mahitiloka24.

MahitiLoka 24 is your go-to destination for high-quality educational resources. We offer comprehensive tutorials, engaging multimedia, interactive quizzes, and expert insights across various subjects. Join our vibrant community to enhance your learning experience, access personalized support, and stay updated with the latest educational trends. Start your journey with MahitiLoka24 and unlock a world of knowledge today!

Stay Conneted

ads header

Thursday, 23 September 2021

ಭಾರತೀಯ ಸಂವಿಧಾನದಲ್ಲಿ ನಮೂದಿಸಲಾಗಿರುವ ಮೂಲಭೂತ ಹಕ್ಕುಗಳ ರಕ್ಷಕರು ಯಾರು ?


ಎ) ಸರ್ವೋಚ್ಛ ನ್ಯಾಯಾಲಯ 
ಬಿ) ಸಂಸತ್ತು 
ಸಿ) ರಾಷ್ಟ್ರಪತಿ 
ಡಿ) ಸಂವಿಧಾನ (

ಉತ್ತರ: ಸರ್ವೋಚ್ಚ ನ್ಯಾಯಾಲಯ

ವಿವರಣೆ : ಸರ್ವೋಚ್ಛ ನ್ಯಾಯಾಲಯವು ಭಾರತದ ಅತ್ಯುನ್ನತ ನ್ಯಾಯಾಲಯವಾಗಿದ್ದು, ಸಂವಿಧಾನದ ರಕ್ಷಣೆ, ಮೂಲಭೂತ ಹಕ್ಕುಗಳ ರಕ್ಷಣೆ ಮತ್ತು ಯಾವುದೇ ಮೊಕದ್ದಮೆಯ ಕೊನೆಯ ಹಂತವಾಗಿದೆ. ಸಂವಿಧಾನದ 143ನೇ ವಿಧಿಯ ಅನ್ವಯ ಆಡಳಿತದಲ್ಲಿ ಗೊಂದಲವುಂಟಾದಾಗ ರಾಷ್ಟ್ರಪತಿಗಳು ಅಟಾರ್ನಿ ಜನರಲ್ ಅವರ ಮೂಲಕ ಸುಪ್ರೀಂಕೋರ್ಟ್‌ನ ಸಲಹೆ ಕೇಳಬಹುದು. ಸಂವಿಧಾನದ 76ನೇ ವಿಧಿಯನ್ವಯ ಭಾರತದಲ್ಲಿ ಅಟಾರ್ನಿ ಜನರಲ್ ಹುದ್ದೆಗೆ ಅವಕಾಶ ಕಲ್ಪಿಸಲಾಗಿದೆ. ಭಾರತದ ಅತ್ಯುನ್ನತ ಕಾನೂನು ಅಧಿಕಾರಿ ಅಟಾರ್ನಿ ಜನರಲ್ ಆಗಿದ್ದು, ರಾಷ್ಟ್ರಪತಿಗಳು ಇವರನ್ನು ನೇಮಕ ಮಾಡುತ್ತಾರೆ. ಸಂಸತ್ತಿನ ಸದಸ್ಯರಲ್ಲದಿದ್ದರೂ ಕೂಡ ಸಂಸತ್ತಿನ ಎರಡೂ ಸದನಗಳ ಕಲಾಪಗಳಲ್ಲಿ ಭಾಗವಹಿಸಬಹುದು ಮತ್ತು ಸಂಸತ್ತಿನ ಯಾವುದೇ ಸಮಿತಿಯ ಸದಸ್ಯರಾಗಿ ಭಾಗವಹಿಸಬಹುದು. ಆದರೆ ಮತದಾನ ಮಾಡುವಂತಿಲ್ಲ.

No comments:

Post a Comment

Blog Archive

Search This Blog

All Right Reserved Copyright ©

Wealth

[getBlock results="4" label="recent" type="col-right"]

Tips

[getBlock results="6" label="recent" type="grid1"]

Health

[getBlock results="5" label="recent" type="block1"]

Videos

[getBlock results='3' label='recent' type='videos']

Love

[getBlock results="6" label="recent" type="grid2"]

Recents

Header Ads

Contact Form

Contact form

Tags

Categories

About Us

There are many variations of passages of Lorem Ipsum available, but the majority have suffered alteration in some form, by injected humour, or randomised words.

Popular

ಭಾರತದ ನದಿಗಳು, ನಕ್ಷೆ, ಪಟ್ಟಿ, ಹೆಸರು, ಭಾರತದ ಉದ್ದವಾದ ನದಿಗಳು Rivers of India, Map, List, Name, Longest Rivers of India..

  ಭಾರತದ ನದಿಗಳು ಭಾರತದ ಜನರು ಮತ್ತು ಪರಿಸರದ ಜೀವನ ಮತ್ತು ಪರಿಸರದಲ್ಲಿ ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಭಾರತದ ನದಿಗಳ ಸಂಪೂರ್ಣ ವಿವರಗಳನ್ನು ಕೆಳಗೆ ನೀಡಲಾಗಿದೆ. UPSC, ಮುಖ್ಯಾಂಶಗಳು. ಪರಿವಿಡಿ   ಭಾರತದ ನದಿಗಳು ಭಾರತೀಯ ಜನರ ಜೀವನವು ಭಾರತದ ನದಿಗಳಿಂದ ಗಮನಾರ್ಹವಾಗಿ ಪ್ರಭಾವಿತವಾಗಿದೆ. ಶಕ್ತಿ , ಕೈಗೆಟುಕುವ ಸಾರಿಗೆ , ನೀರಾವರಿ ಮತ್ತು ಕುಡಿಯುವ ನೀರನ್ನು ಒದಗಿಸುವುದರ ಜೊತೆಗೆ , ರಾಷ್ಟ್ರದ ನದಿ ವ್ಯವಸ್ಥೆಗಳು ಹೆಚ್ಚಿನ ಸಂಖ್ಯೆಯ ಜನರ ಜೀವನೋಪಾಯವನ್ನು ಬೆಂಬಲಿಸುತ್ತವೆ. ಭಾರತದ ಪ್ರತಿಯೊಂದು ಪ್ರಮುಖ ನಗರವು ನದಿಯ ಉದ್ದಕ್ಕೂ ಏಕೆ ನೆಲೆಗೊಂಡಿದೆ ಎಂಬುದನ್ನು ಇದು ವಿವರಿಸುತ್ತದೆ. ದೇಶದ ಎಲ್ಲಾ ಹಿಂದೂಗಳು ನದಿಗಳನ್ನು ಪವಿತ್ರವೆಂದು ಪರಿಗಣಿಸುತ್ತಾರೆ ಏಕೆಂದರೆ ಅವು ಹಿಂದೂ ಪುರಾಣಗಳಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ.   ಭಾರತೀಯ ನದಿ ವ್ಯವಸ್ಥೆಯು ಏಳು ಪ್ರಮುಖ ನದಿಗಳಿಂದ (ಸಿಂಧೂ , ಬ್ರಹ್ಮಪುತ್ರ , ನರ್ಮದಾ , ತಾಪಿ , ಗೋದಾವರಿ , ಕೃಷ್ಣ ಮತ್ತು ಮಹಾನದಿ) ದೊಡ್ಡ ಸಂಖ್ಯೆಯ ಉಪನದಿಗಳನ್ನು ಹೊಂದಿದೆ. ಬಂಗಾಳ ಕೊಲ್ಲಿಯು ಬಹುಪಾಲು ನದಿಗಳಿಂದ ನೀರನ್ನು ಪಡೆಯುತ್ತದೆ. ರಾಷ್ಟ್ರದ ಪಶ್ಚಿಮ ಪ್ರದೇಶದ ಮೂಲಕ ಮತ್ತು ಪೂರ್ವಕ್ಕೆ ಹಿಮಾಚಲ ಪ್ರದೇಶ ರಾಜ್ಯದ ಮೂಲಕ ಹರಿಯುವ ಕೆಲವು ನದಿಗಳು ಅರಬ್ಬಿ ಸಮುದ್ರಕ್ಕೆ ಬಿಡುತ್ತವೆ. ಒಳನಾಡಿನ ಒಳಚರಂಡಿಯನ್ನು ಲಡಾಖ್ , ಉತ್ತರ ಅರಾವಳಿ ಶ್ರೇಣಿ ಮತ್...

ಭಾರತದ ಪ್ರಮುಖ ಗವರ್ನರ್‌ಗಳು-ಜನರಲ್ ಮತ್ತು ವೈಸ್‌ರಾಯ್

  ಪರಿಚಯ 1600 ರ ಡಿಸೆಂಬರ್ 31 ರಂದು ಈಸ್ಟ್ ಇಂಡಿಯಾ ಕಂಪನಿಯು ರಾಣಿ ಎಲಿಜಬೆತ್ I ರಿಂದ ರಾಯಲ್ ಚಾರ್ಟರ್ ಪಡೆದಾಗ ಭಾರತದ ಮೇಲೆ ಬ್ರಿಟಿಷ್ ಆಡಳಿತವು ಒಂದು ವ್ಯಾಪಾರ ಘಟಕವಾಗಿ ಪ್ರಾರಂಭವಾಯಿತು . ಸುಮಾರು ಮೂರು ಶತಮಾನಗಳ ಅವಧಿಯಲ್ಲಿ , ಬ್ರಿಟಿಷರು ವ್ಯಾಪಾರ ಶಕ್ತಿಯಿಂದ ಅತ್ಯಂತ ಶಕ್ತಿಶಾಲಿ ರಾಷ್ಟ್ರಗಳಲ್ಲಿ ಒಂದಾದರು ಜಗತ್ತಿನಲ್ಲಿ . ಸಣ್ಣ ದ್ವೀಪ ದೇಶವಾದ ನಂತರವೂ ಬ್ರಿಟನ್ ವಿಶ್ವದ ಅತಿದೊಡ್ಡ ಸಾಮ್ರಾಜ್ಯಗಳಲ್ಲಿ ಒಂದನ್ನು ಸ್ಥಾಪಿಸಲು ಸಾಧ್ಯವಾಯಿತು .  " ಸೂರ್ಯನು ಎಂದಿಗೂ ಅಸ್ತಮಿಸದ ಸಾಮ್ರಾಜ್ಯ " ಎಂಬ   ಪದಗುಚ್ by ದಿಂದ ಸಾಮ್ರಾಜ್ಯದ ವ್ಯಾಪ್ತಿಯನ್ನು ಚಿತ್ರಿಸಬಹುದು   . ತನ್ನ ವಸಾಹತುಗಳಲ್ಲಿ ಸ್ಥಾಪಿಸಿದ ಬಲವಾದ ಮತ್ತು ಪರಿಣಾಮಕಾರಿ ಅಧಿಕಾರಶಾಹಿಯ ಹಿನ್ನೆಲೆಯಲ್ಲಿ ಬ್ರಿಟನ್ ಈ ಅದ್ಭುತ ಸಾಧನೆ ಮಾಡಲು ಸಾಧ್ಯವಾಯಿತು .  ಭಾರತದಲ್ಲಿ , ಗವರ್ನರ್ - ಜನರಲ್ ಮತ್ತು ವೈಸ್ ‌ ರಾಯ್ ‌ ಗಳ ಮೂಲಕ ಬ್ರಿಟಿಷರು ಈ ನಿಯಂತ್ರಣವನ್ನು ಸ್ಥಾಪಿಸಲು ಸಾಧ್ಯವಾಯಿತು . §   ಬಂಗಾಳದ ಗವರ್ನರ್ - ಜನರಲ್ (1773-1833):   ಈಸ್ಟ್ ಇಂಡಿಯಾ ಕಂಪನಿ ಭಾರತಕ್ಕೆ ಬಂದಾಗ , ಅದು " ಬಂಗಾಳದ ಗವರ್ನರ್ "  (   ಬಂಗಾಳದ   ಮೊದಲ ಗವರ್ನರ್ : ರಾಬರ್ಟ್ ಕ್ಲೈವ್ )   ಎಂಬ ಹುದ್ದೆ...

ಭಾರತದಲ್ಲಿ ಇತ್ತೀಚಿನ ಸರ್ಕಾರಿ ಯೋಜನೆಗಳು

ವಿವಿಧ ವಲಯಗಳ ಅಡಿಯಲ್ಲಿ ಇತ್ತೀಚೆಗೆ ಪ್ರಾರಂಭಿಸಲಾದ ಅಥವಾ ಅವುಗಳ ಪರಿಷ್ಕೃತ ಪರಿಣಾಮಗಳು ಮತ್ತು ವಿಸ್ತರಣೆಗೆ ಸಂಬಂಧಿಸಿದಂತೆ ಸುದ್ದಿಯಲ್ಲಿರುವ ಸರ್ಕಾರಿ ಯೋಜನೆಗಳ ಪಟ್ಟಿಯನ್ನು ಕೆಳಗೆ ನೀಡಲಾಗಿದೆ: ಭಾರತದಲ್ಲಿ ಸರ್ಕಾರದ ಯೋಜನೆ ಬಿಡುಗಡೆ/ಅನುಷ್ಠಾನದ ದಿನಾಂಕ ಅಗ್ನಿಪಥ್ ರಕ್ಷಣಾ ನೀತಿ ಸುಧಾರಣೆ ಸೆಪ್ಟೆಂಬರ್ 2022 ಪ್ರಧಾನ ಮಂತ್ರಿ ಪೋಶನ್ ಶಕ್ತಿ ನಿರ್ಮಾಣ ಅಭಿಯಾನ   2021 ಸ್ಟಾರ್ಟ್ಅಪ್ ಇಂಡಿಯಾ ಸೀಡ್ ಫಂಡ್ ಸ್ಕೀಮ್ ( SISFS) ಏಪ್ರಿಲ್ 1, 2021 ಆಯುಷ್ಮಾನ್ ಸಹಕಾರ ಯೋಜನೆ ಅಕ್ಟೋಬರ್ 19, 2020 ಪ್ರಧಾನ ಮಂತ್ರಿ ಅನ್ನದಾತ ಆಯ್ ಸಂರಕ್ಷನ್ ಅಭಿಯಾನ ( PM AASHA ) ಸೆಪ್ಟೆಂಬರ್ 2018 SATAT ಯೋಜನೆ (ಕೈಗೆಟುಕುವ ಸಾರಿಗೆಯ ಕಡೆಗೆ ಸುಸ್ಥಿರ ಪರ್ಯಾಯ) ಅಕ್ಟೋಬರ್ 2018 ಮಿಷನ್ ಸಾಗರ್ ಮೇ 2020 NIRVIK ಯೋಜನೆ (ನಿರ್ಯತ್ ರಿನ್ ವಿಕಾಸ್ ಯೋಜನೆ) ಫೆಬ್ರವರಿ 1, 2020 SVAMITVA ಯೋಜನೆ (ಗ್ರಾಮ ಪ್ರದೇಶಗಳಲ್ಲಿ ಸುಧಾರಿತ ತಂತ್ರಜ್ಞಾನದೊಂದಿಗೆ ಗ್ರಾಮಗಳ ಸಮೀಕ್ಷೆ ಮತ್ತು ನಕ್ಷೆ) ಏಪ್ರಿಲ್ 24, 2020 ರಾಷ್ಟ್ರೀಯ ತಾಂತ್ರಿಕ ಜವಳಿ ಮಿಷನ್ ( N...

Pages

Story

[getBlock results="4" label="recent" type="block2"]

Recents

[getWidget results='3' label='recent' type='list']
mahitiloka24.