mahitiloka24.

MahitiLoka 24 is your go-to destination for high-quality educational resources. We offer comprehensive tutorials, engaging multimedia, interactive quizzes, and expert insights across various subjects. Join our vibrant community to enhance your learning experience, access personalized support, and stay updated with the latest educational trends. Start your journey with MahitiLoka24 and unlock a world of knowledge today!

Stay Conneted

ads header

Saturday, 22 May 2021

ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ police constable recruitment

 



ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‌ಟೇಬಲ್ ನಾಗರಿಕ (ಪುರುಷ ಮತ್ತು ಮಹಿಳಾ) (ಮಿಕ್ಕುಳಿದ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಖಾಲಿ ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ರಾಜ್ಯ ಪೊಲೀಸ್‌ ಲಿಪಿಕ ನೌಕರರ ಸೇವೆಗಳು ಸೇರಿದಂತೆ (ನೇಮಕಾತಿ) ನಿಯಮ 2004 ಮತ್ತು ಅದರ (ತಿದ್ದುಪಡಿ) ನಿಯಮ, 2009, ಕರ್ನಾಟಕ ರಾಜ್ಯ ಪೊಲೀಸ್ ಲಿಪಿಕ ಸೇವೆಗಳನ್ನು ಒಳಗೊಂಡ (ನೇಮಕಾತಿ) (ತಿದ್ದುಪಡಿ) ನಿಯಮಗಳು 2014, 2016 ಮತ್ತು 2020 ಹಾಗೂ ಕರ್ನಾಟಕ ಸಾರ್ವಜನಿಕ ಉದ್ಯೋಗ (ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) ಆದೇಶ 2013, ಕರ್ನಾಟಕ ಸಾರ್ವಜನಿಕ ಉದ್ಯೋಗ (ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) (ಅರ್ಹತಾ ಪ್ರಮಾಣ ಪತ್ರಗಳ ನೀಡಿಕೆ) ನಿಯಮಗಳು 2015 ಹಾಗೂ ಕರ್ನಾಟಕ ಸರ್ಕಾರದ ಸುತ್ತೋಲೆ ಸಂಖ್ಯೆ: ಸಿಆಸುಇ 3 ಹೈಕಕೋ 2018, ದಿನಾಂಕ: 06.06,2020 ಮತ್ತು ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಾವಳಿ 1977 ಹಾಗೂ ಮೇಲೆ ತಿಳಿಯಪಡಿಸಿದ ನಿಯಮಗಳಿಗೆ ಕಾಲಕಾಲಕ್ಕೆ ಆಗುವ ತಿದ್ದುಪಡಿಗಳ ಅನುಸಾರ ಈ ಅಧಿಸೂಚನೆಯನ್ನು ಪ್ರಕಟಿಸುತ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ https://recruitment.ksp.gov.inನಲ್ಲಿ ಆನ್-ಲೈನ್ (On line) (ಎಲೆಕ್ಟ್ರಾನಿಕ್ ಮಾರ್ಗ) ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.


ವಿಶೇಷ ಸೂಚನೆಗಳು:


ಎ) ಕಲ್ಯಾಣ ಕರ್ನಾಟಕ ಪ್ರದೇಶದ ವ್ಯಕ್ತಿಗಳು ಸ್ಥಳೀಯ ವೃಂದದ ಹುದ್ದೆ ಹಾಗೂ ಮಿಕ್ಕುಳಿದ ವೃಂದದ (ಪರಸ್ಥಳೀಯ) ಹುದ್ದೆ ಈ ಎರಡೂ ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.


ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ:

 25,05.2021 ಬೆಳಿಗ್ಗೆ 10.00 ಗಂಟೆಯಿಂದ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25.06.2021 ಸಂಜೆ 06.00 ಗಂಟೆಯವರೆಗೆ


ಅಧಿಕೃತ ಬ್ಯಾಂಕ್ ಶಾಖೆಗಳ / ಅಂಚೆ ಕಛೇರಿ ವೇಳೆಯಲ್ಲಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 28.06.2021


ಸೂಚನೆಗಳು:


a) ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಅರ್ಜಿಯನ್ನು ಭರ್ತಿ ಮಾಡಿ, ನಿಗದಿತ ದಿನಾಂಕದೊಳಗೆ ಸಲ್ಲಿಸಲಾಗುವ ಅರ್ಜಿಯನ್ನು ಮಾತ್ರ ಪರಿಗಣಿಸಲಾಗುವುದು.


b) ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಸಂದರ್ಭದಲ್ಲಿ ಸಮಸ್ಯೆ ಎದುರಾದಲ್ಲಿ ಸಹಾಯವಾಣಿ (Help line) 080-22943346 ಅನ್ನು ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಸಂದರ್ಭದಲ್ಲಿ ತಾಂತ್ರಿಕ ತೊಂದರೆ ಎದುರಾದಲ್ಲಿ ಅದನ್ನು ಸ್ಥಗಿತಗೊಳಿಸಿ ಮತ್ತೊಮ್ಮೆ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಅರ್ಜಿಯನ್ನು ಭರ್ತಿ ಮಾಡಲು ತಿಳಿಸಲಾಗಿದೆ.


ಟಿಪ್ಪಣಿ:-ಈ ಕೆಳಗೆ ನಮೂದಿಸಿರುವ ಖಾಲಿ ಹುದ್ದೆಗಳ ಸಂಖ್ಯೆ ತಾತ್ಕಾಲಿಕವಾಗಿದ್ದು, ಅನಿವಾರ್ಯ ಸಂದರ್ಭದಲ್ಲಿ ಬದಲಾವಣೆಗೆ ಒಳಪಟ್ಟಿರುತ್ತದೆ.


ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ) (ಪುರುಷ & ಮಹಿಳಾ) (ಮಿಕ್ಕುಳಿದ ವೃಂದದ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ (ಸ್ಥಳೀಯ ವೃಂದದ) ಪೊಲೀಸ್‌ ಕಾನ್ಸ್‌ಟೇಬಲ್ (ನಾಗರಿಕ) (ಪುರುಷ & ಮಹಿಳಾ) ಖಾಲಿ ಹುದ್ದೆಗಳ ವಿವರ:



ಅಧಿಕೃತ ಸೂಚನೆ ಪಿಡಿಎಫ್ ಫೈಲ್ ನಲ್ಲಿ ನೋಡಲು ಇಲ್ಲಿ ಕ್ಲಿಕ್ ಮಾಡಿ 👉 https://bit.ly/3bOgTJT





ಸ್ನೇಹಿತರೆ ಈ ಕೆಳಕಾಣಿಸಿದ ಲಿಂಕಗಳ 

ಮೂಲಕ ವಿವಿಧ ವಿಷಯಗಳ ಮೇಲೆ ಪಠ್ಯವನ್ನು ನೀಡಲಾಗಿದೆ ಅದರ ಜೊತೆಗೆ ಅದಕ್ಕೆ ಸಂಬಂಧಿಸಿದ ಪ್ರಮುಖ ಪ್ರಶ್ನೆಗಳನ್ನು ಕ್ವಿಜ್ ಮೂಲಕ ನೀಡಲಾಗಿದೆ ಕೆಳಕಾಣಿಸಿದ

Link ಗಳನ್ನು ಓಪನ್ ಮಾಡಿ ಆನ್ಲೈನ್ ಕ್ವಿಜ್ ಸೆಂಡ್ ಮಾಡಿ


ರಾಷ್ಟ್ರಕೂಟರು

https://www.mahitiloka.co.in/2021/05/blog-post_48.html



ಬಹುಮನಿ ಸುಲ್ತಾನರ ಬಗ್ಗೆ ಅಧ್ಯಯನ ಸಾಮಗ್ರಿ ಮತ್ತು ಪ್ರಶ್ನೆಗಳು

https://www.mahitiloka.co.in/2021/05/blog-post_91.html



📍ಕುಶಾನರ ಬಗ್ಗೆ ಅಧ್ಯಯನ ಸಾಮಗ್ರಿ ಮತ್ತು ಪ್ರಶ್ನೆಗಳು

📌https://www.mahitiloka.co.in/2021/05/blog-post_20.html




ಕೃಷಿ ವಿಧಗಳು

👉https://tinyurl.com/yf9437kz




ವಾಯುಮಂಡಲದ ರಚನೆ

👉https://tinyurl.com/yj8wkk36





ಭಾರತದ ವಿವಿಧೋದ್ದೇಶ ನದಿ ನೀರಾವರಿ ಯೋಜನೆಗಳು

👉https://tinyurl.com/yj4rzwog



ಹಾಗೂ ಶಿಕ್ಷಣದ ಮೇಲೆ ಆಸಕ್ತಿ ಇರುವ ನಿಮ್ಮ ಎಲ್ಲಾ ಸ್ನೇಹಿತರಿಗೂ ಇದನ್ನು ಶೇರ್ ಮಾಡಿ


🙏🙏🙏🙏🙏🙏🙏🙏🙏🙏🙏🙏🙏



OUR SOCIAL LINKS ;-


YOU TUBE :-https://youtube.com/c/SGKKANNADA


TELEGRAM :-https://telegram.me/s/spardhakiran



INSTAGRAM :-https://instagram.com/shoyal2000?utm_medium=copy_link



FACE BOOK :-https://www.facebook.com/SGK-Kannada-112808230846685/



SHARECHAT :-https://b.sharechat.com/s2xoaNCEW7


https://b.sharechat.com/KaG9DabEGcb








No comments:

Post a Comment

Blog Archive

Search This Blog

All Right Reserved Copyright ©

Wealth

[getBlock results="4" label="recent" type="col-right"]

Tips

[getBlock results="6" label="recent" type="grid1"]

Health

[getBlock results="5" label="recent" type="block1"]

Videos

[getBlock results='3' label='recent' type='videos']

Love

[getBlock results="6" label="recent" type="grid2"]

Recents

Header Ads

Contact Form

Contact form

Tags

Categories

About Us

There are many variations of passages of Lorem Ipsum available, but the majority have suffered alteration in some form, by injected humour, or randomised words.

Popular

The President of India (Articles 52-62 ) ಭಾರತದ ರಾಷ್ಟ್ರಪತಿ (ಲೇಖನಗಳು 52-62)

ಭಾರತದ ರಾಷ್ಟ್ರಪತಿಅಧ್ಯಾಯ I ( ಕಾರ್ಯನಿರ್ವಾಹಕ) ಅಡಿಯಲ್ಲಿ ಸಂವಿಧಾನದ ಭಾಗ V ( ದಿ ಯೂನಿಯನ್) ಭಾರತದ ರಾಷ್ಟ್ರಪತಿಗಳ ಅರ್ಹತೆ , ಚುನಾವಣೆ ಮತ್ತು ದೋಷಾರೋಪಣೆಯನ್ನು ಪಟ್ಟಿ ಮಾಡುತ್ತದೆ.   ಭಾರತದ ಅಧ್ಯಕ್ಷರು ಭಾರತ    ಗಣರಾಜ್ಯದ ರಾಷ್ಟ್ರದ ಮುಖ್ಯಸ್ಥರಾಗಿದ್ದಾರೆ. ಅಧ್ಯಕ್ಷರು ಭಾರತದ ಕಾರ್ಯಾಂಗ , ಶಾಸಕಾಂಗ ಮತ್ತು ನ್ಯಾಯಾಂಗದ ಔಪಚಾರಿಕ ಮುಖ್ಯಸ್ಥರಾಗಿದ್ದಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ಕಮಾಂಡರ್-ಇನ್-ಚೀಫ್ ಕೂಡ ಆಗಿದ್ದಾರೆ.   ಭಾರತದ ಸಂವಿಧಾನದ 53 ನೇ ವಿಧಿಯು ಅಧ್ಯಕ್ಷರು ತಮ್ಮ ಅಧಿಕಾರವನ್ನು ನೇರವಾಗಿ ಅಥವಾ ಅಧೀನ ಅಧಿಕಾರದಿಂದ ಚಲಾಯಿಸಬಹುದು ಎಂದು ಹೇಳುತ್ತದೆಯಾದರೂ , ಕೆಲವು ವಿನಾಯಿತಿಗಳೊಂದಿಗೆ , ಅಧ್ಯಕ್ಷರಿಗೆ ವಹಿಸಲಾದ ಎಲ್ಲಾ ಕಾರ್ಯಕಾರಿ ಅಧಿಕಾರವನ್ನು ಪ್ರಾಯೋಗಿಕವಾಗಿ , ಮಂತ್ರಿಗಳ ಮಂಡಳಿ ( CoM) ನಿರ್ವಹಿಸುತ್ತದೆ. )   ಪರಿವಿಡಿ ಭಾಗ V ಒಕ್ಕೂಟ ಅಧ್ಯಾಯ I ಕಾರ್ಯನಿರ್ವಾಹಕ ವಿಧಿ 52 : ಭಾರತದ ರಾಷ್ಟ್ರಪತಿ ಲೇಖನ 53 : ಒಕ್ಕೂಟದ ಕಾರ್ಯನಿರ್ವಾಹಕ ಅಧಿಕಾರ ವಿಧಿ 54: ಅಧ್ಯಕ್ಷರ ಆಯ್ಕೆ ವಿಧಿ 55: ಅಧ್ಯಕ್ಷರ ಆಯ್ಕೆಯ ವಿಧಾನ ವಿಧಿ 56 : ಅಧ್ಯಕ್ಷರ ಅಧಿಕಾರದ ಅವಧಿ ಅನುಚ್ಛೇದ 57 : ಮರು ಚುನಾವಣೆಗೆ ಅರ್ಹತೆ ವಿಧಿ 58 : ಅಧ್ಯಕ್ಷರಾಗಿ ಆಯ್ಕೆ ಮಾಡಲು ಅರ್ಹತೆಗಳು ಆರ್ಟಿಕಲ್ 59 : ಅಧ್ಯಕ್ಷರ ಕಚೇರಿಯ ಷರತ್ತುಗಳು ಅನುಚ್ಛೇದ 60 : ಅಧ್ಯ...

ವಿಶ್ವ ಜನಸಂಖ್ಯಾ ದಿನ 2023: ದಿನ, ದಿನಾಂಕ, ಥೀಮ್ ಮತ್ತು ಮಹತ್ವ

    ಹೆಚ್ಚುತ್ತಿರುವ ವಿಶ್ವ ಜನಸಂಖ್ಯೆಯಿಂದ ಉಂಟಾಗುವ ಸಮಸ್ಯೆಗಳು ಮತ್ತು ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ಜನಸಂಖ್ಯಾ ದಿನ 2023 ಅನ್ನು ವಾರ್ಷಿಕವಾಗಿ ಜುಲೈ 11 ರಂದು ಸ್ಮರಿಸಲಾಗುತ್ತದೆ.   ವಿಶ್ವ ಜನಸಂಖ್ಯಾ ದಿನ , ಅದರ ಥೀಮ್ ಮತ್ತು ಸಂಗತಿಗಳ ಬಗ್ಗೆ ಎಲ್ಲವನ್ನೂ ಓದಿ.     ವಿಶ್ವ ಜನಸಂಖ್ಯಾ ದಿನ ಪ್ರತಿ ವರ್ಷ ಜುಲೈ 11 ರಂದು , ಪ್ರಪಂಚದಾದ್ಯಂತದ ಜನರು ಜನಸಂಖ್ಯೆಯ ಬೆಳವಣಿಗೆಯ ಸಮಸ್ಯೆಗಳು ಮತ್ತು ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ಜನಸಂಖ್ಯಾ ದಿನವನ್ನು ಆಚರಿಸುತ್ತಾರೆ  .  ಈ ಸಮಸ್ಯೆಗಳನ್ನು ನಿಭಾಯಿಸಲು ಮತ್ತು ಜಗತ್ತಿನಲ್ಲಿರುವ ಪ್ರತಿಯೊಬ್ಬರ ಜೀವನದ ಗುಣಮಟ್ಟವನ್ನು ಹೆಚ್ಚಿಸಲು ಇದು ಜ್ಞಾಪನೆಯಾಗಿ ಕಾರ್ಯನಿರ್ವಹಿಸುತ್ತದೆ.   ವಿಶ್ವ ಜನಸಂಖ್ಯಾ ದಿನದ ಗುರಿಯು ಜ್ಞಾನವನ್ನು ಹೆಚ್ಚಿಸುವುದು ಮತ್ತು ಜನಸಂಖ್ಯೆಯ ಬೆಳವಣಿಗೆಯ ಪರಿಣಾಮಗಳನ್ನು ಪರಿಹರಿಸಲು ಗುಂಪು ಚಟುವಟಿಕೆಗಳನ್ನು ಉತ್ತೇಜಿಸುವುದು. ಜುಲೈ 2023 ರಲ್ಲಿ ಪ್ರಮುಖ ದಿನಗಳು ವಿಶ್ವ ಜನಸಂಖ್ಯಾ ದಿನದ ಅರ್ಥ ಈ ದಿನವು ಲಿಂಗ ಸಮಾನತೆ , ಕುಟುಂಬ ಯೋಜನೆ , ಸಂತಾನೋತ್ಪತ್ತಿ ಆರೋಗ್ಯ ಮತ್ತು ಸುಸ್ಥಿರ ಅಭಿವೃದ್ಧಿ ಸೇರಿದಂತೆ ಹಲವಾರು ವಿಷಯಗಳ ಕುರಿತು ಸಂಭಾಷಣೆಗಳನ್ನು ಉತ್ತೇಜಿಸುತ್ತದೆ.   ಇದು ನೈತಿಕ ಜನಸಂಖ್ಯೆ ನಿಯಂತ್ರಣ ಮತ್ತು ಆರೋಗ್ಯ ಮತ್ತು ಶಿಕ್ಷಣಕ್ಕೆ ಸಾರ್ವತ್ರಿಕ ಪ್ರವ...

ಭಾರತದಲ್ಲಿ ಆರ್ಥಿಕ ಉದಾರೀಕರಣ, ಪರಿಕಲ್ಪನೆ, ಉದ್ದೇಶ, ಪರಿಣಾಮಗಳು

ಭಾರತದಲ್ಲಿನ ಆರ್ಥಿಕ ಉದಾರೀಕರಣವು ಬೆಳವಣಿಗೆಯನ್ನು ಉತ್ತೇಜಿಸಲು , ಹೂಡಿಕೆಗಳನ್ನು ಆಕರ್ಷಿಸಲು ಮತ್ತು ದೇಶದ ಉದ್ಯಮಶೀಲತಾ ಮನೋಭಾವವನ್ನು ಹೊರಹಾಕಲು ವೇದಿಕೆಯನ್ನು ಸ್ಥಾಪಿಸಿತು.   ಆರ್ಥಿಕ ಉದಾರೀಕರಣದ ಪರಿಕಲ್ಪನೆಯನ್ನು ಇಲ್ಲಿ ತಿಳಿಯಿರಿ.   ಭಾರತದಲ್ಲಿ ಆರ್ಥಿಕ ಉದಾರೀಕರಣ ಭಾರತದ ಆರ್ಥಿಕ ಅಭಿವೃದ್ಧಿಯ ಇತಿಹಾಸದಲ್ಲಿ , ಆರ್ಥಿಕ ಉದಾರೀಕರಣದ ಪ್ರಾರಂಭದೊಂದಿಗೆ ಮಹತ್ವದ ತಿರುವು ಬಂದಿತು.   ಈ ಪರಿವರ್ತಕ ಯುಗವು ಹಿಂದಿನ ಕಾಲದಿಂದ ನಿರ್ಗಮನವನ್ನು ಗುರುತಿಸಿತು ಮತ್ತು ದೇಶದ ಆರ್ಥಿಕ ಭೂದೃಶ್ಯವನ್ನು ಮರುರೂಪಿಸುವ ಗುರಿಯನ್ನು ಹೊಂದಿರುವ ಸುಧಾರಣೆಗಳ ಸರಣಿಯನ್ನು ತಂದಿತು.   ಹೊಸ ನೀತಿಗಳು ಮತ್ತು ಕ್ರಮಗಳ ಅಳವಡಿಕೆಯೊಂದಿಗೆ , ಭಾರತವು ಮುಕ್ತತೆ , ಅನಿಯಂತ್ರಣ ಮತ್ತು ಜಾಗತಿಕ ಆರ್ಥಿಕತೆಯೊಂದಿಗೆ ಏಕೀಕರಣದ ಕಡೆಗೆ ಪ್ರಯಾಣವನ್ನು ಪ್ರಾರಂಭಿಸಿತು.   ಭಾರತದಲ್ಲಿ ಆರ್ಥಿಕ ಉದಾರೀಕರಣದ ಯುಗವು ಆಳವಾದ ಬದಲಾವಣೆಗಳಿಗೆ , ಬೆಳವಣಿಗೆಯನ್ನು ಉತ್ತೇಜಿಸಲು , ಹೂಡಿಕೆಗಳನ್ನು ಆಕರ್ಷಿಸಲು ಮತ್ತು ದೇಶದ ಉದ್ಯಮಶೀಲತಾ ಮನೋಭಾವವನ್ನು ಹೊರಹಾಕಲು ವೇದಿಕೆಯನ್ನು ಸ್ಥಾಪಿಸಿತು. ಇದರ ಬಗ್ಗೆ ಓದಿ:   ಭಾರತದಲ್ಲಿ LPG ಸುಧಾರಣೆಗಳು ಉದಾರೀಕರಣದ ಪರಿಕಲ್ಪನೆ ಉದಾರೀಕರಣದ ಪರಿಕಲ್ಪನೆಯು ಆರ್ಥಿಕತೆಯ ವಿವಿಧ ವಲಯಗಳಲ್ಲಿನ ಸರ್ಕಾರದ ನಿಯಮಗಳು ಮತ್ತು ನಿರ್ಬಂಧಗಳ ಸಡಿಲಿಕೆಯನ್ನು ಸೂಚಿಸುತ್ತದೆ.   ಇದು ವ...

Pages

Story

[getBlock results="4" label="recent" type="block2"]

Recents

[getWidget results='3' label='recent' type='list']
mahitiloka24.