mahitiloka24.

MahitiLoka 24 is your go-to destination for high-quality educational resources. We offer comprehensive tutorials, engaging multimedia, interactive quizzes, and expert insights across various subjects. Join our vibrant community to enhance your learning experience, access personalized support, and stay updated with the latest educational trends. Start your journey with MahitiLoka24 and unlock a world of knowledge today!

Stay Conneted

ads header

Thursday, 22 February 2024

Karnataka village accountant post notification

 


ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.



ಹುದ್ದೆಯ ಹೆಸರು:- ಗ್ರಾಮ ಆಡಳಿತ ಅಧಿಕಾರಿ


ಶೈಕ್ಷಣಿಕ ಅರ್ಹತೆ :-ದ್ವಿತೀಯ ಪಿಯುಸಿ ತತ್ಸಮಾನ


ವಯೋಮಿತಿ :-ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕದಂದು 18 ವಯಸ್ಸು ಆಗಿರಬೇಕು.




ಪಿಂಚಣಿ:- ಪಿಂಚಣಿ ರಹಿತ (ಎಂ ಪಿ ಎಸ್)



ಅರ್ಜಿ ಸಲ್ಲಿಸುವ ವಿಧಾನ :- http://kea.kar.nic.in ಮೂಲಕ ಆನ್ಲೈನ್ ನಲ್ಲಿ ಮಾತ್ರ.


ಸ್ಪರ್ಧಾತ್ಮಕ ಪರೀಕ್ಷಾ ವಿಧಾನ :- ಬಹು ಆಯ್ಕೆಯ ಪ್ರಶ್ನೆ ಪತ್ರಿಕೆ ಗಳು ಇರುತ್ತವೆ.




ಪತ್ರಿಕೆ ಒಂದು:- ಸಾಮಾನ್ಯ ಜ್ಞಾನ

ಪತ್ರಿಕೆ ಎರಡು:- ಸಂವಹನ


ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ :-ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯು ಬಹು ಆಯ್ಕೆ ಮಾದರಿ ಪತ್ರಿಕೆಯಾಗಿದ್ದು, ಗರಿಷ್ಠ 150 ಅಂಕಗಳನ್ನು ಒಳಗೊಂಡಿರುತ್ತದೆ ಮತ್ತು ಅಭ್ಯರ್ಥಿಗಳು ಇದರಲ್ಲಿ ಅರ್ಹತೆ ಗಳಿಸಲು ಕನಿಷ್ಠ 50 ಅಂಕಗಳನ್ನು ಗಳಿಸತಕ್ಕದ್ದು. ಕನಿಷ್ಠ 50 ಅಂಕಗಳನ್ನು ಗಳಿಸದ ಅಭ್ಯರ್ಥಿಗಳು ಆಯ್ಕೆಗೆ ಅರ್ಹರಾಗುವುದಿಲ್ಲ.


(ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಹುದ್ದೆಗಳ ಆಯ್ಕೆಗೆ ಪರಿಗಣಿಸುವುದಿಲ್ಲ)


ಋಣಾತ್ಮಕ ಮೌಲ್ಯಮಾಪನ:-ಸ್ಪರ್ಧಾತ್ಮಕ ಪರೀಕ್ಷೆ ಪ್ರಶ್ನೆ ಪತ್ರಿಕೆಗಳಲ್ಲಿನ ಪ್ರತಿಯೊಂದು ಪ್ರಶ್ನೆಗೂ 04 ಪರ್ಯಾಯ ಉತ್ತರಗಳಿದ್ದು, ಅಭ್ಯರ್ಥಿಯು ಯಾವುದಾದರೂ ಒಂದು ಸರಿ ಉತ್ತರವನ್ನು ಮಾತ್ರ ಆಯ್ಕೆ ಮಾಡತಕ್ಕದ್ದು. ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶ ದಷ್ಟು (¼) ಅಂಕಗಳನ್ನು ಕಳೆಯಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಕನ್ನಡ ಮತ್ತು ಆಂಗ್ಲಭಾಷೆಗಳೆರಡರಲ್ಲೂ ಇರುತ್ತವೆ. ಕನ್ನಡ ಭಾಷೆಯಲ್ಲಿ ಪ್ರಶ್ನೆಗಳ ಭಾಷಾಂತರದಲ್ಲಿ ಏನಾದರೂ ವ್ಯತ್ಯಾಸ ಕಂಡುಬಂದಲ್ಲಿ ಅಭ್ಯರ್ಥಿಗಳು ಆಂಗ್ಲಭಾಷೆ ಪ್ರಶ್ನೆಗಳನ್ನು ನೋಡುವುದು ಹಾಗೂ ಇದೇ ಅಂತಿಮವಾಗಿರುತ್ತದೆ.



ಅರ್ಹತಾ ಶರತ್ತುಗಳು

No comments:

Post a Comment

Blog Archive

Search This Blog

All Right Reserved Copyright ©

Wealth

[getBlock results="4" label="recent" type="col-right"]

Tips

[getBlock results="6" label="recent" type="grid1"]

Health

[getBlock results="5" label="recent" type="block1"]

Videos

[getBlock results='3' label='recent' type='videos']

Love

[getBlock results="6" label="recent" type="grid2"]

Recents

Header Ads

Contact Form

Contact form

Tags

Categories

About Us

There are many variations of passages of Lorem Ipsum available, but the majority have suffered alteration in some form, by injected humour, or randomised words.

Popular

ಭಾರತದಲ್ಲಿನ ಜಲಪಾತಗಳ ಪಟ್ಟಿ, ಅತಿ ಎತ್ತರದ, ದೊಡ್ಡದಾದ, ದೊಡ್ಡದಾದ, ಪ್ರಸಿದ್ಧವಾದ ಜಲಪಾತಗಳು

  ಭಾರತದ ಜಲಪಾತಗಳು: ಭಾರತದ ಅತಿ ದೊಡ್ಡ ಜಲಪಾತವೆಂದರೆ ಕುಂಚಿಕಲ್ ಜಲಪಾತ , ಇದು ಆಗುಂಬೆ ಕಣಿವೆಯಲ್ಲಿದೆ.   UPSC ಪರೀಕ್ಷೆಗಾಗಿ ಭಾರತದ ಎಲ್ಲಾ ಜಲಪಾತಗಳ ಸಂಪೂರ್ಣ ಪಟ್ಟಿ.     ಪರಿವಿಡಿ ಭಾರತದಲ್ಲಿ ಜಲಪಾತಗಳು ಭಾರತವು ವೈವಿಧ್ಯಮಯ ಜಲಪಾತಗಳನ್ನು ಹೊಂದಿದೆ.   ಜೋಗ್ ಫಾಲ್ಸ್ , ಧುಂಧರ್ ಫಾಲ್ಸ್ , ಚಿತ್ರಕೂಟ ಫಾಲ್ಸ್ , ಕುಟ್ರಾಲಂ ಫಾಲ್ಸ್ , ರಾಜ್ರಪ್ಪ ಫಾಲ್ಸ್ ಮತ್ತು ಹುಂಡ್ರು ಫಾಲ್ಸ್ ಭಾರತದ ಕೆಲವು ಮಹತ್ವದ ಜಲಪಾತಗಳಾಗಿವೆ.   ಲಂಬವಾದ ಹನಿ ಅಥವಾ ಕಡಿದಾದ ಹನಿಗಳ ಮೇಲೆ ಜಲಪಾತಗಳು ಬೀಳುವ ಸ್ಟ್ರೀಮ್ ಅಥವಾ ನದಿಯ ಪ್ರದೇಶವನ್ನು ಜಲಪಾತ ಎಂದು ಕರೆಯಲಾಗುತ್ತದೆ.   ಟೇಬಲ್ ಐಸ್ಬರ್ಗ್ ಅಥವಾ ಐಸ್ ಶೆಲ್ಫ್ನ ಅಂಚಿನಲ್ಲಿ ಕರಗಿದ ನೀರು ಚೆಲ್ಲಿದಾಗ ಜಲಪಾತಗಳನ್ನು ರಚಿಸಲಾಗುತ್ತದೆ.   ನದಿಯ ಮೇಲ್ಭಾಗದಲ್ಲಿ ಎತ್ತರದ ಪರ್ವತಗಳಲ್ಲಿ ಸರೋವರಗಳು ಕಣಿವೆಗಳಲ್ಲಿ ಸುರಿಯುತ್ತವೆ , ಜಲಪಾತಗಳು ಆಗಾಗ್ಗೆ ಹೊರಹೊಮ್ಮುತ್ತವೆ. ಭಾರತದ ಜಲಪಾತಗಳ ಪಟ್ಟಿ ಭಾರತದ ಜಲಪಾತಗಳ   ಸಂಪೂರ್ಣ ಪಟ್ಟಿ ಇಲ್ಲಿದೆ   : ಭಾರತದಲ್ಲಿ ಜಲಪಾತಗಳು ಸ್ಥಳ ಕುಂಚಿಕಲ್ ಜಲಪಾತ ಶಿವಮೊಗ್ಗ ಜಿಲ್ಲೆ , ಕರ್ನಾಟಕ ಬರೇಹಿಪಾನಿ ಜಲಪಾತ ಮಯೂರ್‌ಭಂಜ್ ಜಿಲ್ಲೆ , ಒಡಿಶಾ ನೋಹ್ಕಲಿಕೈ ಜಲಪಾತ ಪೂರ್ವ...

8 June – World Brain Tumour Day: History, Significance & More🧠🌍

                                          Introduction Every year, on the 8th of June, the world comes together to observe World Brain Tumour Day . This day is dedicated to raising awareness about brain tumors, supporting those affected, and fostering research and innovation to combat this formidable disease. Let's delve into the history, significance, and ways to participate in this important day. History of World Brain Tumour Day World Brain Tumour Day was established in 2000 by the German Brain Tumour Association (Deutsche Hirntumorhilfe e.V.), a non-profit organization focused on providing support to brain tumor patients and promoting research. The association recognized the urgent need to increase public awareness about brain tumors and their impact on patients and families. Since then, this day has been observed annually, spreading across the globe to garner international suppo...

ಭಾರತದ ನೆರೆಯ ರಾಷ್ಟ್ರಗಳು, ಪಟ್ಟಿ, ನಕ್ಷೆ, ರಾಜಧಾನಿಗಳು, ಧ್ವಜಗಳು

ಭಾರತದ ನೆರೆಯ ರಾಷ್ಟ್ರಗಳು ಚೀನಾ, ನೇಪಾಳ, ಭೂತಾನ್, ಪಾಕಿಸ್ತಾನ, ಮ್ಯಾನ್ಮಾರ್, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ. UPSC ಗಾಗಿ ಭಾರತದ ನೆರೆಯ ರಾಷ್ಟ್ರಗಳು ಮತ್ತು ಅವುಗಳ ರಾಜಧಾನಿಗಳ ಸಂಪೂರ್ಣ ವಿವರಗಳನ್ನು ಪರಿಶೀಲಿಸಿ     ಪರಿವಿಡಿ ಭಾರತದ ನೆರೆಯ ರಾಷ್ಟ್ರಗಳು ವಿಶ್ವದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾದ ಭಾರತವು ಅರೇಬಿಯನ್ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಸಮೀಪದಲ್ಲಿದೆ. ಚೀನಾ, ನೇಪಾಳ, ಭೂತಾನ್, ಪಾಕಿಸ್ತಾನ, ಮ್ಯಾನ್ಮಾರ್, ಶ್ರೀಲಂಕಾ ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ಭಾರತದ ಗಡಿಯಲ್ಲಿರುವ ದೇಶಗಳು. ಮ್ಯಾನ್ಮಾರ್ ಮತ್ತು ಶ್ರೀಲಂಕಾ ಭಾರತದೊಂದಿಗೆ ಕರಾವಳಿ ಗಡಿಯನ್ನು ಹಂಚಿಕೊಂಡಿವೆ. ಭಾರತದ ಭೂ ಗಡಿಯು 15,106.7 ಕಿಮೀ ಉದ್ದವಾಗಿದೆ ಮತ್ತು ಅದರ ಕರಾವಳಿ 7,516.6 ಕಿಮೀ ಉದ್ದವಾಗಿದೆ. ಏಕೈಕ ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ಚೀನಾ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದೊಂದಿಗೆ ಮೂರು ಅಂತಾರಾಷ್ಟ್ರೀಯ ಗಡಿಗಳನ್ನು ಹಂಚಿಕೊಂಡಿದೆ. ಈ ಲೇಖನದಲ್ಲಿ ನಾವು ಭಾರತದ ಗಡಿಯಲ್ಲಿರುವ ನೆರೆಯ ದೇಶಗಳ ಪಟ್ಟಿಯನ್ನು ಒದಗಿಸುತ್ತಿದ್ದೇವೆ. ಚೀನಾ ಮತ್ತು ರಷ್ಯಾ ನಂತರ, ಭಾರತವು ವಿಶ್ವದ ಮೂರನೇ ಅತಿದೊಡ್ಡ ಅಂತರರಾಷ್ಟ್ರೀಯ ಗಡಿಯನ್ನು ಹೊಂದಿದೆ. ಇದು ವಿಶ್ವದ ಅತ್ಯಂತ ದುರ್ಬಲ ಗಡಿಯಾಗಿದೆ, ತೀವ್ರ ಹವಾಮಾನ ಪರಿಸ್ಥಿತಿಗಳಿಂದ ಒಳನುಸುಳುವಿಕ...

Pages

Story

[getBlock results="4" label="recent" type="block2"]

Recents

[getWidget results='3' label='recent' type='list']
mahitiloka24.