mahitiloka24.

MahitiLoka 24 is your go-to destination for high-quality educational resources. We offer comprehensive tutorials, engaging multimedia, interactive quizzes, and expert insights across various subjects. Join our vibrant community to enhance your learning experience, access personalized support, and stay updated with the latest educational trends. Start your journey with MahitiLoka24 and unlock a world of knowledge today!

Stay Conneted

ads header

Saturday, 8 May 2021

ನೈಸರ್ಗಿಕ ಸಂಪನ್ಮೂಲಗಳು (Natural Resources)

 ಅರ್ಥ: ಪ್ರಕೃತಿಯಲ್ಲಿ ಲಭ್ಯವಿರುವ ಬೆಳಕು, ಗಾಳಿ, ನೀರು, ಅರಣ್ಯ, ಮಣ್ಣು, ಖನಿಜ ಸಂಪನ್ಮೂಲಗಳನ್ನು ನೈಸರ್ಗಿಕ ಸಂಪನ್ಮೂಲಗಳು ಎನ್ನುವರು. ಮಹಾತ್ಮ ಗಾಂಧೀಜಿ ಅವರ ಪ್ರಕಾರ 'ಪ್ರಕೃತಿಯು ಮಾನವನ ಆಸೆಗಳನ್ನು ಈಡೇರಿಸಬಲ್ಲ ಸಂಪನ್ಮೂಲಗಳನ್ನು ನೀಡಿದೆಯೇ ಹೊರತು, ಅವರ ದುರಾಸೆಗಳನ್ನಲ್ಲ ಈ ಹೇಳಿಕೆಯು ಬೆಳೆಯುತ್ತಿರುವ ಜನಸಂಖ್ಯೆಗನುಗುಣವಾಗಿ ನೈಸರ್ಗಿಕ ಕೊರತೆಯಲ್ಲಿರುವುದನ್ನು ತಿಳಿಸುತ್ತದೆ. ಸಂಪನ್ಮೂಲಗಳಿಲ್ಲದೆ,


ನೈಸರ್ಗಿಕ ಸಂಪನ್ಮೂಲಗಳ ವಿಧಗಳು ಮುಗಿಯದ, ಪುನರ್ ಉತ್ಪತ್ತಿ ಹೊಂದುವ ಅಥವಾ ನವೀಕರಿಸಬಹುದಾದ


ಸಂಪನ್ಮೂಲಗಳು o(Reriewable Resources): ಕೆಲವು ಸಂಪನ್ಮೂಲಗಳನ್ನು ನಿರಂತರವಾಗಿ ಬಳಸುತ್ತಾ ಹೋದಂತೆ, ಮತ್ತೆ


ಮತ್ತೆ ಚೈತನ್ಯವನ್ನು ಪಡೆದುಕೊಳ್ಳುತ್ತವೆ. ಉದಾ: ನೀರು, ಭೂಮಿ, ಅರಣ್ಯ, ಗಾಳಿ, ಬೆಳಕು.


2) ಮುಗಿದು ಹೋಗುವ, ಪುನರ್‌ ಉತ್ಪತ್ತಿ ಹೊಂದಲಾಗದ ಅಥವಾ `ನವೀಕರಿಸಲಾಗದ ಸಂಪನ್ಮೂಲಗಳು (Nonrenewable Re sources): ಪುನಃ ಬಳಸಿದಂತೆ ಕ್ರಮೇಣ ಬರಿದಾಗುತ್ತವೆ. ಉದಾ: ಖನಿಜ ಸಂಪನ್ಮೂಲಗಳು, ಪೆಟ್ರೋಲಿಯಂ, ಕಬ್ಬಿಣದ ಅದಿರು.


3) ಸಂಪನ್ಮೂಲಗಳ ವರ್ಗೀಕರಣ 


(ಎ) ಜೈವಿಕ ಸಂಪನ್ಮೂಲಗಳು: ಜೀವಿಗಳಿಂದ ಪಡೆಯಲಾದ ಸಂಪನ್ಮೂಲಗಳು. ಉದಾ: ಸಸ್ಯ ಮತ್ತು ಪ್ರಾಣಿಗಳು. 


ಬಿ) ಅಜೈವಿಕ ಸಂಪನ್ಮೂಲಗಳು: ನಿರ್ಜೀವ ವಸ್ತುಗಳಿಂದ ಪಡೆಯಲಾದ

ಸಂಪನ್ಮೂಲಗಳು. ಉದಾ: ನೀರು, ಮಣ್ಣು, ಅದಿರು. 

* ಮರುಭೂಮೀಕರಣ. (Desertification):- ಭೂಮಿಯ


ಮೇಲೆ ಅರಣ್ಯ & ಜೀವರಾಶಿಯ ನಾಶದಿಂದ ಪರಿಸರ -ಮರುಭೂಮಿಯಂತಹ ಸನ್ನಿವೇಶಕ್ಕೆ ತೊಡಗುವುದು.

ಉದಾ: ಕರ್ನಾಟಕ ಕೆಲವೇ ವರ್ಷಗಳಲ್ಲಿ ದೇಶದ ಅತಿ ದೊಡ್ಡ ಮರುಭೂಮಿಯಾಗಲಿದೆ ಎಂಬುದು ತಜ್ಞರ ಅಭಿಪ್ರಾಯ.


 * ಭೂಮಿಯ ಧಾರಣ ಶಕ್ತಿ: ಭೂಮಿಯು ಮಾನವನ ಒತ್ತಡವನ್ನು


ಒಂದು ಮಿತಿಯವರೆಗೆ ಸಹಿಸಿಕೊಳ್ಳುವ ಶಕ್ತಿ ಹೊಂದಿರುವುದು. 

* ಹವಾಮಾನ ಬದಲಾವಣೆ:- ಭೂಮಿಯ ವಾಯು ಮಂಡಲದ ಉಷ್ಣಾಂಶವು ಹಸಿರು ಮನೆ ಪರಿಣಾಮದಿಂದ ಬದಲಾವಣೆ ಹೊಂದುವ ಘಟನೆ. ಕಾರಣಗಳು: ಇಂಧನಗಳ ದಹನ & ಬೆಂಕಿ,

ಅರಣ್ಯನಾಶ, ಹಸಿರು ಮನೆ ಪರಿಣಾಮ, ನಗರೀಕರಣ, ಜನಸಂಖ್ಯಾ ಸ್ಫೋಟ, ಅಂತರ್ಜಲ ಮಿತಿಮೀರಿ ಬಳಕೆ.


     ಸಂಪನ್ಮೂಲಗಳ ಕೊರತೆ ತಡೆಗಟ್ಟಲು ಸೂಕ್ತ ಕ್ರಮಗಳು: ಸಂಪನ್ಮೂಲಗಳ ದುರ್ಬಳಕೆಯನ್ನು ಕಡಿಮೆ ಮಾಡಿ ಪರಿಸರ & ಸಂಪನ್ಮೂಲ ಬಳಕೆ ನಡುವೆ ಸಮತೋಲನ ಕಾಯ್ದುಕೊಳ್ಳುವುದೇ ಸಂಪನ್ಮೂಲ ಸಂರಕ್ಷಣೆ, ಸಂಪನ್ಮೂಲಗಳ ಹೊಸ ಮೂಲಗಳ ಶೋಧನೆ ,


ಪರ್ಯಾಯ ವಸ್ತುಗಳ ಆವಿಷ್ಕಾರ, ಸಂಪನ್ಮೂಲ ಬಳಕೆ ದಕ್ಷತೆ ಹೆಚ್ಚಳ. ಸಂಪನ್ಮೂಲ ಸಂರಕ್ಷಣೆಗೆ 4R ತಂತ್ರಗಳು (ಪರಿಸರ ಸ್ನೇಹಿ ಜೀವನ) 

1) Reduce: ಸಂಪನ್ಮೂಲಗಳ ಕಡಿಮೆ ಬಳಕೆ ಮೂಲಕ ಅನಗತ್ಯ ಪೋಲು ನಿಯಂತ್ರಣ ಮಾಡುವುದು.


2) Reuse: ಸಂಪನ್ಮೂಲಗಳ ಮರು ಬಳಕೆಗೆ ಆದ್ಯತೆ. 

(3) Recharge & Regenerate: ಸಂಪನ್ಮೂಲಗಳ ಮನಃ ಭರ್ತಿ

ಮತ್ತು ಪುನರುಜೀವನಗೊಳಿಸುವುದು. 

4) Research: ಬರಿದಾಗುವ ಸಂಪನ್ಮೂಲಗಳಿಗೆ ಪರ್ಯಾಯ ಸಂಪನ್ಮೂಲಗಳ ಸಂಶೋಧನೆ.

No comments:

Post a Comment

Blog Archive

Search This Blog

All Right Reserved Copyright ©

Wealth

[getBlock results="4" label="recent" type="col-right"]

Tips

[getBlock results="6" label="recent" type="grid1"]

Health

[getBlock results="5" label="recent" type="block1"]

Videos

[getBlock results='3' label='recent' type='videos']

Love

[getBlock results="6" label="recent" type="grid2"]

Recents

Header Ads

Contact Form

Contact form

Tags

Categories

About Us

There are many variations of passages of Lorem Ipsum available, but the majority have suffered alteration in some form, by injected humour, or randomised words.

Popular

ಭಾರತದ ನೆರೆಯ ರಾಷ್ಟ್ರಗಳು, ಪಟ್ಟಿ, ನಕ್ಷೆ, ರಾಜಧಾನಿಗಳು, ಧ್ವಜಗಳು

ಭಾರತದ ನೆರೆಯ ರಾಷ್ಟ್ರಗಳು ಚೀನಾ, ನೇಪಾಳ, ಭೂತಾನ್, ಪಾಕಿಸ್ತಾನ, ಮ್ಯಾನ್ಮಾರ್, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ. UPSC ಗಾಗಿ ಭಾರತದ ನೆರೆಯ ರಾಷ್ಟ್ರಗಳು ಮತ್ತು ಅವುಗಳ ರಾಜಧಾನಿಗಳ ಸಂಪೂರ್ಣ ವಿವರಗಳನ್ನು ಪರಿಶೀಲಿಸಿ     ಪರಿವಿಡಿ ಭಾರತದ ನೆರೆಯ ರಾಷ್ಟ್ರಗಳು ವಿಶ್ವದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾದ ಭಾರತವು ಅರೇಬಿಯನ್ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಸಮೀಪದಲ್ಲಿದೆ. ಚೀನಾ, ನೇಪಾಳ, ಭೂತಾನ್, ಪಾಕಿಸ್ತಾನ, ಮ್ಯಾನ್ಮಾರ್, ಶ್ರೀಲಂಕಾ ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ಭಾರತದ ಗಡಿಯಲ್ಲಿರುವ ದೇಶಗಳು. ಮ್ಯಾನ್ಮಾರ್ ಮತ್ತು ಶ್ರೀಲಂಕಾ ಭಾರತದೊಂದಿಗೆ ಕರಾವಳಿ ಗಡಿಯನ್ನು ಹಂಚಿಕೊಂಡಿವೆ. ಭಾರತದ ಭೂ ಗಡಿಯು 15,106.7 ಕಿಮೀ ಉದ್ದವಾಗಿದೆ ಮತ್ತು ಅದರ ಕರಾವಳಿ 7,516.6 ಕಿಮೀ ಉದ್ದವಾಗಿದೆ. ಏಕೈಕ ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ಚೀನಾ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದೊಂದಿಗೆ ಮೂರು ಅಂತಾರಾಷ್ಟ್ರೀಯ ಗಡಿಗಳನ್ನು ಹಂಚಿಕೊಂಡಿದೆ. ಈ ಲೇಖನದಲ್ಲಿ ನಾವು ಭಾರತದ ಗಡಿಯಲ್ಲಿರುವ ನೆರೆಯ ದೇಶಗಳ ಪಟ್ಟಿಯನ್ನು ಒದಗಿಸುತ್ತಿದ್ದೇವೆ. ಚೀನಾ ಮತ್ತು ರಷ್ಯಾ ನಂತರ, ಭಾರತವು ವಿಶ್ವದ ಮೂರನೇ ಅತಿದೊಡ್ಡ ಅಂತರರಾಷ್ಟ್ರೀಯ ಗಡಿಯನ್ನು ಹೊಂದಿದೆ. ಇದು ವಿಶ್ವದ ಅತ್ಯಂತ ದುರ್ಬಲ ಗಡಿಯಾಗಿದೆ, ತೀವ್ರ ಹವಾಮಾನ ಪರಿಸ್ಥಿತಿಗಳಿಂದ ಒಳನುಸುಳುವಿಕ...

ಕಂಪ್ಯೂಟರ್ ಅಪ್ಲಿಕೇಶನ್ಗಳು application of computer in kannada

ಕಂಪ್ಯೂಟರ್‌ಗಳು ವಿವಿಧ ಕೈಗಾರಿಕೆಗಳು ಮತ್ತು ವಲಯಗಳಲ್ಲಿ ವ್ಯಾಪಕವಾದ ಅಪ್ಲಿಕೇಶನ್‌ಗಳನ್ನು ಹೊಂದಿವೆ. ಕಂಪ್ಯೂಟರ್‌ಗಳ ಕೆಲವು ಸಾಮಾನ್ಯ ಅಪ್ಲಿಕೇಶನ್‌ಗಳು: ವ್ಯಾಪಾರ: ಲೆಕ್ಕಪತ್ರ ನಿರ್ವಹಣೆ, ವೇತನದಾರರ ನಿರ್ವಹಣೆ, ದಾಸ್ತಾನು ನಿರ್ವಹಣೆ ಮತ್ತು ಗ್ರಾಹಕ ಸಂಬಂಧ ನಿರ್ವಹಣೆ (CRM) ನಂತಹ ಕಾರ್ಯಗಳಿಗಾಗಿ ವ್ಯವಹಾರಗಳಲ್ಲಿ ಕಂಪ್ಯೂಟರ್‌ಗಳನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಶಿಕ್ಷಣ: ಆನ್‌ಲೈನ್ ಕಲಿಕೆ, ಸಂಶೋಧನೆ ಮತ್ತು ತರಗತಿಯ ಪ್ರಸ್ತುತಿಗಳಂತಹ ಕಾರ್ಯಗಳಿಗಾಗಿ ಶಿಕ್ಷಣದಲ್ಲಿ ಕಂಪ್ಯೂಟರ್‌ಗಳನ್ನು ಬಳಸಲಾಗುತ್ತದೆ. ಹೆಲ್ತ್‌ಕೇರ್: ವೈದ್ಯಕೀಯ ಚಿತ್ರಣ, ಎಲೆಕ್ಟ್ರಾನಿಕ್ ವೈದ್ಯಕೀಯ ದಾಖಲೆಗಳು (ಇಎಂಆರ್‌ಗಳು) ಮತ್ತು ಟೆಲಿಮೆಡಿಸಿನ್‌ನಂತಹ ಕಾರ್ಯಗಳಿಗಾಗಿ ಕಂಪ್ಯೂಟರ್‌ಗಳನ್ನು ಆರೋಗ್ಯ ರಕ್ಷಣೆಯಲ್ಲಿ ಬಳಸಲಾಗುತ್ತದೆ. ವಿಜ್ಞಾನ ಮತ್ತು ಎಂಜಿನಿಯರಿಂಗ್: ಕಂಪ್ಯೂಟರ್‌ಗಳನ್ನು ವಿಜ್ಞಾನ ಮತ್ತು ಎಂಜಿನಿಯರಿಂಗ್‌ನಲ್ಲಿ ಸಿಮ್ಯುಲೇಶನ್, ಮಾಡೆಲಿಂಗ್ ಮತ್ತು ಡೇಟಾ ವಿಶ್ಲೇಷಣೆಯಂತಹ ಕಾರ್ಯಗಳಿಗಾಗಿ ಬಳಸಲಾಗುತ್ತದೆ. ಮನರಂಜನೆ: ಗೇಮಿಂಗ್, ವಿಡಿಯೋ ಮತ್ತು ಆಡಿಯೋ ಉತ್ಪಾದನೆ ಮತ್ತು ಸ್ಟ್ರೀಮಿಂಗ್ ಸೇವೆಗಳಂತಹ ಕಾರ್ಯಗಳಿಗಾಗಿ ಕಂಪ್ಯೂಟರ್‌ಗಳನ್ನು ಮನರಂಜನೆಯಲ್ಲಿ ಬಳಸಲಾಗುತ್ತದೆ. ಸಂವಹನ: ಇಮೇಲ್, ಸಂದೇಶ ಕಳುಹಿಸುವಿಕೆ ಮತ್ತು ವೀಡಿಯೊ ಕಾನ್ಫರೆನ್ಸಿಂಗ್‌ನಂತಹ ಸಂವಹನ ಉದ್ದೇಶಗಳಿಗಾಗಿ ಕಂಪ್ಯೂಟರ್‌ಗಳನ್ನು ಬಳಸಲಾಗುತ್ತದೆ. ಸಾರಿಗೆ: ಸಂಚರಣೆ, ಮಾರ್...

ವೀರ್ ಸಾವರ್ಕರ್ ಯಾರು ಮತ್ತು ರಾಷ್ಟ್ರೀಯ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅವರು ಹೇಗೆ ಕೊಡುಗೆ ನೀಡಿದರು?

  ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಮತ್ತು ದೇಶಭಕ್ತ ವೀರ್ ಸಾವರ್ಕರ್ ಅವರ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವ ಸಲ್ಲಿಸಿದರು.   ಅವರು 28 ಮೇ , 1883 ರಂದು ನಾಸಿಕ್‌ನ ಭಾಗ್‌ಪುರ ಗ್ರಾಮದಲ್ಲಿ ಜನಿಸಿದರು.   ವೀರ್ ಸಾವರ್ಕರ್ ಮತ್ತು ರಾಷ್ಟ್ರೀಯ ಸ್ವಾತಂತ್ರ್ಯ ಹೋರಾಟಕ್ಕೆ ಅವರ ಕೊಡುಗೆಗಳ ಬಗ್ಗೆ ಇನ್ನಷ್ಟು ಓದೋಣ. ವೀರ್ ಸಾವರ್ಕರ್ ಅವರು 28 ಮೇ , 1883 ರಂದು ನಾಸಿಕ್‌ನ ಭಾಗ್‌ಪುರ ಗ್ರಾಮದಲ್ಲಿ ಜನಿಸಿದರು ಮತ್ತು 26 ಫೆಬ್ರವರಿ 1966 ರಂದು ಬಾಂಬೆ (ಈಗ ಮುಂಬೈ) ರಂದು ನಿಧನರಾದರು.   ಅವರ ಪೂರ್ಣ ಹೆಸರು ವಿನಾಯಕ ದಾಮೋದರ್ ಸಾವರ್ಕರ್.   ಅವರು ಸ್ವಾತಂತ್ರ್ಯ ಹೋರಾಟಗಾರ , ರಾಜಕಾರಣಿ , ವಕೀಲ , ಸಮಾಜ ಸುಧಾರಕ ಮತ್ತು ಹಿಂದುತ್ವದ ತತ್ವಶಾಸ್ತ್ರದ ಸೂತ್ರಧಾರರಾಗಿದ್ದರು.   ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಮತ್ತು ದೇಶಭಕ್ತ ವೀರ್ ಸಾವರ್ಕರ್ ಅವರ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.   ಎಂದು ಟ್ವೀಟ್ ಮಾಡಿದ್ದಾರೆ ಅವರ ತಂದೆಯ ಹೆಸರು ದಾಮೋದರಪಂತ್ ಸಾವರ್ಕರ್ ಮತ್ತು ತಾಯಿ ರಾಧಾಬಾಯಿ.   ಚಿಕ್ಕ ವಯಸ್ಸಿನಲ್ಲೇ ತಂದೆ-ತಾಯಿಯನ್ನು ಕಳೆದುಕೊಂಡರು.   ಅವರು ತಮ್ಮ ಹಿರಿಯ ಸಹೋದರ ಗಣೇಶ್ (ಬಾಬಾರಾವ್) ನಿಂದ ಬಲವಾಗಿ ಪ್ರಭಾವಿತರಾಗಿದ್ದರು. ವೀರ್ ಸಾವರ್ಕರ್ ಬಗ್ಗೆ ಸತ್ಯಗಳು ಹೆಸರು - ವಿನಾಯಕ ದಾಮೋದರ್ ಸಾವರ್...

Pages

Story

[getBlock results="4" label="recent" type="block2"]

Recents

[getWidget results='3' label='recent' type='list']
mahitiloka24.