mahitiloka24.

MahitiLoka 24 is your go-to destination for high-quality educational resources. We offer comprehensive tutorials, engaging multimedia, interactive quizzes, and expert insights across various subjects. Join our vibrant community to enhance your learning experience, access personalized support, and stay updated with the latest educational trends. Start your journey with MahitiLoka24 and unlock a world of knowledge today!

Stay Conneted

ads header

Friday, 28 May 2021

ಜೈನ ಧರ್ಮ

 ಜೈನ ಧರ್ಮವು ಭಾರತದ ಅತ್ಯಂತ ಪ್ರಾಚೀನ ಧರ್ಮಗಳಲ್ಲಿ ಒಂದಾಗಿದೆ. ಈ ಧರ್ಮದಲ್ಲಿ 24 ತೀರ್ಥಂಕರರಿದ್ದಾರೆಂದು ಮತ್ತು ಮೊದಲ ತೀರ್ಥಂಕರನಾದ ವೃಷಭನಾಥನು ಜೈನ ಧರ್ಮವನ್ನು ಸ್ಥಾಪಿಸಿದನೆಂದು ಜೈನರು ನಂಬುತ್ತಾರೆ. 23ನೇ ತೀರ್ಥಂಕರ ಪಾರ್ಶ್ವನಾಥ ಮತ್ತು 24ನೇ ತೀರ್ಥಂಕರ ಮಹಾವೀರರಾಗಿರುತ್ತಾರೆ. |

ಕರ್ನಾಟಕ ಏಕೀಕರಣ

https://www.mahitiloka.co.in/2021/05/blog-post_27.html



ಕಲ್ಲಿದ್ದಲಿನ ಬಗ್ಗೆ ಪ್ರಮುಖ ಪ್ರಶ್ನೆಗಳು

https://www.mahitiloka.co.in/2021/05/blog-post_26.html



ಮೈಸೂರು ಒಂದು ಮಾದರಿ ರಾಜ್ಯ

https://www.mahitiloka.co.in/2021/05/blog-post_38.html



ಭೂಮಿ ನಮ್ಮ ಜೀವಂತ ಗ್ರಹ

https://www.mahitiloka.co.in/2021/05/blog-post_37.html



ರಾಷ್ಟ್ರಕೂಟರು

https://www.mahitiloka.co.in/2021/05/blog-post_48.html



ಬಹುಮನಿ ಸುಲ್ತಾನರ ಬಗ್ಗೆ ಅಧ್ಯಯನ ಸಾಮಗ್ರಿ ಮತ್ತು ಪ್ರಶ್ನೆಗಳು

https://www.mahitiloka.co.in/2021/05/blog-post_91.html



📍ಕುಶಾನರ ಬಗ್ಗೆ ಅಧ್ಯಯನ ಸಾಮಗ್ರಿ ಮತ್ತು ಪ್ರಶ್ನೆಗಳು

📌https://www.mahitiloka.co.in/2021/05/blog-post_20.html




ಕೃಷಿ ವಿಧಗಳು

👉https://tinyurl.com/yf9437kz




ವಾಯುಮಂಡಲದ ರಚನೆ

👉https://tinyurl.com/yj8wkk36





ಭಾರತದ ವಿವಿಧೋದ್ದೇಶ ನದಿ ನೀರಾವರಿ ಯೋಜನೆಗಳು

👉https://tinyurl.com/yj4rzwog



ಹಾಗೂ ಶಿಕ್ಷಣದ ಮೇಲೆ ಆಸಕ್ತಿ ಇರುವ ನಿಮ್ಮ ಎಲ್ಲಾ ಸ್ನೇಹಿತರಿಗೂ ಇದನ್ನು ಶೇರ್ ಮಾಡಿ


🙏🙏🙏🙏🙏🙏🙏🙏🙏🙏🙏🙏🙏



OUR SOCIAL LINKS ;-


YOU TUBE :-https://youtube.com/c/SGKKANNADA


TELEGRAM :-https://telegram.me/s/spardhakiran



INSTAGRAM :-https://instagram.com/shoyal2000?utm_medium=copy_link



FACE BOOK :-https://www.facebook.com/SGK-Kannada-112808230846685/



SHARECHAT :-https://b.sharechat.com/s2xoaNCEW7


https://b.sharechat.com/KaG9DabEGcb

 'ಸ್ವಸ್ತಿಕ್' ಜೈನ ಧರ್ಮದ ಪವಿತ್ರ ಚಿಹ್ನೆಯಾಗಿದೆ.




ಸ್ವಸ್ತಿಕ್ ಚಿಹ್ನೆ


ಪಾರ್ಶ್ವನಾಥ 30ನೇ ವಯಸ್ಸಿಗೆ ಪರಮ ಜ್ಞಾನ ಪಡೆದುಕೊಂಡನು. ಅವನು ನಾಲ್ಕು ಮಹಾನ್ ತತ್ವಗಳನ್ನು ಬೋಧಿಸಿದನು. ಅವುಗಳೆಂದರೆ:

1. ಅಹಿಂಸೆ

2. ಸತ್ಯ.


3, ಆಸ್ತೇಯ- ಕಳ್ಳತನಮಾಡದಿರುವುದು.


4. ಅಪರಿಗ್ರಹ- ಅವಶ್ಯಕತೆಗಿಂತ ಹೆಚ್ಚಿನ ಸಂಪತ್ತನ್ನು ಹೊಂದದಿರುವುದು. ಈ ಬೋಧನೆಗಳು ಜೈನ ಧರ್ಮದ ಮೂಲಭೂತ ತತ್ವಗಳಾಗಿವೆ.


ವರ್ಧಮಾನನು ವೈಶಾಲಿ ಸಮೀಪದ ಕುಂದಗ್ರಾಮದಲ್ಲಿ ಸಾ.ಶ.ಪೂ 599ರಲ್ಲಿ ಜನಿಸಿದನು. ಅವನ ತಂದೆ ರಾಜ ಸಿದ್ಧಾರ್ಥ ಮತ್ತು ತಾಯಿ ರಾಣಿ ತ್ರಿಶಾಲದೇವಿ. ಸಿದ್ಧಾರ್ಥನು ಕ್ಷತ್ರಿಯ ಕುಲವೊಂದರ ಮುಖ್ಯಸ್ಥನಾಗಿದ್ದನು.


ವರ್ಧಮಾನ 18ನೇ ವಯಸ್ಸಿನಲ್ಲಿ ರಾಜಕುಮಾರಿ ಯಶೋಧಳನ್ನು ವಿವಾಹವಾದನು. ಅವನಿಗೆ ಅನೊಜ್ಜ ಆಥವಾ ಪ್ರಿಯದರ್ಶಿನಿ ಎಂಬ ಮಗಳಿದ್ದಳು. ತನ್ನ ತಂದೆ ತಾಯಿಯರ ಆಕಸ್ಮಿಕ ಮರಣದಿಂದ ವರ್ಧಮಾನ ಉಡುಪನ್ನೂ ಸೇರಿದಂತೆ ಪ್ರಾಪಂಚಿಕ ಸುಖಭೋಗಗಳನ್ನು ತ್ಯಜಿಸಿದನು. ಅವನು ಸನ್ಯಾಸಿಯಾಗಿ ಜೀವನದ ಸತ್ಯವನ್ನರಸುತ್ತಾ ಸಂಚಾರ ಹೊರಟನು. ಅವನು 13 ವರ್ಷಗಳ ಕಾಲ ಸ್ವದೇಹ ದಂಡನೆ ಮತ್ತು ಆಳವಾದ ಧ್ಯಾನ ಮಾಡುತ್ತಾ ಜೀವನ ನಡೆಸಿದನು. ವೈಶಾಖದ ಹತ್ತನೇ ದಿನ ಬಿಹಾರದ ಜೃಂಭಿಕಾ ಗ್ರಾಮದಲ್ಲಿ ವರ್ಧಮಾನನಿಗೆ ಜ್ಞಾನೋದಯವಾಯಿತು. ಅವನು 'ಕೈವಲ್ಯ' ಎಂಬ ಅತ್ಯುನ್ನತ ಆಧ್ಯಾತ್ಮಿಕ ಜ್ಞಾನವನ್ನು ಪಡೆದನು ಮತ್ತು 'ಕೇವಲಿನ್' (ಸರ್ವಜ್ಜ) ಅಥವಾ 'ಜಿನ' (ಇಂದ್ರಿಯ ನಿಗ್ರಹಿಸಿದವನು) ನಾದನು. ತದನಂತರ ವರ್ಧಮಾನ ಮಹಾವೀರನೆಂದು ಕರೆಯಲ್ಪಟ್ಟನು. ಮುಂದಿನ 30 ವರ್ಷಗಳ ಕಾಲ ಕೋಸಲ, ಮಗಧ, ವಿದೇಹ ಮತ್ತು ಅಂಗಗಳಲ್ಲಿ ಜೈನಧರ್ಮದ ತತ್ವಗಳನ್ನು ಬೋಧಿಸುತ್ತಾ ಪ್ರವಾಸ ಕೈಗೊಂಡನು. ತನ್ನ 12ನೇ ವಯಸ್ಸಿನಲ್ಲಿ ದಕ್ಷಿಣ ಬಿಹಾರದ ರಾಜಗೃಹ ಸಮೀಪದ ಪಾವಾ ಎಂಬಲ್ಲಿ ಸಾಶಪೂ 527ರಲ್ಲಿ ನಿರ್ವಾಣಹೊಂದಿದನು.


ಮಹಾವೀರನು ಗೌತಮ ಬುದ್ಧನ ಸಮಾಕಾಲೀನನಾಗಿದ್ದನು. ಆದರೆ ಅವರಿಬ್ಬರು ಪರಸ್ಪರ ಒಬ್ಬರನ್ನೊಬ್ಬರು ಯಾವಾಗಲೂ ಭೇಟಿಯಾಗಲಿಲ್ಲ


No comments:

Post a Comment

Blog Archive

Search This Blog

All Right Reserved Copyright ©

Wealth

[getBlock results="4" label="recent" type="col-right"]

Tips

[getBlock results="6" label="recent" type="grid1"]

Health

[getBlock results="5" label="recent" type="block1"]

Videos

[getBlock results='3' label='recent' type='videos']

Love

[getBlock results="6" label="recent" type="grid2"]

Recents

Header Ads

Contact Form

Contact form

Tags

Categories

About Us

There are many variations of passages of Lorem Ipsum available, but the majority have suffered alteration in some form, by injected humour, or randomised words.

Popular

The President of India (Articles 52-62 ) ಭಾರತದ ರಾಷ್ಟ್ರಪತಿ (ಲೇಖನಗಳು 52-62)

ಭಾರತದ ರಾಷ್ಟ್ರಪತಿಅಧ್ಯಾಯ I ( ಕಾರ್ಯನಿರ್ವಾಹಕ) ಅಡಿಯಲ್ಲಿ ಸಂವಿಧಾನದ ಭಾಗ V ( ದಿ ಯೂನಿಯನ್) ಭಾರತದ ರಾಷ್ಟ್ರಪತಿಗಳ ಅರ್ಹತೆ , ಚುನಾವಣೆ ಮತ್ತು ದೋಷಾರೋಪಣೆಯನ್ನು ಪಟ್ಟಿ ಮಾಡುತ್ತದೆ.   ಭಾರತದ ಅಧ್ಯಕ್ಷರು ಭಾರತ    ಗಣರಾಜ್ಯದ ರಾಷ್ಟ್ರದ ಮುಖ್ಯಸ್ಥರಾಗಿದ್ದಾರೆ. ಅಧ್ಯಕ್ಷರು ಭಾರತದ ಕಾರ್ಯಾಂಗ , ಶಾಸಕಾಂಗ ಮತ್ತು ನ್ಯಾಯಾಂಗದ ಔಪಚಾರಿಕ ಮುಖ್ಯಸ್ಥರಾಗಿದ್ದಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ಕಮಾಂಡರ್-ಇನ್-ಚೀಫ್ ಕೂಡ ಆಗಿದ್ದಾರೆ.   ಭಾರತದ ಸಂವಿಧಾನದ 53 ನೇ ವಿಧಿಯು ಅಧ್ಯಕ್ಷರು ತಮ್ಮ ಅಧಿಕಾರವನ್ನು ನೇರವಾಗಿ ಅಥವಾ ಅಧೀನ ಅಧಿಕಾರದಿಂದ ಚಲಾಯಿಸಬಹುದು ಎಂದು ಹೇಳುತ್ತದೆಯಾದರೂ , ಕೆಲವು ವಿನಾಯಿತಿಗಳೊಂದಿಗೆ , ಅಧ್ಯಕ್ಷರಿಗೆ ವಹಿಸಲಾದ ಎಲ್ಲಾ ಕಾರ್ಯಕಾರಿ ಅಧಿಕಾರವನ್ನು ಪ್ರಾಯೋಗಿಕವಾಗಿ , ಮಂತ್ರಿಗಳ ಮಂಡಳಿ ( CoM) ನಿರ್ವಹಿಸುತ್ತದೆ. )   ಪರಿವಿಡಿ ಭಾಗ V ಒಕ್ಕೂಟ ಅಧ್ಯಾಯ I ಕಾರ್ಯನಿರ್ವಾಹಕ ವಿಧಿ 52 : ಭಾರತದ ರಾಷ್ಟ್ರಪತಿ ಲೇಖನ 53 : ಒಕ್ಕೂಟದ ಕಾರ್ಯನಿರ್ವಾಹಕ ಅಧಿಕಾರ ವಿಧಿ 54: ಅಧ್ಯಕ್ಷರ ಆಯ್ಕೆ ವಿಧಿ 55: ಅಧ್ಯಕ್ಷರ ಆಯ್ಕೆಯ ವಿಧಾನ ವಿಧಿ 56 : ಅಧ್ಯಕ್ಷರ ಅಧಿಕಾರದ ಅವಧಿ ಅನುಚ್ಛೇದ 57 : ಮರು ಚುನಾವಣೆಗೆ ಅರ್ಹತೆ ವಿಧಿ 58 : ಅಧ್ಯಕ್ಷರಾಗಿ ಆಯ್ಕೆ ಮಾಡಲು ಅರ್ಹತೆಗಳು ಆರ್ಟಿಕಲ್ 59 : ಅಧ್ಯಕ್ಷರ ಕಚೇರಿಯ ಷರತ್ತುಗಳು ಅನುಚ್ಛೇದ 60 : ಅಧ್ಯ...

ವಿಶ್ವ ಜನಸಂಖ್ಯಾ ದಿನ 2023: ದಿನ, ದಿನಾಂಕ, ಥೀಮ್ ಮತ್ತು ಮಹತ್ವ

    ಹೆಚ್ಚುತ್ತಿರುವ ವಿಶ್ವ ಜನಸಂಖ್ಯೆಯಿಂದ ಉಂಟಾಗುವ ಸಮಸ್ಯೆಗಳು ಮತ್ತು ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ಜನಸಂಖ್ಯಾ ದಿನ 2023 ಅನ್ನು ವಾರ್ಷಿಕವಾಗಿ ಜುಲೈ 11 ರಂದು ಸ್ಮರಿಸಲಾಗುತ್ತದೆ.   ವಿಶ್ವ ಜನಸಂಖ್ಯಾ ದಿನ , ಅದರ ಥೀಮ್ ಮತ್ತು ಸಂಗತಿಗಳ ಬಗ್ಗೆ ಎಲ್ಲವನ್ನೂ ಓದಿ.     ವಿಶ್ವ ಜನಸಂಖ್ಯಾ ದಿನ ಪ್ರತಿ ವರ್ಷ ಜುಲೈ 11 ರಂದು , ಪ್ರಪಂಚದಾದ್ಯಂತದ ಜನರು ಜನಸಂಖ್ಯೆಯ ಬೆಳವಣಿಗೆಯ ಸಮಸ್ಯೆಗಳು ಮತ್ತು ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ಜನಸಂಖ್ಯಾ ದಿನವನ್ನು ಆಚರಿಸುತ್ತಾರೆ  .  ಈ ಸಮಸ್ಯೆಗಳನ್ನು ನಿಭಾಯಿಸಲು ಮತ್ತು ಜಗತ್ತಿನಲ್ಲಿರುವ ಪ್ರತಿಯೊಬ್ಬರ ಜೀವನದ ಗುಣಮಟ್ಟವನ್ನು ಹೆಚ್ಚಿಸಲು ಇದು ಜ್ಞಾಪನೆಯಾಗಿ ಕಾರ್ಯನಿರ್ವಹಿಸುತ್ತದೆ.   ವಿಶ್ವ ಜನಸಂಖ್ಯಾ ದಿನದ ಗುರಿಯು ಜ್ಞಾನವನ್ನು ಹೆಚ್ಚಿಸುವುದು ಮತ್ತು ಜನಸಂಖ್ಯೆಯ ಬೆಳವಣಿಗೆಯ ಪರಿಣಾಮಗಳನ್ನು ಪರಿಹರಿಸಲು ಗುಂಪು ಚಟುವಟಿಕೆಗಳನ್ನು ಉತ್ತೇಜಿಸುವುದು. ಜುಲೈ 2023 ರಲ್ಲಿ ಪ್ರಮುಖ ದಿನಗಳು ವಿಶ್ವ ಜನಸಂಖ್ಯಾ ದಿನದ ಅರ್ಥ ಈ ದಿನವು ಲಿಂಗ ಸಮಾನತೆ , ಕುಟುಂಬ ಯೋಜನೆ , ಸಂತಾನೋತ್ಪತ್ತಿ ಆರೋಗ್ಯ ಮತ್ತು ಸುಸ್ಥಿರ ಅಭಿವೃದ್ಧಿ ಸೇರಿದಂತೆ ಹಲವಾರು ವಿಷಯಗಳ ಕುರಿತು ಸಂಭಾಷಣೆಗಳನ್ನು ಉತ್ತೇಜಿಸುತ್ತದೆ.   ಇದು ನೈತಿಕ ಜನಸಂಖ್ಯೆ ನಿಯಂತ್ರಣ ಮತ್ತು ಆರೋಗ್ಯ ಮತ್ತು ಶಿಕ್ಷಣಕ್ಕೆ ಸಾರ್ವತ್ರಿಕ ಪ್ರವ...

ಭಾರತದಲ್ಲಿ ಆರ್ಥಿಕ ಉದಾರೀಕರಣ, ಪರಿಕಲ್ಪನೆ, ಉದ್ದೇಶ, ಪರಿಣಾಮಗಳು

ಭಾರತದಲ್ಲಿನ ಆರ್ಥಿಕ ಉದಾರೀಕರಣವು ಬೆಳವಣಿಗೆಯನ್ನು ಉತ್ತೇಜಿಸಲು , ಹೂಡಿಕೆಗಳನ್ನು ಆಕರ್ಷಿಸಲು ಮತ್ತು ದೇಶದ ಉದ್ಯಮಶೀಲತಾ ಮನೋಭಾವವನ್ನು ಹೊರಹಾಕಲು ವೇದಿಕೆಯನ್ನು ಸ್ಥಾಪಿಸಿತು.   ಆರ್ಥಿಕ ಉದಾರೀಕರಣದ ಪರಿಕಲ್ಪನೆಯನ್ನು ಇಲ್ಲಿ ತಿಳಿಯಿರಿ.   ಭಾರತದಲ್ಲಿ ಆರ್ಥಿಕ ಉದಾರೀಕರಣ ಭಾರತದ ಆರ್ಥಿಕ ಅಭಿವೃದ್ಧಿಯ ಇತಿಹಾಸದಲ್ಲಿ , ಆರ್ಥಿಕ ಉದಾರೀಕರಣದ ಪ್ರಾರಂಭದೊಂದಿಗೆ ಮಹತ್ವದ ತಿರುವು ಬಂದಿತು.   ಈ ಪರಿವರ್ತಕ ಯುಗವು ಹಿಂದಿನ ಕಾಲದಿಂದ ನಿರ್ಗಮನವನ್ನು ಗುರುತಿಸಿತು ಮತ್ತು ದೇಶದ ಆರ್ಥಿಕ ಭೂದೃಶ್ಯವನ್ನು ಮರುರೂಪಿಸುವ ಗುರಿಯನ್ನು ಹೊಂದಿರುವ ಸುಧಾರಣೆಗಳ ಸರಣಿಯನ್ನು ತಂದಿತು.   ಹೊಸ ನೀತಿಗಳು ಮತ್ತು ಕ್ರಮಗಳ ಅಳವಡಿಕೆಯೊಂದಿಗೆ , ಭಾರತವು ಮುಕ್ತತೆ , ಅನಿಯಂತ್ರಣ ಮತ್ತು ಜಾಗತಿಕ ಆರ್ಥಿಕತೆಯೊಂದಿಗೆ ಏಕೀಕರಣದ ಕಡೆಗೆ ಪ್ರಯಾಣವನ್ನು ಪ್ರಾರಂಭಿಸಿತು.   ಭಾರತದಲ್ಲಿ ಆರ್ಥಿಕ ಉದಾರೀಕರಣದ ಯುಗವು ಆಳವಾದ ಬದಲಾವಣೆಗಳಿಗೆ , ಬೆಳವಣಿಗೆಯನ್ನು ಉತ್ತೇಜಿಸಲು , ಹೂಡಿಕೆಗಳನ್ನು ಆಕರ್ಷಿಸಲು ಮತ್ತು ದೇಶದ ಉದ್ಯಮಶೀಲತಾ ಮನೋಭಾವವನ್ನು ಹೊರಹಾಕಲು ವೇದಿಕೆಯನ್ನು ಸ್ಥಾಪಿಸಿತು. ಇದರ ಬಗ್ಗೆ ಓದಿ:   ಭಾರತದಲ್ಲಿ LPG ಸುಧಾರಣೆಗಳು ಉದಾರೀಕರಣದ ಪರಿಕಲ್ಪನೆ ಉದಾರೀಕರಣದ ಪರಿಕಲ್ಪನೆಯು ಆರ್ಥಿಕತೆಯ ವಿವಿಧ ವಲಯಗಳಲ್ಲಿನ ಸರ್ಕಾರದ ನಿಯಮಗಳು ಮತ್ತು ನಿರ್ಬಂಧಗಳ ಸಡಿಲಿಕೆಯನ್ನು ಸೂಚಿಸುತ್ತದೆ.   ಇದು ವ...

Pages

Story

[getBlock results="4" label="recent" type="block2"]

Recents

[getWidget results='3' label='recent' type='list']
mahitiloka24.