mahitiloka24.

MahitiLoka 24 is your go-to destination for high-quality educational resources. We offer comprehensive tutorials, engaging multimedia, interactive quizzes, and expert insights across various subjects. Join our vibrant community to enhance your learning experience, access personalized support, and stay updated with the latest educational trends. Start your journey with MahitiLoka24 and unlock a world of knowledge today!

Stay Conneted

ads header

Saturday, 8 May 2021

ಪರಿಸರ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವರ್ಷಗಳು

 ವನ್ಯಜೀವಿ ಸಂರಕ್ಷಣಾ ಕಾಯ್ದೆ (Wildlife Protection Act - 1972

     ಭಾರತದಲ್ಲಿ ವನ್ಯ ಜೀವಿಗಳು ಮತ್ತು ಪಕ್ಷಿಗಳ ಸಂರಕ್ಷಣೆಗೆ ಸಂಬಂಧಿಸಿದಂತೆ 1972 ರಲ್ಲಿ ಸಂಸತ್ತಿನಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ರೂಪಿಸಲಾಯಿತು. ಇದು 1972ರ ಸೆಪ್ಟೆಂಬರ್ 9 ರಂದು ಜಾರಿಗೆ ಬಂದಿದೆ. 1982, 1986, 1991, 1993, 2002, 2006 ಮತ್ತು 2013 ರಲ್ಲಿ ಈ ವನ್ಯಜೀವಿ ಸಂರಕ್ಷಣಾ ಕಾಯ್ದೆಯು ತಿದ್ದುಪಡಿಗೊಂಡಿದೆ.


ಹುಲಿ ಯೋಜನೆ/ಪ್ರಾಜೆಕ್ಟ್ ಟೈಗರ್ (Project Tiger) - 1973

   ಭಾರತದಲ್ಲಿ 1973 ರ ಏಪ್ರಿಲ್‌ನಲ್ಲಿ ಹುಲಿ ಸಂರಕ್ಷಣೆಗಾಗಿ ಪ್ರಾಜೆಕ್ಟ್ ಟೈಗರ್ ಘೋಷಣೆಯಾಗಿತ್ತು. ಭಾರತದ ರಾಷ್ಟ್ರೀಯ ಪ್ರಾಣಿ ಬಂಗಾಳದ ಹುಲಿ ರಕ್ಷಣೆಗೆ ಸಂಬಂಧಿಸಿದೆ. ಈ ಯೋಜನೆಯ ಮೊದಲ ನಿರ್ದೇಶಕರಾಗಿ ಟೈಗರ್ ಮ್ಯಾನ್ ಆಫ್ ಇಂಡಿಯಾ ಖ್ಯಾತಿಯ ಕೈಲಾಶ್ ಸಂಕಾಲ ಕಾರ್ಯನಿರ್ವಹಿಸಿದ್ದಾರೆ. ಈ ಯೋಜನೆಯನ್ನು ಭಾರತದ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (NTCA) ನಿರ್ವಹಣೆ ಮಾಡುತ್ತದೆ.


ಅನೆ ಯೋಜನೆ/ಪ್ರಾಜೆಕ್ಟ್ ಎಅಫೆಂಟ್ (Project Elephant) - 1992 

        ಕೇಂದ್ರ ಪರಿಸರ ಮತ್ತು ಅರಣ್ಯ ಬದಲಾವಣೆ ಸಚಿವಾಲಯವು 1992ರ ಫೆಬ್ರವರಿಯಲ್ಲಿ ಆನೆ ಯೋಜನೆಯನ್ನು ರೂಪಿಸಿತ್ತು (1991-92ರ ಆರ್ಥಿಕ ವರ್ಷ). ಇದು ಏಷ್ಯನ್ ಆನೆಗಳ ಸಂರಕ್ಷಣೆಗೆ ಸಂಬಂಧಿಸಿದಂತೆ, ವನ್ಯಜೀವಿ ನಿರ್ವಹಣೆಗಾಗಿ ಹಣಕಾಸು ಮತ್ತು ತಾಂತ್ರಿಕ ಬೆಂಬಲ ಒದಗಿಸುವ ಉದ್ದೇಶ ಹೊಂದಿದೆ. ಆನೆಯನ್ನು ಭಾರತ ಸರ್ಕಾರವು 2010ರಲ್ಲಿ ರಾಷ್ಟ್ರೀಯ ಪಾರಂಪರಿಕಾ ಪ್ರಾಣಿಯಾಗಿ ಘೋಷಣೆ ಮಾಡಿತ್ತು. ಭಾರತದಲ್ಲಿ ಪ್ರತೀ 5 ವರ್ಷಗಳಿಗೊಮ್ಮೆ ಆನೆ ಗಣತಿ ಕಾರ್ಯ ಜರುಗುವುದು.


ಪ್ರಾಜೆಕ್ಟ್ ಡಾನ್ (- (Project Dolphin)- 2020 2020ರ ಆಗಸ್ಟ್ 15 ರಂದು 74ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ರಾಜೆಕ್ಟ್ ಡಾನ್ ಮತ್ತು ಪ್ರಾಜೆಕ್ಟ್ ಲಯನ್ ರೂಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿಯವರು ಘೋಷಣೆ ಮಾಡಿದ್ದರು. ಐಯುಸಿಎನ್ ಸಂಸ್ಥೆಯ ರೆಡ್ ಲಿಸ್ಟ್‌ನಲ್ಲಿ ಗಂಗಾ ಡಾಲ್ಟಿನ್‌ಗಳು ಕಂಡುಬರುತ್ತವೆ. (ಡಾನ್ ಗಣತಿ : WWF - India) ಸಿಂಹ ಯೋಜನೆ/ ಪ್ರಾಜೆಕ್ಟ್ ಲಯನ್ (Project Lion) - 2020 ಭಾರತದಲ್ಲಿ 2020ರ ಆಗಸ್ಟ್ 15 ರಂದು ಮೋದಿಯವರು ಏಷ್ಯಾಟಿಕ್ ಸಿಂಹಗಳ ಸಂರಕ್ಷಣೆಗಾಗಿ ಪ್ರಾಜೆಕ್ಟ್ ಲಯನ್ ಘೋಷಿಸುವ ಬಗ್ಗೆ ಮೊದಲು ಪ್ರಸ್ತಾಪಿಸಿದರು. ಕೇಂದ್ರ ಅರಣ್ಯ ಪರಿಸರ ಹವಾಮಾನ ಬದಲಾವಣೆ ಸಚಿವಾಲಯದ ವತಿಯಿಂದ ಸಿಂಹಗಳ ಸಂರಕ್ಷಣೆ ಹಾಗೂ ಮಾನವ ವನ್ಯಜೀವಿ ಸಂಘರ್ಷವನ್ನು ನಿಯಂತ್ರಿಸುವ ಉದ್ದೇಶಿತ ಯೋಜನೆಯಾಗಿದೆ. ರೈನೋ ಯೋಜನೆ/

ಪ್ರಾಜೆಕ್ಟ್ ರೈನೋ (Project Rhino) - 2005

    ಅಸ್ಸಾಂ ರಾಜ್ಯದ ಅರಣ್ಯ ಇಲಾಖೆ ಮತ್ತು ವೈಲ್ಡ್ ಲೈಫ್ ಟ್ರಸ್ಟ್ ಆಫ್ ಇಂಡಿಯಾ ಸಹಭಾಗಿತ್ವದಲ್ಲಿ ಪ್ರಾಜೆಕ್ಟ್ ರೈನೋ ಉದ್ಘಾಟನೆಯಾಗಿತ್ತು. ಏಕ ಕೊಂಬಿನ ಘಂಡಾಮೃಗವು ಭಾರತ ಮತ್ತು ನೇಪಾಳ ಮೂಲವನ್ನು ಹೊಂದಿದ್ದು, ಅಸ್ಸಾಂ ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿರುವ ರೈನೋಗಳನ್ನು ಮಾನಸ ವನ್ಯಜೀವಿ ಸಂರಕ್ಷಣಾ ತಾಣಕ್ಕೆ ಸ್ಥಳಾಂತರಿಸುವ ಉದ್ದೇಶ ಹೊಂದಿತ್ತು.


ಪ್ರಾಜೆಕ್ಟ್ ಮೊಸಳೆ (Project Crocodile) - 1975 

       ಭಾರತದ ವಿವಿಧ ರಾಜ್ಯಗಳಲ್ಲಿ 1975 ರಲ್ಲಿ ಮೊಸಳೆ ಯೋಜನೆಯನ್ನು ರೂಪಿಸಲಾಗಿದೆ. ಪ್ರತೀ ವರ್ಷ ಜೂನ್ 17 ರಂದು ವಿನಾಶದ ಅಂಚಿನಲ್ಲಿರುವ ಮೊಸಳೆ ಜೀವಿಯ ಬಗ್ಗೆ ಅರಿವು ಮೂಡಿಸಲು ವಿಶ್ವ ಮೊಸಳೆ ದಿನ ಆಚರಿಸಲಾಗುವುದು. ಗಾರಿಯರ್, ಗವಾಲಿಸ್, ಮುಗೇರ್, ಗಂಗಾಟಿಕಸ್ ಎಂಬುದು ಮೊಸಳೆಯ ವಿವಿಧ ಪ್ರಬೇಧಗಳಾಗಿವೆ.

No comments:

Post a Comment

Blog Archive

Search This Blog

All Right Reserved Copyright ©

Wealth

[getBlock results="4" label="recent" type="col-right"]

Tips

[getBlock results="6" label="recent" type="grid1"]

Health

[getBlock results="5" label="recent" type="block1"]

Videos

[getBlock results='3' label='recent' type='videos']

Love

[getBlock results="6" label="recent" type="grid2"]

Recents

Header Ads

Contact Form

Contact form

Tags

Categories

About Us

There are many variations of passages of Lorem Ipsum available, but the majority have suffered alteration in some form, by injected humour, or randomised words.

Popular

ಕಂಪ್ಯೂಟರ್ ಅಪ್ಲಿಕೇಶನ್ಗಳು application of computer in kannada

ಕಂಪ್ಯೂಟರ್‌ಗಳು ವಿವಿಧ ಕೈಗಾರಿಕೆಗಳು ಮತ್ತು ವಲಯಗಳಲ್ಲಿ ವ್ಯಾಪಕವಾದ ಅಪ್ಲಿಕೇಶನ್‌ಗಳನ್ನು ಹೊಂದಿವೆ. ಕಂಪ್ಯೂಟರ್‌ಗಳ ಕೆಲವು ಸಾಮಾನ್ಯ ಅಪ್ಲಿಕೇಶನ್‌ಗಳು: ವ್ಯಾಪಾರ: ಲೆಕ್ಕಪತ್ರ ನಿರ್ವಹಣೆ, ವೇತನದಾರರ ನಿರ್ವಹಣೆ, ದಾಸ್ತಾನು ನಿರ್ವಹಣೆ ಮತ್ತು ಗ್ರಾಹಕ ಸಂಬಂಧ ನಿರ್ವಹಣೆ (CRM) ನಂತಹ ಕಾರ್ಯಗಳಿಗಾಗಿ ವ್ಯವಹಾರಗಳಲ್ಲಿ ಕಂಪ್ಯೂಟರ್‌ಗಳನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಶಿಕ್ಷಣ: ಆನ್‌ಲೈನ್ ಕಲಿಕೆ, ಸಂಶೋಧನೆ ಮತ್ತು ತರಗತಿಯ ಪ್ರಸ್ತುತಿಗಳಂತಹ ಕಾರ್ಯಗಳಿಗಾಗಿ ಶಿಕ್ಷಣದಲ್ಲಿ ಕಂಪ್ಯೂಟರ್‌ಗಳನ್ನು ಬಳಸಲಾಗುತ್ತದೆ. ಹೆಲ್ತ್‌ಕೇರ್: ವೈದ್ಯಕೀಯ ಚಿತ್ರಣ, ಎಲೆಕ್ಟ್ರಾನಿಕ್ ವೈದ್ಯಕೀಯ ದಾಖಲೆಗಳು (ಇಎಂಆರ್‌ಗಳು) ಮತ್ತು ಟೆಲಿಮೆಡಿಸಿನ್‌ನಂತಹ ಕಾರ್ಯಗಳಿಗಾಗಿ ಕಂಪ್ಯೂಟರ್‌ಗಳನ್ನು ಆರೋಗ್ಯ ರಕ್ಷಣೆಯಲ್ಲಿ ಬಳಸಲಾಗುತ್ತದೆ. ವಿಜ್ಞಾನ ಮತ್ತು ಎಂಜಿನಿಯರಿಂಗ್: ಕಂಪ್ಯೂಟರ್‌ಗಳನ್ನು ವಿಜ್ಞಾನ ಮತ್ತು ಎಂಜಿನಿಯರಿಂಗ್‌ನಲ್ಲಿ ಸಿಮ್ಯುಲೇಶನ್, ಮಾಡೆಲಿಂಗ್ ಮತ್ತು ಡೇಟಾ ವಿಶ್ಲೇಷಣೆಯಂತಹ ಕಾರ್ಯಗಳಿಗಾಗಿ ಬಳಸಲಾಗುತ್ತದೆ. ಮನರಂಜನೆ: ಗೇಮಿಂಗ್, ವಿಡಿಯೋ ಮತ್ತು ಆಡಿಯೋ ಉತ್ಪಾದನೆ ಮತ್ತು ಸ್ಟ್ರೀಮಿಂಗ್ ಸೇವೆಗಳಂತಹ ಕಾರ್ಯಗಳಿಗಾಗಿ ಕಂಪ್ಯೂಟರ್‌ಗಳನ್ನು ಮನರಂಜನೆಯಲ್ಲಿ ಬಳಸಲಾಗುತ್ತದೆ. ಸಂವಹನ: ಇಮೇಲ್, ಸಂದೇಶ ಕಳುಹಿಸುವಿಕೆ ಮತ್ತು ವೀಡಿಯೊ ಕಾನ್ಫರೆನ್ಸಿಂಗ್‌ನಂತಹ ಸಂವಹನ ಉದ್ದೇಶಗಳಿಗಾಗಿ ಕಂಪ್ಯೂಟರ್‌ಗಳನ್ನು ಬಳಸಲಾಗುತ್ತದೆ. ಸಾರಿಗೆ: ಸಂಚರಣೆ, ಮಾರ್...

ವೀರ್ ಸಾವರ್ಕರ್ ಯಾರು ಮತ್ತು ರಾಷ್ಟ್ರೀಯ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅವರು ಹೇಗೆ ಕೊಡುಗೆ ನೀಡಿದರು?

  ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಮತ್ತು ದೇಶಭಕ್ತ ವೀರ್ ಸಾವರ್ಕರ್ ಅವರ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವ ಸಲ್ಲಿಸಿದರು.   ಅವರು 28 ಮೇ , 1883 ರಂದು ನಾಸಿಕ್‌ನ ಭಾಗ್‌ಪುರ ಗ್ರಾಮದಲ್ಲಿ ಜನಿಸಿದರು.   ವೀರ್ ಸಾವರ್ಕರ್ ಮತ್ತು ರಾಷ್ಟ್ರೀಯ ಸ್ವಾತಂತ್ರ್ಯ ಹೋರಾಟಕ್ಕೆ ಅವರ ಕೊಡುಗೆಗಳ ಬಗ್ಗೆ ಇನ್ನಷ್ಟು ಓದೋಣ. ವೀರ್ ಸಾವರ್ಕರ್ ಅವರು 28 ಮೇ , 1883 ರಂದು ನಾಸಿಕ್‌ನ ಭಾಗ್‌ಪುರ ಗ್ರಾಮದಲ್ಲಿ ಜನಿಸಿದರು ಮತ್ತು 26 ಫೆಬ್ರವರಿ 1966 ರಂದು ಬಾಂಬೆ (ಈಗ ಮುಂಬೈ) ರಂದು ನಿಧನರಾದರು.   ಅವರ ಪೂರ್ಣ ಹೆಸರು ವಿನಾಯಕ ದಾಮೋದರ್ ಸಾವರ್ಕರ್.   ಅವರು ಸ್ವಾತಂತ್ರ್ಯ ಹೋರಾಟಗಾರ , ರಾಜಕಾರಣಿ , ವಕೀಲ , ಸಮಾಜ ಸುಧಾರಕ ಮತ್ತು ಹಿಂದುತ್ವದ ತತ್ವಶಾಸ್ತ್ರದ ಸೂತ್ರಧಾರರಾಗಿದ್ದರು.   ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಮತ್ತು ದೇಶಭಕ್ತ ವೀರ್ ಸಾವರ್ಕರ್ ಅವರ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.   ಎಂದು ಟ್ವೀಟ್ ಮಾಡಿದ್ದಾರೆ ಅವರ ತಂದೆಯ ಹೆಸರು ದಾಮೋದರಪಂತ್ ಸಾವರ್ಕರ್ ಮತ್ತು ತಾಯಿ ರಾಧಾಬಾಯಿ.   ಚಿಕ್ಕ ವಯಸ್ಸಿನಲ್ಲೇ ತಂದೆ-ತಾಯಿಯನ್ನು ಕಳೆದುಕೊಂಡರು.   ಅವರು ತಮ್ಮ ಹಿರಿಯ ಸಹೋದರ ಗಣೇಶ್ (ಬಾಬಾರಾವ್) ನಿಂದ ಬಲವಾಗಿ ಪ್ರಭಾವಿತರಾಗಿದ್ದರು. ವೀರ್ ಸಾವರ್ಕರ್ ಬಗ್ಗೆ ಸತ್ಯಗಳು ಹೆಸರು - ವಿನಾಯಕ ದಾಮೋದರ್ ಸಾವರ್...

ಭಾರತದ ನೆರೆಯ ರಾಷ್ಟ್ರಗಳು, ಪಟ್ಟಿ, ನಕ್ಷೆ, ರಾಜಧಾನಿಗಳು, ಧ್ವಜಗಳು

ಭಾರತದ ನೆರೆಯ ರಾಷ್ಟ್ರಗಳು ಚೀನಾ, ನೇಪಾಳ, ಭೂತಾನ್, ಪಾಕಿಸ್ತಾನ, ಮ್ಯಾನ್ಮಾರ್, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ. UPSC ಗಾಗಿ ಭಾರತದ ನೆರೆಯ ರಾಷ್ಟ್ರಗಳು ಮತ್ತು ಅವುಗಳ ರಾಜಧಾನಿಗಳ ಸಂಪೂರ್ಣ ವಿವರಗಳನ್ನು ಪರಿಶೀಲಿಸಿ     ಪರಿವಿಡಿ ಭಾರತದ ನೆರೆಯ ರಾಷ್ಟ್ರಗಳು ವಿಶ್ವದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾದ ಭಾರತವು ಅರೇಬಿಯನ್ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಸಮೀಪದಲ್ಲಿದೆ. ಚೀನಾ, ನೇಪಾಳ, ಭೂತಾನ್, ಪಾಕಿಸ್ತಾನ, ಮ್ಯಾನ್ಮಾರ್, ಶ್ರೀಲಂಕಾ ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ಭಾರತದ ಗಡಿಯಲ್ಲಿರುವ ದೇಶಗಳು. ಮ್ಯಾನ್ಮಾರ್ ಮತ್ತು ಶ್ರೀಲಂಕಾ ಭಾರತದೊಂದಿಗೆ ಕರಾವಳಿ ಗಡಿಯನ್ನು ಹಂಚಿಕೊಂಡಿವೆ. ಭಾರತದ ಭೂ ಗಡಿಯು 15,106.7 ಕಿಮೀ ಉದ್ದವಾಗಿದೆ ಮತ್ತು ಅದರ ಕರಾವಳಿ 7,516.6 ಕಿಮೀ ಉದ್ದವಾಗಿದೆ. ಏಕೈಕ ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ಚೀನಾ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದೊಂದಿಗೆ ಮೂರು ಅಂತಾರಾಷ್ಟ್ರೀಯ ಗಡಿಗಳನ್ನು ಹಂಚಿಕೊಂಡಿದೆ. ಈ ಲೇಖನದಲ್ಲಿ ನಾವು ಭಾರತದ ಗಡಿಯಲ್ಲಿರುವ ನೆರೆಯ ದೇಶಗಳ ಪಟ್ಟಿಯನ್ನು ಒದಗಿಸುತ್ತಿದ್ದೇವೆ. ಚೀನಾ ಮತ್ತು ರಷ್ಯಾ ನಂತರ, ಭಾರತವು ವಿಶ್ವದ ಮೂರನೇ ಅತಿದೊಡ್ಡ ಅಂತರರಾಷ್ಟ್ರೀಯ ಗಡಿಯನ್ನು ಹೊಂದಿದೆ. ಇದು ವಿಶ್ವದ ಅತ್ಯಂತ ದುರ್ಬಲ ಗಡಿಯಾಗಿದೆ, ತೀವ್ರ ಹವಾಮಾನ ಪರಿಸ್ಥಿತಿಗಳಿಂದ ಒಳನುಸುಳುವಿಕ...

Pages

Story

[getBlock results="4" label="recent" type="block2"]

Recents

[getWidget results='3' label='recent' type='list']
mahitiloka24.