲಿ ಜರುಗಿದೆ. ಡಿಸೆಂಬರ್ 12 ರಂದು ಅಂತರಾಷ್ಟ್ರೀಯ ತಟಸ್ಥತೆ ದಿನ ಆಚರಣೆಯಾಗಿದೆ.


ಭಾರತದಲ್ಲಿ ಶೇಕಡಾ 100 ರಷ್ಟು ಸಾವಯವ ಕೇಂದ್ರಾಡಳಿತ ಪ್ರದೇಶ ಲಕ್ಷ ದ್ವೀಪ (ಸಾವಯವ ಬೇಸಾಯ ರಾಜ್ಯ - ಸಿಕ್ಕಿಂ) + ಮೂಲಸೌಕರ್ಯ ಸುಧಾರಣೆಗೆ Viability Funding Scheme ಸಂಬಂಧಿಸಿದೆ.

 2020ರ ಭಾರತ ಅಮೆರಿಕಾ ಉದ್ಯಮದಾರರ ಜಾಗತಿಕ ಸಭೆಯು ಹೈದರಾಬಾದ್‌ನಲ್ಲಿ ಉದ್ಯಮದಾರತ್ವ 360 ಧೈಯವಾಕ್ಯದಲ್ಲಿ ಜರುಗಿದೆ.


* ಕೈಮೆಟ್ ಸ್ಕೋಪ್, ಸಮೀಕ್ಷೆಯನ್ನು ಬ್ಲೂಮ್‌ಬರ್ಗ್ ನ್ಯೂ ಎನರ್ಜಿ ಫೈನಾನ್ಸ್ ನಿಗಮ ಪ್ರಕಟಿಸಿದ್ದು, ಇದು ಉದಯೋನ್ಮುಖ | ಮಾರುಕಟ್ಟೆ ಔಟ್‌ಲುಕ್ ಎನಿಸಿದೆ. ಈ ಸಮೀಕ್ಷೆ ಪ್ರಕಾರ ಚಿಲಿ | ಮೊದಲ ಸ್ಥಾನದಲ್ಲಿದ್ದು, ಭಾರತವು 2ನೇ ಸ್ಥಾನ ಪಡೆದಿದೆ. ಚೀನಾ ಮತ್ತು ಭಾರತವು ಸ್ವಚ್ಛ ಇಂಧನ ಹೂಡಿಕೆಯ ಅತ್ಯಂತ ದೊಡ್ಡ ಮಾರುಕಟ್ಟೆಗಳೆನಿಸಿವೆ. + ನಗರ ಜೀವನ ಗುಣಮಟ್ಟ ಸೂಚ್ಯಂಕವನ್ನು ಪ್ರಕಟಿಸಿದ್ದು, ಮುಂಬೈ ಮೊದಲ ಸ್ಥಾನ ಮತ್ತು ಪಾಟ್ನಾ ಕೊನೆಯ | ಐಐಟಿ ಬಾಂಬೆಸ್ಥಾನದಲ್ಲಿದೆ.

ತಮಿಳುನಾಡು ಮೂಲದ ಲಕ್ಷ್ಮಿವಿಲಾಸ ಬ್ಯಾಂಕ್ (ಎಲ್‌ವಿಬಿ) ಮತ್ತು ಸಿಂಗಾಪೂರ್‌ ಮೂಲದ ಡಿಬಿಎಸ್ ಬ್ಯಾಂಕುಗಳು ವಿಲೀನ.


ಈ ಆರ್‌ಬಿಐ ವತಿಯಿಂದ ಪಿ.ಕೆ ಮೊಹಾಂತಿ ನೇತೃತ್ವದಲ್ಲಿ ನೇಮಕವಾದ ಆಂತರಿಕ ಕಾರ್ಯನಿರ್ವಹಣ ಸಮಿತಿ ಕಾಪೋರೇಟ್ ಬ್ಯಾಂಕಿಂಗ್ ಸಂರಚನೆ ಮತ್ತು ಖಾಸಗಿ ಬ್ಯಾಂಕಿಂಗ್ ವಲಯದಲ್ಲಿ ಮಾಲಿಕತ್ವ ಮಾರ್ಗದರ್ಶಿ.


+ 2020ರ ಡಿಸೆಂಬರ್ 5 ರಂದು ಜಾಗತಿಕ ಮಣ್ಣು ದಿನವನ್ನು ಮಣ್ಣನ್ನು ಆರೋಗ್ಯವಾಗಿಡಿ, ಮಣ್ಣಿನ ಜೀವವೈವಿಧ್ಯತೆ ರಕ್ಷಿಸಿ ಎಂಬ ಧೈಯವಾಕ್ಯದಲ್ಲಿ ಆಚರಿಸಲಾಯಿತು.


+ ಕೈಗಾರಿಕಾ ಉತ್ತೇಜನ ಮತ್ತು ಆಂತರಿಕ ವಾಣಿಜ್ಯ ಇಲಾಖೆ ಮಾಹಿತಿಯನ್ವಯ 2020ರಲ್ಲಿ ಭಾರತಕ್ಕೆ ಸಿಂಗಾಪುರ ದೇಶದಿಂದ ಹೆಚ್ಚು ಎಫ್‌ಡಿಐ (ವಿದೇಶಿ ನೇರ ಬಂಡವಾಳ ಹೂಡಿಕೆ) ಒಳಹರಿವು ಆಗಿದೆ. + ಆರ್‌ಬಿಐ. - 10 ಲಕ್ಷ ಹಿಂಬಾಲಕರನ್ನು ಟಿಟ್ಟರ್‌ನಲ್ಲಿ ಹೊಂದಿದ ವಿಶ್ವದ


ಮೊದಲ ಕೇಂದ್ರ ಬ್ಯಾಂಕ್. * ಟಿವಿ ಮಾಧ್ಯಮ ನಿಯಂತ್ರಣಕ್ಕೆ ಹೊಸ ನೀತಿ ಸಂಹಿತೆ ರೂಪಿಸಲು ನ್ಯಾಯಮೂರ್ತಿ ಎ.ಕೆ. ಸಿಕ್ಕಿ ನೇತೃತ್ವದ ಸಮಿತಿ ನೇಮಕ.


* ಕರ್ನಾಟಕ ರಾಜ್ಯ ಅರಣ್ಯ ಸಚಿವರ ಅಧ್ಯಕ್ಷತೆಯಲ್ಲಿ ಪಶ್ಚಿಮಘಟ್ಟಗಳ ಪರಿಸರ ಮತ್ತೆ ಜೀವವೈವಿಧ್ಯತೆ ರಕ್ಷಣೆ ಸಂಬಂಧ ಕಸ್ತೂರಿ ರಂಗನ್ ವರದಿ


ಜಾರಿ ಮಾಡುವ ಕುರಿತು ಸಮಿತಿ ನೇಮಕ, + 2020ರ ವೇಳೆಗೆ ಭಾರತವು 175 ಗಿಗಾ ವ್ಯಾಟ್ ನವೀಕರಿಸಬಹುದಾದ ಇಂಧನವನ್ನು ಉತ್ಪಾದಿಸುವ ಗುರಿ ಹೊಂದಿದೆ.


* ಯುಕೆ ಇಂಡಿಯಾ ಉದ್ಯಮ ಮಂಡಳಿಯ ವರದಿಯ ಪ್ರಕಾರ 2020ರ ಉದ್ಯಮ ಸ್ನೇಹಿ ಭಾರತ ವರದಿಯ ಪ್ರಕಾರ ಭಾರತ ಮೊದಲ ಸ್ಥಾನ.


* ವಿಶ್ವಪಾರಂಪರಿಕ ಔಟ್‌ಲುಕ್ ವರದಿಯನ್ನು ಐಯುಸಿಎನ್ ಪ್ರಕಟಿಸಿದೆ. * ಫೇಸ್‌ಬುಕ್ ಬೆಂಬಲಿತ ಡಿಜಿಟಲ್ ಕರೆನ್ಸಿ ಲಿಬ್ರಾ ಅನ್ನು ಡಿಯಾಮ್ ಎಂದು ನಾಮಕರಣ.


* ವಿಶ್ವ ಹವಾಮಾನ ಸಂಘಟನೆಯು ಪ್ರಕಟಿಸಿದ ಜಾಗತಿಕ ತಾಪಾಮಾನ ಸ್ಥಿತಿಗತಿ ವರದಿಯನ್ವಯ 2020 ವಾರ್ಮೆಸ್ಟ್ ಇಯರ್


* ರಮೇಶ್ವರ್ ಪ್ರಸಾದ್ ಗುಪ್ತಾ ನೇತೃತ್ವದ ಸಮಿತಿಯು 2015ರ ಪ್ಯಾರೀಸ್ ಹವಾಮಾನ ಒಪ್ಪಂದ ಅನುಷ್ಠಾನಕ್ಕೆ ಸಂಬಂಧಿಸಿದೆ. * ಆರ್‌ಬಿಐನ ಅಕೌಂಟ್ ಅಗ್ರಿಯೇಟರ್‌ ಫೇಮ್‌ವರ್ಕ್ (ಎಎಎಫ್) ಸ್ಥಾನ ಪಡೆದ ದೇಶದ ಮೊದಲ ಬ್ಯಾಂಕ್ ಇಂಡಸ್ ಇಂಡ್ ಬ್ಯಾಂಕ್. ಎಎಎಫ್ ಎಂದರೆ: ನಿಗದಿತ ಸಮಯದಲ್ಲಿ ಡಿಜಿಟಲ್ ಮಾದರಿಯಲ್ಲಿ ಆರ್ಥಿಕ ಮಾಹಿತಿ ಬಳಕೆ,


* ಮೇರಿ ಸಹೇಲಿ - ರೈಲ್ವೆ ಸುರಕ್ಷತಾ ಪಡೆಯು ರೈಲುಗಳಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆ ಮತ್ತು ಭದ್ರತೆ ಒದಗಿಸಲು ಆರಂಭ. 

* ಕೋವಿಡ್ ಹಿನ್ನೆಲೆಯಲ್ಲಿ ಕಾಂಟ್ಯಾಕ್ಟ್ ಲೆಸ್ ಥರ್ಮೋಮೀಟರ್ ಮೊಬೈಲ್ ಉತ್ಪನ್ನ - ಲಾವಾ. 


* 2020ರ ಅಕ್ಟೋಬರ್ 20ರಂದು ವಿಶ್ವ ಸಂಖ್ಯಾಶಾಸ್ತ್ರ ದಿನವನ್ನುConneting the world with data we ಧೈಯವಾಕ್ಯದಲ್ಲಿ ಆಚರಣೆ.


* ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಪತ್ತು ನಿರ್ವಹಣೆ ರೂಪಿಸಿದ ದೇಶದ ಮೊದಲ ರಾಜ್ಯ - ಕರ್ನಾಟಕ.


* 2020ರ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕಾಗಿ ಕರ್ನಾಟಕ ಸರ್ಕಾರ ಎಸ್.ಎ ರಂಗನಾಥ್ ನೇತೃತ್ವದ ಕಾರ್ಯಪಡೆಯನ್ನು ನೇಮಿಸಿತ್ತು.


ಕಸ್ತೂರಿ ರಂಗನ್ - ಶಿಕ್ಷಣ ನೀತಿಯ ಕರಡು ಸಮಿತಿ ಅಧ್ಯಕ್ಷರು


No comments:

Post a Comment

Blog Archive

Search This Blog

All Right Reserved Copyright ©

Wealth

[getBlock results="4" label="recent" type="col-right"]

Tips

[getBlock results="6" label="recent" type="grid1"]

Health

[getBlock results="5" label="recent" type="block1"]

Videos

[getBlock results='3' label='recent' type='videos']

Love

[getBlock results="6" label="recent" type="grid2"]

Recents

Header Ads

Contact Form

Contact form

Tags

Categories

About Us

There are many variations of passages of Lorem Ipsum available, but the majority have suffered alteration in some form, by injected humour, or randomised words.

Popular

ಭಾರತದಲ್ಲಿ ಪರಮಾಣು ವಿದ್ಯುತ್ ಸ್ಥಾವರಗಳು, ಪಟ್ಟಿ, ನಕ್ಷೆ, ಹೆಸರುಗಳು, ಮೊದಲ, ದೊಡ್ಡದು

  ಭಾರತದಲ್ಲಿ ಪರಮಾಣು ವಿದ್ಯುತ್ ಸ್ಥಾವರಗಳು: ಕೂಡಂಕುಳಂ ಪರಮಾಣು ವಿದ್ಯುತ್ ಸ್ಥಾವರವು ಭಾರತದ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರವಾಗಿದೆ. ಭಾರತದಲ್ಲಿನ ಪರಮಾಣು ವಿದ್ಯುತ್ ಸ್ಥಾವರಗಳ ಪಟ್ಟಿ, ನಕ್ಷೆ, ಹೆಸರುಗಳು, ಮೊದಲ ಮತ್ತು ದೊಡ್ಡದು,       ಪರಿವಿಡಿ ಭಾರತದಲ್ಲಿ ಪರಮಾಣು ವಿದ್ಯುತ್ ಸ್ಥಾವರಗಳು ಭಾರತದಲ್ಲಿ ಪರಮಾಣು ವಿದ್ಯುತ್ ಸ್ಥಾವರಗಳು:  ರಾಷ್ಟ್ರದ ಶಕ್ತಿಯ ಮಿಶ್ರಣದ ಮಹತ್ವದ ಭಾಗವಾಗಿರುವ ಪರಮಾಣು ಶಕ್ತಿಯನ್ನು ಅನುಸರಿಸುವಾಗ ವಿವಿಧ ಶಕ್ತಿ ಮೂಲಗಳ ನಡುವೆ ಉತ್ತಮವಾದ ಸಮತೋಲನವನ್ನು ಹುಡುಕಲಾಗುತ್ತಿದೆ. ಒಂದು ಕ್ಲೀನ್, ಪರಿಸರ ಪ್ರಯೋಜನಕಾರಿ ಬೇಸ್ ಲೋಡ್ ಶಕ್ತಿಯ ಮೂಲ, ಇದು ಗಡಿಯಾರದ ಸುತ್ತ ಪ್ರವೇಶಿಸಬಹುದಾಗಿದೆ. ಹೆಚ್ಚುವರಿಯಾಗಿ, ಇದು ರಾಷ್ಟ್ರದ ಸುಸ್ಥಿರ ದೀರ್ಘಕಾಲೀನ ಇಂಧನ ಭದ್ರತೆಯನ್ನು ಭದ್ರಪಡಿಸುವ ಅಗಾಧ ಭರವಸೆಯನ್ನು ಹೊಂದಿದೆ. ಕಲ್ಲಿದ್ದಲು, ಅನಿಲ, ಗಾಳಿ ಮತ್ತು ಜಲವಿದ್ಯುತ್ ನಂತರ, ಪರಮಾಣು ಶಕ್ತಿಯು ಭಾರತದಲ್ಲಿ ವಿದ್ಯುತ್ ಉತ್ಪಾದನೆಯ ಐದನೇ ಅತಿದೊಡ್ಡ ಮೂಲವಾಗಿದೆ. ರಾಷ್ಟ್ರದಲ್ಲಿ 22 ರಿಯಾಕ್ಟರ್‌ಗಳು 2021 ರ ಹೊತ್ತಿಗೆ 80% ಪ್ಲಾಂಟ್ ಲೋಡ್ ಫ್ಯಾಕ್ಟರ್‌ಗಿಂತ ಹೆಚ್ಚು ಚಾಲನೆಯಲ್ಲಿವೆ, ಸಂಯೋಜಿತ ಸ್ಥಾಪಿತ ಸಾಮರ್ಥ್ಯ 6780 MW. ನಾಲ್ಕು ಲಘು ನೀರಿನ ರಿಯಾಕ್ಟರ್‌ಗಳು ಮತ್ತು ಹದಿನೆಂಟು ಒತ್ತಡದ ಭಾರೀ ನೀರಿನ ರಿಯಾಕ್ಟರ್‌ಗಳು (...

ಆಮ್ಲಗಳು, ಕ್ಷಾರಗಳು ಮತ್ತು ಲವಣಗಳು ಯಾವುವು?

ಕಿತ್ತಳೆ , ನಿಂಬೆ ಮುಂತಾದ ಹಣ್ಣುಗಳಲ್ಲಿ ಸಿಟ್ರಿಕ್ ಆಮ್ಲ , ಹುಣಸೆ ಹಣ್ಣಿನಲ್ಲಿ ಟಾರ್ಟಾರಿಕ್ ಆಮ್ಲ , ಸೇಬಿನಲ್ಲಿರುವ ಮಾಲಿಕ್ ಆಮ್ಲ ಮತ್ತು ಹಾಲು ಮತ್ತು ಹಾಲಿನ ಉತ್ಪನ್ನಗಳಲ್ಲಿ ಲ್ಯಾಕ್ಟಿಕ್ ಆಮ್ಲ , ಗ್ಯಾಸ್ಟ್ರಿಕ್ ಜ್ಯೂಸ್‌ನಲ್ಲಿ ಹೈಡ್ರೋಕ್ಲೋರಿಕ್ ಆಮ್ಲದಂತಹ ಅನೇಕ ಆಮ್ಲಗಳು ಮತ್ತು ಬೇಸ್‌ಗಳು ಪ್ರಕೃತಿಯಲ್ಲಿ ನೈಸರ್ಗಿಕವಾಗಿ ಕಂಡುಬರುತ್ತವೆ. ಅಂತೆಯೇ , ಸುಣ್ಣದ ನೀರಿನಂತಹ ಅನೇಕ ನೆಲೆಗಳು ಕಂಡುಬರುತ್ತವೆ.   ನಾವು ನಮ್ಮ ದಿನನಿತ್ಯದ ಜೀವನದಲ್ಲಿ ಇಂತಹ ಅನೇಕ ಆಮ್ಲಗಳನ್ನು ಬಳಸುತ್ತೇವೆ , ಉದಾಹರಣೆಗೆ ಅಡುಗೆಮನೆಯಲ್ಲಿ ವಿನೆಗರ್ ಅಥವಾ ಅಸಿಟಿಕ್ ಆಮ್ಲ , ಲಾಂಡ್ರಿಗಾಗಿ ಬೋರಿಕ್ ಆಮ್ಲ , ಅಡುಗೆ ಉದ್ದೇಶಕ್ಕಾಗಿ ಅಡಿಗೆ ಸೋಡಾ , ಸ್ವಚ್ಛಗೊಳಿಸಲು ತೊಳೆಯುವ ಸೋಡಾ ,   ಇತ್ಯಾದಿ   . ವಿಷಯ ಕೋಷ್ಟಕ ವ್ಯಾಖ್ಯಾನಗಳು ಶಿಫಾರಸು ಮಾಡಿದ ವೀಡಿಯೊಗಳು ಆಮ್ಲಗಳು ಆಧಾರಗಳು ಲವಣಗಳು ಪದೇ ಪದೇ ಕೇಳಲಾಗುವ ಪ್ರಶ್ನೆಗಳು - FAQ ಗಳು ನಾವು ಮನೆಯಲ್ಲಿ ಸೇವಿಸದ ಅನೇಕ ಆಮ್ಲಗಳನ್ನು ಪ್ರಯೋಗಾಲಯಗಳು ಮತ್ತು ಕೈಗಾರಿಕೆಗಳಲ್ಲಿ ಬಳಸಲಾಗುತ್ತದೆ , ಇದರಲ್ಲಿ HCl, H   2   SO   4   ಇತ್ಯಾದಿ ಆಮ್ಲಗಳು ಮತ್ತು NaOH, KOH ಇತ್ಯಾದಿ ಬೇಸ್‌ಗಳು ಸೇರಿವೆ. ಈ ಆಮ್ಲಗಳು ಮತ್ತು ಬೇಸ್‌ಗಳನ್ನು ಮಿಶ್ರಣ ಮಾಡಿದಾಗ ಸರಿಯಾದ ಪ್ರಮಾಣದಲ್ಲಿ ,   ತಟಸ್ಥೀಕರಣ ಕ್ರಿಯೆಯು   ಉಪ್ಪು ಮತ್ತ...

ಅಸಹಕಾರ ಚಳುವಳಿ, ಕಾರಣಗಳು, ಪರಿಣಾಮಗಳು, ಮಹತ್ವ

ಬ್ರಿಟಿಷ್ ಸರ್ಕಾರದ ನಿಯಮಗಳನ್ನು ಬಹಿಷ್ಕರಿಸಲು ಮತ್ತು ಭಾರತದಲ್ಲಿ ಪೂರ್ಣ ಸ್ವರಾಜ್ಯವನ್ನು ಜಾರಿಗೆ ತರಲು ಮಹಾತ್ಮಾ ಗಾಂಧಿಯವರು 1920 ರಲ್ಲಿ ಅಸಹಕಾರ ಚಳುವಳಿಯನ್ನು ಪ್ರಾರಂಭಿಸಿದರು.  1922 ರ ವೇಳೆಗೆ ಅಸಹಕಾರ ಚಳುವಳಿ ಕೊನೆಗೊಂಡಿತು. ಪರಿವಿಡಿ ಅಸಹಕಾರ ಚಳುವಳಿ ಎಂದರೇನು ? ಭಾರತಕ್ಕೆ ಸ್ವರಾಜ್ ಅಥವಾ ಸ್ವರಾಜ್ಯ ನೀಡಲು ಭಾರತದ ಬ್ರಿಟಿಷ್ ಸರ್ಕಾರವನ್ನು ಮನವೊಲಿಸಲು ಮಹಾತ್ಮ ಗಾಂಧಿಯವರು 1920-1922 ರಿಂದ   ಅಸಹಕಾರ ಚಳವಳಿಯನ್ನು   ಸಂಘಟಿಸಿದರು .   ಇದು ವ್ಯಾಪಕವಾದ ನಾಗರಿಕ ಅಸಹಕಾರ ಚಳವಳಿಯ  ( ಸತ್ಯಾಗ್ರಹ) ಗಾಂಧಿಯವರ ಆರಂಭಿಕ ಯೋಜಿತ ನಿದರ್ಶನಗಳಲ್ಲಿ ಒಂದಾಗಿದೆ  .  ಅಸಹಕಾರ ಚಳವಳಿಯು ಸೆಪ್ಟೆಂಬರ್ 1920 ಮತ್ತು ಫೆಬ್ರವರಿ 1922 ರ ನಡುವೆ ಅಸ್ತಿತ್ವದಲ್ಲಿತ್ತು ಎಂದು ಹೇಳಲಾಗುತ್ತದೆ. ಇದು ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಹೊಸ ಅಧ್ಯಾಯದ ಆರಂಭವನ್ನು ಪ್ರತಿನಿಧಿಸುತ್ತದೆ. ಜಲಿಯನ್ ವಾಲಾ ಬಾಗ್ ಹತ್ಯಾಕಾಂಡವು ಅಸಹಕಾರ ಚಳವಳಿಯ ಆರಂಭಕ್ಕೆ ವೇಗವರ್ಧಕವಾಗಿ ಕಾರ್ಯನಿರ್ವಹಿಸಿತು , ನಂತರ 1922 ರ   ಚೌರಿ ಚೌರಾ ಘಟನೆಯ   ಕಾರಣದಿಂದಾಗಿ ಅದನ್ನು ಸ್ಥಗಿತಗೊಳಿಸಲಾಯಿತು . ಮಹಾತ್ಮಾ ಗಾಂಧಿಯವರ   ಅಸಹಕಾರ ಚಳುವಳಿ ಮಹಾತ್ಮಾ ಗಾಂಧಿಯವರು ಅಸಹಕಾರ ಚಳವಳಿಯ   ಪ್ರಮುಖ ಪ್ರತಿಪಾದಕರು  .  ಅವರು ಮಾರ್ಚ್ 1920 ರಲ್ಲಿ ಚಳುವಳಿಯ ಅಹಿಂಸಾತ್ಮಕ ಅ...

Pages

Story

[getBlock results="4" label="recent" type="block2"]

Recents

[getWidget results='3' label='recent' type='list']
mahitiloka24.